Breaking News

ರಾಜ್ಯ

ಸರಕು ವಾಹನಗಳ ತೆರಿಗೆ ಪಾವತಿಗೆ ಮತ್ತೊಂದು ತಿಂಗಳು ಅವಕಾಶ.

Cnewstv.in / 20.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸ್ಟೇಜ್ ಕ್ಯಾರೇಜ್ ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ವಾಹನಗಳಿಗೆ ತೆರಿಗೆ ಪಾವ ತಿಸಲು ಒಂದು ತಿಂಗಳ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಖಾಸಗಿ ಬಸ್ ಮಾಲೀಕರ ವಿವಿಧ ಸಂಘಟನೆಗಳು ತಮ್ಮನ್ನು ಭೇಟಿ ಮಾಡಿ, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದರಿಂದ ರಸ್ತೆ ತೆರಿಗೆ ಪಾವತಿ ದಿನಾಂಕವನ್ನು ಮುಂದೂಡಲು ಮನವಿ ಮಾಡಿದ್ದವು. ಈ ನಿಟ್ಟಿನಲ್ಲಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಾರಿಗೆ ಉದ್ದಿಮೆಯ ...

Read More »

ಜನಾರ್ದನ ರೆಡ್ಡಿ ಬಳ್ಳಾರಿ ಎಂಟ್ರಿಗೆ ಗ್ರೀನ್ ಸಿಗ್ನಲ್

Cnewstv.in / 20.08.2021 / ನವಹೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಯವರಿಗೆ ಸ್ವಂತ ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ. ಬಳ್ಳಾರಿಗೆ ತೆರಳಲು ಅವಕಾಶ ಮಾಡಿಕೊಡಬೇಕೆಂದು ಜನಾರ್ದನ್ ರೆಡ್ಡಿ ಅವರು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು ಅದರಂತೆ ವಿಚಾರಣೆ ನಡೆಸಿದ ನ್ಯಾ.ಮಿನಿತ್ ಶರಣ್ ಅವರ ನೇತೃತ್ವದ ಪೀಠ ಷರತ್ತು ಬದ್ಧ ಜಾಮೀನಿಗೆ ಅನುಮತಿ ನೀಡಿದೆ.‌ ಬಳ್ಳಾರಿಗೆ ಭೇಟಿ ನೀಡುವಾಗ ಅನಂತಪುರ, ಕಡಪ ...

Read More »

ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮ : ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ‌.

Cnewstv.in / 20.08.2021 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದರು. ನಿಗಮದ ಸಾಲ ಮರುಪಾವತಿ ಶೇ. 90 ರಷ್ಟಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ನಿಗಮವನ್ನು ಫೈನಾನ್ಸ್ ಕಾರ್ಪೊರೇಷನ್ ಆಗಿ ಪರಿವರ್ತಿಸಲು ಸಲಹೆ ನೀಡಿದರು. ಆ ಮೂಲಕ ಹೆಚ್ಚಿನ ಸಂಪನ್ಮೂಲ ಕ್ರೋಢೀಕರಿಸಲು ಸಾಧ್ಯವಾಗುವುದು ಹಾಗೂ ಹೆಚ್ಚು ಸಂಖ್ಯೆಯಲ್ಲಿ ಬಡ ಫಲಾನುಭವಿಗಳಿಗೆ ನೆರವು ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ...

Read More »

ಹಂದಿ ಹಿಡಿಯುವ ಕಾರ್ಯಾಚರಣೆ : ಅಡ್ಡಿಪಡಿಸಿದರೆ ಕಾನೂನು ಕ್ರಮ

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾರ್ವಜನಿಕರ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಹಂದಿಗಳನ್ನು ಹಿಡಿಯುವ ಕಾರ್ಯಾಚರಣೆಯನ್ನು ನಿಗದಿತವಾಗಿ ಮಾಡಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಮಹಾಪೌರರು, ಉಪ ಮಹಾಪೌರರು, ಆಯುಕ್ತರು ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡು ಈ ಮೊದಲು ಕಾರ್ಯ ನಿರ್ವಹಿಸುತ್ತಿದ್ದ ಮನೆ ಮನೆ ಕಸ ಸಂಗ್ರಹಣೆಯ 41 ಪ್ಯಾಕೇಜ್‍ನ ಕೆಲಸಗಾರರಿಗೆ ಮಹಾನಗರಪಾಲಿಕೆ ವತಿಯಿಂದ ಸಹಾಯಧನ ನೀಡಲು ಕ್ರಮ ...

Read More »

ನಂದಿನಿ ಸಿಹಿ ಉತ್ಸವ : ಶೇ.10 ರಿಯಾಯಿತಿ ದರದಲ್ಲಿ ನಂದಿನಿ ಸಹಿ ತಿನಿಸು.

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಮಾರುಕಟ್ಟೆ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ನಂದಿನಿ ಹಾಲಿನಿಂದ ತಯಾರಿಸಿದ ಉತ್ಪನ್ನಗಳನ್ನು ಗ್ರಾಹಕರಿಗೆ ಅನುಕೂಲವಗುವಂತೆ ಶೇ.10 ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ‘ನಂದಿನಿ ಸಿಹಿ ಉತ್ಸವ’ ಆಚರಣೆಯನ್ನು ಇಂದಿನಿಂದ ಹಮ್ಮಿಕೊಳ್ಳಲಾಗಿದೆ. ಒಕ್ಕೂಟದ ಮುಖ್ಯ ಡೇರಿಯ ಹೈಟೆಕ್ ಪಾರ್ಲರ್‍ನಲ್ಲಿ ಇಂದು ಆಯೋಜಿಸಲಾಗಿದ್ದ ‘ನಂದಿನಿ ಸಿಹಿ ಉತ್ಸವ’ ದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷ ಡಿ.ಆನಂದ್ ನೆರವೇರಿಸಿದರು. ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟವು ...

Read More »

ಕೊರೋನಾ ನಿಯಂತ್ರಣದಲ್ಲಿದೆ ಆತಂಕಪಡುವ ಅಗತ್ಯವಿಲ್ಲ

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೋವಿಡ್-19 ನಿಯಂತ್ರಣದಲ್ಲಿದ್ದು 3ನೇ ಅಲೆಯ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಜನರಿಗೆ ಅನಿಶ್ಚಿತತೆ ಇರುವುದು ನಿಜ. ಆದರೆ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ಕಟ್ಟಿನಿಟ್ಟಿನ ಕ್ರಮಗಳ ಮೂಲಕ 3ನೇ ಅಲೆಯನ್ನು ತಡೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಬಿಬಿಎಂಪಿ ವತಿಯಿಂದ ಮನೆ ಮನೆಗೆ ತೆರಳಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕೋವಿಡ್ ಲಸಿಕೆ ನೀಡಿಕೆಯು ಉತ್ತಮವಾಗಿ ನಡೆಯುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ...

Read More »

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-ಶೈಕ್ಷಣಿಕ ಮರುಪಾವತಿಗೆ ಅರ್ಜಿ ಆಹ್ವಾನ.

Cnewstv.in / 18.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿ, ಗ್ರಾಮೀಣ ಕ್ರೀಡೆಗಳು ಮತ್ತು ಕ್ರೀಡಾಪಟುಗಳನ್ನು ಉತ್ತೇಜಿಸಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪವಾವತಿ ಸಂಬಂಧ ಅರ್ಜಿ ಆಹ್ವಾನಿಸಿದೆ. 2020 ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ...

Read More »

ಬಟ್ಟೆ ವ್ಯಾಪಾರಿಯ ಮೇಲೆ ಅಪರಿಚಿತರಿಂದ‌ ಶೂಟೌಟ್. ಸಿ ಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ 

Cnewstv.in / 18.08.2021/ ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿತ್ರದುರ್ಗ : ಹೊಳಲ್ಕೆರೆ ಪಟ್ಟಣದ ಹೊಸದುರ್ಗ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯ ವ್ಯಾಪಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊಲೆಯಾದವನನ್ನು ಮೂಲ ಸಿಂಗ್ ಎಂದು ಗುರುತಿಸಲಾಗಿದೆ. ಹೊಳಲ್ಕೆರೆ ಪಟ್ಟಣದ ಪ್ರಿಯದರ್ಶಿನಿ ಬಟ್ಟೆ ಅಂಗಡಿಯ ಮಾಲೀಕ. ನಿನ್ನೆ ರಾತ್ರಿ ಸರಿಸುಮಾರು 9 ಗಂಟೆಗೆ ಬಟ್ಟೆ ಕೊಳ್ಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಮೂಲ ಸಿಂಗ್ ಅವರನ್ನು ಹೊರಗೆ ಬರುವಂತೆ ಕರೆದು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ದಾಳಿಯಿಂದಾಗಿ ಮೂಲ ಸಿಂಗ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂರು ...

Read More »

ಕರ್ನಾಟಕದಲ್ಲಿರುವ ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಗೃಹ ಸಚಿವರರಾದ ಶ್ರೀ ಆರಗ ಜ್ಞಾನೇಂದ್ರರವರ ಅಭಯ

Cnewstv.in / 18.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಇರುವ ಹಿನ್ನೆಲೆಯಲ್ಲಿ ಆಫ್ಘಾನಿಸ್ತಾನದ ವಿದ್ಯಾರ್ಥಿಗಳು ಭಯಭೀತರಾಗುವುದು ಬೇಡ ಸರ್ಕಾರ ಮಾನವೀಯ ನೆಲೆಯಲ್ಲಿ ಪರಿಗಣಿಸಲಿದೆ ಎಂದು ಶ್ರೀ ಅರಗಜ್ಞಾನೇಂದ್ರರವರು ತಿಳಿಸಿದರು. ರಾಜ್ಯದಲ್ಲಿ 339 ಮಂದಿ ಆಫ್ಘಾನಿಸ್ತಾನದವರು ಇದ್ದಾರೆ. ಅವರಲ್ಲಿ 192 ವಿದ್ಯಾರ್ಥಿಗಳಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯವರ ಗಮನಕ್ಕೂ ತರಲಾಗುವುದು. ಮೈಸೂರಿನಲ್ಲಿ ವಿದ್ಯಾರ್ಥಿಗಳು ತಮ್ಮ ಅಸಹಾಯಕತೆಯನ್ನು ಕುಲಪತಿಗಳ ಗಮನಕ್ಕೆ ತಂದಿರುವ ವಿಷಯವನ್ನು ಗಮನಿಸಿದ್ದೇನೆ. ಈ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ...

Read More »

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಮೊದಲ ಆದ್ಯತೆ ನೀಡಿ.

Cnewstv.in / 18.08.2021/ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ ದುರಸ್ತಿ ಬಳಕೆ ಮಾಡುವಂತೆ ಸೂಚನೆ ...

Read More »