ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಶಿವಮೊಗ್ಗಕ್ಕೂ ಬಂದಿದ್ದರು. ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವಾರ ಪ್ರವಾಸ ಕೈಗೊಂಡಿದ್ದ ಗಾಂಧೀಜಿ ಅವರು ಉಳಿಸಿಹೋಗಿರುವ ಕುರುಹುಗಳು ಇನ್ನೂ ಶಿವಮೊಗ್ಗದಲ್ಲಿವೆ. ಈ ಕುರುಹುಗಳನ್ನು ನೋಡಿದಾಗ ಮಹಾತ್ಮಾ ಗಾಂಧಿಜಿ ಮತ್ತೆ ಮತ್ತೆ ನಮಗೆ ನೆನಪಾಗುತ್ತಾರೆ. ಗಾಂಧಿಜಿ ಅವರು ಶಿವಮೊಗ್ಗದಲ್ಲಿ ಉಳಿಸಿರುವ ಕುರುಹುಗಳೇನು ಎಂಬ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. ವಕೀಲ ದಿವಂಗತ ವೆಂಕಟಸುಬ್ಬ ಶಾಸ್ತ್ರಿ ಅವರ ಸತತ ಪ್ರಯತ್ನದ ಫಲವಾಗಿ ಮಹಾತ್ಮಾ ಗಾಂಧೀಜಿ ಹಾಗೂ ಅವರ ಪತ್ನಿ ಕಸ್ತೂರ ಬಾ ಅವರು 1927ರ ಆಗಸ್ಟ್ 14 ರಂದು ...
Read More »ರಾಜ್ಯ
ಡ್ರಗ್ಸ್ ನಿಂದ ದೂರ ಇರುವಂತೆ ಯುವಜನರಿಗೆ ಎಚ್ಚರಿಕೆ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಡ್ರಗ್ಸ್ ಸೇವನೆ ಹಾಗೂ ಮಾರಾಟದಿಂದ ದೂರವಿರಿ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಿ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಯುವಜನರಿಗೆ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವರು ವ್ಯಕ್ತಿಗಳು ಯುವಕರ ದಾರಿ ತಪ್ಪಿಸಿ ಅವರನ್ನು ಹಾಳು ಮಾಡುತ್ತಿದ್ದಾರೆ. ಕೆಲವರು ಡ್ರಗ್ಸ್ ಸೇವಿಸಿ ಹಾಗೂ ಮಾರಾಟ ಮಾಡಿ ಜೈಲಿಗೆ ಹೋಗುವುದನ್ನು ನಾವು ನೋಡುತ್ತಿದ್ದೇವೆ. ಯುವಜನತೆ ಡ್ರಗ್ಸ್ ನಿಂದ ದೂರ ಇರಬೇಕು. ಆದರೆ ಇಂದು ಯುವನತೆ ಡ್ರಗ್ಸ್ ನಿಂದ ದಾರಿತಪ್ಪುತ್ತಿರುವುದು ಆತಂಕಕಾರಿ ಸಂಗತಿ. ಹೀಗಾಗಿ ಯುವಕರು ಡ್ರಗ್ಸ್ ಸೇವನೆ ...
Read More »ಸಾಮಾಜಿಕ ಜಾಲತಾಣ ಸ್ಪರ್ಧೆಯಲ್ಲಿ ಶಿವಮೊಗ್ಗ ನಂಬರ್ ಓನ್
ಶಿವಮೊಗ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳಿಗೂ ಫೇಸ್ ಬುಕ್ ಪೇಜ್ ನಲ್ಲಿ ತಮ್ಮ ಹಿಂಬಾಲಕರನ್ನು ವೃದ್ಧಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ ಓನ್ ಸ್ಥಾನಕ್ಕೆ ಏರಿದೆ. ಜುಲೈ 16 ರಿಂದ ಸೆಪ್ಟಂಬರ್ 15 ರವರೆಗಿನ ಅವಧಿಯಲ್ಲಿ ಯಾರು ಹೆಚ್ಚು ಫೇಸ್ ಬುಕ್ ಹಿಂಬಾಲಕರನ್ನು ಹೊಂದುತ್ತಾರೆಯೋ ಅವರು ಪ್ರಥಮ ಸ್ಥಾನ ಪಡೆಯುತ್ತಾರೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಘೋಷಿಸಿತ್ತು. ಅದರಂತೆ ಈ ಅವಧಿಯಲ್ಲಿ ಶಿವಮೊಗ್ಗ ಜಿಲ್ಲಾ ...
Read More »ಗ್ರಾಮ ಪಂಚಾಯತ್ ಚುನಾವಣೆಗೆ ಶೀಘ್ರ ಮುಹೂರ್ತ!
ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ವೇದಿಕೆ ಸಿದ್ಧಗೊಂಡಿದೆ.ಈಗಾಗಲೇ ಹಳ್ಳಿ ಹಳ್ಳಿಯಲ್ಲೂ ಚುನಾವಣಾ ವೇದಿಕೆ ಸಿದ್ಧಗೊಂಡಿದೆ. ಚುನಾವಣೆ ಮಾರ್ಗಸೂಚಿಯನ್ನು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. * ಚುನಾವಣಾ ಕಾರ್ಯಕ್ಕೆ ಉಪಯೋಗಿಸುವ ಕಚೇರಿಗಳ ಪ್ರವೇಶಕ್ಕೂ ಮುನ್ನ ಪ್ರತಿಯೊಬ್ಬರು ಸ್ಯಾನಿಟೈಸರ್ ನಲ್ಲಿ ಕೈ ಶುಚಿಗೊಳಿಸಿಕೊಳ್ಳುವುದು. * ಥರ್ಮಲ್ ಸ್ಕ್ರೀನಿಂಗ್ ಹಾಗೂ ಮಾಸ್ಕ್ ಕಡ್ಡಾಯ. * ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. * ಚುನಾವಣಾ ಕಾರ್ಯಗಳನ್ನ ಸಾಧ್ಯವಾದಷ್ಟು ವಿಶಾಲವಾದ ಕೊಠಡಿಯಲ್ಲಿ ನಡೆಸುವುದು. * ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಕೈಗಳಿಗೆ ಗ್ಲೌಸ್ ...
Read More »ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳಿಗೆ ಕೊರೋನಾ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಲವು ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ ಇದೀಗ ಮಠದ ಅಂಗಳಕ್ಕೂ ಕಾಲಿಟ್ಟಿದೆ. ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೋಮವಾರ ಸಣ್ಣದಾಗಿ ಜ್ವರ ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಮಂಗಳವಾರ ಬಂದ ವರದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Read More »ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ಸೋಂಕು
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ಬಿಸಿ ತಟ್ಟಿದೆ. ನಿನ್ನೆ ಕರೋನಾ ತಪಾಸಣೆಗೆ ಈಶ್ವರಪ್ಪ ಒಳಗಾಗಿದ್ದರು. ಈ ತಪಾಸಣೆಯಲ್ಲಿ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಈಶ್ವರಪ್ಪ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಶ್ವರಪ್ಪ ಅವರ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಈಶ್ವರಪ್ಪ ಹಾಗೂ ಅವರ ಕುಟುಂಬದವರು ಕರೋನಾ ಟೆಸ್ಟ್ ಗೆ ಒಳಗಾಗಿದ್ದರು. ಈಶ್ವರಪ್ಪ ಅವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಈಶ್ವರಪ್ಪ ...
Read More »ಜೋಗ್ ಫಾಲ್ಸ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದವನ ರಕ್ಷಣೆ. Exclusive video.
ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಜೋಗ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರು ಇಂದಿರಾನಗರದ ಚೇತನ್ ಕುಮಾರ್ ಎಂಬಾತ ಅಪಾಯದ ಸ್ಥಳವಾಗಿರುವ ರಾಣಿ ಫಾಲ್ಸ್ ಮೇಲೆ ಹೋಗಿ ಕುಳಿತಿದ್ದ. ವಿಷಯ ತಿಳಿದ ಪೊಲೀಸರು ಮೂರು ಗಂಟೆಗಳ ಕಾಲ ಚೇತನ್ ಕುಮಾರ್ ಮೇಲೆ ನಿಗಾ ಇರಿಸಿ ಸಾಗರದಿಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಜೋಗಕ್ಕೆ ಬಂದ ಬಳಿಕ ಚೇತನ್ ಕುಮಾರ್ ನನ್ನು ರಕ್ಷಿಸಿ ಕರೆದುಕೊಂಡು ಬಂದಿದ್ದಾರೆ. ಈ ಸಂಬಂಧವಾಗಿ ಜೋಗ ಪೊಲೀಸ್ ಠಾಣೆಯಲ್ಲಿ ...
Read More »ತೀರ್ಥಹಳ್ಳಿ ನ್ಯಾಯಾಲಯಕ್ಕೆ ನಕ್ಸಲ್ ಶೋಭಾಳನ್ನು ಹಾಜರುಪಡಿಸಿದ ಪೊಲೀಸರು
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಬರ್ಕಣ ಫಾಲ್ಸ್ ಬಳಿ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪೊಲೀಸರು ಇಂದು ನಕ್ಸಲ್ ಶೋಭಾಳನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2012ರಲ್ಲಿ ನಡೆದ ಫೈರಿಂಗ್ ನ ನಕ್ಸಲ್ ತಂಡಲ್ಲಿ ಶೋಭಾ ಸಹ ಇದ್ದಳು ಎನ್ನಲಾಗಿದ್ದು, ಈಕೆಯ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಕಳೆದ 11 ವರ್ಷಗಳಿಂದ ಸಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಶೋಭಾ ವಿರುದ್ಧ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ 6 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮೂಲತಹ ಹೊಸನಗರ ತಾಲೂಕು ಮೇಲುಸಂಕದವಳಾದ ಶೋಭಾ 2012ರಿಂದಲೂ ತಲೆಮರೆಸಿಕೊಂಡಿದ್ದಳು. ...
Read More »4ಲಕ್ಷ ಆಯುರ್ವೇದಿಕ್ ಕಿಟ್ ವಿತರಣೆಗೆ ಚಾಲನೆ
ಶಿವಮೊಗ್ಗ : ಕರೋನಾ ನಿಯಂತ್ರಣಕ್ಕೆ ಜನರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ 4ಲಕ್ಷ ಮಂದಿಗೆ ಆಯುರ್ವೇದಿಕ್ ರೋಗ ನಿರೋಧಕ ಶಕ್ತಿವರ್ಧಕ ಕಿಟ್ ವಿತರಣೆ ಮಾಡುತ್ತಿರುವುದು ಬಹುಶಃ ದೇಶದಲ್ಲಿಯೇ ಪ್ರಥಮ ಪ್ರಯತ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು ಡಾ.ಗಿರಿಧರ ಕಜೆ ಅವರ ಮಾರ್ಗದರ್ಶನದಲ್ಲಿ ಕಿಟ್ ಸಿದ್ಧಪಡಿಸಲಾಗಿದ್ದು, ಪ್ರಥಮ ಹಂತದಲ್ಲಿ 1ಲಕ್ಷ ಕಿಟ್ಗಳು ವಿತರಣೆಗೆ ಸಿದ್ಧವಾಗಿದೆ. ಇನ್ನೂ ಎರಡು ಹಂತಗಳಲ್ಲಿ ಶಿವಮೊಗ್ಗ ನಗರದ ಪ್ರತಿಯೊಬ್ಬರಿಗೂ ಕಿಟ್ ಹಂಚಲಾಗುವುದು. ಇದಕ್ಕಾಗಿ ವಾರ್ಡ್ವಾರು ಸಿದ್ಧತೆಗಳನ್ನು ಮಾಡಲಾಗಿದ್ದು, ಕಿಟ್ಗಳನ್ನು ...
Read More »ಶಿವಮೊಗ್ಗ ನಗರದ ಕೆಲವು ವಾರ್ಡ್ ಗಳು ಸಂಪೂರ್ಣ ಲಾಕ್ ಡೌನ್
ಶಿವಮೊಗ್ಗ ನಗರದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಅತಿ ಹೆಚ್ಚು ಪತ್ತೆಯಾಗುತ್ತಿದ್ದು, ವಿವಿಧ ವಾಡ್ ಗಳಲ್ಲಿ ಸುಮಾರು ಸಕ್ರಿಯ 148 ಕಂಟೋನ್ಮೆಂಟ್ ಝೊನ್ ಗಳಿದ್ದು, ಅವುಗಳಲ್ಲಿ 250 ಕ್ಕೂ ಹೆಚ್ಚು ಮಂದಿ ಕೋವಿಡ್ 19 ಭಾದಿತರಾಗಿದ್ದಾರೆ. ಕ್ರಮೇಣ ಪ್ರಕರಣಗಳು ಹೆಚ್ಚಾಗುತ್ತಿದೆ ಈ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಕೆಲ ಭಾಗಗಳಲ್ಲಿ ಬಿಗಿ ಲಾಕ್ ಡೌನ್ ನ್ನ ಜಾರಿಗೆ ತರಲು ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಹೊಸ ಆದೇಶವನ್ನ ಹೊರಡಿಸಿದ್ದಾರೆ.ಈ ಹೊಸ ಆದೇಶದ ಅನ್ವಯ ವಾರ್ಡ್ ನಂಬರ್ 22,23,29 ಹಾಗೂ 30 ವಾರ್ಡ್ ನಂಬರ್ 12, 13, 33 ...
Read More »
C News TV Kannada News Online in cnewstv