Breaking News

ಶಿವಮೊಗ್ಗ

ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ – ನದಿ ಪಾತ್ರದ ಜನರಿಗೆ ಎಚ್ಚರಿಕೆ !!

Cnewstv.in / 26.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ – ನದಿ ಪಾತ್ರದ ಜನರಿಗೆ ಎಚ್ಚರಿಕೆ !! ಶಿವಮೊಗ್ಗ : ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದ್ದು, ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ. ಆದ್ದರಿಂದ ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ...

Read More »

ಓವರಾಲ್ ಚಾಂಪಿಯನ್ ಟ್ರೋಫಿ ಪಡೆದ ಏಕಲವ್ಯ ಜೂಡೋ ಕ್ಲಬ್ ಕ್ರೀಡಾಪಟುಗಳು..

Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಓವರಾಲ್ ಚಾಂಪಿಯನ್ ಟ್ರೋಫಿ ಪಡೆದ ಏಕಲವ್ಯ ಜೂಡೋ ಕ್ಲಬ್ ಕ್ರೀಡಾಪಟುಗಳು.. ಶಿವಮೊಗ್ಗ : ಬೆಂಗಳೂರಿನಲ್ಲಿ ನಡೆದ 40ನೇ ಕರ್ನಾಟಕ ಜೂಡೋ ಚಾಂಪಿಯನ್ ಶಿಪ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಏಕಲವ್ಯ ಜೂಡೋ ಕ್ಲಬ್ ನ ಕ್ರೀಡಾಪಟುಗಳು ಓವರಾಲ್ ಚಾಂಪಿಯನ್ ಟೋಪಿಯನ್ನು ಪಡೆದಿದ್ದಾರೆ. ಮೇ 22 ಮತ್ತು 23ರಂದು ನಡೆದ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಏಕಲವ್ಯ ಜೂಡೋ ಕ್ಲಬ್ ನ ಕ್ರೀಡಾಪಟುಗಳು 6 ಬಂಗಾರದ ಪದಕ, 4 ಬೆಳ್ಳಿಯ ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲ, ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸಿಎಂಗೆ ಮನವಿ ಮಾಡಿದ ಬಿಎಸ್ ವೈ.‌

Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲ, ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸಿಎಂಗೆ ಮನವಿ ಮಾಡಿದ ಬಿಎಸ್ ವೈ.‌ ಬೆಂಗಳೂರು : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿರವರು ಘೋಷಣೆ ಮಾಡಿದ ಬೆನ್ನಲ್ಲೇ ಬಿಎಸ್ ವೈ ಮುಖ್ಯ ಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.. ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ. ಆದುದರಿಂದ, ...

Read More »

ಜನ ನಿಮಗೆ ಬುಲ್ಡೋಜ ಮಾಡುತ್ತಾರೆ…

Cnewstv.in / 24.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನ ನಿಮಗೆ ಬುಲ್ಡೋಜ ಮಾಡುತ್ತಾರೆ… ಇದನ್ನು ಒದಿ‌ : https://cnewstv.in/?p=9548 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Read More »

ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಮಾಡಬಾರದು ಅಲ್ವಾ..? – ಮಾಜಿ ಸಿ.ಎಂ. ಸಿದ್ದರಾಮಯ್ಯ.

Cnewstv.in / 24.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಮಾಡಬಾರದು ಅಲ್ವಾ..? – ಮಾಜಿ ಸಿ.ಎಂ. ಸಿದ್ದರಾಮಯ್ಯ. ಶಿವಮೊಗ್ಗ : ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಮಾಡಬಾರದು ಅಲ್ವಾ ಎಂದು ಮಾಜಿ ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಹರ್ಷನ ಕೊಲೆ ಖಂಡಿಸಿದ್ದೇನೆ. ಯಾರೇ ಅದ್ರೂ ಕೊಲೆಗಾರರಿಗೆ ಶಿಕ್ಷೆಯಾಗಬೇಕು. ಹರ್ಷನ ಕುಟುಂಬಕ್ಕೆ 25 ಲಕ್ಷ ಕೊಡಿಸಿದ್ದು ಯಾರು.? ಹರ್ಷನ ಕುಟುಂಬಕ್ಕೆ ...

Read More »

ಕಂಟ್ರಿ ಕ್ಲಬ್ ನಲ್ಲಿ ಆರಂಭವಾಗುತ್ತಿದೆ ನೂತನ ಹೈಟೆಕ್ ಕ್ರೀಡಾ ಸಂಕೀರ್ಣ.

Cnewstv.in / 23.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಂಟ್ರಿ ಕ್ಲಬ್ ನಲ್ಲಿ ಆರಂಭವಾಗುತ್ತಿದೆ ನೂತನ ಹೈಟೆಕ್ ಕ್ರೀಡಾ ಸಂಕೀರ್ಣ. ಶಿವಮೊಗ್ಗ: ಪ್ರತಿಷ್ಠಿತ ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ಮೇ 1ರಂದು ನೂತನ ಕ್ರೀಡಾ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಕಂಟ್ರಿ ಕ್ಲಬ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು. ಅತ್ಯಾಧುನಿಕ ವ್ಯವಸ್ಥೆಯೊಂದಿಗೆ ಐದು ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ದೊಡ್ಡ ಕ್ರೀಡಾ ಸಂಕೀರ್ಣ ನಿರ್ಮಾಣ ಪೂರ್ಣಗೊಂಡಿದೆ. ಮಾಜಿ ಸಚಿವ ...

Read More »

ಜಿಲ್ಲೆಯ ಮೂವರೂ ಇನ್ಸ್ ಪೆಕ್ಟರ್ ಗಳ ವರ್ಗಾವಣೆ..

Cnewstv.in / 23.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯ ಮೂವರೂ ಇನ್ಸ್ ಪೆಕ್ಟರ್ ಗಳ ವರ್ಗಾವಣೆ.. ಶಿವಮೊಗ್ಗ : ಜಿಲ್ಲೆಯಾ ಮೂವರು ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ಪೋಲಿಸ್ ಠಾಣೆಯ 179 ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಮೂವರು ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. * ಸಿಇನ್ ಠಾಣೆಯ ಗುರುರಾಜ ಕೆ.ಟಿ ಅವರನ್ನು ಕಡೂರಿನ ಕೆಟಿ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. * ಹೊಸನಗರ ಠಾಣೆಯ ...

Read More »

ರಾಜ್ಯದಲ್ಲಿ ಕೊರೊನಾ 4 ನೇ ಅಲೆ ಭೀತಿ : ಕೋವಿಡ್ ನ R ಮೌಲ್ಯ 0.95ಕ್ಕೆ ಏರಿಕೆ.

Cnewstv.in / 23.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಕೊರೊನಾ 4 ನೇ ಅಲೆ ಭೀತಿ : ಕೋವಿಡ್ ನ R ಮೌಲ್ಯ 0.95ಕ್ಕೆ ಏರಿಕೆ. ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೋನಾ ನಾಲ್ಕನೆಯ ಅಲೆ ಎದುರಾಗುವ ಎಲ್ಲಾ ಸಾಧ್ಯತೆಗಳು ಗೋಚರವಾಗುತ್ತಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ 5 ರಾಜ್ಯಗಳ ಪೈಕಿ ಕರ್ನಾಟಕವೂ ಸೇರಿದೆ ಎಂಬ ಮಾಹಿತಿ ಹೊರಬಿದ್ದಿದೆ. ಭಾರತದಲ್ಲಿ ಕೊರೊನಾ R ಮೌಲ್ಯ 1 ದಾಟಿದೆ. ಈ ಬಗ್ಗೆ ಖ್ಯಾತ ಸಾಂಕ್ರಾಮಿಕ ರೋಗ ತಜ್ಞರು ಡಾ.ಗಿರಿಧರ ...

Read More »

ಪುಣ್ಯಕೋಟಿ ಕಥೆಯ ವ್ಯಕ್ತಿತ್ವ ಹೊಂದಿರುವವರು ನನ್ನ ಸಹೋದರಿ ಶಾರದಾ ಪೂರ್ಯಾನಾಯ್ಕ್ – ಹೆಚ್ ಡಿ ಕುಮಾರಸ್ವಾಮಿ

Cnewstv.in / 22.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪುಣ್ಯಕೋಟಿ ಕಥೆಯ ವ್ಯಕ್ತಿತ್ವ ಹೊಂದಿರುವವರು ನನ್ನ ಸಹೋದರಿ ಶಾರದಾ ಪೂರ್ಯಾನಾಯ್ಕ್ – ಹೆಚ್ ಡಿ ಕುಮಾರಸ್ವಾಮಿ ಶಿವಮೊಗ್ಗ : ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ ಜೆಡಿ ಎಸ್ ನಿಂದ ಹಮ್ಮಿಕೊಂಡಿರುವ ಜನತಾ ಜಲಧಾರೆ ರಥಯಾತ್ರೆ ಇಂದು ಶಿವಮೊಗ್ಗದಲ್ಲಿ ನಡೆಯಿತು.‌ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯಾ ನಾಯ್ಕ್ ರವರು ಪುಣ್ಯಕೋಟಿ ಕಥೆಯ ...

Read More »

ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ : ಬಸವರಾಜ ಬೊಮ್ಮಾಯಿ

Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ : ಬಸವರಾಜ ಬೊಮ್ಮಾಯಿ. ಶಿವಮೊಗ್ಗ : ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲೇ ನಮ್ಮ ರಾಜ್ಯ ...

Read More »