Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನರ ಜೀವ ಹಾಗೂ ಜೀವನವನ್ನು ಉಳಿಸಬೇಕು : ಹೆಚ್. ಪಿ.ಗಿರೀಶ್. ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಶಿವಮೊಗ್ಗ ನಗರದಲ್ಲಿ ಮಳೆಯಿಂದ ಆದಂತಹ ಅವಾಂತರಗಳಿಗೆ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಪಿ ಗಿರೀಶ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಗಾರು ಮಳೆಗೂ ಮುನ್ನವೇ ಎರಡು ದಿನ ಸುರಿದ ಮಳೆಗೆ ಶಿವಮೊಗ್ಗ ನಗರದ ಜನ ತತ್ತರಿಸಿದ್ದಾರೆ. ಸ್ಮಾರ್ಟ್ ಸಿಟಿ ವತಿಯಿಂದ ಮಾಡಿದಂತಹ ...
Read More »ಶಿವಮೊಗ್ಗ
ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದರಾದ ಬಿ. ವೈ. ರಾಘವೇಂದ್ರ ಭೇಟಿ, ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚನೆ.
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದರಾದ ಬಿ. ವೈ. ರಾಘವೇಂದ್ರ ಭೇಟಿ, ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚನೆ. ಶಿವಮೊಗ್ಗ : ನಗರದಲ್ಲಿ ಭಾರಿ ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದರಾದ ಬಿ. ವೈ. ರಾಘವೇಂದ್ರ ಭೇಟಿ ಮಾಡಿ, ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸ್ಮಾರ್ಟ್ ಸಿಟಿ ,ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಚರ್ಚಿಸಿ ನಗರದ ಜನತೆಗೆ ಈ ರೀತಿ ತೊಂದರೆಯಾಗದಂತೆ ಸಮಸ್ಯೆಗೆ ಶಾಶ್ವತ ಪರಿಹಾರ ಶೀಘ್ರವಾಗಿ ನೀಡಬೇಕೆಂದರು. ಇಂದು ...
Read More »ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳ..
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳ.. ಶಿವಮೊಗ್ಗ : ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ ಜಲಾಶಯ ಗರಿಷ್ಠ ಮಟ್ಟ ತಲುಪಿದೆ. ಜಲಾಶಯದ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಪ್ರ ಸುತ್ತ ಜಲಾಶಯದ ಒಳಹರಿವು 11,976 ಕ್ಯೂಸೆಕ್ಸ್ ನಷ್ಟಿದೆ. ಹೊರ ಹರಿವು 11,976 ಕ್ಯೂಸೆಸ್ ನಷ್ಟಿದೆ. ಒಳಹರಿವಿನ ಅಷ್ಟೇ ಪ್ರಮಾಣದಲ್ಲಿ ನೀರನ್ನು ಹೊರ ಬಿಡಲಾಗಿದೆ. ಹಿನ್ನೀರಿನ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ಜಲಾಶಯದ ...
Read More »ಮಳೆ ಅಬ್ಬರ : ನವಜಾತ ಶಿಶು,ಬಾಣಂತಿಯನ್ನು ರಕ್ಷಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು..
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನವಜಾತ ಶಿಶು,ಬಾಣಂತಿಯನ್ನು ರಕ್ಷಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು.. ಶಿವಮೊಗ್ಗ : ನೆನ್ನೆ ರಾತ್ರಿ ನವಜಾತ ಶಿಶು ಹಾಗೂ ಬಾಣಂತಿಯನ್ನು ಅಗ್ನಿಶಾಮಕದಳದ ಸಿಬ್ಬಂಧಿಗಳು ರಕ್ಷಿಸಿದ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆಯಿಂದ ಸುರಿದ ಧಾರಾಕಾರ ಮಳೆಯ ಸಂಜೆ ಸಮಯಕ್ಕೆ ಸ್ವಲ್ಪ ವಿರಾಮವನ್ನು ನೀಡಿತು. ಸಂಜೆ ಮತ್ತೆ ಮಳೆ ಜೋರಾಗಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ ವಿಜಯನಗರದ 13ನೇ ಕ್ರಾಸಿನ ಮನೆಯೊಂದರಲ್ಲಿ ಸುಮಾರು ಐದು ಅಡಿಗಳಷ್ಟು ನೀರು ನಿಂತಿದ್ದು ಮನೆಯಲ್ಲಿದ್ದ ನಾಲ್ಕು ...
Read More »ಮುಂದುವರೆದ ಮಳೆ.. ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂದುವರೆದ ಮಳೆ.. ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ.. ಶಿವಮೊಗ್ಗ : ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.20ರ ಶುಕ್ರವಾರ ಸಹ ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ. ಇದನ್ನು ಒದಿ : https://cnewstv.in/?p=9878 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Read More »ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಕಡಿತ
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಕಡಿತ ಶಿವಮೊಗ್ಗ : ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಕಡಿತ ಮಾಡಲಾಗಿದೆ. ಮಳೆ ನೀರು ಇಳಿಕೆಯಾದ ತಕ್ಷಣ ಅಂತಹ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ಪುನರ್ ಕಲ್ಪಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ವೀರೇಂದ್ರ ಅವರು ಮನವಿ ಮಾಡಿದ್ದಾರೆ. ಮಳೆಯ ನೀರು ನಿಂತಿರುವ ಕಡೆಗಳಲ್ಲಿ ಸಾರ್ವಜನಿಕರು ವಿದ್ಯುತ್ ...
Read More »ಮಳೆ ಆರ್ಭಟಕ್ಕೆ ತತ್ತರಿಸಿದ ಶಿವಮೊಗ್ಗ ಜನತೆ..
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆ ಆರ್ಭಟಕ್ಕೆ ತತ್ತರಿಸಿದ ಶಿವಮೊಗ್ಗ ಜನತೆ.. ಶಿವಮೊಗ್ಗ : ಇಂದು ಬೆಳಿಗ್ಗೆ ಸುರಿದ ಮಳೆಗೆ ಶಿವಮೊಗ್ಗ ಜನತೆ ತತ್ತರಿಸಿದ್ದಾರೆ. ನಿನ್ನೆ ರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಇಂದು ಮುಂಜಾನೆ ಮತ್ತಷ್ಟು ಮಳೆ ಜೋರಾಗಿದೆ. ಪರಿಣಾಮವಾಗಿ ಶಿವಮೊಗ್ಗದ ಅನೇಕ ಬಡಾವಣೆಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದೆ. ಇನ್ನು ತಗ್ಗು ಪ್ರದೇಶದ ಜನರ ಪರಿಸ್ಥಿತಿಯನ್ನು ಹೇಳತೀರದಾಗಿದೆ. ಸದ್ಯ ಮಳೆ ಸ್ವಲ್ಪಮಟ್ಟಿಗೆ ವಿರಾಮ ನೀಡಿದೆ. ನಗರದ ಗೋಪಾಲ ...
Read More »ಶಿವಮೊಗ್ಗ : ಭಾರೀ ಮಳೆ ಸಾಧ್ಯತೆ. ರೆಡ್ ಅಲರ್ಟ್..
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಭಾರೀ ಮಳೆ ಸಾಧ್ಯತೆ. ರೆಡ್ ಅಲರ್ಟ್.. ಶಿವಮೊಗ್ಗ : ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಎಡೆಬಿಡದೆ ನಿರಂತರ ಮಳೆ ಸುರಿಯುತ್ತಿದೆ. ಇಂದೂ ಕೂಡಾ ಅತಿಹೆಚ್ಚು ಪ್ರಮಾಣದಲ್ಲಿ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ. ಶಿವಮೊಗ್ಗ ನಗರದಲ್ಲಿ ಒಟ್ಟು 10 CM ರಿಂದ 15 CM ಸೆಂಟಿಮೀಟರ್ ಮಳೆಯಾಗುವ ಸೂಚನೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ರಾತ್ರಿಯಿಂದ ವಿರಾಮ ಬಿಡದೆ ಮಳೆ ಸುರಿಯುತ್ತಿದೆ ಇಂದು ...
Read More »ಶಿವಮೊಗ್ಗ ಜಿಲ್ಲಾದ್ಯಂತ ಶಾಲೆಗಳಿಗೆ ಇಂದು ರಜೆ..
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರಂತರ ಮಳೆ, ಶಿವಮೊಗ್ಗ ಶಾಲೆಗಳಿಗೆ ಇಂದು ರಜೆ.. ಶಿವಮೊಗ್ಗ : ತಾಲೂಕಿನಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ...
Read More »`ಡಯಾಬಿಟಿಸ್ ರಿವರ್ಸಲ್’ ಜಾಗತಿಕ ಟ್ರೆಂಡ್ ಈಗ ಶಿವಮೊಗ್ಗದಲ್ಲಿ…
Cnewstv.in / 18.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. `ಡಯಾಬಿಟಿಸ್ ರಿವರ್ಸಲ್’ ಜಾಗತಿಕ ಟ್ರೆಂಡ್ ಈಗ ಶಿವಮೊಗ್ಗದಲ್ಲಿ… ಶಿವಮೊಗ್ಗ : ಜಗತ್ತನ್ನು ಕಾಡುತ್ತಿರುವ ಸೈಲೆಂಟ್ ಕಿಲ್ಲರ್ ಎಂದೇ ಕರೆಯಲಾಗುವ ಮಧುಮೇಹವನ್ನು ಸಂಪೂರ್ಣ ನಿರ್ಮೂಲನ ಮಾಡಲು ಸಾಧ್ಯವಿಲ್ಲ. ಆದರೆ, ನಿಯಂತ್ರಣದಲ್ಲಿ ಇಡಬಹುದು ಎಂಬುದು ಇದೂವರೆಗಿನ ನಂಬಿಕೆಯಾಗಿತ್ತು. ಮಧುಮೇಹ ನಿಯಂತ್ರಣದಲ್ಲಿದ್ದರೂ ದೇಹದ ಮೇಲೆ ಆಗುವ ಸೈಡ್ ಎಫೆಕ್ಟ್ ಗಳ ತಪ್ಪಿಸುವುದು ಕಷ್ಟಕರವಾಗಿತ್ತು. ಜೊತೆ ಮಧುಮೇಹಿಗಳು ಔಷಧೋಪಚಾರದಲ್ಲೇ ಇಡೀ ಜೀವನ ಕಳೆಯಬೇಕಿತ್ತು. ಇಂಥ ಮಾರಕ ಮಧುಮೇಹದ ವಿರುದ್ಧದ ಹೋರಾಟದಲ್ಲಿ ಮೈಲಿಗಲ್ಲಾಗಿರುವುದು `ಡಯಾಬಿಟಿಸ್ ರಿವರ್ಸಲ್’ ...
Read More »
C News TV Kannada News Online in cnewstv