Breaking News

ಶಿವಮೊಗ್ಗ

ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ಶಿವಮೊಗ್ಗ : ಶೃಂಗೇರಿಯಲ್ಲಿ ನಡೆದ ರೋಟರಿ ಡಿಸ್ಟ್ರಿಕ್ಟ್ ಇಂಟರ್ ಕಲ್ಬರಲ್ ಸ್ಪರ್ಧೆಯಲ್ಲಿ ಜೋನ್-10 ರ ಚಾಂಪಿಯನ್ ಆಗಿರುವ ರೋಟರಿ ಕ್ಲಬ್ ಮಿಡ್‌ಟೌನ್ ಶಿವಮೊಗ್ಗವು 7 ವಿಭಾಗಗಳಲ್ಲಿ ಸ್ಪರ್ಧಿಸಿ 5 ಪ್ರಮುಖ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದೆ. ಇದಲ್ಲದೆ ಕದಂಬ ಕ್ಲಬ್ ವತಿಯಿಂದ ಮತ್ತೊಂದು ಪ್ರಶಸ್ತಿ ಲಭಿಸಿದ್ದು, ಒಟ್ಟು 6 ಪ್ರಶಸ್ತಿಗಳೊಂದಿಗೆ ಮಿಡ್‌ಟೌನ್ ರೋಟರಿ ಕ್ಲಬ್ ಸಮಗ್ರ ಪ್ರಶಸ್ತಿಯನ್ನು ಗಳಿಸುವುದರ ಮೂಲಕ ಐತಿಹಾಸಿಕ ಸಾಧನೆ ...

Read More »

ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ.

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ,ಅಕ್ಟೋಬರ್.28(ಕರ್ನಾಟಕ ವಾರ್ತೆ): ಕೃಷಿ ಇಲಾಖೆ ವತಿಯಿಂದ 2025-26 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಆಯನೂರು ಹಾಗೂ ನಿದಿಗೆ-1 ರ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 45 ವರ್ಷ ಮೀರಿರಬಾರದು. ಕೃಷಿ ಮತ್ತು ಕೃಷಿ ಸಂಬAಧಿತ ಇಲಾಖೆಯಲ್ಲಿ 1 ವರ್ಷ ಸೇವಾನುಭವ ಹೊಂದಿರಬೇಕು. ಕೃಷಿ ...

Read More »

ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​..

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​.. ಬೆಂಗಳೂರು : ಮೊಂತಾ ಚಂಡಮಾರುತದ ಹಿನ್ನಲೆ ರಾಜ್ಯದಲ್ಲಿ ವರುಣನ ಆರ್ಭಟ (Weather Forecast) ಮುಂದುವರೆಯಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮಳೆಯಾಗುವ ಸಾರ್ಧಯತೆಗಳು ಹೆಚ್ಚಿದ್ದು, ಉತ್ತರ ಕನ್ನಡ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ರಾಯಚೂರು, ...

Read More »

ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ”

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ಶಿವಮೊಗ್ಗ: ಎಲ್ಲಾ ಕ್ಷೇತ್ರಗಳಲ್ಲಿ ಕಲಿಯುವ ಅವಕಾಶವಿದ್ದು, ಹೊಸತನವನ್ನು ಕಲಿಯುವ ಸೌಜನ್ಯತೆ ಬೆಳೆಸಿಕೊಂಡಾಗ ಮಾತ್ರ ನಿಜವಾದ ಮನುಷ್ಯರಾಗಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯ ರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಮಂಗಳವಾರ ಎಸ್.ಆರ್‌.ಎನ್.ಎಂ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರಿಗಾಗಿ ಏರ್ಪಡಿಸಿದ್ದ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ಉದ್ಘಾಟಿಸಿ ಮಾತನಾಡಿದರು. ...

Read More »

ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ.

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ರಾಜ್ಯ ಸರ್ಕಾರದ ಆಡಳಿತವು ಎಷ್ಟು ಪ್ರಭಾವದ ದುರುಪಯೋಗದಲ್ಲಿ ಮುಳುಗಿದೆ ಎಂಬುದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಪೆರಸಂದ್ರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ವಂಚನೆ ಪ್ರಕರಣವೇ ಸಾಕ್ಷಿಯಾಗಿದೆ. ತೆಲಂಗಾಣದ ವ್ಯಾಪಾರಿಗಳು ಕರ್ನಾಟಕದ ರೈತರಿಂದ 1.89 ಕೋಟಿ ರೂ. ಮೌಲ್ಯದ ಜೋಳವನ್ನು ಖರೀದಿ ಮಾಡಿ ಹಣ ಪಾವತಿಸದೇ ಮೋಸಮಾಡಿದ ಪ್ರಕರಣದಲ್ಲಿ, ಆರೋಪಿತರಾದ ಅಕ್ಬರ್ ಪಾಷಾ ಅವರನ್ನು ರಕ್ಷಿಸಲು ರಾಜ್ಯದ ವಸತಿ, ವಕ್ಫ್ ಮತ್ತು ...

Read More »

ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ.

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಆಲ್ಕೊಳ್ಳ ವಿದ್ಯುತ್ ವಿತರಣಾ ಕೇಂದ್ರದ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ನಗರದ ವಿವಿಧೆಡೆ ಅ.15 ರಂದು ಬೆಳಿಗ್ಗೆ 10 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ‌‌‌… ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಇ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ ಸುತ್ತಮುತ್ತ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ...

Read More »

ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ.

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಶಿವಮೊಗ್ಗ ಹಾಗೂ ಎನ್‌ಎಸ್‌ಎಸ್ ಘಟಕಗಳು ಶಿವಮೊಗ್ಗ ಇವರ ಸಹಯೋಗದಲ್ಲಿ ಅ.15 ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ 2025-26 ನೇ ಶಿವಮೊಗ್ಗ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಸಿದ್ದರಾಮಯ್ಯರವರ ಘನ ಉಪಸ್ಥಿತಿಯಲ್ಲಿ ...

Read More »

ಶಿವಮೊಗ್ಗ: ಪರಿಸರ ದಸರಾ..

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಪರಿಸರ ದಸರಾ.. ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಮಹಾನಗರ ಪಾಲಿಕೆ ಆವರಣದಲ್ಲಿ ಪರಿಸರ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ ಸ್ನೇಹಿ ಜೀವನಶೈಲಿಯನ್ನು ಪ್ರೋತ್ಸಾಹಿಸುವ ಸಂಕೇತವಾಗಿ ಆಯೋಜಿಸಲಾಗಿದ್ದ ಸೈಕಲ್ ಜಾಥಾವನ್ನು ಉದ್ಘಾಟಿಸುವುದರ ಪರಿಸರ ದಸರಾ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ...

Read More »

ದಸರಾ ಜಂಬೂ ಸವಾರಿಗೆ ಸುಸ್ವಾಗತ ಕೋರಿದ ವರುಣದೇವ..

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಸರಾ ಜಂಬೂ ಸವಾರಿಗೆ ಸುಸ್ವಾಗತ ಕೋರಿದ ವರುಣದೇವ.. ಶಿವಮೊಗ್ಗ : ಇಂದು ನಾಡಹಬ್ಬ ದಾಸರಾಗೇ ಚಾಲನೆ ಆರಂಭಕ್ಕೂ ಮುನ್ನವೇ ವರುಣದೇವ ಕೃಪೆ ತೋರಿದ್ದಾನೆ. ಕೋಟೆ ರಸ್ತೆಯ ಶಿವಪ್ಪ ನಾಯಕ ಅರಮನೆ ಮುಂಭಾಗ ನಂದಿ ಪೂಜೆಯ ನಂತರ ಮೆರವಣಿಗೆ ಆರಂಭವಾಯಿತು. ಅದಕ್ಕೂ ಮೊದಲು ವರುಣದೇವ ಕೃಪೆ ತೋರಿದಿದ್ದಾನೆ.. ಕೋಟೆ ಆಂಜನೇಯ ದೇವಸ್ಥಾನದ ಎದುರಿನ ಕಮಾನು ಪಕ್ಕದ ಅಟ್ಟಣಿಗೆಯ ಮೇಲೆ ನಿಂತು ಅಂಬಾರಿ ಮೇಲಿದ್ದ ಚಾಮುಂಡೇಶ್ವರಿ ದೇವಿಗೆ ಹೂವು ಅರ್ಪಿಸಿದ ಶಾಲಾ ಶಿಕ್ಷಣ ಹಾಗೂ ...

Read More »

ಇದೇ ಮೊದಲು ಶಿವಮೊಗ್ಗ ಅರಮನೆಯಲ್ಲಿ ಬೊಂಬೆ ಪ್ರದರ್ಶನ..

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇದೇ ಮೊದಲು ಶಿವಮೊಗ್ಗ ಅರಮನೆಯಲ್ಲಿ ಬೊಂಬೆ ಪ್ರದರ್ಶನ.. ಶಿವಮೊಗ್ಗ : ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಲ್ಲಿ (Palace) ಕಲಾ ದಸರಾಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಛಾಯಾಚಿತ್ರ ಪದರ್ಶನ, ಮಕ್ಕಳ ಪೇಂಟಿಂಗ್‌, ಬೊಂಬೆ ಪ್ರದರ್ಶನ ಮಾಡಲಾಗಿದೆ. ಶಿವಮೊಗ್ಗದ ಛಾಯಾಗ್ರಾಹಕರು ತೆಗೆದ ಫೋಟೋಗಳನ್ನು ಪ್ರದರ್ಶಿಸಲಾಗಿದೆ. ಶಾಸಕ ಎಸ್‌.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರು ಛಾಯಾಚಿತ್ರಗಳನ್ನು ವೀಕ್ಷಿಸಿದರು. ಅರಮನೆಯ ಮೇಲ್ಭಾಗದಲ್ಲಿ ಪೇಂಟಿಂಗ್‌ ಪ್ರದರ್ಶನ ಮಾಡಲಾಗಿದೆ. ಅರಮನೆ ಅವರಣದಲ್ಲಿ ರಾಧಿಕಾ ...

Read More »