Cnewstv.in / 03.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಸವ ಜಯಂತಿಯ ಶುಭಾಶಯಗಳು Cnewstv in ಎಲ್ಲಾ ವೀಕ್ಷಕರಿಗೆ ಬಸವ ಜಯಂತಿಯ ಶುಭಾಶಯಗಳು.. ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ನಾನವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಶ್ಹಭನೆಂಬ ವಾಹನವಾಗಿರ್ದೆ ಕಾಣಾ ಅಯ್ಯಾ; ನೀನೆನ್ನ ಭವದ ಕೊಂದಿಹೆನೆಂದು ಜಂಗಮ ಲಾಂಚ್ಹನನಾಗಿ ಬಂದಲ್ಲಿ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದೊಡೆ ...
Read More »ಶಿವಮೊಗ್ಗ
ಚಾಲಕನ ನಿಯಂತ್ರಣ ತಪ್ಪಿ ಸವಳಂಗ ರಸ್ತೆಯಲ್ಲಿ ಡಿವೈಡರ್ ಗೆ ಗುದ್ದಿದ ಕಾರು.
Cnewstv.in / 02.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಾಲಕನ ನಿಯಂತ್ರಣ ತಪ್ಪಿ ಸವಳಂಗ ರಸ್ತೆಯಲ್ಲಿ ಡಿವೈಡರ್ ಗೆ ಗುದ್ದಿದ ಕಾರು. ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸವಳಂಗ ರಸ್ತೆಯಲ್ಲಿ ಕಾರೊಂದು ಡಿವೈಡರ್ ಗೆ ಗುದ್ದಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಸವಳಂಗ ರಸ್ತೆ ಸುಶೋಧ ಆಸ್ಪತ್ರೆಯ ಎದುರು ಟಯರ್ ಪಂಚರ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಡಿವೈಡರ್ ಗೆ ಗುದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಇದನ್ನು ಒದಿ : ...
Read More »ವಾರ್ಷಿಕ ಬ್ರಹ್ಮಕಲಶೋತ್ಸವ ಮತ್ತು ಅನಂತ ಯಜ್ಞಶಾಲೆ ಉದ್ಘಾಟನೆ.
Cnewstv.in / 02.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾರ್ಷಿಕ ಬ್ರಹ್ಮಕಲಶೋತ್ಸವ ಮತ್ತು ಅನಂತ ಯಜ್ಞಶಾಲೆ ಉದ್ಘಾಟನೆ. ಶಿವಮೊಗ್ಗ : ನಗರದ ಏಕೈಕ ನಾಗನ ಕ್ಷೇತ್ರವಾದ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ 5 ರಿಂದ ಮೇ 7 ರ ತನಕ ದೇವಸ್ಥಾನದ “13ನೇ ವಾರ್ಷಿಕ ಬ್ರಹ್ಮಕಲಶೋತ್ಸವ” ಹಾಗೂ ದೇವಸ್ಥಾನದ ಆವರಣದಲ್ಲಿ ನಿರ್ಮಾಣವಾದ ಅನಂತ ಯಜ್ಞಶಾಲೆಯ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಶ್ರೀ ನಾಗ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ತಿಳಿಸಲಾಯಿತು. ಷಷ್ಠಿಯ ದಿವಸ ಬೆಳಿಗ್ಗೆ 9.00 ರಿಂದ ...
Read More »ಕುವೆಂಪು ವಿಶ್ವವಿದ್ಯಾಲಯದ 32ನೇ ವಾರ್ಷಿಕ ಘಟಿಕೋತ್ಸವ.
Cnewstv.in / 01.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿಶ್ವವಿದ್ಯಾಲಯದ 32ನೇ ವಾರ್ಷಿಕ ಘಟಿಕೋತ್ಸವ. ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 32ನೇ ವಾರ್ಷಿಕ ಘಟಿಕೋತ್ಸವವು ಮೇ-2022ರಲ್ಲಿ ಜರುಗಲಿದ್ದು, ಮಾರ್ಚ್-2021ರ ನಂತರದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ರೆಗ್ಯೂಲರ್ನ ವಿವಿಧ ಸ್ನಾತಕ/ಸ್ನಾತಕೋತ್ತರ ಪದವಿ, ಡಿಪ್ಲೊಮಾ/ಪಿಹೆಚ್.ಡಿ., ಪಡೆದವರು ಹಾಗೂ ಪಿಹೆಚ್.ಡಿ. ಪದವಿಯ ಅರ್ಹ ಅಭ್ಯರ್ಥಿಗಳು ಮತ್ತು ದೂರಶಿಕ್ಷಣದ ಮೂಲಕ ಆಗಸ್ಟ್-2021ರಲ್ಲಿ ನಡೆದ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಹಾಗು ಪಿಹೆಚ್.ಡಿ. ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಲಾಗುವುದು. ...
Read More »ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ – ಬಿ.ಎಸ್ ಯಡಿಯೂರಪ್ಪ.
Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಜೊತೆಗೆ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ – ಬಿ.ಎಸ್ ಯಡಿಯೂರಪ್ಪ. ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಆರು ಸ್ಥಾನದ ಹಾಗೂ ಭದ್ರಾವತಿ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪನವರು, ರಾಜ್ಯದ ಜನತೆಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು. ಹಿಂದು-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಲ್ಲರೂ ...
Read More »ಸ್ನಾನದ ಮನೆಯಲ್ಲಿ ಅಡಗಿದ್ದ 4.5 ಅಡಿ ಉದ್ದದ ನಾಗರಹಾವು…
Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ನಾನದ ಮನೆಯಲ್ಲಿ ಅಡಗಿದ್ದ 4.5 ಅಡಿ ಉದ್ದದ ನಾಗರಹಾವು… ಶಿವಮೊಗ್ಗ : ಇಂದು ಬೆಳಿಗ್ಗೆ ಸ್ನಾನ ಮಾಡಲು ಬಚ್ಚಲು ಮನೆಗೆ ಹೋಗಿದ್ದ ಮನೆಯವರೆಗೆ ಶಾಕ್ ಅಗಿತು. ಸ್ನಾನದ ಮನೆಯಲ್ಲಿ 4.5 ಅಡಿ ಉದ್ದದ ನಾಗರಹಾವೊಂದು ಪ್ರತ್ಯಕ್ಷವಾಗಿತ್ತು. ಶಿವಮೊಗ್ಗ ಗ್ರಾಮಾಂತರ ಭಾಗವಾದ ದೇವಕಾತಿಕೊಪ್ಪದ ಲೋಕೇಶ್ ಎಂಬುವರರ ಮನೆಯಲ್ಲಿ ಈ ನಾಗರಹಾವು ಪ್ರತ್ಯಕ್ಷವಾಗಿದೆ. ತಕ್ಷಣವೇ ಉರಗ ಪ್ರೇಮಿ ಸ್ನೇಕ್ ಕಿರಣ್ ನನ್ನ ಗ್ರಾಮಸ್ಥರು ಕರೆದಿದ್ದಾರೆ. ಸ್ನೇಕ್ ಕಿರಣ್ ಉರಗಗಳ ಬಗ್ಗೆ ಗ್ರಾಮಸ್ಥರಿಗೆ ...
Read More »ಬೈಪಾಸ್ ರಸ್ತೆಯಲ್ಲಿ ಅಪಘಾತ, ಯುವಕ ಸ್ಥಳದಲ್ಲೇ ಸಾವು.
Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೈಪಾಸ್ ರಸ್ತೆಯಲ್ಲಿ ಅಪಘಾತ, ಯುವಕ ಸ್ಥಳದಲ್ಲೇ ಸಾವು. ಶಿವಮೊಗ್ಗ : ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಅಪಘಾತವಾಗಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ನನ್ನ ಹೊಸ ಸಿದ್ದಾಪುರ ಗ್ರಾಮದ ಅರುಣ್ (29) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಹೋಗುವಾಗ ಎದುರಿನಿಂದ ಬಂದಂತಹ ವಾಹನವೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದಂತಹ ಅರುಣ್ ಮೇಲೆ ಇತರ ವಾಹನಗಳು ಸಹ ಹತ್ತಿದೆ. ಇದನ್ನು ಒದಿ : https://cnewstv.in/?p=9619 ...
Read More »ನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಮಳೆ.. RTO ಕಚೇರಿಯ ಮುಂಭಾಗ ಧರೆಗುರುಳಿದ ಮರ.
Cnewstv.in / 28.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಮಳೆ.. RTO ಕಚೇರಿಯ ಮುಂಭಾಗ ಧರೆಗುರುಳಿದ ಮರ. ಶಿವಮೊಗ್ಗ : ಬೇಸಿಗೆಯ ಸುಡುಬಿಸಿಲಿನಲ್ಲಿ ಹೈರಾಣಾಗಿದ್ದ ಜನರಿಗೆ ಇಂದು ವರುಣ ತಂಪೆರೆದ್ದಿಂದಾನೆ. ಇಂದು ಮಧ್ಯಾಹ್ನದವರೆಗೂ ನೆತ್ತಿಸುಡುವ ಅಷ್ಟು ಬಿಸಿಲಿತ್ತು. ಆದರೆ ಸಂಜೆಯ ಸಮಯಕ್ಕೆ ಬಾರಿ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಇನ್ನೂ ನಗರದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಕೂಡಾ ಆಗಿದೆ. ಮಳೆಯಿಂದಾಗಿ ಶಿವಮೊಗ್ಗ ಸಿಟಿ ಫುಲ್ ಕೂಲ್ ಆಗಿದೆ. ...
Read More »ನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಮಳೆ.. RTO ಕಚೇರಿಯ ಮುಂಭಾಗ ಧರೆಗುರುಳಿದ ಮರ.
Cnewstv.in / 28.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಮಳೆ.. RTO ಕಚೇರಿಯ ಮುಂಭಾಗ ಧರೆಗುರುಳಿದ ಮರ. ಶಿವಮೊಗ್ಗ : ಬೇಸಿಗೆಯ ಸುಡುಬಿಸಿಲಿನಲ್ಲಿ ಹೈರಾಣಾಗಿದ್ದ ಜನರಿಗೆ ಇಂದು ವರುಣ ತಂಪೆರೆದ್ದಿಂದಾನೆ. ಇಂದು ಮಧ್ಯಾಹ್ನದವರೆಗೂ ನೆತ್ತಿಸುಡುವ ಅಷ್ಟು ಬಿಸಿಲಿತ್ತು. ಆದರೆ ಸಂಜೆಯ ಸಮಯಕ್ಕೆ ಬಾರಿ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಇನ್ನೂ ನಗರದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಕೂಡಾ ಆಗಿದೆ. ಮಳೆಯಿಂದಾಗಿ ಶಿವಮೊಗ್ಗ ಸಿಟಿ ಫುಲ್ ಕೂಲ್ ಆಗಿದೆ. ...
Read More »ಭದ್ರಾ ನಾಲೆಗಳಿಗೆ ನೀರು ಬಂದ್. ಜಲಾಶಯದ ನೀರಿನ ಪ್ರಮಾಣವೆಷ್ಟು ಗೊತ್ತಾ ?
Cnewstv.in / 28.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇ 15 ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್. ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ ಕಚೇರಿಯಲ್ಲಿ ನಡೆದ ...
Read More »
C News TV Kannada News Online in cnewstv