Breaking News

ರಾಜ್ಯ

ಇಲಾಖೆ ಪರೀಕ್ಷೆಗೆ ವಸ್ತ್ರಸಂಹಿತೆ ಖಂಡಾಯ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ.

Cnewstv / 19.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಲಾಖೆ ಪರೀಕ್ಷೆಗೆ ವಸ್ತ್ರಸಂಹಿತೆ ಖಂಡಾಯ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜ.29ರಿಂದ ಫೆ.12ರ ವರೆಗೆ ನಡೆಸುವ ಪರೀಕ್ಷೆಗೆ ವಸ್ತ್ರ ಸಂಹಿತೆಯನ್ನು ಬಿಡುಗಡೆ ಮಾಡಿದೆ. ಮಹಿಳಾ ಅಭ್ಯರ್ಥಿಗಳಿಗೆ : ಕಿವಿಯೋಲೆ, ಉಂಗುರ, ನೆಕ್ಲೆಸ್‌ ಧರಿಸಬಾರದು. ಜತೆಗೆ ಹೈ ಹೀಲ್ಡ್‌ ಚಪ್ಪಲಿ ಹಾಕಿ ಪರೀಕ್ಷೆ ಬರೆಯಲು ಅವಕಾಶಗಳಿಲ್ಲ. ಪುರುಷ ಅಭ್ಯರ್ಥಿಗಳಿಗೆ : ಕುರ್ತಾ, ಪೈಜಾಮ ಧರಿಸಿ ...

Read More »

ಅಣ್ಣಾಮಲೈ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಕಾಫಿ ನಾಡು ಜನತೆ.

Cnewstv / 19.01.2023 / ಚಿಕ್ಕಮಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಣ್ಣಾಮಲೈ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಕಾಫಿ ನಾಡು ಜನತೆ. ಚಿಕ್ಕಮಂಗಳೂರು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈಯವರಿಗೆ ಇಂದು ಚಿಕ್ಕಮಂಗಳೂರಿನಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು. ಇದನ್ನು ಒದಿ : https://cnewstv.in/?p=11913 ಹೌದು, ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ಭಾಗಿಯಾಗಲು ಆಗಮಿಸಿದಂತಹ ಅಣ್ಣಾಮಲೈರವರನ್ಬು ಸಾಂಪ್ರದಾಯಿಕ ಎತ್ತಿನಗಾಡಿ ಮೆರವಣಿಗೆಯ ಮೂಲಕ ಸಮಾರಂಭಕ್ಕೆ ಕರೆತರಲಾಯಿತು. ಚಿಕ್ಕಮಂಗಳೂರು ಜ್ಞಾನ ವೈಭವ ಮೇಳದ, ಸಿರಿಧಾನ್ಯ ನಡಿಗೆ ಮತ್ತು ವಿಚಾರಗೋಷ್ಠಿಯನ್ಬು ಉದ್ಘಾಟಿಸಿದರು. ಶಾಸಕ ಸಿಟಿ ...

Read More »

ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ : ಶಶಿಧರ್ ಭೂಪಾಳಂ.

Cnewstv / 14.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ : ಶಶಿಧರ್ ಭೂಪಾಳಂ. ಶಿವಮೊಗ್ಗ: ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ ಎಂದು ಮೃತ ಶರತ್ ಭೂಪಾಳಂ ತಂದೆ ಶಶಿಧರ್ ಭೂಪಾಳಂ ಆರೋಪಿಸಿದರು. ಇದನ್ನು ಒದಿ : https://cnewstv.in/?p=11841 ಅವರು ಇಂದು ಮಥುರಾ ಪ್ಯಾರಾಡೈಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜ.8ರ ಬೆಳಗಿನ ಜಾವ ಕುವೆಂಪು ರಸ್ತೆಯಲ್ಲಿರುವ ಶುಭಶ್ರೀ ನಿವಾಸದಲ್ಲಿ ನಡೆದ ಘೋರ ಅಗ್ನಿ ದುರಂತದಲ್ಲಿ ನನ್ನ ಮಗ ...

Read More »

ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟ, ಜನಾರ್ದನ ರೆಡ್ಡಿ ಪುತ್ರಿ ಬ್ರಾಹ್ಮಿಣಿ,

Cnewstv / 13.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟ, ಜನಾರ್ದನ ರೆಡ್ಡಿ ಪುತ್ರಿ ಬ್ರಾಹ್ಮಿಣಿ, ಬಳ್ಳಾರಿ : ವಾರದ ಹಿಂದಷ್ಟೇ ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಅವರು, ಗೋವಿಗೆ ಪೂಜೆ ಸಲ್ಲಿಸುವ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಿದ ಬೆನ್ನಲ್ಲೇ ಇದೀಗ ರೆಡ್ಡಿ ಪುತ್ರಿ ಬ್ರಾಹ್ಮಿಣಿ ತನ್ನ ತಂದೆಯ ಜನ್ಮದಿನದಂದು ರಾಜಕೀಯ ರಂಗ ಪ್ರವೇಶ ಮಾಡಿದ್ದಾರೆ. ಜನಾರ್ದನ ರೆಡ್ಡಿ ಜನ್ಮದಿನದ ಹಿನ್ನೆಲೆಯಲ್ಲಿ ಅವರ ನಿವಾಸದ ಎದುರಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ...

Read More »

ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ..

Cnewstv / 07.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ.. ಶಿವಮೊಗ್ಗ : ಈ ಬಾರಿಯ ಮತದಾರರ ಪಟ್ಟಿಯಲ್ಲಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ. ಅದರಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು. ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1 ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760 ...

Read More »

ಹಾಸನ ಮಿಕ್ಸಿ ಸ್ಪೋಟ ಪ್ರಕರಣ : ಪಾಗಲ್ ಪ್ರೇಮಿಯ ಬಂಧನ.

Cnewstv / 04.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಸನ ಮಿಕ್ಸಿ ಸ್ಪೋಟ ಪ್ರಕರಣ : ಪಾಗಲ್ ಪ್ರೇಮಿಯ ಬಂಧನ. ಹಾಸನ : ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಕ್ಸಿಯಲ್ಲಿ ಸ್ಪೋಟಕ ವಸ್ತು ಹುಟ್ಟು ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.   https://cnewstv.in/?p=11771 ಬಂದಿತ್ತಾ ಆರೋಪಿ ಅನೂಪ್ ಕುಮಾರ್. ಪ್ರೀತಿ ನಿರಾಕರಣೆ ಮಾಡಿದ ಕಾರಣ ಯುವತಿಯನ್ನ ಹತ್ಯೆ ಮಾಡಲು ಮಿಕ್ಸಿಯಲ್ಲಿ ಸ್ಪೋಟಕ ವಸ್ತುವನ್ನು ಇಟ್ಟು ಬ್ಲಾಸ್ಟ್ ಮಾಡಿ ಹತ್ಯೆ ಮಾಡಲು ಸಂಚು ನಡೆಸಿದ್ದ. ಹೇಗೆ ಸ್ಪೋಟ ಮಾಡಬೇಕು ಎಂಬುದನ್ನು ...

Read More »

ಕರ್ನಾಟಕದ ಒಬ್ಬ ವ್ಯಕ್ತಿ ಸೇರಿದಂತೆ, ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢ…

Cnewstv / 04.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕದ ಒಬ್ಬ ವ್ಯಕ್ತಿ ಸೇರಿದಂತೆ, ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢ… ನವದೆಹಲಿ : ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢಪಟ್ಟಿದೆ. https://cnewstv.in/?p=11765 ಅಮೆರಿಕದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುವ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿಯು ಭಾರತದ 5 ಮಂದಿಯಲ್ಲಿ ದೃಢಪಟ್ಟಿದ್ದು, ಈ ಪೈಕಿ ಕರ್ನಾಟಕದ ಒಬ್ಬ ವ್ಯಕ್ತಿಯೂ ಸೇರಿದ್ದಾರೆ ಎಂದು ಇಂಡಿಯನ್‌ ಸಾರ್ಸ್‌ ಕೋವ್‌-2 ಜಿನೋಮಿಕ್ಸ್‌ ಕನ್ಸೋರ್ಟಿಯಮ್‌ ತಿಳಿಸಿದೆ. ...

Read More »

ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

Cnewstv / 02.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ವಿಜಯಪುರ : ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (70) ಅವರು ಇಂದು ದೈವಾಧೀನರಾಗಿದ್ದಾರೆ. https://cnewstv.in/?p=11763 ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ...

Read More »

ಕಿರಾಣಿ ಅಂಗಡಿಯಲ್ಲಿ ಬೆಂಕಿ ಅವಘಡ, ಕೋಟ್ಯಂತರ ಮೌಲ್ಯದ ವಸ್ತು ಬೆಂಕಿಗಾಹುತಿ

Cnewstv / 02.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಿರಾಣಿ ಅಂಗಡಿಯಲ್ಲಿ ಬೆಂಕಿ ಅವಘಡ, ಕೋಟ್ಯಂತರ ಮೌಲ್ಯದ ವಸ್ತು ಬೆಂಕಿಗಾಹುತಿ ಅಂಕೋಲಾ : ಹೊಲ್ ಸೇಲ್ ಕಿರಾಣಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ಅಂಗಡಿಯಲ್ಲಿದ್ದ ಕೋಟ್ಯಾಂತರ ಮೌಲ್ಯದ ಸಾಮಾನುಗಳು ಸುಟ್ಟುಕರಕಲಾಗಿರುವ ಘಟನೆ ತಾಲೂಕಿನ ವಂದಿಗೆ ರಾಹೆ66 ಅಂಚಿನಲ್ಲಿ ನಡೆದಿದೆ. ಚಂದ್ರಿಕಾ ಪ್ರಾವಿಷನ್ ಸ್ಟೋರ್ಸ್ ಎನ್ನುವ ಅಂಗಡಿ ಸುಟ್ಟು ಕರಕಲಾಗಿದೆ. ಹೋಲ್ ಸೇಲ್ ಮತ್ತು ರಿಟೇಲ್ ಅಂಗಡಿ ಇದಾಗಿದ್ದು ಅಂಗಡಿಯಲ್ಲಿ ಕೊಟ್ಯಾಂತರ ಮೌಲ್ಯದ ಕಿರಾಣಿ ಸೇರಿದಂತೆ ಇನ್ನಿತರ ಸಾಮಾನುಗಳು ...

Read More »

ಕೊರಿಯರ್‌ ಕಚೇರಿಯಲ್ಲಿ ಪಾರ್ಸಲ್‌ ಬಂದಿದ್ದ ಮಿಕ್ಸಿ ಸ್ಫೋಟ. ಮಾಲೀಕನಿಗೆ ಗಂಭೀರ ಗಾಯ.

Cnewstv / 27.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರಿಯರ್‌ ಕಚೇರಿಯಲ್ಲಿ ಪಾರ್ಸಲ್‌ ಬಂದಿದ್ದ ಮಿಕ್ಸಿ ಸ್ಫೋಟ. ಮಾಲೀಕನಿಗೆ ಗಂಭೀರ ಗಾಯ. ಬೆಂಗಳೂರು : ಕೊರಿಯರ್‌ ಕಚೇರಿಯಲ್ಲಿ ಪಾರ್ಸಲ್‌ ಬಂದಿದ್ದ ಮಿಕ್ಸಿ ಸ್ಫೋಟಗೊಂಡಿದ್ದು, ಮಾಲೀಕನಿಗೆ ಗಂಭೀರವಾದ ಗಾಯವಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. https://cnewstv.in/?p=11745 ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ‌ ಕೊರಿಯರ್ ಕಚೇರಿಯಲ್ಲಿ ನಡೆದಿದೆ. ಘಟನೆಯಲ್ಲಿ ಅಂಗಡಿ ಮಾಲೀಕ ಶಶಿ ಗಂಭೀರ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಗೆ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments