Cnewstv / 20.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇವಿಎಂ ಮಷೀನ್ಗಳು ಅತ್ಯಂತ ಸೂಕ್ಷ್ಮವಾಗಿದ್ದು ಅವುಗಳನ್ನು ಅತಿ ಎಚ್ಚರಿಕೆಯಿಂದ ನಿರ್ವಹಿಸಬೇಕು. ಶಿವಮೊಗ್ಗ : ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕೆಂದು ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು. ಫ್ರೀಡಂ ಪಾರ್ಕ್ ಬಳಿಯ ಗಾಂಧಿ ಭವನದಲ್ಲಿ ಇಂದು ಅಧಿಕಾರಿಗಳಿಗೆ ಮೊಬೈಲ್ ಡೆಮಾನ್ಸ್ಟ್ರೇಷನ್ ವೆಹಿಕಲ್(ಎಂಡಿವಿ) ಮೂಲಕ ಆಯೋಜಿಸಲಾಗಿದ್ದ ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ...
Read More »ರಾಜ್ಯ
ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರನಿಗೆ ಯಾವ ಅನುಭವವು ಇಲ್ಲ. ಕೇವಲ ಯಡಿಯೂರಪ್ಪನ ಮಗ ಎಂಬ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.
Cnewstv / 09.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರನಿಗೆ ಯಾವ ಅನುಭವವು ಇಲ್ಲ. ಕೇವಲ ಯಡಿಯೂರಪ್ಪನ ಮಗ ಎಂಬ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಶಿವಮೊಗ್ಗ : ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರನಿಗೆ ಯಾವ ಅನುಭವವು ಇಲ್ಲ. ಕೇವಲ ಯಡಿಯೂರಪ್ಪನ ಮಗ ಎಂಬ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ವಿರೋಧ ಪಕ್ಷವಾಗಿ ಸಮರ್ಥವಾಗಿ ಸದನದಲ್ಲಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು. ರಾಜ್ಯದಲ್ಲಿ ಹಲವು ಸಮಸ್ಯೆಗಳು ಇವೆ, ...
Read More »ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ
Cnewstv / 04.12.2023/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ ಮೈಸೂರು : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಲಕ್ಷಾಂತರ ಮಂದಿಯ ಮನೆಸೂರೆಗೊಂಡಿದ್ದ ಆನೆ ಅರ್ಜುನ ಅಸುನೀಗಿದ್ದಾನೆ. ಹಾಸನ ಜಿಲ್ಲೆಯಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಯುವಾಗ ಒಂಟಿ ಸಲಗದೊಂದಿಗೆ ನಡೆದ ಸಂಘರ್ಷದಲ್ಲಿ ತಿವಿತಕ್ಕೊಳಗಾಗಿ ಅರ್ಜುನ ಆನೆ ಮೃತಪಟ್ಟಿದೆ. 64 ವರ್ಷದ ಅರ್ಜುನ ಆನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿತ್ತು. ದಸರೆಯಿಂದ ನಾಲ್ಕು ವರ್ಷದ ಹಿಂದೆ ನಿವೃತ್ತಿ ...
Read More »ನೂತನ ರಾಜ್ಯಾಧ್ಯಕ್ಷರ ಭರ್ಜರಿ ಸ್ವಾಗತಕ್ಕೆ ಸಿಂಗಾರಗೊಂಡ ಶಿವಮೊಗ್ಗ..
Cnewstv / 28.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೂತನ ರಾಜ್ಯಾಧ್ಯಕ್ಷರ ಭರ್ಜರಿ ಸ್ವಾಗತಕ್ಕೆ ಸಿಂಗಾರಗೊಂಡ ಶಿವಮೊಗ್ಗ.. ಶಿವಮೊಗ್ಗ : ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಸ್ವಾಗತಕ್ಕೆ ಶಿವಮೊಗ್ಗ ನಗರ ಮಧುವಿನಂತೆ ಸಿಂಗಾರಗೊಂಡಿದೆ. ನಗರದ ತುಂಬೆಲ್ಲ ಬಿಜೆಪಿಯ ಬಂಟಿಂಗ್ಸ್ ಗಳು ಬಿಜೆಪಿಯ ಹಿರಿಯ ನಾಯಕರು ಹಾಗೂ ನೂತನ ರಾಜ್ಯಾಧ್ಯಕ್ಷರ ಕಟ್ ಔಟ್ ಗಳು ರಾರಾಜಿಸುತ್ತಿದೆ.. ಬಿ ವೈ ವಿಜಯೇಂದ್ರರವರು ನಾಳೆ ಬೆಳಿಗ್ಗೆ 10 ಗಂಟೆಗೆ ತೆರೆದ ವಾಹನದಲ್ಲಿ ಸುಮಾರು 2000 ಕಾರ್ಯಕರ್ತರು ಬೈಕ್ ರ್ಯಾಲಿಯ ಮೂಲಕ ನಗರದ ...
Read More »ವಿಕಸಿತ ಭಾರತ ಸಂಕಲ್ಪ ಯಾತ್ರೆ
Cnewstv / 26.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಕಸಿತ ಭಾರತ ಸಂಕಲ್ಪ ಯಾತ್ರೆ ದೆಹಲಿ : ದೇಶದ ಮೂಲೆ ಮೂಲೆಯಲ್ಲಿರುವ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು(viksit bharat sankalp yatra) ಪ್ರಾರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನವೆಂಬರ್ 15 ರಂದು ಜಾರ್ಖಂಡ್ನ ಖುಂಟಿಯಲ್ಲಿ ಈ ಯಾತ್ರೆಗೆ ಚಾಲನೆ ನೀಡಿದ್ದರು. ಈ ಅಭಿಯಾನದ ಮೂಲಕ ದೇಶದ ಮೂಲೆ ಮೂಲೆಯ ಜನರನ್ನು ...
Read More »ಬಿ ವೈ ವಿಜಯೇಂದ್ರರವರಿಗೆ ದೀಪಾವಳಿಯ ಬಂಪರ್ ಗಿಫ್ಟ್..
Cnewstv / 10.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿ ವೈ ವಿಜಯೇಂದ್ರರವರಿಗೆ ದೀಪಾವಳಿಯ ಬಂಪರ್ ಗಿಫ್ಟ್.. ಬೆಂಗಳೂರು : ಮಹತ್ವದ ರಾಜಕೀಯ ಬೆಳವಣಿಗೆ ಇಂದು ನಡೆದಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರರವರು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿಜೆಪಿ ಅವರು ಆಯ್ಕೆಯಾಗಿದ್ದಾರೆ. ಬಿ ವೈ ವಿಜಯೇಂದ್ರ ಅವರಿಗೆ ದೀಪಾವಳಿಯ ಬಂಪರ್ ಗಿಫ್ಟ್ ದೊರೆತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ರವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ಅಧಿಕೃತ ಆದೇಶವನ್ನು ನೀಡಿದ್ದಾರೆ. ಲೋಕಸಭಾ ...
Read More »ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು?? ಬೇಳೂರು ಗರಂ
Www.cnewstv.in / 31.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು?? ಬೇಳೂರು ಗರಂ ಶಿವಮೊಗ್ಗ : ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು ಎಂದು ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ಕೇಳಿದ ಪ್ರಶ್ನೆ ಇದೀಗ ರಾಜಕೀಯದಲ್ಲಿ ಹೊಸ ಸಂಚಲನವನ್ನು ಮೂಡಿಸಿದೆ. ಜಿಲ್ಲೆಯಲ್ಲಿ ನಾನು ಕೂಡ ನಾಯಕನಾಗಿದ್ದೇನೆ. ಸರ್ಕಾರದ ಯಾವುದೇ ಸಚಿವರ ಮೇಲೆ ಅಸಮಾಧಾನವಿಲ್ಲ. ...
Read More »ಗಾಜನೂರು ಜವಾಹರ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
Www.cnewstv.in / 18.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾಜನೂರು ಜವಾಹರ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಸಮೀಪದ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2023-24ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿಯ ಪ್ರವೇಶಕ್ಕೆ ...
Read More »ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ ರಾಜ್ಯದಲ್ಲಿಯೇ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಯುವಕ ಎಂ.ಪಿ ಗಿರೀಶ್.
Cnewstv / 12.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ ರಾಜ್ಯದಲ್ಲಿಯೇ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಯುವಕ… ಬೆಂಗಳೂರು : ಸಾಮಾನ್ಯವಾಗಿ ಹುಟ್ಟು ಹಬ್ಬವನ್ನು ಕುಟುಂಬದವರೊಂದಿಗೆ, ಸ್ನೇಹಿತರೊಂದಿಗೆ, ಅನಾಥಾಶ್ರಮಗಳಲ್ಲಿ ಒಂದು ದಿನದ ಸೇವೆ ಮಾಡುವುದರ ಮೂಲಕ ಆಚರಿಸಿಕೊಳ್ಳುತ್ತಾರೆ ಆದರೆ ಇಲ್ನೊಬ್ಬ ಯುವಕ ತನ್ನ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದರ ಮೂಲಕ ರಾಜ್ಯದಲ್ಲಿಯೇ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾನೆ. ಈ ರೀತಿ ವಿಭಿನ್ನವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಯುವಕನೇ ಎಂ ಪಿ ಗಿರೀಶ್. ದೇವವನಹಳ್ಳಿ ಸಮೀಪದ ಮಲ್ಲೇಪುರದ ಯುವಕ. ...
Read More »ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಹಿರಿಯ ಅಧಿಕಾರಿ ಸ್ಥಾನ.. S P ಯಿಂದಲೇ ಸ್ವಾಗತ..
Cnewstv / 16.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಹಿರಿಯ ಅಧಿಕಾರಿ ಸ್ಥಾನ.. SP ಯಿಂದಲೇ ಸ್ವಾಗತ.. ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆಗೆ ನೂತನ ಇನ್ಸ್ಪೆಕ್ಟರ್ ನೇಮಕವಾಗಿದ್ದು ಅವರನ್ನು ಸ್ವತಂ ಜಿಲ್ಲಾ ರಕ್ಷಣಾಧಿಕಾರಿಗಳೇ ಸ್ವಾಗತ ಕೋರಿದ್ದಾರೆ. ಇನ್ಸ್ಪೆಕ್ಟರ್ ಅಧಿಕಾರ ಸ್ವೀಕರಿಸುವುದು, ವರ್ಗಾವಣೆಯಾಗುವುದು ಸಾಮಾನ್ಯ ಇದರಲ್ಲಿ ಏನು ದೊಡ್ಡ ಸುದ್ದಿ ಅಂತ ಯೋಚನೆ ಮಾಡ್ತಾ ಇದ್ದೀರಾ ?? ಹೌದು ಇವತ್ತು ಅಧಿಕಾರ ಸ್ವೀಕಾರ ಮಾಡಿರುವುದು ಒಂದನೇ ತರಗತಿಯಲ್ಲಿ ಓದುತ್ತಿರುವಂತಹ ಆಜಾದ್ ಖಾನ್.. ಈ ಬಾಲಕ ...
Read More »
C News TV Kannada News Online in cnewstv