Cnewstv.in / Shivamogga / 12.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು. ಇಂದು ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. https://fb.watch/64k3_m_aKV/ ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ...
Read More »ರಾಜ್ಯ
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು
Cnewstv.in / 12.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖ ಕಂಡಿದೆ. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣನ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 8249 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. 14975 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2511105 ಏರಿಕೆಯಾಗಿದೆ. ಕೊರೊನಾಗೆ 159 ಜನರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ...
Read More »ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನವರು ಟೀಕೆ ಮಾಡಲು ಸಹ ವಿಫಲರು
Cnewstv.in / 11.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿ ಸಹವಿಫಲವಾಗಿದ್ದಾರೆ.ಸಿದ್ದರಾಮಯ್ಯರಿಗೆ ಬುದ್ದಿ ಇಲ್ಲ ಅಂತಾ ಹೇಳುತ್ತೇನೆ. ಏಕೆಂದರೆ ಪ್ರಪಂಚದಲ್ಲಿ ಆಗದಿರುವಷ್ಟು ಒಳ್ಳೆ ಕೆಲಸವನ್ನು ಮೋದಿ ಮಾಡಿದ್ದಾರೆ. ಜಗತ್ತಿನಲ್ಲಿ ಅತಿ ಹೆಚ್ಚು ಮಂದಿಗೆ ಲಸಿಕೆ ಕೊಟ್ಟಿರುವ ದೇಶ ಭಾರತ. ಕರ್ನಾಟಕದಲ್ಲೂ ಸಹ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಆರಂಭದಲ್ಲಿ ಲಸಿಕೆ ಹಾಕಿಸಿಕೊಳ್ಳ ಬೇಡಿ, ಅದು ಮೋದಿ ವ್ಯಾಕ್ಸಿನ್, ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದರು.ಈಗ ಇದೇ ವ್ಯಾಕ್ಸಿನ್ ಗೆ ಈಗ ...
Read More »ವ್ಯಾಕ್ಸಿನ್ ವಿತರಣೆಗೆ ಕೇಂದ್ರದಿಂದ ಮಾರ್ಗಸೂಚಿ
Cnewstv.in / New Delhi / 09.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸದಿಲ್ಲಿ : ಕೇಂದ್ರ ಸರ್ಕಾರವೇ ಶೇಕಡ 75ರಷ್ಟು ಲಸಿಕೆಯನ್ನು ಖರೀದಿಸಿ ಹಂಚಿಕೆ ಮಾಡಲಿದೆ ರಾಜ್ಯಗಳು ನೇರವಾಗಿ ಖರೀದಿ ಮಾಡುವಂತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು ಹೊಸ ಮಾರ್ಗಸೂಚಿ ಜೂನ್21ರಂದು ಜಾರಿಯಾಗಲಿದೆ. ರಾಜ್ಯದ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಲಸಿಕಾ ಕೇಂದ್ರಗಳಲ್ಲಿಯೂ ಉಚಿತವಾಗಿ ಲಸಿಕೆ ಸಿಗಲಿದೆ. ಲಸಿಕೆ ವ್ಯರ್ಥ ...
Read More »ರೈಲ್ವೆ ಟಿಕೆಟ್ ಇಲ್ಲದೆ 27 ಲಕ್ಷ ಮಂದಿ ಪ್ರಯಾಣ, ಸಂಗ್ರಹಿಸಿದ ದಂಡದ ಮೊತ್ತ ಗೊತ್ತಾ??
Cnewstv.in / Indian Railway /07.06.2021 / New Delhi/ contact for information 9916660399 ನವದೆಹಲಿ : ಕೊರೊನಾ ಸೋಂಕಿನ ಆರ್ಭಟದ ನಡುವೆಯೂ ಸಹ 27 ಲಕ್ಷ ಮಂದಿ ರೈಲ್ವೆ ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದ್ದಾರೆ. 2020 ಏಪ್ರಿಲ್ ನಿಂದ ಪ್ರಸ್ತುತ ವರ್ಷ ಮಾರ್ಚ್ ವರೆಗೆ 27.5 7 ಲಕ್ಷ ಮಂದಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದ್ದು, ಇವರಿಂದ 143.87 ಕೋಟಿ ದಂಡವನ್ನು ಸಂಗ್ರಹಿಸಲಾಗಿದೆ. ಇನ್ನು ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 25 ರಷ್ಟು ಕಡಿಮೆ ಪ್ರಕರಣಗಳು ಬಂದಿದೆ ಎಂದು ಕೇಂದ್ರ ...
Read More »ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ. ಒಂದೇ ದಿನ 1,89,232 ಡಿಸ್ಚಾರ್ಜ್
Cnewstv.in / 06.06.2021 / Delhi / contact for information 9916660399 ಮಹಾಮಾರಿ ಕೊರೊನಾ ವೈರಸ್ ನ ಆರ್ಭಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತಿದೆ. ಕಳೆದ 60 ದಿನಗಳ ಅವಧಿಯಲ್ಲೇ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ಆರೋಗ್ಯ ಇಲಾಖೆ ನೀಡಿರುವ ವರದಿಯ ಪ್ರಕಾರ ದೇಶದಲ್ಲಿ 1,14,460 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 1,89,232 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನಿಂದ 2677 ಮಂದಿ ಸಾವನ್ನಪ್ಪಿದ್ದಾರೆ.. ದೇಶದಲ್ಲಿ ಒಟ್ಟು 14,77,799 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, 2,69,84,781 ...
Read More »ಜಿಲ್ಲೆಯಲ್ಲಿ ಕಠಿಣ ಲಾಕ್ಡೌನ್ ಒಂದು ವಾರ ಕಾಲ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ
Cnewstv.in / Shivamogga / 05.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಕಠಿಣ ಲಾಕ್ಡೌನ್ ನಿಯಮಾವಳಿಗಳು ಜೂನ್ 14ರವರೆಗೆ ಮುಂದುವರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಸ್ತುತ ಇರುವ ಲಾಕ್ಡೌನ್ ನಿಯಮಾವಳಿಗಳು ಮುಂದಿನ ಒಂದು ವಾರ ಕಾಲ ಜಾರಿಯಲ್ಲಿರಲಿವೆ. ದಿನಸಿ, ತರಕಾರಿಯಂತಹ ಅಗತ್ಯ ಸಾಮಾಗ್ರಿಗಳ ಮಾರಾಟಕ್ಕೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶ ...
Read More »ಶಿವಮೊಗ್ಗ ಯೂತ್ ಆರ್ಟಿಸ್ಟ್ ಗಿಲ್ಡ್ : 18 ವರ್ಷ ಮೇಲ್ಪಟ್ಟ ಎಲ್ಲಾ ಕಲಾವಿದರಿಗೆ ಸಹಾಯಧನ ಕೊಡಬೇಕು.
Cnewstv.in / Shivamogga / 04.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೋನ ಸಹಾಯಧನ ಕೇವಲ 35 ವರ್ಷ ಮೇಲ್ಪಟ್ಟ ಕಲಾವಿದರಿಗೆ ಮಾತ್ರ ಎಂಬ ಸರ್ಕಾರದ ನಿಯಮ ಕಲಾವಿದರ ಕೆಂಗಣ್ಣಿಗೆ ಗುರಿಯಾಗಿತ್ತು. ಕರ್ನಾಟಕ ಸರ್ಕಾರ ಕಲಾವಿದರಿಗಾಗಿ ಘೋಷಿಸಿರುವ ಆರ್ಥಿಕ ಪ್ಯಾಕೇಜ ಫಲಾನುಭವಿಗಳಾಗಲು ಕನಿಷ್ಠ ವಯಸ್ಸು 35 ಇರಬೇಕೆಂದು ಘೋಷಿಸಿ 35 ವಯಸ್ಸಿಗಿಂತ ಕೆಳಗಿರುವ ಯುವತಿ ಯುವಕರ ಬದುಕುವ ಹಕ್ಕನ್ನು ಉದ್ಯೋಗದ ಹಕ್ಕನ್ನು ಜೊತೆಗೆ ಸಮಾಜದ ಜೊತೆಗೆ ಅವರಿಗಿರುವ ಸಂಬಂಧವನ್ನು ಕ್ಷುಲ್ಲಕವಾಗಿ ಪರಿಗಣಿಸಿದೆ. ಅಲ್ಲದೇ ಎರಡನೆ ಬಾರಿ ಘೋಷಿಸಿದ ಆರ್ಥಿಕ ...
Read More »ಸಚಿವ ಸುರೇಶ್ ಕುಮಾರ್ : ಜುಲೈ 3ನೇ ವಾರದಲ್ಲಿ SSLC ಎಕ್ಸಾಮ್, ಭಿನ್ನ ಮಾದರಿಯಲ್ಲಿ ಪರೀಕ್ಷೆ.
Cnewstv.in / 04.06.2021 / Bangalore / contact for information 9916660399 ಬೆಂಗಳೂರು : ಜುಲೈ ಮೂರನೇ ವಾರದಲ್ಲಿ SSLC ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಈ ಬಾರಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಗ್ರೇಡಿಂಗ್ ಆಧಾರದ ಮೇಲೆ ನೀಡಲಾಗುವುದು. ಕೊವೀಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದೇ ಇದ್ದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ. ಬಹು ಆಯ್ಕೆಯ ಪ್ರಶ್ನೆ ಪತ್ರಿಕೆಗಳ ಮೂಲಕ ಪರೀಕ್ಷೆ ನಡೆಸಲಾಗುವುದು. ಪ್ರಥಮ ದ್ವಿತೀಯ ತೃತೀಯ ...
Read More »ಮತ್ತೆ 7ದಿನ ಲಾಕ್ ಡೌನ್ ಅವಧಿ ವಿಸ್ತರಣೆ
Cnewstv.in / Bangalore / 03.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಜೂನ್ 7ರವರೆಗೆ ಇದ್ದ ಲಾಕ್ ಡೌನ್ ನನ್ನ ಜೂನ್ 14ರ ಬೆಳ್ಳಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
C News TV Kannada News Online in cnewstv