Cnewstv.in / 01.09/2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಕೋವಿಂಡ್ ಪಾಜಿಟಿವ್ ಕಮ್ಮಿ ಬರುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ತೆರವಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಜನರ ದೈನಂದಿನ ಜೀವನಕ್ಕೂ ತೊಂದರೆಯಾಗಬಾರದು ಹಾಗೂ ಕೋವಿಡ್ ನಿಯಂತ್ರಣಕ್ಕೂ ಬರಬೇಕು. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೆುಾರೋನ ಪ್ರಮಾಣ ಸ್ವಲ್ಪ ಪ್ರಮಾಣದ ಏರಿಕೆ ಇದೆ. ಈ ಎಲ್ಲ ...
Read More »ರಾಜ್ಯ
ಮತ್ತೆ ಅಡುಗೆ ಅನಿಲ ಬೆಲೆ ಏರಿಕೆ. LPG cylinder prices rise again.
Cnewstv.in / 01.09/2021 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೆಹಲಿ : ಕೊರೊನಾ ದಿಂದಾಗಿ ಆರ್ಥಿಕವಾಗಿ ತೊಂದರೆಪಡುತ್ತಿರುವ ಜನ ಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಗುಲಿದೆ. ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಅಡುಗೆ ಅನಿಲ ಬೆಲೆ ಏರಿಕೆ ಯಾಗಿದ್ದು ಇದೀಗ ಮತ್ತೆ ಏರಿಕೆಯಾಗಿದೆ. ಕೇವಲ ಹದಿನೈದು ದಿನಗಳ ಅಂತರದಲ್ಲಿ 50 ರೂ ಹೆಚ್ಚಳವಾಗಿದೆ. ತೈಲ ಮಾರುಕಟ್ಟೆ ಕಂಪೆನಿಗಳು ಮತ್ತು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ. 14.2 ಕೆಜಿ ಸಬ್ಸಿಡಿ ...
Read More »ಅಪ್ಪೆಮಿಡಿ ಮಾವಿನ ಹೆಸರಿನಲ್ಲಿ ನೂತನ ಅಂಚೆ ಲಕೋಟೆ
Cnewstv.in / 31.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಪ್ಪೆಮಿಡಿ ಮಾವಿನ ಹೆಸರಿನಲ್ಲಿ ನೂತನ ಅಂಚೆ ಲಕೋ ಶಿವಮೊಗ್ಗ : ತೋಟಗಾರಿಕಾ ಬೆಳೆಗಳಲ್ಲಿ ಒಂದಾದ ಅಪ್ಪೆಮಿಡಿ ಮಾವಿನ ಕಾಯಿ, ಪಶ್ಚಿಮಘಟ್ಟ ಪ್ರದೇಶದಲ್ಲಿ ಅತ್ಯಂತ ವಿಶೇಷ ಬೆಳೆಯಾಗಿದೆ. ಅಪ್ಪೆಮಿಡಿ ಚಿತ್ರವುಳ್ಳ ವಿಶೇಷ ಲಕೋಟೆಯನ್ನು ಅಂಚೆ ಇಲಾಖೆ ಹೊರತಂದಿದೆ. ಭೌಗೋಳಿಕ ಪ್ರದೇಶವಾರು ವಿಶೇಷ ಬೆಳೆಗಳನ್ನು ಜಗತ್ತಿನಾದ್ಯಂತ ಪರಿಚಯಿಸುವ ಉದ್ದೇಶದಿಂದ ಅಂಚೆ ಇಲಾಖೆ ಈ ಹೆಸರಿನ ವಿಶೇಷ ಲಕೋಟೆಯನ್ನು ಬಿಡುಗಡೆ ಮಾಡುತ್ತಿದೆ. ಅಪ್ಪೆ ಮಿಡಿ ಮಾವಿನಕಾಯಿ ಬೆಳೆಯು ಈ ಭಾಗದ ಸಾಂಸ್ಕೃತಿ ಹಾಗೂ ...
Read More »ರಸ್ತೆ ಅಪಘಾತ : ಮಗ-ಸೊಸೆ ಕಳೆದುಕೊಂಡ ಶಾಸಕ.
Cnewstv.in / 31.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ರಾತ್ರಿ 1.30 ರ ಸಮಯಕ್ಕೆ ಆಡಿ ಕ್ಯೂ 3 ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ ಕರುಣಾಸಾಗರ ಮತ್ತು ಬಿಂದು ರನ್ನು ಹೊಸೂರ ಶಾಸಕ ವೈ ಪ್ರಕಾಶ್ ಅವರ ಪುತ್ರ ಮತ್ತು ಸೊಸೆ ಎಂದು ಗುರುತಿಸಲಾಗಿದೆ ಇನ್ನುಳಿದಂತೆ ಅವರ ಸ್ನೇಹಿತರಾದ ಇಶಿತಾ, ಅಕ್ಷಯ್ ಗೋಯಲ್, ಧನುಶ್, ...
Read More »ಶಿವಮೊಗ್ಗ ಜಿಲ್ಲಾ ಪೋಲಿಸರ ಭರ್ಜರಿ ಕಾರ್ಯಾಚರಣೆ, ಅಂತರ್ ಜಿಲ್ಲಾ ಕಳ್ಳರಿಂದ 10 ಲಕ್ಷ ಮೌಲ್ಯದ 22 ಬೈಕ್ ವಶ.
Cnewstv.in / 29.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮೂರು ಜಿಲ್ಲೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನನ್ನು ಆರೆಸ್ಟ್ ಮಾಡಿದ್ದಾರೆ. ಬಂಧಿತ ರನ್ನು ಭದ್ರಾವತಿಯ ಸುಹೇಲ್ ಪಾಷಾ, ಶಿವಮೊಗ್ಗ ನಗರದ ಮೊಹಮ್ಮದ್ ಹ್ಯಾರಿಸ್, ಫಜಲು ಹಾಗೂ ಸಾಹೀಲ್ ಶೇಟ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ, ಅಂತರ್ ಜಿಲ್ಲಾ ಕಳ್ಳರನ್ನ ಶಿವಮೊಗ್ಗ ಪೋಲಿಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ಹತ್ತು ...
Read More »ಇದು ಹೆಸರಾಂತ ಶೈಕ್ಷಣಿಕ ಸಂಸ್ಥೆಗೆ ನಾಚಿಕೆಗೇಡಿನ ವಿಷಯ.
Cnewstv.in / 29.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಿಶ್ವವಿದ್ಯಾನಿಲಯವು ಹೊರಡಿಸಿರುವ ನಿಯಮಗಳನ್ನ ಖಂಡಿಸಿ ಚಲನಚಿತ್ರ ನಟ ಚೇತನ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದಿದ್ದಾರೆ. “ಮೈಸೂರಿನ ಸಾಮೂಹಿಕ ಅತ್ಯಾಚಾರದ ಪ್ರಕರಣಕ್ಕೆ ಸಂಭಂದಿಸಿದಂತೆ, ಮೈಸೂರು ವಿಶ್ವವಿದ್ಯಾಲಯವು ಹೆಣ್ಣು ಮಕ್ಕಳನ್ನು ಸಂಜೆ 6.30ರ ಮೇಲೆ ಒಬ್ಬಂಟಿಯಾಗಿ ಕ್ಯಾಂಪಸ್ನಲ್ಲಿ ಒಡಾಡಬಾರದೆಂಬ ನಿಯಮವನ್ನು ಜಾರಿಗೆ ತಂದಿದೆ. ಇದು ಹೆಸರಾಂತ ಶೈಕ್ಷಣಿಕ ಸಂಸ್ಥೆಗೆ ನಾಚಿಕೆಗೇಡಿನ ವಿಷಯ. ಮಹಿಳೆಯರ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ...
Read More »ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ : ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಲಸಿಕೆ ನೀಡಲು ಯೋಜನೆ
Cnewstv.in / 27.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆಗಳನ್ನು ಅರ್ಹರಿಗೆ ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್ 1ರಿಂದ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ನೀಡುವುದು ನಮ್ಮ ಗುರಿಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ರಾಜ್ಯಕ್ಕೆ ಅಗತ್ಯವಿರುವ ಲಸಿಕೆಯಿಂದ ಪೂರೈಕೆ ಮಾಡುವಂತೆ ಮನವಿ ಮಾಡಿದೆ. ಅವರಿಂದ ಸೂಕ್ತವಾದ ಸ್ಪಂದನೆ ಸಿಕ್ಕಿದೆ, ಅವರು ಲಸಿಕೆಗಳನ್ನು ಪೂರೈಕೆ ಮಾಡುವ ...
Read More »ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು – ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ.
Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ ಆಡಳಿತ ಸುವ್ಯವಸ್ಥೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮಹಿಳೆಯರಿಗೆ ರಕ್ಷಣೆಯೇ ಇಲ್ಲವಾಗಿದೆ. ಮಹಿಳೆಯರ ರಕ್ಷಣೆಯ ಬಗ್ಗೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಸರ್ಕಾರ ಗಮನ ವಹಿಸಬೇಕಿತ್ತು. ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ನಂತರ ಆರೋಪಿಗಳನ್ನು ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಗೃಹಸಚಿವರು ವಿಫಲರಾಗಿದ್ದಾರೆ. ಗೃಹ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಸಚಿವರನ್ನು ಸಚಿವ ಸ್ಥಾನದಿಂದ ...
Read More »ಸ್ವಾತಂತ್ರ್ಯ ಬಂದು 75 ವರ್ಷ, ಇನ್ನೂ ಸಿಗದ ಮೂಲಭೂತ ಸೌಕರ್ಯ.
Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸನಗರ: ತಾಲೂಕಿನ ಅತ್ಯಂತ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಕೆಸರೆ ಗ್ರಾಮಕ್ಕೆ ಹೊಂದಿಕೊಂಡಿರುವ ಊರಿನಲ್ಲಿ ಸರಿಯಾದ ರಸ್ತೆ ಮಾರ್ಗಕ್ಕಾಗಿ ದಿನ ನಿತ್ಯ ಕಿರಿ ಕಿರಿ ಅನುಭವಿಸುವ ಗೋಳಾಟವನ್ನ ಕೇಳೋರಿಲ್ಲದೆ ಗ್ರಾಮಸ್ಥರು ಹೈರಾಣಗಿದ್ದಾರೆ.! ಕಳೆದ ನಾಲ್ಕು- ಐದು ವರ್ಷದಿಂದ ಬಾಣಿಗ ದಿಂದ ಹುಣಸೆಕೊಪ್ಪ ನಿಂಬೇಸರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಸಂಪೂರ್ಣ ಹಾಳಾಗಿದ್ದು, ಕಿರು ಸೇತುವೆ ಸಹ ದುರಸ್ತಿ ಇಲ್ಲದೆ ...
Read More »ವಿಶ್ವದಲ್ಲೇ ಅಮೆರಿಕವನ್ನೂ ಹಿಂದಿಕ್ಕಿ, ಎರಡನೇ ಸ್ಥಾನಕ್ಕೆ ಜಿಗಿದ ಭಾರತ.
Cnewstv.in / 19.08.2021 / New Delhi / Contact for News and Information 9916660399 ನವದೆಹಲಿ : ಉತ್ಪಾದಕರು ತಮ್ಮ ಆದ್ಯತೆಯಾಗಿ ಬಯಸುವ ದೇಶಗಳ ಪೈಕಿ ಭಾರತ ವಿಶ್ವದಲ್ಲೇ ಎರಡನೇ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಭಾರತ ಅಮೆರಿಕವನ್ನು ಹಿಂದಿಕ್ಕಿದ. ಉತ್ಪಾದಕರ ಪ್ರಕಾರ ಗುಣಮಟ್ಟ, ಖರ್ಚು, ಸ್ಪರ್ಧಾತ್ಮಕತೆ ಗಳನ್ನು ಪರಿಶೀಲಿಸಿದರೆ ಭಾರತ ಉತ್ಪಾದಕರಿಗೆ ಪ್ರಿಯ ವೆನಿಸಿಕೊಂಡಿದೆ ಎಂದು ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆ ಕಶ್ ಮನ್ ಆ್ಯಂಡ್ ವೇಕ್ ಫೀಲ್ಡ್ ಈ ವರ್ಷದ ಜಾಗತಿಕ ಉತ್ಪಾದಕರ ಸವಾಲುಗಳ ಸೂಚ್ಯಂಕವನ್ನಾಧರಿಸಿ ಮಾಹಿತಿಯನ್ನು ನೀಡಿದೆ. ...
Read More »
C News TV Kannada News Online in cnewstv