Breaking News

ಶಿವಮೊಗ್ಗ

ವಿದ್ಯುತ್ ವ್ಯತ್ಯಯ.

Cnewstv / 10.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..  ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯ ಸಂತೇಕಡೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆ. 11 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಹಳ್ಳಿ, ಜ್ಯೋತಿನಗರ, ದೊಡ್ಡಿಬೀಲು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ...

Read More »

ಗಣೇಶೋತ್ಸವ : ಡೊಳ್ಳು ಹೊಡೆಯುವ ವಿಚಾರವಾಗಿ ಗಲಾಟೆ..

Cnewstv / 07.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಗಣೇಶೋತ್ಸವ : ಡೊಳ್ಳು ಹೊಡೆಯುವ ವಿಚಾರವಾಗಿ ಗಲಾಟೆ… ಶಿವಮೊಗ್ಗ : ಗಣೇಶೋತ್ಸವದಲ್ಲಿ ಡೊಳ್ಳು ಹೊಡೆಯುವ ವಿಚಾರವಾಗಿ 2 ಗುಂಪುಗಳ ನಡುವೆ ಗಲಾಟೆಯಾಗಿದ್ದು, ಮಧ್ಯ ಪ್ರವೇಶಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿ ತಾಲೂಕಿನ ಅರಬೆಳಚಿ ಕ್ಯಾಂಪಿನಲ್ಲಿ ಈ ಘಟನೆ ಸಂಭವಿಸಿದೆ. ನಟೇಶ್ ಕಾಲೋನಿ ಆದಿ ಕರ್ನಾಟಕದವರ ಗಣಪತಿ ಹಾಗೂ ಭೋವಿ ಜನಾಂಗದ ಸರ್ಕಲ್ ಗಣಪತಿ, ಇವೆರಡೂ ಗಣಪತಿ ಸಮಿತಿಯ ಸದಸ್ಯರು, ಒಂದೇ ಡೊಳ್ಳು ಬಾರಿಸುವ ತಂಡಕ್ಕೆ ಮುಂಗಡ ಹಣವನ್ನು ...

Read More »

ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ.

Cnewstv / 05.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ. ಶಿವಮೊಗ್ಗ : ಆಹಾರ ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಗಳು ಜಂಟಿಯಾಗಿ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ದಾಳಿ ನಡೆಸಿ ಪಟ್ಟಣ ಸಾಮಗ್ರಿ ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ದಂಡ ವಿಧಿಸಿರುತ್ತಾರೆ. ಆಹಾರ ಸುರಕ್ಷತೆ ಮತ್ತು ಕಲಬೆರಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳ ...

Read More »

ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಕಡ್ಡಾಯ..

Cnewstv / 03.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಕಡ್ಡಾಯ.. ಶಿವಮೊಗ್ಗ : ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಸೆ. 07 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಾಂಕಗಳಂದು ವಿಷರ್ಜನೆಯನ್ನು ಮೆರವಣಿಗೆ ಮೂಲಕ ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪದಲ್ಲಿ ...

Read More »

ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ.

Cnewstv / 03.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ. ಶಿವಮೊಗ್ಗ : ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಟಾನ ಮಾಡಿದಲ್ಲಿ ಮಲೆನಾಡು ಜನ ಬದುಕುವುದು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಕೇರಳದಲ್ಲಿ‌ ಮಾಡಿದಂತೆ ಕೆಲವು, ತಿದ್ದುಪಡಿ, ಬದಲಾವಣೆ ಮಾಡಿಕೊಂಡು ಜಾರಿಗೆ ತಂದರೆ ಒಳಿತು. ಶಿರೂರು ಭೂಕುಸಿತ ಇತರೆ ಪ್ರಕರಣದಿಂದ ವರದಿ ಜಾರಿ ತರಲು ಒತ್ತಡ ಹೆಚ್ಚಾಗುತ್ತಿದೆ. ಆದರೆ ನಾವು ಜನರಿಗೂ ಅನುಕೂಲ ಆಗಬೇಕು, ಕಸ್ತೂರಿ ರಂಗನ್ ವರದಿ ಜಾರಿಯಾಗಬೇಕು ...

Read More »

ಬೃಹತ್ ಮಾನವ ಸರಪಳಿ‌ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಕಾರ್ಯಕ್ರಮ..

Cnewstv / 03.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಬೃಹತ್ ಮಾನವ ಸರಪಳಿ‌ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಕಾರ್ಯಕ್ರಮ.. ಶಿವಮೊಗ್ಗ : ಸೆ.15 ರಂದು ಜಿಲ್ಲೆಯಲ್ಲಿ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಇತರೆ ವಿಷಯಗಳ ಕುರಿತು ಮಾಹಿತಿ ನೀಡಲು ಶಂಕರಘಟ್ಟದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮಾತನಾಡಿದರು. ಸೆ.15 ರಂದು ರಾಜ್ಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಬೃಹತ್ ಮಾನವ ಸರಪಳಿ‌ ...

Read More »

ಒಂದೇ ವಾರದಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾದರಿಂದ ರೂಲ್ಸ್ ಬ್ರೇಕ್..

Cnewstv / 03.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಒಂದೇ ವಾರದಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾದರಿಂದ ರೂಲ್ಸ್ ಬ್ರೇಕ್.. ಬೆಂಗಳೂರು : ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಒಂದೇ ವಾರದಲ್ಲಿ 2 ಲಕ್ಷಕ್ಕೂ ಅಧಿಕ ವಾಹನ ಸವಾರರು ರೂಲ್ಸ್ ಬ್ರೇಕ್ ಮಾಡಿದ್ದಾರೆ.. ಬೆಂಗಳೂರು – ಮೈಸೂರು ಹೈವೇ ಹೆದ್ದಾರಿಯಲ್ಲಿ ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರಿ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಕಠಿಣ ನಿಯಮವನ್ನು ಜಾರಿಗೊಳಿಸಿದೆ. ಹೆದ್ದಾರಿ ಯುದ್ಧಕು ಅತ್ಯಾಧುನಿಕ ಕ್ಯಾಮರಾ ಹಾಗೂ ಸೆನ್ಸರ್ ...

Read More »

ಶಿವಮೊಗ್ಗ : ಕಾರಾಗೃಹದಲ್ಲಿ ಕೈದಿಗಳ ದಿಢೀರ್‌ ಪ್ರತಿಭಟನೆ..

Cnewstv / 02.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ : ಕಾರಾಗೃಹದಲ್ಲಿ ಕೈದಿಗಳ ದಿಢೀರ್‌ ಪ್ರತಿಭಟನೆ.. ಶಿವಮೊಗ್ಗ : ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಇಂದು ಬೆಳಗ್ಗೆ ಕೈದಿಗಳು ಧಿಡೀರ್ ಪ್ರತಿಭಟನೆ ಆರಂಭಿಸಿದ್ದರು. ಹೌದು ಬೆಳಗಾವಿಯಲ್ಲಿ ನಡೆದ ಘಟನೆ ಬೆನ್ನಲ್ಲೇ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಲ್ಲಿ ಆವರಣದ ಬಳಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ.. ಬೆಳಗಿನ ಉಪಹಾರ ತಿರಸ್ಕರಿಸಿ, 500ಕ್ಕೂ ಹೆಚ್ಚು ಕೈದಿಗಳು ಬೀಡಿ, ಸಿಗರೇಟ್ ಮತ್ತು ಗುಟ್ಕಾ ನೀಡುವಂತೆ ...

Read More »

ಆಗಸ್ಟ್ ತಿಂಗಳಲ್ಲಿ 1.74 ಕೋಟಿ ರೂ GST ಸಂಗ್ರಹ.. ಮಹಾರಾಷ್ಟ್ರ, ಕರ್ನಾಟಕದಲ್ಲಿ ಗರಿಷ್ಠ ತೆರಿಗೆ ಸಂಗ್ರಹ..

Cnewstv / 02.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಆಗಸ್ಟ್ ತಿಂಗಳಲ್ಲಿ 1.74 ಕೋಟಿ ರೂ GST ಸಂಗ್ರಹ.. ಮಹಾರಾಷ್ಟ್ರ, ಕರ್ನಾಟಕದಲ್ಲಿ ಗರಿಷ್ಠ ತೆರಿಗೆ ಸಂಗ್ರಹ..  ನವದೆಹಲಿ : ಅಗಸ್ಟ್ ತಿಂಗಳಲ್ಲಿ 1,74,962 ಕೋಟಿ ರೂನಷ್ಟು GST ಸಂಗ್ರಹವಾಗಿದೆ ಎಂದು ಸರ್ಕಾರ ಅಧಿಕೃತ ದತ್ತಾಂಶವನ್ನು ತಿಳಿಸಿದೆ. ಈ ಮೂಲಕ ತೆರಿಗೆ ಸಂಗ್ರಹದಲ್ಲಿ ಶೇ. 10 ರಷ್ಟು ಹೆಚ್ಚಳವಾಗಿದೆ.  ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ 1.59 ಲಕ್ಷ ಕೋಟಿ ರೂನಷ್ಟು GST ಸಂಗ್ರಹವಾಗಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷ ಶೇ. ...

Read More »

ಶಿಕಾರಿಪುರದ ಟೋಲ್‍ಗೇಟ್ ತೆರವುಗೊಳಿಸುವಂತೆ ಅಗ್ರಹಿಸಿ ಪ್ರತಿಭಟನೆ…

Cnewstv / 29.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿಕಾರಿಪುರದ ಟೋಲ್‍ಗೇಟ್ ತೆರವುಗೊಳಿಸುವಂತೆ ಅಗ್ರಹಿಸಿ ಪ್ರತಿಭಟನೆ… ಶಿವಮೊಗ್ಗ: ಅನಧಿಕೃತವಾಗಿ ಅಳವಡಿಸಿದ ಟೋಲ್‍ಗೇಟ್‍ಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಶಿಕಾರಿಪುರದ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ವತಿಯಿಂದ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು. ಶಿಕಾರಿಪುರ ಮಾರ್ಗವಾಗಿ ಹಾದುಹೋಗಿರುವ 57ನೇ ರಾಜ್ಯ ಹೆದ್ದಾರಿಯಾದ ಶಿವಮೊಗ್ಗ-ಹಾನಗಲ್ ನಡುವೆ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಟೋಲ್‍ನ್ನು ಕೂಡಲೇ ತೆಗೆದು ಹಾಕಬೇಕು ...

Read More »