Breaking News

ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ಬಿಎಸ್ ಯಡಿಯೂರಪ್ಪ” ಹೆಸರು..!!!???

Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ಬಿಎಸ್ ಯಡಿಯೂರಪ್ಪ” ಹೆಸರು..!!!??? ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸಾಕಷ್ಟು ಹೆಸರುಗಳ ಸಲಹೆಗಳನ್ನು ನೀಡಲಾಗಿತ್ತು. ಆದರೆ ಅಂತಿಮವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ #ಬಿಎಸ್ ಯಡಿಯೂರಪ್ಪನವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ #ಬಸವರಾಜಬೊಮ್ಮಾಯಿ ಅವರು ಹೇಳಿದ್ದಾರೆ. ಇಂದು ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ವೀಕ್ಷಣೆಯನ್ನು ಮಾಡಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪನವರ ಹೆಸರನ್ನು ನೀಡಲು ...

Read More »

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ, ದಂಡವಿಧಿಸಿದ ನ್ಯಾಯಾಲಯ.

Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ, ದಂಡವಿಧಿಸಿದ ನ್ಯಾಯಾಲಯ. ಶಿವಮೊಗ್ಗ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಮಂಜಪ್ಪ (49) ಎಂಬುವವರಿಗೆ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ. 9 ವರ್ಷದ ಬಾಲಕಿಯೊಬ್ಬಳು ಬೆಂಕಿಪಟ್ಟಣ ಕೇಳಿಕೊಂಡು ತನ್ನ ಪಕ್ಕದ ಮನೆಯ ಮಂಜಪ್ಪ ರವರ ಮನೆಗೆ ಹೋದಾಗ ಆರೋಪಿ ಮಂಜಪ್ಪನು ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ನೊಂದ ...

Read More »

ಗಲಾಟೆಗೆ ಪ್ರಚೋದನೆ ನೀಡಿದ ಮೌಲ್ವಿ ಹೇಡಿಯಂತೆ ಓಡಿ ಹೋಗಿದ್ದಾನೆ.

Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಲಾಟೆಗೆ ಪ್ರಚೋದನೆ ನೀಡಿದ ಮೌಲ್ವಿ ಹೇಡಿಯಂತೆ ಓಡಿ ಹೋಗಿದ್ದಾನೆ. ಶಿವಮೊಗ್ಗ : ಶಾಂತಿಯಿಂದ ಇದ್ದ ಕರ್ನಾಟಕದಲ್ಲಿ ಗಲಭೆಗಳ ಮೂಲಕ ಶಾಂತಿ ಕದಡಲಾಗಿದೆ. ಹುಬ್ಬಳ್ಳಿಯ ಘಟನೆಯ ಬಗ್ಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ ನವರು ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನ ಭಾಷಣ ಮಾಡಿದ್ದಾನೆ. RSS ಮುರ್ದಾಬಾದ್ ಘೋಷಣೆಗಗಳನ್ನು ಕೋಗಿದ್ದಾರೆ. ಕಲ್ಲೂ ತೂರಾಟ ಮಾಡಿರುವ ಪುಂಡರನ್ನು ನೇರವಾಗಿ ಎದುರಿಸುವ ಶಕ್ತಿ ಹಿಂದೂ ಸಂಘಟನೆಗಳಿಗೆ ಇದೆ ಆದರೆ ಕಾನೂನು ಕೈಗೆ ತೆಗೆದುಕೊಳ್ಳಲ್ಲ. ...

Read More »

ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ.

Cnewstv.in / 19.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ. ಶಿವಮೊಗ್ಗ :ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಂಸ್ಥೆಯು 2022-23 ನೇ ಸಾಲಿನ ಉದ್ಯೋಗಾಧಾರಿತ ಮತ್ತು ಶೇ.100 ಉದ್ಯೋಗ ಖಚಿತ ಡಿಪ್ಲೊಮಾ, ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು ದೇಶದ ಪಾಲಿಮರ್/ಪೆಟ್ರೊಕೆಮಿಕಲ್ಸ್/ಪ್ಲಾಸ್ಟಿಕ್ಸ್ ...

Read More »

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‘ಎ-1’ ಆರೋಪಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUIವತಿಯಿಂದ ಪ್ರತಿಭಟನೆ.

Cnewstv.in / 19.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‘ಎ-1’ ಆರೋಪಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUIವತಿಯಿಂದ ಪ್ರತಿಭಟನೆ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ 40% ಕಮಿಷನ್ ಆರೋಪ ಹೊತ್ತು ‘ಎ-1’ ಅರೋಪಿಯಾಗಿರುವ ಮಾಜಿ ಸಚಿವ ಈಶ್ವರಪ್ಪ ಅವರ ವಿರುದ್ಧ ಐಪಿಸಿ ಕಲಂ 306, 34ರ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದ್ದರೂ ಅವರನ್ನು ಬಂಧಿಸದೆ ಇರುವುದು ಖಂಡನೀಯ. A1ಆರೋಪಿ ಈಶ್ವರಪ್ಪನವರನ್ನು ಬಂಧಿಸದೇ ಇದ್ದಲ್ಲಿ ಎನ್.ಎಸ್.ಯು.ಐ.ಪ್ರತಿಭಟನೆ ಮುಂದುವರೆಸುವುದು ಎಂದು ಎಚ್ಚರಿಕೆ ನೀಡಿದರು. ...

Read More »

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ.

Cnewstv.in / 19.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ. ಶಿವಮೊಗ್ಗ : ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಮಾಜಿ ಸಿಎಂ ಯಡಿಯೂರಪ್ಪನವರು ಪರಿಶೀಲನೆ ನಡೆಸಿದರು.‌ ರಾಜ್ಯದಲ್ಲಿಯೇ ಅತ್ಯಂತ ಸುಸಜ್ಜಿತವಾಗಿರುವ ಎರಡನೇ ವಿಮಾನ ನಿಲ್ದಾಣವಾಗಿದ್ದು, ಡಿಸೆಂಬರ್ ಒಳಗಾಗಿ ಕಾಮಗಾರಿ ಮುಕ್ತಾಯವಾಗಿ, ಡಿಸೆಂಬರ್ ಅಂತ್ಯದೊಳಗೆ ವಿಮಾನ ಹಾರಾಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಸಂಸದ ...

Read More »

ವೀರಶೈವ – ಲಿಂಗಾಯತ ಸಮಾಜದ ವತಿಯಿಂದ ಸಂತೋಷ್ ಕುಟುಂಬಕ್ಕೆ ದೇಣಿಗೆ ಸಂಗ್ರಹ ಕಾರ್ಯಕ್ಕೆ ಚಾಲನೆ.

Cnewstv.in / 18.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀರಶೈವ – ಲಿಂಗಾಯತ ಸಮಾಜದ ವತಿಯಿಂದ ಸಂತೋಷ್ ಕುಟುಂಬಕ್ಕೆ ದೇಣಿಗೆ ಸಂಗ್ರಹ ಕಾರ್ಯಕ್ಕೆ ಚಾಲನೆ. ಶಿವಮೊಗ್ಗ : ಇತ್ತೀಚೆಗೆ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಗೆ ಶರಣಾಗಿದ್ದು, ಅವರ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ದೇಣಿಗೆ ಸಂಗ್ರಹಿಸುವ ಕಾರ್ಯಕ್ರಮವನ್ನು ಆರಂಭ ಮಾಡಲಾಯಿತು. ವಿನೋಬ ನಗರದ ಶ್ರೀ ಶಿವಾಲಯ ದೇವಾಲಯದಲ್ಲಿ ಇಂದು ಸಂಜೆ ಪೂಜೆ ಸಲ್ಲಿಸಿ, ದೇಣಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯದ ...

Read More »

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಬಂಧಿಸದಿರುವುದನ್ನು ಗಮನಿಸಿದರೆ ಸರ್ಕಾರವೇ ಈ ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿದೆ : ಕೆ.ಬಿ.ಪ್ರಸನ್ನ ಕುಮಾರ್.

Cnewstv.in / 18.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಬಂಧಿಸದಿರುವುದನ್ನು ಗಮನಿಸಿದರೆ ಸರ್ಕಾರವೇ ಈ ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿದೆ : ಕೆ.ಬಿ.ಪ್ರಸನ್ನ ಕುಮಾರ್. ಶಿವಮೊಗ್ಗ : 40 ಪರ್ಸೆಂಟ್ ಲಂಚದ ಹಗರಣದಲ್ಲಿ ಶಿವಮೊಗ್ಗ ಶಾಸಕ , ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಬಂಧಿಸದಿರುವುದನ್ನು ಗಮನಿಸಿದರೆ ಸರ್ಕಾರವೇ ಈ ಕ್ರಿಮಿನಲ್ ಕೃತ್ಯವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಪ್ರಯತ್ನ ನಡೆಸಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಶಾಸಕರು, ಕೆಪಿಸಿಸಿ ವಕ್ತಾರರಾದ ಕೆ.ಬಿ.ಪ್ರಸನ್ನಕುಕಮಾರ್ ಆರೋಪಿಸಿದ್ದಾರೆ. ಲಂಚ ದಾಹದಿಂದ ನೊಂದು ...

Read More »

ಈ ಬಾರಿಯ‌ ಅಮರನಾಥ ಯಾತ್ರೆಗೆ ಈವರೆಗೂ 33,795 ಯಾತ್ರಾರ್ಥಿಗಳ ನೋಂದಣಿ..

Cnewstv.in / 18.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ಬಾರಿಯ‌ ಅಮರನಾಥ ಯಾತ್ರೆಗೆ ಈವರೆಗೂ 33,795 ಯಾತ್ರಾರ್ಥಿಗಳ ನೋಂದಣಿ.. ಕಾಶ್ಮೀರ : ಈ ಬಾರಿಯ ಅಮರನಾಥ ಯಾತ್ರೆಗೆ ಈವರೆಗೂ 33, 795 ಯಾತ್ರಾರ್ಥಿಗಳು ನೋಂದಣಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕೊರೋನಾ ಸಾಂಕ್ರಾಮಿಕದಿಂದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ 43 ದಿನಗಳ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭವಾಗಲಿದೆ. ಶನಿವಾರದವರೆಗೂ ಸುಮಾರು 33, 795 ಯಾತ್ರಾರ್ಥಿಗಳು ಅಮರನಾಥ ಯಾತ್ರೆಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವುದಾಗಿ ಅಮರನಾಥ ದೇವಾಲಯ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ...

Read More »

ಇಂದಿನಿಂದ ಶಿವಮೊಗ್ಗದಿಂದ ತಿರುಪತಿ ಮತ್ತು ಚೆನ್ನೈಗೆ ಹೊಸ ರೈಲು ಸೇವೆ ಆರಂಭ.

Cnewstv.in / 17.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದಿನಿಂದ ಶಿವಮೊಗ್ಗದಿಂದ ತಿರುಪತಿ ಮತ್ತು ಚೆನ್ನೈಗೆ ಹೊಸ ರೈಲು ಸೇವೆ ಆರಂಭ. ಶಿವಮೊಗ್ಗ : ಇಂದಿನಿಂದ ಶಿವಮೊಗ್ಗದಿಂದ ತಿರುಪತಿ ಮತ್ತು ಚೆನ್ನೈಗೆ ಹೊಸ ರೈಲು ಸೇವೆ ಆರಂಭವಾಗಿದೆ. ನೈಋತ್ಯ ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್‍ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಎಕ್ಸ್‍ಪ್ರೆಸ್ ರೈಲು ಮೆಟ್ರೋಪಾಲಿಟನ್ ನಗರವಾದ ಚೆನ್ನೈ ಮತ್ತು ಯಾತ್ರಿ ಕೇಂದ್ರವಾದ ತಿರುಪತಿ ...

Read More »