Breaking News

ರಾಜ್ಯ

ಕೆ ಎಸ್ ಈಶ್ವರಪ್ಪನವರಿಗೆ ಸಚಿವರಾಗುವಂತೆ ಸಿ.ಎಂ ಬೊಮ್ಮಾಯಿ ಇಂದ ಫೋನ್ ಕರೆ

Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ನಲ್ಲಿ ಶಿವಮೊಗ್ಗ ನಗರದ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪನವರಿಗೆ ಸ್ಥಾನ ಸಿಕ್ಕಿದೆ. ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ್ದಾರೆ. ಪಕ್ಷದ ಹಿರಿಯ ನಾಯಕರಾಗಿ, ಸಚಿವರಾಗಿ ಖಾತೆಗಳನ್ನು ಉತ್ತಮವಾಗಿ ನಿಭಾಯಿಸಿದ ಅನುಭವವಿದೆ. ಸಂಘಟನೆ ತೊಡಗಿಕೊಂಡಿರುವ ಆಧಾರದ ಮೇಲೆ ಸಚಿವ ಸ್ಥಾನ ನೀಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ...

Read More »

ಕೆ ಎಸ್ ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಿ

Cnewstv.in / 03.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೆ ಎಸ್ ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡ ಶಿವಮೊಗ್ಗ : ಭಾರತೀಯ ಜನತಾ ಪಾರ್ಟಿಯಲ್ಲಿ ಯಡಿಯೂರಪ್ಪನವರ ಜೊತೆಗೆ ತಳಮಟ್ಟದಿಂದಲೇ ಸಂಘಟನೆಯ ಮಾಡಿದವರು ಕೆಎಸ್ ಈಶ್ವರಪ್ಪನವರು. ಕೋವಿಡ್ ಮೊದಲನೇ ಅಲೆಯಲ್ಲಿ ಶಿವಮೊಗ್ಗ ಜನತೆಗೆ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಕಿಟ್ ಹಾಗೂ ಆಹಾರದ ಕಿಟ್ ನೀಡಿದ್ದಾರೆ. ಎರಡನೇ ಅಲೆಯಲ್ಲಿ ಶುಭಮಂಗಳ ಕಲ್ಯಾಣ ಮಂಟಪವನ್ನು ಕೋವಿಡ್ ಸೆಂಟರ್ ಮಾಡಿ ಶಿಮೊಗ್ಗ ಜನತೆಯ ಸೇವೆ ಸಲ್ಲಿಸುತ್ತಿದ್ದಾರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ...

Read More »

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆಯಾದ ಹಿನ್ನೆಲೆ, ಸಮಾಜಮುಖಿ ಕಾರ್ಯಕ್ರಮದ ಮ‌ೂಲಕ ಬೆಂಬಲಿಗರ ಸಂಭ್ರಮಾಚರಣೆ.

Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ತವರು ಕ್ಷೇತ್ರ ಸೊರಬದಲ್ಲಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಿದ್ದರು. ಸೊರಬದ ಶ್ರೀ ರಂಗನಾಥ ಹಾಗೂ ದುರುಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ನಂತರ ಸೊರಬದ ಅಂಬೇಡ್ಕರ್ ಬಡಾವಣೆ, ಆಟೋಸ್ಟ್ಯಾಂಡ್ ಹಾಗೂ ರಂಗನಾಥ ದೇವಾಲಯದ ಮುಂದೆ ಸಾರ್ವಜನಿಕರಿಗೆ ಹಾಲು ವಿತರಣೆ ಮಾಡಿ, ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು ಸೊರಬಾ ಪುರಸಭೆ ಸದಸ್ಯ ಪ್ರಸನ್ನಕುಮಾರ್ ದೊಡ್ಮನೆ ...

Read More »

ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ, ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು – ಸಿದ್ದರಾಮಯ್ಯ

Cnewstv.in / 28.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯನವರು ಅಭಿನಂದನೆಗಳನ್ನು ಸಲ್ಲಿಸುವುದರ ಜೊತೆಗೆ ಸಲಹೆಗಳನ್ನು ನೀಡಿದ್ದಾರೆ.  *ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಯಿ ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು.ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ಸಿಗಲಿ ಎಂದು ಹಾರೈಸುತ್ತೇನೆ. *ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಅಧಿಕಾರದ ಆಸೆಯೋ, ...

Read More »

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ, ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ

Cnewstv.in / 27.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ನಾಳೆ ಮಧ್ಯಾಹ್ನ 3:30 ಕ್ಕೆ  ಬೊಮ್ಮಾಯಿಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕಡ್ಡಾಯವಾಗಿ ಹಾಜರಾಗುವಂತೆ ರಾಜ್ಯ ಬಿಜೆಪಿ ಘಟಕ ಸೂಚನೆ ನೀಡಿತ್ತು. ಸರ್ವಸಮ್ಮತ ದ ನಾಯಕರಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇದನ್ನು ಒದಿ : https://cnewstv.in/?p=5245 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಕೆ.ವಿ.ಶಿವಕುಮಾರ್ ಹಾಗೂ ಗೋಪಾಲ ಯಡಗೆರೆ ನೇಮಕ.

Cnewstv.in / 27.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ನಮ್ಮ ನಾಡು ದಿನ ಪತ್ರಿಕೆಯ ಸಂಪಾದಕರಾದ ಕೆ.ವಿ ಶಿವಕುಮಾರ್ ಹಾಗೂ ಕನ್ನಡಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರರಾದ ಗೋಪಾಲ ಯಡಗೆರೆ ಅವರನ್ನು ನೇಮಕ ಮಾಡಲಾಗಿದೆ. ಕೆ.ವಿ.ಶಿವಕುಮಾರ್ ಭದ್ರಾವತಿ ತಾಲೂಕಿನ ಆಗರದಹಳ್ಳಿಯ ಅಶೋಕನಗರ ಶಿವಕುಮಾರ್ ಅವರು ಶಿವಮೊಗ್ಗ ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದು ನಂತರ ಅದೇ ಕಾಲೇಜಿನಲ್ಲಿ ಎಲ್ ಎಲ್ ಬಿ ಮಾಡಿ ವಕೀಲ ವೃತ್ತಿಯನ್ನು ಆರಂಭಿಸಿದರು. ನಂತರ ನಮ್ಮ ...

Read More »

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್ ಯಡಿಯೂರಪ್ಪ.

Cnewstv.in / 26.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪನವರು ಇಂದು ರಾಜೀನಾಮೆ ಘೋಷಿಸಿದ್ದಾರೆ. ಜುಲೈ 26, 2019 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಇಂದಿಗೆ ಎರಡು ವರ್ಷ ಅಧಿಕಾರವನ್ನು ಪೂರೈಸಿದ್ದಾರೆ. ರಾಜ್ಯ ಸರ್ಕಾರ ಎರಡು ವರ್ಷದ ಆಡಳಿತಾವಧಿಯನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಸಾಧಾನಾ ಸಮಾವೇಶದಲ್ಲಿ ಭಾವುಕರಾಗಿ ರಾಜಿನಾಮೆ ಘೋಷಣೆ ಮಾಡಿದರು. “ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ. ಖುಷಿಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿ ಪಕ್ಷದಲ್ಲಿ ...

Read More »

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ, ನದಿಪಾತ್ರದ ಜನರಲ್ಲಿ ಆತಂಕ.

Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ತುಂಗಾನದಿಯಲ್ಲಿ ನಿರಂತರವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತೀರ್ಥಳ್ಳಿ, ಶೃಂಗೇರಿ, ಕೊಪ್ಪ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಜೋರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಕುಂಬಾರಗುಂಡಿ, ವಿದ್ಯಾನಗರ, ಸೀಗೆ ಹಟ್ಟಿ, ಹೊಸಮನೆ, ರಾಜೀವ್ ಗಾಂಧಿ ಬಡಾವಣೆ, ಜನರು ಅತಂಕದಲ್ಲಿ ಇದ್ದಾರೆ. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ತುಂಗಾ ಜಲಾಶಯಾದ ...

Read More »

ಜಿಲ್ಲೆಯ ಪ್ರಮುಖ ಡ್ಯಾಂ ನಲ್ಲಿ ನೀರಿನ ಮಟ್ಟ ಹೆಚ್ಚಳ. ಲಿಂಗನಮಕ್ಕಿ ಜಲಾಶಯಕ್ಕೆ 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವು.

Cnewstv.in / 23.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗುತ್ತಿವೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ಭದ್ರಾ ಮತ್ತು ತುಂಗಾ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ 3 ಅಡಿ ನೀರು ಬಂದಿದ್ದು, ನದಿಯ ನೀರಿನ ಮಟ್ಟ 1799.65 ಅಡಿಗೆ ಏರಿಕೆ ಆಗಿದೆ. 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವಿದೆ. ಕಳೆದ 24 ಗಂಟೆಗಳಲ್ಲಿ ಜಲಾನಯನ ಪ್ರದೇಶದಲ್ಲಿ 140 ...

Read More »