Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಯಲ್ಲಿ ಏಳಕ್ಕೆ ಕ್ಕೆ ಏಳು ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ.. ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ವತಿಯಿಂದ ಜನಧ್ವನಿ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರವರು ಮತದಾರರ ಸರ್ವೆ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಏಳು ಕ್ಕೆ ಏಳು ಸ್ಥಾನ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದರು. ಕಮಲಾ ಬೆಳೆಯೋದು ಕೆಸರಲ್ಲಿ. ಹಾಗೆಯೇ ಬಿಜೆಪಿಯವರು ಮೊದಲು ...
Read More »ಶಿವಮೊಗ್ಗ
ಬಿಜೆಪಿಯವರು ಕೇಸರಿ ಬಣ್ಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.
Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿಯವರು ಕೇಸರಿ ಬಣ್ಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ವತಿಯಿಂದ ಜನಧ್ವನಿ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿಯವರು ಕೇಸರಿ ಬಣ್ಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮಠಮಾನ್ಯಗಳಲ್ಲಿ ಕೇಸರಿ ವಸ್ತ್ರವನ್ನು ಧರಿಸುತ್ತಾರೆ ನಾವು ಅವರಿಗೆ ಗೌರವ ನೀಡುತ್ತೇವೆ. ಅದರೆ ನೀವು ಅದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ. ಬಿಜೆಪಿಗೂ ಕೇಸರಿ ಏನು ಸಂಬಂಧ ...
Read More »ನಾವು ಯಾರಿಗೂ ಅಜ್ಙೆ ಮಾಡೋಕಾಗಲ್ಲ.. ಪ್ರತಿಯೊಂದು ರೆಕ್ಯೂಮೆಂಟ್ ನಲ್ಲೂ ಹಗರಣ..
Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾವು ಯಾರಿಗೂ ಅಜ್ಙೆ ಮಾಡೋಕಾಗಲ್ಲ.. ಪ್ರತಿಯೊಂದು ರೆಕ್ಯೂಮೆಂಟ್ ನಲ್ಲೂ ಹಗರಣ.. ಶಿವಮೊಗ್ಗ : ಇಂದು ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರ ಹಾಗೂ ಅಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸಚಿವ ಅಶ್ವಥ್ ನಾರಾಯಣ್ ಆರೋಪಕ್ಕೆ ತಿರುಗೇಟು ನೀಡಿದರು ತಿಹಾರ್ ಜೈಲಿಗಾದ್ರೂ ಕಳುಹಿಸಲಿ ಪರಪ್ಪನ ಅಗ್ರಹಾರಕ್ಕಾದರೂ ಕಳುಹಿಸಲಿ, ಎಲ್ಲಾದರೂ ಕಳುಹಿಸಲಿ. ನಾವು ಯಾರಿಗೂ ...
Read More »ಕಾಂಗ್ರೆಸ್ ಪಾದಯಾತ್ರೆ : ಟ್ರಾಫಿಕ್ ಜಾಮ್
Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಾದಯಾತ್ರೆ : ಟ್ರಾಫಿಕ್ ಜಾಮ್ ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಿಂದ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ನಗರದ ಬಸ್ಟಾಂಡ್ ನಿಂದ ಮಹಾವೀರ ಸರ್ಕಲ್ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು ಪಾದಯಾತ್ರೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಪಾದಯಾತ್ರೆಯಿಂದ ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಇಂದು ನಗರದ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್. ಕುವೆಂಪು ...
Read More »ಸಿದ್ದಯ್ಯ ಸರ್ಕಲ್ ಕನ್ಸರ್ವೆನ್ಸಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.
Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದಯ್ಯ ಸರ್ಕಲ್ ಕನ್ಸರ್ವೆನ್ಸಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ. ಶಿವಮೊಗ್ಗ : ಮೇ 08 ರಂದು ಮಧಾಹ್ನ ಸಿದ್ದಯ್ಯ ಸರ್ಕಲ್ ಬಳಿಯ ಕನ್ಸರ್ವೆನ್ಸಿ ರಸ್ತೆಯಲ್ಲಿ ತೀರಾ ಸುಸ್ತಾದಂತೆ ಬಿದ್ದಿದ್ದ ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದಾಗ, ಅಪರಿಚಿತ ವ್ಯಕ್ತಿಯು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮೃತನು 05 ಅಡಿ 08 ಇಂಚು ಎತ್ತರ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ 01 ...
Read More »ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ ಸ್ವಯಂ ಸೇವಕ ಸಂಸ್ಥೆಯ ಕಾರ್ಯಕರ್ತ. ಹಸುಗಳ ರಕ್ಷಣೆ, ಗೋಮಾಂಸ ವಶ.
Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ ಸ್ವಯಂ ಸೇವಕ ಸಂಸ್ಥೆಯ ಕಾರ್ಯಕರ್ತ. ಹಸುಗಳ ರಕ್ಷಣೆ, ಗೋಮಾಂಸ ವಶ. ಶಿವಮೊಗ್ಗ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಿಸುವ ಉದ್ದೇಶದಿಂದಾಗಿ ಕೂಡಿಹಾಕಿದ್ದ ಹಸುಗಳನ್ನ ರಕ್ಷಣೆ ಮಾಡಲಾಗಿದೆ. ಭದ್ರಾವತಿ ಬೊಮ್ಮನಕಟ್ಟೆಯ ಮುಖ್ಯರಸ್ತೆಯಲ್ಲಿರುವ ಕಸಾಯಿಖಾನೆಯ ಮೇಲೆ ಖಚಿತ ಮಾಹಿತಿಯ ಮೇರೆಗೆ ಸ್ವಯಂಸೇವಕರ ಸಂಸ್ಥೆಯ ವ್ಯಕ್ತಿಯೊಬ್ಬರು ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದ ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ 6 ಗೋವುಗಳನ್ನು ರಕ್ಷಣೆ ಮಾಡಿ ಅದನ್ನು ಸುರಕ್ಷಿತವಾಗಿ ...
Read More »ಜಿಲ್ಲಾಧಿಕಾರಿ ಮನೆಯ ಕಾಂಪೌಂಡ್ ಒಳಗೆ ಪ್ರತ್ಯಕ್ಷವಾದ ನಾಗರಹಾವು
Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿ ಮನೆಯ ಕಾಂಪೌಂಡ್ ಒಳಗೆ ಪ್ರತ್ಯಕ್ಷವಾದ ನಾಗರಹಾವು ಶಿವಮೊಗ್ಗ : ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದ ಕಾಂಪೌಂಡಿನೊಳಗೆ ನಾಗರಹಾವೊಂದು ಇಂದು ಪ್ರತ್ಯಕ್ಷವಾಗಿದೆ. ಸುಮಾರು ಮೂರುವರೆ ಅಡಿಗಳಷ್ಟು ಉದ್ದದ ನಾಗರಹಾವು ಜಿಲ್ಲಾಧಿಕಾರಿ ಮನೆಯ ಹಿಂಭಾಗದ ಗಾರ್ಡನ್ ನಲ್ಲಿ ಕಾಣಿಸಿಕೊಂಡಿದೆ. ಕಳೆದ ಕೆಲವು ದಿನಗಳಿಂದ ನಿವಾಸದ ಸುತ್ತಮುತ್ತ ಹಾವು ಓಡಾಡುತ್ತಿತ್ತು. ಇಂದು ತಕ್ಷಣವೇ ಉರಗ ಸ್ನೇಹಿ ಕಿರಣ್ ರವರನ್ನು ಕರೆಸಿ ಹಾವನ್ನ ಹಿಡಿದು ಸುರಕ್ಷಿತವಾಗಿ ಬಿಡಲಾಯಿತು. ಇದನ್ನು ಒದಿ : https://cnewstv.in/?p=9742 ಸುದ್ದಿ ...
Read More »ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ – ಮೇ 10 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ..
Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ – ಮೇ 10 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ.. ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಮೇ 10 ರಂದು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, 40 % ಕಮಿಷನ್, ಪಿಎಸ್ಐ ನೇಮಕಾತಿಯಲ್ಲಿ ಹಗರಣ, ಪೆಟ್ರೋಲ್ – ಡೀಸೆಲ್, ಗ್ಯಾಸ್ ಸಿಲೆಂಡರ್ ಸೇರಿದಂತೆ ...
Read More »ಸರ್ಕಾರದ ಯೋಜನೆಗಳ ಲಾಭ ಪಡೆಯಲು ಕಾರ್ಮಿಕರಿಗೆ ಕರೆ
Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರದ ಯೋಜನೆಗಳ ಲಾಭ ಪಡೆಯಲು ಕಾರ್ಮಿಕರಿಗೆ ಕರೆ. ಶಿವಮೊಗ್ಗ : ದೇಶದ ಅರ್ಥಿಕ ಪ್ರಗತಿಗೆ ಜೀವನಾಡಿಯಂತಿರುವ ಶ್ರಮಿಕರ ನೆಮ್ಮದಿಯ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಸರ್ಕಾರವು ಕಾರ್ಮಿಕ ಇಲಾಖೆಯ ಮೂಲಕ ರೂಪಿಸಿ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳ ಲಾಭವನ್ನು ಅರ್ಹರು ಪಡೆದುಕೊಳ್ಳುವಂತೆ ಕಾರ್ಮಿಕ ನಿರೀಕ್ಷಕ ಭೀಮೇಶ್ ಅವರು ಹೇಳಿದರು. ಅವರು ಇಂದು ಕಾರವಾರ ಜಿಲ್ಲೆಯ ಉತ್ತರ ಕನ್ನಡ ರೋಲರ್ ಸ್ಕೇಟಿಂಗ್ ಕ್ಲಬ್ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಕಾರ್ಮಿಕರಿಗಾಗಿರುವ ಯೋಜನೆಗಳ ಕುರಿತು ...
Read More »ನಗರದ ಕೆಲವು ಬಡಾವಣೆಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ.
Cnewstv.in / 07.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದ ಕೆಲವು ಬಡಾವಣೆಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಮೇ 08 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿಎಸ್ಎನ್ಎಲ್ ಕ್ವಾಟ್ರಸ್, ಸಕ್ರ್ಯೂಟ್ ಹೌಸ್, ಎಸ್.ಪಿ.ಕಚೇರಿ, ಪೊಲೀಸ್ ಠಾಣೆ, ಸಾಗರ ಮುಖ್ಯ ...
Read More »
C News TV Kannada News Online in cnewstv