Cnewstv.in / 25.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕಾರ್ಯತಂತ್ರ ರೂಪಾಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜಿಲ್ಲಾವಾರು ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇ.10ರಷ್ಟು ಪರೀಕ್ಷೆಗಳನ್ನು 18 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಾಡಬೇಕೆಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ...
Read More »ರಾಜ್ಯ
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1259. ಡೆತ್ ರೇಟ್ 2.30%
Cnewstv.in / 25.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1259 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 29 ಜನರು ಸಾವನ್ನಪ್ಪಿದ್ದಾರೆ. 1701 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2884032 ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 19784 ಇದೆ. ಇಂದಿನ ...
Read More »ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ1432. ಪಾಸಿಟಿವಿಟಿ ದರ 0.80%
Cnewstv.in / 24.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1432 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 27 ಜನರು ಸಾವನ್ನಪ್ಪಿದ್ದಾರೆ. 1538 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2876377 ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 21133 ಇದೆ. ಇಂದಿನ ...
Read More »ಸುಮಾರು ೧೦೦ ಬೋಧಕೇತರ ನೌಕರರಿಗೆ ಸಿಹಿ ಸುದ್ದಿ : ಕುವೆಂಪು ವಿವಿ: ಸಿಬ್ಬಂದಿಗೆ ವೇತನ ನಿಗದೀಕರಣ ಸೌಲಭ್ಯ
Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಂಕರಘಟ್ಟ : ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವಿಶ್ವವಿದ್ಯಾಲಯದ ಭೋಧಕೇತರ ನೌಕರರ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ವೇತನ ನಿಗದೀಕರಣ ಸೌಲಭ್ಯದ ಆದೇಶವನ್ನು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅರ್ಹ ಫಲಾನುಭವಿಗಳಿಗೆ ನೀಡಿದರು. ಕಳೆದ ಗುರುವಾರ ಸಾಂಕೇತಿಕವಾಗಿ ಇಬ್ಬರು ನೌಕರರು ಆದೇಶವನ್ನು ಸ್ವೀಕರಿಸುವುದರೊಂದಿಗೆ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಕುಲಸಚಿವೆ ಜಿ. ಅನುರಾಧ, ಸಿಂಡಿಕೇಟ್ ಸದಸ್ಯರಾದ ಧರ್ಮಪ್ರಸಾದ್ ಮತ್ತು ರಾಮಲಿಂಗಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಿರಿಯ ಸಹಾಯಕರಿಂದ ಮೊದಲ್ಗೊಂಡು ಸಹಾಯಕ ಕುಲಸಚಿವ ...
Read More »ಧ್ರುವನಾರಾಯಣ್ ಹೇಳಿಕೆ ಖಂಡಿಸಿ ಪ್ರತಿಭಟನೆ
Cnewstv.in / 23.08.2021 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ರವರು ಬಿಜೆಪಿ ಆರ್ ಎಸ್ ಎಸ್ ತಾಲಿಬಾಲ್ ಸಂಸ್ಕೃತಿಯವರದ್ದು ಎಂದು ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಕಚೇರಿಯಿಂದ ಕಾಂಗ್ರೆಸ್ ಕಚೇರಿಯವರೆಗೆ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ನಡೆಸಿದರು. ಆ ಸಂದರ್ಭದಲ್ಲಿ ಬಿಜೆಪಿ ಸದಸ್ಯರನ್ನು ತಡೆದು ಪೊಲೀಸರು, 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನು ಒದಿ : https://cnewstv.in/?p=5561 ಸುದ್ದಿ ...
Read More »ಹಸಿವುಮುಕ್ತ ದೇಶವನ್ನಾಗಿ ಮಾಡುವಲ್ಲಿ ಪಂಚಾಯತ್ರಾಜ್ ವ್ಯವಸ್ಥೆಯ ಪಾತ್ರ.
Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ವತಿಯಿಂದ ಇಂದು ಕೃಷಿ ಭವನ, ನವದೆಹಲಿಯಿಂದ ಏರ್ಪಡಿಸಲಾಗಿದ್ದ ‘ ಲೋಕಲೈಸೇಷನ್ ಆಫ್ ಸಸ್ಟೈನಬಲ್ ಡೆವೆಲಪ್ಮೆಂಟ್ ಗೋಲ್ಸ್-ರೋಲ್ ಆಫ್ ಪಂಚಾಯತ್ಸ್ ಇನ್ ಬ್ರಿಂಗಿಂಗ್ ಝೀರೋ ಹಂಗರ್’ ವಿಷಯ ಕುರಿತು ರಾಷ್ಟ್ರೀಯ ವೆಬಿನಾರ್ನ್ನು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಗಿರಿರಾಜ್ ಸಿಂಹ ಉದ್ಘಾಟಿಸಿದರು. ರಾಜ್ಯದ ಗ್ರಾಮೀಣಾಭಿವೃದ್ದಿ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡ, ಜಿ.ಪಂ.ಸಿಇಓ ಎಂ.ಎಲ್.ವೈಶಾಲಿ, ಇತರೆ ...
Read More »ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪುನರಾರಂಭ : ವಿಡಿಯೋ ಮೂಲಕ ಪೋಷಕರಿಗೆ ಮನವಿ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ.
Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ ಶೈಕ್ಷಣಿಕ ಚಟುವಟಿಕೆಗಳಿಗೆ ಮರುಜೀವ ಬಂದಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ 9ರಿಂದ 12ನೇ ತರಗತಿಯವರೆಗಿನ ಭೌತಿಕ ತರಗತಿಗಳು ಇಂದಿನಿಂದ ಆರಂಭಗೊಳ್ಳಲಿದ್ದು, ಶಾಲಾ ಕಾಲೇಜು ಆರಂಭಕ್ಕೆ ಅಗತ್ಯ ಸಿದ್ದತಾ ಕ್ರಮಗಳನ್ನು ಶಿಕ್ಷಣ ಇಲಾಖೆ ತೆಗೆದುಕೊಂಡಿದೆ. ಇದನ್ನು ಒದಿ : https://cnewstv.in/?p=5553 ಶಾಲಾ-ಕಾಲೇಜುಗಳಿಗೆ ಮಕ್ಕಳಿಂದ ಕಳಿಸುವಂತೆ ಮನವಿ ಮಾಡಿ ಸಚಿವ ಕೆಎಸ್ ಈಶ್ವರಪ್ಪನವರು ಇಂದು ವಿಡಿಯೊ ಬಿಡುಗಡೆ ಮಾಡಿ ಪೋಷಕರಿಗೆ ಮನವಿ ಮಾಡಿದ್ದಾರೆ. ...
Read More »ನಾಳೆಯಿಂದ ಈ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ
Cnewstv.in / 22.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗಲಿದೆ ಎಂದು ಸರ್ಕಾರ ಹೇಳಿತು ಆದರೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾತ್ರ ಶಾಲೆ ಆರಂಭವಾಗುವುದಿಲ್ಲ ಎಂದು ತಿಳಿಸಿದೆ. ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದಾರ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭಿಸುವುದು ಇಲ್ಲ ಎಂದು ಸರ್ಕಾರ ಹೇಳಲಾಗಿತ್ತು. ಅದರಂತೆ ಈ ಒಂದು ವಾರದಲ್ಲಿನ ಹೆಲ್ತ್ ಬುಲೆಟಿನ್ ಪ್ರಕಾರ ದಕ್ಷಿಣಕನ್ನಡ ಶೇ. 3.2, ಉಡುಪಿ ಶೇ.2.8, ಕೊಡಗು ಶೇ.2.3 ಕಿಂತ ...
Read More »ಪ್ರಪಂಚದಲ್ಲಿ ಮಾನವೀಯತೆ ಇಲ್ಲವೇನೋ ಎನ್ನುವಂತಿದೆ.
Cnewstv.in / 21.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ವತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಆಯೋಜನೆ ಮಾಡಲಾಗಿದ್ದ ಸೈಕಲ್ ಜಾಥಾದಲ್ಲಿ ಮಾತನಾಡಿದ ಕೆಎಸ್ ಈಶ್ವರಪ್ಪನವರು “ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ. ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳನ್ನು ಎತ್ತಿಕೊಂಡು ಅತ್ಯಾಚಾರ ದಬ್ಬಾಳಿಕೆ ನಡೆಯುತ್ತಿದೆ. ಇದನ್ನು ನೋಡಿದಾಗ ಪ್ರಪಂಚದಲ್ಲಿ ಮಾನವೀಯತೆ ಇಲ್ಲವೇನೋ ಎನ್ನುವಂತಿದೆ. ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಎಲ್ಲದೂ ಕೆಟ್ಟದೇ. ಈ ರೀತಿಯ ಘಟನೆಗಳು ಮನುಷ್ಯರು ತಲೆತಗ್ಗಿಸುವಂತಿದೆ. ಅಲ್ಲಿ ಕ್ರೂರತೆ ವಿಜ್ರಂಭಿಸುತ್ತಿದೆ. ಮನುಷತ್ವವೂ ಇಲ್ಲದೆ ನಡೆಯುತ್ತಿರುವ ಚಟುವಟಿಕೆಗಳನ್ನು ಯಾವೊಬ್ಬ ನಾಗರಿಕನೂ ...
Read More »ಸೋಮವಾರದಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭ
Cnewstv.in / 21.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸೋಮವಾರದಿಂದ ರಾಜ್ಯದಲ್ಲಿ 9 ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು ಎಂದು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿರವರು ಕರೆ ನೀಡಿದ್ದಾರೆ. ಆರ್ಟಿನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಆ.23ರಿಂದ ಭೌತಿಕ ತರಗತಿಗಳು ಆರಂಭವಾಗುತ್ತಿದೆ. ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ನಾನು ...
Read More »
C News TV Kannada News Online in cnewstv