Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಮಹಿಳಾ ನೌಕರರು ಅವರ ಸೇವಾವಧಿಯಲ್ಲಿ 180 ದಿನಗಳ ಶಿಶುಪಾಲನಾ ರಜೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹಿಳಾ ನೌಕರರು ತಾವು ಹೊಂದಿರುವ ಕಿರಿಯ ಮಗು 18 ವರ್ಷ ತುಂಬುವವರೆಗೆ ಈ ರಜೆ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಒಂದು ವರ್ಷದಲ್ಲಿ ಮೂರು ಕಂತುಗಳಿಗೆ ಮೀರದಂತೆ ಹದಿನೈದು ದಿನಗಳಿಗೆ ಕಡಿಮೆ ಇಲ್ಲದಂತೆ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. “ರಾಜ್ಯದಲ್ಲಿ ಸುಮಾರು 3 ...
Read More »ರಾಜ್ಯ
ಭಾರತ : ದಾಖಲೆ ಪ್ರಮಾಣದಲ್ಲಿ ಕೊರೊನಾ ಲಸಿಕೆ ವಿತರಣೆ
Cnewstv.in / New Delhi / 19.06.2021 / Contact for News and Information 9916660399 ಭಾರತ : ದಾಖಲೆ ಪ್ರಮಾಣದಲ್ಲಿ ಕೊರೊನಾ ಲಸಿಕೆ ವಿತರಣೆ. ನವದೆಹಲಿ : ಜೂನ್ 21 ಸೋಮವಾರದಂದು ಭಾರತದಲ್ಲಿ 84.7 ಡೋಸ್ ಕೊರೋನಾ ಲಸಿಕೆ ವಿತರಿಸುವ ಮೂಲಕ ಹೊಸ ದಾಖಲೆ ಬರೆದಿದೆ. 16 ನೇ ಜನವರಿ 2021 ರಿಂದ ಕೊರೊನಾ ಲಸಿಕೆ ವಿತರಣೆ ಆರಂಭವಾಗಿದ್ದು, ದಿನವೊಂದರಲ್ಲಿ ನೀಡಲಾದ ಲಸಿಕೆಯ ಪ್ರಮಾಣದಲ್ಲಿ ನೆನ್ನೆ ಗರಿಷ್ಠ ಮಟ್ಟವನ್ನು ತಲುಪಿದೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಕರ್ನಾಟಕದಲ್ಲಿ 10,67,734 ಮಧ್ಯಪ್ರದೇಶದಲ್ಲಿ 15,42,632 ...
Read More »ಶಿವಮೊಗ್ಗ ಸೇರಿದಂತೆ ಒಟ್ಟು 6 ಜಿಲ್ಲೆಗಳು ಅನ್ ಲಾಕ್. ಸಂಜೆ 5 ಗಂಟೆಯವರೆಗೂ ವ್ಯಾಪಾರಕ್ಕೆ ಅವಕಾಶ.
Cnewstv.in / 21.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಉಡುಪಿ ಶಿವಮೊಗ್ಗ ಬಳ್ಳಾರಿ ಚಿತ್ರದುರ್ಗ ಬೆಂಗಳೂರು ಗ್ರಾಮಾಂತರ ವಿಜಯಪುರ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಲು ಆದೇಶಿಸಿದೆ. ಈ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶವನ್ನ ಕಲ್ಪಿಸಲಾಗಿದೆ. ಶೇ. 50 ರಷ್ಟು ಪ್ರಯಾಣಿಕರು ಬಸ್ಸಿನಲ್ಲಿ ಸಂಚರಿಸಬಹುದು. ಎ.ಸಿ ಬಳಸದೆ ...
Read More »ಹೊಸ ಅನ್ ಲಾಕ್ ರೂಲ್ಸ್ ನಲ್ಲಿ ಏನಿದೆ ?? ಯಾವ ಯಾವ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಯಲಿದೆ ??
Cnewstv.in / 19.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಶೇಕಡಾ 5 ಕ್ಕಿಂತ ಹೆಚ್ಚು ಪಾಸಿಟಿವ್ ದರ ಇರುವ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಧಾರವಾಡ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11ರಂದು ವಿಧಿಸಲಾಗಿರುವ ಆದೇಶದ ಅನ್ವಯ ಮುಂದುವರೆಯಲಿದೆ, ಬೆಳ್ಳಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಡಿಲಿಕೆ ...
Read More »ನಾಗೋಡಿ ಘಾಟ್ ನಲ್ಲಿ ರಸ್ತೆ ಕುಸಿತ, ಸಂಚಾರ ಸ್ಥಗಿತ – ಜಿಲ್ಲಾಧಿಕಾರಿಗಳು ಕೆ.ಬಿ ಶಿವಕುಮಾರ್ ಆದೇಶ
Cnewstv.in / 19.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮುಂಗಾರು ಆರಂಭವಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಒಂದುವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ 766-C ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ 40.2 ಕಿ.ಮಿ. ನಾಗೋಡಿ ಘಾಟ್ ನಲ್ಲಿ ರಸ್ತೆ ಕುಸಿದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 30 ಅಥವಾ ಕಾಮಗಾರಿ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ ಸಂಚಾರ ನಿಷೇಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶವನ್ನು ಹೊರಡಿಸಿದ್ದಾರೆ. ರಾಣೆಬೆನ್ನೂರು – ಹೊಸನಗರ -ಬೈಂದೂರು ಮಾರ್ಗದ ...
Read More »ಭಾರತದ ಶ್ರೇಷ್ಠ ಕ್ರೀಡಾಪಟು ಮಿಲ್ಖಾ ಸಿಂಗ್ ಕೊರೊನಾಗೆ ಬಲಿ
Cnewstv.in /chandigarh/ 19.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಂಧೀಗಡ್ : ಕೊರೊನಾ ವಿರುದ್ಧ ಒಂದು ತಿಂಗಳ ಕಾಲ ಹೋರಾಡಿದ ನಂತರ ಶುಕ್ರವಾರ ಮಧ್ಯರಾತ್ರಿ ಮಿಲ್ಖಾ ಸಿಂಗ್ (91) ಚಿಕಿತ್ಸೆ ಫಲಿಸದೆ ನಿಧನ ರಾಗಿದ್ದಾರೆ. ಮಿಲ್ಖಾ ಸಿಂಗ್ ಪತ್ನಿ ನಿರ್ಮಲ್ ಕೌರ್ ಐದು ದಿನಗಳ ಹಿಂದಷ್ಟೇ ಮೃತಪಟ್ಟಿದ್ದರು. ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಪಟು ಮಿಲ್ಖಾ ಸಿಂಗ್ ಸ್ವತಂತ್ರ ಭಾರತದ ಮೊದಲ ವೈಯಕ್ತಿಕ ಕ್ರೀಡಾಪಟು. ಮಿಲ್ಖಾ ಸಿಂಗ್ ತಮ್ಮ ವೇಗ ಮತ್ತು ಉತ್ಸಾಹದಿಂದ ಒಂದು ದಶಕಕ್ಕೂ ಹೆಚ್ಚು ಕಾಲ ಭಾರತೀಯ ...
Read More »ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟ್ರೇಷನ್ ಕಡ್ಡಾಯವಲ್ಲ.
Cnewstv.in / New Delhi / 16.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಇಷ್ಟು ದಿನ ಕೋವಿನ್ ಅ್ಯಪ್ ನಲ್ಲಿ ರಿಜಿಸ್ಟರ್ ಮಾಡಿಕೊಂಡು ದಿನಾಂಕ ಗೊತ್ತುಪಡಿಸಿದ ನಂತರ ಅವರು ಆಯ್ಕೆ ಮಾಡಿದ ಕೇಂದ್ರಗಳಿಗೆ ಹೋಗಿ ಲಸಿಕೆ ಪಡೆಯಬೇಕಾಗಿತ್ತು ಆದರೆ ಇನ್ನು ಮುಂದೆ ಕೋವಿಡ್ ಲಸಿಕೆ ಪಡೆಯಲು ಮುಂಚಿತವಾಗಿ ಆನ್ ಲೈನ್ ನೊಂದಣಿ ಅಥವಾ ಕಾಯ್ದಿರಿಸುವಿಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಗ್ರಾಮಾಂತರ ಭಾಗದ ಜನರಿಗೆ ಲಸಿಕೆ ಪಡೆಯಲು ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 18 ...
Read More »ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.
Cnewstv.in / 14.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಬಿಪಿಎಲ್ ಪಡಿತರ ರಾದ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಆ ಕುಟುಂಬದ ಒಬ್ಬರಿಗೆ ಮಾತ್ರ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದರು. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ರಾಜ್ಯದಲ್ಲಿ ಆಯುಷ್ ವೈದ್ಯರ ನೇಮಕಾತಿ ಶೀಘ್ರವಾಗಿ ಮಾಡಿ : ಡಾ.ರಾಹುಲ್ ದೇವರಾಜ್
Cnewstv.in / 13.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಳೆದ ಹಲವು ವರ್ಷಗಳಿಂದ ಹಳ್ಳಿಗಾಡಿನ ಆಸ್ಪತ್ರೆಗಳಲ್ಲಿ ಆಯುಷ್ ವೈದ್ಯರು ಸೇವೆ ಸಲ್ಲಿಸುತ್ತಿದ್ದು .COVID ಸಂಕಷ್ಟದ ಸಂದರ್ಭದಲ್ಲಿಯೂ ಕಾರ್ಯನಿರ್ವಹಿಸಿರುತ್ತಾರೆ ಈಗ ನೇರ ನೇಮಕಾತಿಯ ಮೂಲಕ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡಿಕೊಂಡಿದ್ದು .ಸುಮಾರು 350 ಆಯುಷ್ ವೈದ್ಯರು ರಾಜ್ಯದಾದ್ಯಂತ ಕೆಲಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.ವೈದ್ಯರ ಅತ್ಯಂತ ಅವಶ್ಯಕವಿರುವ ಇಂಥ ಸಂದರ್ಭದಲ್ಲೂ ಆಯುಷ್ ವೈದ್ಯರು ಕೆಲಸ ಕಳೆದುಕೊಳ್ಳುತ್ತಿರುವುದು ವಿಪರ್ಯಾಸ. ಆದ್ದರಿಂದ ಸಂಕಷ್ಟದ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ಆಯುಷ್ ವೈದ್ಯರಿಗೆ ಪರ್ಯಾಯ ಸ್ಥಳಗಳಿಗೆ ...
Read More »ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ, ಜಿಲ್ಲೆಗೆ 83 ವೈದ್ಯರ ನೇಮಕ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.
Cnewstv.in / 12.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ದಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ...
Read More »
C News TV Kannada News Online in cnewstv