Cnewstv.in / 02.06.2022 / ಮೂಡುಬಿದಿರೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 4 ಕೋಟಿ ರೂ. ಮೌಲ್ಯದ ರಕ್ತಚಂದನ ವಶ.. ಮೂಡುಬಿದಿರೆ : ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು, ಸಿಬ್ಬಂದಿ, ಮೂಡುಬಿದಿರೆ ಪ್ರಾದೇಶಿಕ ವಲಯದ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ಯಲ್ಲಿ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಕೆಂಚನಕೆರೆ ಎಂಬಲ್ಲಿ ಈಚರ್ ವಾಹನದಲ್ಲಿ ಬೈಹುಲ್ಲು ಹೊದೆಸಿ ಸಾಗಿಸಲಾಗುತ್ತಿದ್ದ 8308 ಕೆಜಿ ತೂಕದ ರೂ. 4.15 ಕೋಟಿ ಮೌಲ್ಯದ , ರಕ್ತಚಂದನ ಮರದ 316 ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡ ಘಟನೆ ಬುಧವಾರ ಸಂಜೆ ...
Read More »ಶಿವಮೊಗ್ಗ
8 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೂರಾರು ಸಾಧನೆಗಳನ್ನು ಮಾಡಿದ್ದಾರೆ – ಬಿ.ವೈ.ರಾಘವೇಂದ್ರ.
Cnewstv.in / 02.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 8 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೂರಾರು ಸಾಧನೆಗಳನ್ನು ಮಾಡಿದ್ದಾರೆ – ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಯಶಸ್ವಿಯಾಗಿ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೋದಿ ಅವರ ಎಂಟನೇ ವರ್ಷದ ಸಾಧನೆ ಕುರಿತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೋದಿಯವರು ಎಂಟು ವರ್ಷಗಳಲ್ಲಿ ನೂರಾರು ಸಾಧನೆಗಳನ್ನು ಮಾಡಿದ್ದಾರೆ. ನಾನೊಬ್ಬ ಪ್ರಧಾನ ಸೇವಕ ಎಂದು ಹೇಳಿಕೊಂಡಿದ್ದಾರೆ ದೇಶ-ವಿದೇಶಗಳಲ್ಲಿ ದೇಶದ ಹೆಸರನ್ನು ಮಾಡಿದ್ದಾರೆ. ...
Read More »ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ.
Cnewstv.in / 01.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಯುವ ಸ್ಪಂದನ ಕೇಂದ್ರ ಇಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಯುವ ನೀತಿ – 2012 ರನ್ವಯ ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ...
Read More »ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.
Cnewstv.in / 01.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ(ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಇ/ಎಂ.ಟೆಕ್(ಮೆಕ್ಯಾನಿಕಲ್/ಐಪಿ) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಕ್ಯಾಡ್ ಮತ್ತು ಕ್ಯಾಮ್ನಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಗರಿಷ್ಟ 38 ವರ್ಷಗಳು ಇದ್ದು ಜೂನ್ 10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ...
Read More »ಹಣ ವರ್ಗಾವಣೆ ಪ್ರಕರಣ : ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಸಮಸ್ಸ್.
Cnewstv.in / 01.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಣ ವರ್ಗಾವಣೆ ಪ್ರಕರಣ : ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಸಮಸ್ಸ್. ನವದೆಹಲಿ : ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದ ಅಕ್ರಮ ಹಣ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. 2015 ರಲ್ಲಿ ತನಿಖಾ ಸಂಸ್ಥೆಯಿಂದ ಮುಕ್ತಾಯವಾಗಿದೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನಾಲಯವು ಸಮನ್ಸ್ ನೀಡಿದೆ. ಇದೇ ...
Read More »ರಾಷ್ಟ್ರಕವಿ ಕುವೆಂಪು ಅಪಮಾನಿಸಿದ ರೋಹಿತ್ ಚಕ್ರತೀರ್ಥರನ್ನು ಬಂಧಿಸಿ, ತನಿಖೆ ನಡೆಸಬೇಕು – ಕರ್ನಾಟಕ ರಕ್ಷಣಾ ವೇದಿಕೆ.
Cnewstv.in / 01.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಕವಿ ಕುವೆಂಪು ಅಪಮಾನಿಸಿದ ರೋಹಿತ್ ಚಕ್ರತೀರ್ಥರನ್ನು ಬಂಧಿಸಿ, ತನಿಖೆ ನಡೆಸಬೇಕು – ಕರ್ನಾಟಕ ರಕ್ಷಣಾ ವೇದಿಕೆ. ಶಿವಮೊಗ್ಗ : ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸಿ, ನಾಡಗೀತೆ ಅಪಚಾರವೆಸಗಿದ ರೋಹಿತ್ ಚಕ್ರತೀರ್ಥನ ಮೇಲೆ ಈ ಕೂಡಲೇ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಿಸಿ ಆತನನ್ನ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಅಗ್ರಹಿಸಲಾಯಿತು. ಸರ್ಕಾರದ ದಾಖಲೆಗಳೇ ಅಧಿಕೃತಗೊಳಿಸಿರುವ ಸಮಸ್ತ ನಾಡಿನ ಹೆಮ್ಮೆಯ ನಾಡಗೀತೆಯನ್ನು ತಿರುಚಿವಿಕೃತವಾಗಿ ...
Read More »ಪ್ರಧಾನಿಯವರ ನೇತೃತ್ವದಲ್ಲಿ ಸಮಗ್ರ ಅಭಿವೃದ್ದಿ : ಬಿ.ವೈ.ರಾಘವೇಂದ್ರ.
Cnewstv.in / 31.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿಯವರ ನೇತೃತ್ವದಲ್ಲಿ ಸಮಗ್ರ ಅಭಿವೃದ್ದಿ : ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿವಿಧ ಜನ ಕಲ್ಯಾಣ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ತಲುಪುತಿದ್ದು, ಅವರ ನೇತೃತ್ವದ ಪ್ರತಿಫಲವಾಗಿ ದೇಶದಲ್ಲಿ ಸಮಗ್ರ ಅಭಿವೃದ್ದಿ ಸಾಧಿಸಲಾಗುತ್ತಿದೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು. ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ದೇಶದ ಪ್ರಧಾನಮಂತ್ರಿಗಳು ಮೇ 31 ರಂದು ಬೆಳಿಗ್ಗೆ 11 ಗಂಟೆಗೆ ಹಿಮಾಚಲ ಪ್ರದೇಶದ ಶಿಮ್ಲಾದಿಂದ ಕೇಂದ್ರ ಸರ್ಕಾರದ ...
Read More »ಮೊದಲ ಪ್ರಯತ್ನದಲ್ಲಿಯೇ UPSC ಪರೀಕ್ಷೆಯಲ್ಲಿ 641 ನೇ ರ್ಯಾಂಕ್ ಪಡೆದ ಶಿವಮೊಗ್ಗದ ಡಾ. ಪ್ರಶಾಂತ್.
Cnewstv.in / 30.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೊದಲ ಪ್ರಯತ್ನದಲ್ಲಿಯೇ UPSC ಪರೀಕ್ಷೆಯಲ್ಲಿ 641 ನೇ ರ್ಯಾಂಕ್ ಪಡೆದ ಶಿವಮೊಗ್ಗದ ಡಾ. ಪ್ರಶಾಂತ್. ಶಿವಮೊಗ್ಗ : 2021 ನೇ ಸಾಲಿನ UPSC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಕರ್ನಾಟಕದ 25 ಮಂದಿ ಅಯ್ಕೆಯಾಗಿದ್ದಾರೆ. ಅದರಲ್ಲಿ ಶಿವಮೊಗ್ಗದ ಯುವಕ ಡಾ. ಪ್ರಶಾಂತ್ 641 ನೇ ರ್ಯಾಂಕ್ ಪಡೆದಿದ್ದಾರೆ. ಶಿವಮೊಗ್ಗದ LBS ನಗರದ ನಿವಾಸಿಗಳಾದ, ಸರ್ಕಾರಿ ಪಿಯು ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಓಂಕಾರಪ್ಪ ಹಾಗೂ ರೇಖಾ ದಂಪತಿಯ ಪುತ್ರರಾಗಿ ಡಾ. ಪ್ರಶಾಂತ್ ...
Read More »ಹಳೆ ದ್ವೇಷದ ಹಿನ್ನೆಲೆ ಹೊಸಮನೆ ರಸ್ತೆ ಮಧ್ಯದಲ್ಲಿ ಯುವಕನಿಗೆ ಜೀವ ಬೆದರಿಕೆ..
Cnewstv.in / 30.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಳೆ ದ್ವೇಷದ ಹಿನ್ನೆಲೆ ಹೊಸಮನೆ ರಸ್ತೆ ಮಧ್ಯದಲ್ಲಿ ಯುವಕನಿಗೆ ಜೀವ ಬೆದರಿಕೆ.. ಶಿವಮೊಗ್ಗ : ಹಳೆ ದ್ವೇಷದ ಹಿನ್ನೆಲೆಯಲ್ಲಿ ಹೊಸಮನೆ ಮುಖ್ಯರಸ್ತೆಯಲ್ಲಿಯೇ ಯುವಕನಿಗೆ ಅಡ್ಡಗಟ್ಟಿ ಥಳಿಸಿ, ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ನಗರದ ಹೊಸಮನೆ ಬಡಾವಣೆಯ ಓಂ ಸರ್ಕಲ್ ನಲ್ಲಿ ಪರಶುರಾಮ ಮತ್ತು ನವೀನ್ ಎಂಬುವವರು ರಾಮಾಂಜನಿ ಎಂಬ ಯುವಕನಿಗೆ ರಸ್ತೆ ಮಧ್ಯೆ ಅಡ್ಡಗಟ್ಟಿ ಹಲ್ಲೆಗೆ ಮುಂದಾಗಿದ್ದಾರೆ. ಈ ಹಿಂದೆಯೇ ಆರೋಪಿಗಳಿಗೂ ಹಾಗೂ ರಾಮಾಂಜನಿ ನಡುವೆ ಗಲಾಟೆ ...
Read More »ದೇಶಭಕ್ತಿ ಮತ್ತು ಹೊಣೆಗಾರಿಕೆಯಿಂದ ಬದುಕಬೇಕು: ಸಚಿವ ಆರಗ ಜ್ಞಾನೇಂದ್ರ
Cnewstv.in / 28.05.2022 / ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ದೇಶಕ್ಕಾಗಿ ತ್ಯಾಗ, ಬಲಿದಾನ ನೀಡಿದ ಸ್ವಾತಂತ್ರ್ಯ ಹೋರಾಟಗಾರರ ಋಣ ನಮ್ಮ ಮೇಲಿದ್ದು, ನಾವೆಲ್ಲ ದೇಶಭಕ್ತರಾಗಿ ಹೊಣೆಗಾರಿಕೆಯಿಂದ ಬದುಕಬೇಕಿದೆ ಎಂದು ಗೃಹ ಸಚಿವರಾದ ಆರಗ ಜ್ಞಾನೇಂದ್ರ ನುಡಿದರು. ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಭಾರತ ಮಾತೆಯನ್ನು ಬ್ರಿಟಿಷರ ದಾಸ್ಯದಿಂದ ಬಂಧಮುಕ್ತಗೊಳಿಸುವುದಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು, ಹೋರಾಟದ ವೃತ್ತಾಂತವನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ನಮಗೆ ಅನ್ನದ ಕೊರತೆಯಾದರೆ, ...
Read More »
C News TV Kannada News Online in cnewstv