Breaking News

ರಾಜ್ಯ

ಶಿವಮೊಗ್ಗ ನಗರ, ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ.

Cnewstv / 15.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರ, ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ. ಶಿವಮೊಗ್ಗ : ಬಾರಿ ಕೂತುಹಲ ಮೂಡಿಸಿದ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್ ಸಿ ಯೋಗಿಶ್, ಶಿವಮೊಗ್ಗ ಗ್ರಾಮಾಂತರ ಭಾಗದ ಅಭ್ಯರ್ಥಿಯಾಗಿ ಶ್ರೀನಿವಾಸ್ ಕರಿಯಾನ್ ಆಯ್ಕೆಯಾಗಿದ್ದಾರೆ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ. ಜಿಲ್ಲೆಯಲ್ಲಿ ಯಾರ್ಯಾರಿಗೆ ದೊರೆತಿದೆ ಬಿ ಫಾರ್ಮ್..

Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಮೊದಲ ಪಟ್ಟಿ ಬಿಡುಗಡೆ. ಜಿಲ್ಲೆಯಲ್ಲಿ ಯಾರ್ಯಾರಿಗೆ ದೊರೆತಿದೆ ಬಿ ಫಾರ್ಮ್.. ನವದೆಹಲಿ : ಬಾರಿ ಕೂತುಹಲವನ್ನ ಕೆರಳಿಸಿದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಇಂದು ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ನಗರ ಹೊರತುಪಡಿಸಿ ಶಿವಮೊಗ್ಗ ಜಿಲ್ಲೆಯಾ ಆರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ : ಕೆ ಬಿ ಅಶೋಕ್ ನಾಯ್ಕ್. ಶಿಕಾರಿಪುರ : ಬಿ ವೈ ವಿಜಯೇಂದ್ರ, ಸಾಗರ : ಹರತಾಳು ...

Read More »

ಇನ್ನೆರಡು ಗಂಟೆ ಕಾಯಿರಿ, ಎಲ್ಲವೂ ಗೊತ್ತಾಗುತ್ತದೆ – ಸಿಎಂ

Cnewstv / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಇನ್ನೆರಡು ಗಂಟೆ ಕಾಯಿರಿ, ಎಲ್ಲವೂ ಗೊತ್ತಾಗುತ್ತದೆ – ಸಿಎಂ ನವದೆಹಲಿ : ಕೆಲವೇ ಗಂಟೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, 2 ಹಂತಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ದೊಡ್ಡ ಸಂಖ್ಯೆಯಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುತ್ತದೆ ಕೇಂದ್ರ ಗೃಹ ಸಚಿವರು ಆಗಮಿಸಿದ ಬಳಿಕ ಪಟ್ಟಿ ಬಿಡುಗಡೆಯಾಗುತ್ತದೆ. ಅಮಿತ್ ಶಾ ...

Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ…ಪತ್ರದಲ್ಲಿ ಏನಿದೆ.??

Www.cnewstv.in / 11.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಚುನಾವಣಾ ರಾಜಕೀಯಕ್ಕೆ ಕೆಎಸ್ ಈಶ್ವರಪ್ಪನವರು ಇಂದು ರಾಜೀನಾಮೆ ಘೋಷಿಸಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿದ್ದ ಕೆ ಎಸ್ ಈಶ್ವರಪ್ಪನವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ದಾರವರಿಗೆ ಕನ್ನಡದಲ್ಲಿ ಪತ್ರ ಮುಖಾಂತರ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಪತ್ರದಲ್ಲಿ ಏನಿದೆ. ನಾನು ಸ್ವಯಿಚ್ಛೆಯಿಂದ ಚುನಾವಣಾ ರಾಜಕೀಯದಿಂದ ವಿವೃತ್ತನಾಗಲು ಬಯಸುತ್ತೇನೆ‌. ಹಾಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನನ್ನ ...

Read More »

ಆಸ್ತಿ ತೆರಿಗೆ ಪಾವತಿಗೆ ಕೌಂಟರ್ ಪ್ರಾರಂಭ-ಶೇ.5 ರಿಯಾಯಿತಿ ಸೌಲಭ್ಯ.

Cnewstv / 10.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಸ್ತಿ ತೆರಿಗೆ ಪಾವತಿಗೆ ಕೌಂಟರ್ ಪ್ರಾರಂಭ-ಶೇ.5 ರಿಯಾಯಿತಿ ಸೌಲಭ್ಯ. ಶಿವಮೊಗ್ಗ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಅಗತ್ಯ ಕೌಂಟರ್‍ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ. ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್‍ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್‍ಲೈನ್‍ನಲ್ಲಿ ಹಾಗೂ ಯುಪಿಐ ಮೊಬೈಲ್ ಆ್ಯಪ್‍ಗಳಾದ ಪೇಟಿಎಂ/ಫೋನ್ ಪೇ/ಗೂಗಲ್ ಪೇ/ಇತರೆ ಮೂಲಕ ಆಸ್ತಿ ...

Read More »

ನಂದಿನಿ ಸಂಸ್ಥೆಯನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನ ಮಾಡಬಾರದು ..

Cnewstv / 10.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಂದಿನಿ ಸಂಸ್ಥೆಯನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನ ಮಾಡಬಾರದು .. ಶಿವಮೊಗ್ಗ: ನಂದಿನಿ ಸಂಸ್ಥೆಯನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನ ಮಾಡಬಾರದು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಹೆಮ್ಮೆಯ ಸಂಸ್ಥೆ ನಂದಿನಿ. ಇದು ಸದೃಢವಾಗಿದೆ. ಪ್ರತಿ ವರ್ಷ ಸಾವಿರಾರು ಕೋಟಿ ವ್ಯವಹಾರ ನಡೆಸುತ್ತಿದೆ. ಒಂದು ಕೋಟಿಗೂ ಹೆಚ್ಚು ಗ್ರಾಹಕರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಲಾಭದಲ್ಲಿಯೂ ಇದೆ. ಹೀಗಿರುವಾಗ ನಂದಿನಿ ...

Read More »

ಕಾಂಗ್ರೆಸ್ ಚುನಾವಣಾ ಸಮಿತಿಯ ಮಹತ್ವದ ಸಭೆ. ಅಭ್ಯರ್ಥಿಗಳ ಪಟ್ಟಿ ಅಂತಿಮ.

Cnewstv / 19.03.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಚುನಾವಣಾ ಸಮಿತಿಯ ಮಹತ್ವದ ಸಭೆ. ಅಭ್ಯರ್ಥಿಗಳ ಪಟ್ಟಿ ಅಂತಿಮ. ನವದೆಹಲಿ : ಇಂದು ಎಐಸಿಸಿ ಮುಖ್ಯ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ವರಿಷ್ಠರ ಮಹತ್ವವಾದ ಸಭೆ ನಡೆದಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 120 ರಿಂದ 125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಹಾಲಿ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳಲ್ಲಿ ಆ ಶಾಸಕರಿಗೆ ಟಿಕೆಟ್ ...

Read More »

ನಮಗೆ ಕಾಂಗ್ರೆಸ್ ಲೆಕ್ಕದಲ್ಲೇ ಇಲ್ಲ..

Cnewstv / 18.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮಗೆ ಕಾಂಗ್ರೆಸ್ ಲೆಕ್ಕದಲ್ಲೇ ಇಲ್ಲ.. ಶಿವಮೊಗ್ಗ : ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ ಎಸ್ ಈಶ್ವರಪ್ಪನವರು ನಮಗೆ ಕಾಂಗ್ರೆಸ್ ಲೆಕ್ಕದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಮಾ. 1 ರಂದು ಆರಂಭಗೊಂಡ ಪಕ್ಷದ ವಿಜಯಸಂಕಲ್ಪ ಯಾತ್ರೆಗೆ ಅಭೂತಪೂರ್ವ ಹಾಗೂ ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತಿದೆ. ನಮ್ಮ ತಂಡದ ವಿಜಯ ಸಂಕಲ್ಪ ಯಾತ್ರೆ ಮಾ.೧ರಂದು ಮಲೆಮಹಾದೇಶ್ವರ ಬೆಟ್ಟದಿಂದ ಆರಂಭವಾಗಿದ್ದು, ಈಗಾಗಲೇ 46 ವಿಧಾನ ಸಭಾ ಕ್ಷೇತ್ರದಲ್ಲಿ ...

Read More »

ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದ ಶಿವಮೊಗ್ಗ ಜಿಲ್ಲಾ ಪಂಚಾಯತ್. ಮೂರನೇ ಸ್ಥಾನದಲ್ಲಿ ಭದ್ರಾವತಿ ತಾಲ್ಲೂಕು ಪಂಚಾಯತಿ

Cnewstv / 17.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದ ಶಿವಮೊಗ್ಗ ಜಿಲ್ಲಾ ಪಂಚಾಯತ್. ಅತ್ಯತ್ತಮ ತಾಲ್ಲೂಕು ಪಂಚಾಯತಿ ಭದ್ರಾವತಿ. ಶಿವಮೊಗ್ಗ : ಮಹಾತ್ಮ ಗಾಂಧಿಜಿ ನರೇಗಾ ಯೋಜನೆ ಅನುಷ್ಠಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದಿದೆ. ಅತ್ಯುತ್ತಮ ತಾಲೂಕು ಪಂಚಾಯಿತಿ ವಿಭಾಗದಲ್ಲಿ ಭದ್ರಾವತಿ ತಾಲೂಕು ತೃತೀಯ ಬಹುಮಾನವನ್ನು ಪಡೆದಿದೆ. ರಾಜ್ಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾವನದಿನಗಳ ಸೃಜನೆ, ಕಾಮಗಾರಿ ಮುಕ್ತಾಯ, ಜಿಯೋಟ್ಯಾಗ್‌, ಮಹಿಳೆಯರ ಭಾಗವಹಿಸುವಿಕೆ, ...

Read More »

R T O ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಸಿಬ್ಬಂದಿಯ ವಿಡಿಯೋ ಬಹಿರಂಗ.. ಎಎಪಿ ವತಿಯಿಂದ ಕಚೇರಿಯ ಮುಂಭಾಗ ಪ್ರತಿಭಟನೆ.

Cnewstv / 17.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. R T O ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಸಿಬ್ಬಂದಿಯ ವಿಡಿಯೋ ಬಹಿರಂಗ.. ಎಎಪಿ ಪಕ್ಷದ ವತಿಯಿಂದ ಕಚೇರಿಯ ಮುಂಭಾಗ ಪ್ರತಿಭಟನೆ. ಶಿವಮೊಗ್ಗ : ಆರ್‌ಟಿಓ ಕಚೇರಿಯಲ್ಲಿ ಎಸ್ ಡಿ ಸಿ ಹುದ್ದೆಯ ಸಿಬ್ಬಂದಿ ಒಬ್ಬರು ಬಹಿರಂಗವಾಗಿ ಲಂಚಕ್ಕೆ ಬೇಡಿಕೆ ಇಟ್ಟ ವಿಡಿಯೋ ಹೊರ ಬಂದಿದ್ದು, ಅದನ್ನ ಖಂಡಿಸಿ ಆಮ್ ಅದ್ಮಿ ಪಕ್ಷದ ವತಿಯಿಂದ ಇಂದು ಆರ್‌ಟಿಓ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಎಸ್.ಡಿ.ಸಿ ಹುದ್ದೆಯಲ್ಲಿರೋ ಸವಿತ ಎನ್ನುವವರು ಬಂದತ್ತ ...

Read More »