Cnewstv.in / 07.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್. ಸ್ಥಳದಲ್ಲೇ ಇಬ್ಬರು ಸವಾರರ ಸಾವು.. ಶಿವಮೊಗ್ಗ : ಇಬ್ಬರು ಬೈಕ್ ಸವಾರರು ಡಿವೈಡರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಗರದ ಹಾಲ್ಕೊಳ ಸರ್ಕಲ್ ಬಳಿ ನಡೆದಿದೆ. ಮೃತರನ್ನು ಅಭಯ್ ಮತ್ತು ವರುಣ್ ಎಂದು ಗುರುತಿಸಲಾಗಿದೆ. FCI ಗೋಡನ್ ಹತ್ತಿರ ತಿರುವಿನಲ್ಲಿ ಅತ್ಯಂತ ವೇಗವಾಗಿ ಬೈಕನ್ನ ಚಲಾಯಿಸಿದ್ದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಪರಿಣಾಮವಾಗಿ ತಲೆಗೆ ...
Read More »ಶಿವಮೊಗ್ಗ
ಭದ್ರಾ ಜಲಾಶಯದಿಂದ ನೀರು ಬಿಡುಗಡೆ.. ನದಿಪಾತ್ರದ ಜನರಿಗೆ ಎಚ್ಚರಿಕೆ..
Cnewstv.in / 07.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾ ಜಲಾಶಯದಿಂದ ನೀರು ಬಿಡುಗಡೆ.. ನದಿಪಾತ್ರದ ಜನರಿಗೆ ಎಚ್ಚರಿಕೆ.. ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಗದಗ ಬೆಟಗೇರಿ ಹಾಗೂ ಇನ್ನಿತರೆ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ಜಲಾಶಯದಿಂದ ಭದ್ರಾ ನದಿ ಮೂಲಕ ಮೇ 06 ರಂದು ರಾತ್ರಿ.1030 ರಿಂದ ಈ ಕೆಳಕಂಡಂತೆ ನೀರನ್ನು ಹರಿಸಲಾಗುವುದು. ಮೇ 06 ರಂದು 3800 ಕ್ಯೂಸೆಕ್ಸ್, ಮೇ 07 ರಂದು 4340 ಕ್ಯೂಸೆಕ್ಸ್, ಮೇ 08 ರಂದು 4520 ಕ್ಯೂಸೆಕ್ಸ್, ಮೇ ...
Read More »ಶಿವಮೊಗ್ಗ ಸೂಳೆಬೈಲು ರಸ್ತೆಯಲ್ಲಿ ಕಾರಿಗೆ ಕಲ್ಲುತೂರಿದ ದುಷ್ಕರ್ಮಿಗಳು.. ಕೆಲಕಾಲ ಬಿಗುವಿನ ವಾತಾವರಣ..
Cnewstv.in / 07.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸೂಳೆಬೈಲು ರಸ್ತೆಯಲ್ಲಿ ಕಾರಿಗೆ ಕಲ್ಲುತೂರಿದ ದುಷ್ಕರ್ಮಿಗಳು.. ಕೆಲಕಾಲ ಬಿಗುವಿನ ವಾತಾವರಣ.. ಶಿವಮೊಗ್ಗ : ನಗರದ ಸೂಳೆಬೈಲು ಸಮೀಪದ ಇಂದಿರಾನಗರದಲ್ಲಿ ಮತ್ತೂರಿನ ಕಡೆಗೆ ಹೋಗುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ದುಷ್ಕರ್ಮಿಗಳ ಈ ಕೃತ್ಯದಿಂದಾಗಿ ಕಾರಿನ ಹಿಂಬದಿಯ ಗ್ಲಾಸ್ ಪೀಸ್ ಪೀಸ್ ಅಗಿದೆ. ಕೆಲಸಮಯ ಸೂಳೆಬೈಲಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆದರೆ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ತಿಳಿಗೊಳಿಸಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ...
Read More »B H ರಸ್ತೆಯ ಫುಟ್ಪಾತ್ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.
Cnewstv.in / 06.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. B H ರಸ್ತೆಯ ಫುಟ್ಪಾತ್ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ. ಶಿವಮೊಗ್ಗ : ಏಪ್ರಿಲ್ 22 ರಂದು ನಗರದ ಬಿ.ಹೆಚ್ ರಸ್ತೆಯ ಪಿಂಗಾರ ಬಾರ್ ಎದುರಿನ ಫುಟ್ಪಾತ್ನಲ್ಲಿ ಸುಸ್ತಾಗಿ ಬಿದ್ದಿದ್ದ ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದಾಗ ವ್ಯಕ್ತಿಯು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಅಪರಿಚಿತ ವ್ಯಕ್ತಿಯ ಶವವು ಸುಮಾರು 06 ಅಡಿ ಎತ್ತರವಿದ್ದು, ಕಪ್ಪು ಮೈಬಣ್ಣ, ಕೋಲು ಮುಖ, ತೆಳವಾದ ಮೈಕಟ್ಟು ಹೊಂದಿರುತ್ತಾನೆ. ...
Read More »ವಾಹನ ನಿಲುಗಡೆ ಸ್ಥಳದಲ್ಲಿ ನ್ಯಾಯಾಂಗ ನೌಕರರ ಕಟ್ಟಡ ನಿರ್ಮಿಸಲು ಮುಂದಾಗಿರುವುದಕ್ಕೆ ವಿರೋಧ..
Cnewstv.in / 05.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಹನ ನಿಲುಗಡೆ ಸ್ಥಳದಲ್ಲಿ ನ್ಯಾಯಾಂಗ ನೌಕರರ ಕಟ್ಟಡ ನಿರ್ಮಿಸಲು ಮುಂದಾಗಿರುವುದಕ್ಕೆ ವಿರೋಧ.. ಶಿವಮೊಗ್ಗ: ನ್ಯಾಯಾಂಗ ಆವರಣದಲ್ಲಿ ನ್ಯಾಯಧೀಶರು, ವಕೀಲರು, ನೌಕರರು ಮತ್ತು ಕಕ್ಷಿದಾರರ ವಾಹನ ನಿಲುಗಡೆ ಸ್ಥಳದಲ್ಲಿ ನ್ಯಾಯಾಂಗ ನೌಕರರ ಕಟ್ಟಡ ನಿರ್ಮಿಸಲು ಮುಂದಾಗಿರುವುದರನ್ನು ಶೀವಮೊಗ್ಗ ವಕೀಲರ ಸಂಘವು ತೀವ್ರವಾಗಿ ವಿರೋಧಿಸುತ್ತದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಕೂಡ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ ಬಾರ್ ಅಸೋಸಿಯೇಷನ್ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಬಿ.ಜಿ. ಶಿವಮೂರ್ತಿ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...
Read More »ನೂರಾರು ಜನ ಓಡಾಡುವ ರಸ್ತೆ ಡಿವೈಡರ್ ನಲ್ಲಿ ರಾಶಿ ರಾಶಿ ಖಾಲಿ ಮದ್ಯದ ಬಾಟಲಿಗಳು..
Cnewstv.in / 05.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೂರಾರು ಜನ ಓಡಾಡುವ ರಸ್ತೆ ಡಿವೈಡರ್ ನಲ್ಲಿ ರಾಶಿ ರಾಶಿ ಖಾಲಿ ಮದ್ಯದ ಬಾಟಲಿಗಳು.. ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ ಸಿಟಿ ಯಾಗಿದ್ದು ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಲಾಗಿದೆ ಎಂಬ ಮಾತು ಕೇವಲ ಮಾತಾಗಿಯೇ ಉಳಿದಿದೆ. ಪ್ರತಿದಿನ ಕಸವನ್ನು ತೆಗೆದುಕೊಂಡು ಹೋಗಲು ಕಸದ ಗಾಡಿ ಬರುತ್ತಿದ್ದರು ಸಹ ಜನರು ರಸ್ತೆ ಮಧ್ಯೆ ಕಸವನ್ನು ಹಾಕುವುದನ್ನು ಬಿಟ್ಟಿಲ್ಲ. ನಗರದ ಪ್ರಮುಖ ರಸ್ತೆಯಲ್ಲಿ ನೂರಾರು ಜನ ಓಡಾಡುವ ರಸ್ತೆಯ ಮಧ್ಯದಲ್ಲಿಯೇ ಮದ್ಯದ ...
Read More »ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೂ ಆಕಾಂಕ್ಷಿ – ವೈ.ಹೆಚ್. ನಾಗರಾಜ್
Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೂ ಆಕಾಂಕ್ಷಿ – ವೈ.ಹೆಚ್. ನಾಗರಾಜ್ ಶಿವಮೊಗ್ಗ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೂ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್. ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದಿಂದ ಟಿಕೆಟ್ಗಾಗಿ ಒಂದು ಲಕ್ಷ ರೂ. ಡಿಪಾಜಿಟ್ ನೀಡಿ ಅರ್ಜಿ ಸಲ್ಲಿಸಿದ್ದೆ. ಪಕ್ಷ ಟಿಕೆಟ್ ನೀಡುವ ಭರವಸೆಯಿಂದ ನಾಮಪತ್ರವನ್ನೂ ಸಲ್ಲಿಸಿದ್ದೆ. ಅಗ ನಾಮಪತ್ರವನ್ನ ವಾಪಾಸ್ ಪಡೆಯಲು ಪಕ್ಷದ ...
Read More »ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ..
Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ.. ಶಿವಮೊಗ್ಗ : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ನವರ ಪುತ್ರಿ ಡಾ. ರಾಜನಂದಿನಿ ಅವರಿಗೆ ಯುವಕನೊಬ್ಬನ ಕೊಲೆ ಬೆದರಿಕೆ ಹಾಕಿ, ಕಾರು ಚಾಲಕನ ಮೇಲೆ ಹಲ್ಲೆ ಮಾಡಲು ಮುಂದಾದ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಶನ್ ವತಿಯಿಂದ ಸಾಗರ ತಾಲೂಕಿನ ಸುತ್ತಮುತ್ತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ. ಮೇ 2 ರಂದು ಸಾಗರ ತಾಲೂಕಿನ ...
Read More »ಪಲ್ಲಕ್ಕಿ ಉತ್ಸವ : ಬಸವ ಕೇಂದ್ರದಲ್ಲಿ ನಡೆದ ಅದ್ಧೂರಿ ಬಸವ ಜಯಂತಿ ಕಾರ್ಯಕ್ರಮ
Cnewstv.in / 03.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಲ್ಲಕ್ಕಿ ಉತ್ಸವ : ಬಸವ ಕೇಂದ್ರದಲ್ಲಿ ನಡೆದ ಅದ್ಧೂರಿ ಬಸವ ಜಯಂತಿ ಕಾರ್ಯಕ್ರಮ ಶಿವಮೊಗ್ಗ : ನಗರದ ಬಸವ ಕೇಂದ್ರದಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಇಂದು ಬೆಳಿಗ್ಗೆ 8 ಗಂಟೆಗೆ ಬಸವ ಜಯಂತಿ ಪ್ರಯುಕ್ತ ವೆಂಕಟೇಶ್ ನಗರದ ಬಸವ ಕೇಂದ್ರದಲ್ಲಿ ಡಾ ಶ್ರೀ ಬಸವ ಮರಳಸಿದ್ದಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಬಸವಣ್ಣನವರ ಪುತ್ಥಳಿಯ ಹಾಗೂ ವಚನ ಸಾಹಿತ್ಯದ ಪಲ್ಲಕ್ಕಿ ಉತ್ಸವ ಮಾಡಲಾಯಿತು. ಇದನ್ನು ಒದಿ ...
Read More »ಪವಿತ್ರ ರಂಜಾನ್ ಹಬ್ಬದ ಶುಭಾಶಯಗಳು.
Cnewstv.in / 03.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Cnewstv in ಎಲ್ಲಾ ವೀಕ್ಷಕರಿಗೆ ಪವಿತ್ರ ರಂಜಾನ್ ಶುಭಾಶಯಗಳು. ಶಿವಮೊಗ್ಗ : ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ ರಮದಾನ್ ತಿಂಗಳ ಸಂಪೂರ್ಣ ವ್ರತಾಚರಣೆ ಯಾಗಿದೆ. ಮಾನವಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್(ಸ)ರವರ ಮೇಲೆ ಇದೇ ತಿಂಗಳಲ್ಲಿ ಪವಿತ್ರ ಕುರ್ಆನ್ ಅವತೀರ್ಣಗೊಂಡಿತು. ಇದರ ಗೌರವಾರ್ಹ ಪ್ರತಿವರ್ಷವೂ ಈ ಒಂದು ತಿಂಗಳ ವ್ರತಾಚರಣೆಯನ್ನು ಕಡ್ಡಾಯ ಗೊಳಿಸಲಾಯಿತು. ಪ್ರಭಾತಕಾಲ ದಿಂದ ಹಿಡಿದು ಸೂರ್ಯಾಸ್ತಮದವರೆಗೆ ಇತರ ಸಮಯಗಳಲ್ಲಿ ಧರ್ಮಸಮ್ಮತ ವಾದ ಅನ್ನ ಪಾನೀಯಗಳನ್ನು ಮತ್ತು ಕಾಮಾಸಕ್ತಿಯ ಚಟುವಟಿಕೆಗಳನ್ನು ...
Read More »
C News TV Kannada News Online in cnewstv