Cnewstv.in / 17.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ.. ಬೆಂಗಳೂರು : ಇಂದು ಸಿಎಂ ಇಬ್ರಾಹಿಂರವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯರಾಗಿದ್ದ ಸಿ.ಎಂ. ಇಬ್ರಾಹಿಂ ಅವರು, ಪರಿಷತ್ ವಿರೋಧ ಪಕ್ಷದ ಸ್ಥಾನ ಕೈತಪ್ಪಿದ ಕಾರಣಕ್ಕೆ ಮುನಿಸಿಕೊಂಡು ಇತ್ತೀಚೆಗೆ ಜೆಡಿಎಸ್ ಸೇರಿದ್ದರು. ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ...
Read More »ಶಿವಮೊಗ್ಗ
ನಗರದೆಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್ ಗಳು. ಸಾರ್ವಜನಿಕರಿಗೆ, ವಾಹನ ಸವಾರರಿಗೆ ಕಿರಿಕಿರಿ..
Cnewstv.in / 17.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದೆಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್ ಗಳು. ಸಾರ್ವಜನಿಕರಿಗೆ, ವಾಹನ ಸವಾರರಿಗೆ ಕಿರಿಕಿರಿ.. ಶಿವಮೊಗ್ಗ : ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಗಿಡಮರ ಗಳಿಗಿಂತ ಹೆಚ್ಚಾಗಿ ಎಲ್ಲೆಂದರಲ್ಲಿ ಫ್ಲೆಕ್ಸ್ ಗಳನ್ನೇ ಕಾಣಬಹುದು.. ನಗರದ ಕೆಲವು ಮುಖ್ಯ ರಸ್ತೆಗಳು ಹಾಗೂ ವೃತ್ತಗಳು ಫ್ಲೆಕ್ಸ್ ಗಳಿಂದಲೇ ತುಂಬಿಹೋಗಿದೆ. ಅನಾಧಿಕೃತ ಫ್ಲೆಕ್ಸ್ ಅಳವಡಿಕೆ ಮಾಡಿರುವುದರಿಂದ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ. ಅದರಲ್ಲೂ ನಗರದ ಮುಖ್ಯ ರಸ್ತೆಯಾದ ಕೋಟ್ ವೃತ್ತದಿಂದ ಡಿವಿಎಸ್ ಕಾಲೇಜಿಗೆ ಹೋಗುವ ರಸ್ತೆಯ ...
Read More »ನಗರಾದ್ಯಂತ ಬಿರುಗಾಳಿ,ಗುಡುಗು, ಸಿಡಿಲು ಸಹಿತ ಮಳೆ. ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ.
Cnewstv.in / 16.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರಾದ್ಯಂತ ಬಿರುಗಾಳಿ,ಗುಡುಗು, ಸಿಡಿಲು ಸಹಿತ ಮಳೆ. ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ. ಶಿವಮೊಗ್ಗ : ಇಂದು ಮಧ್ಯಾಹ್ನದ ನಂತರ ನಗರಾದ್ಯಂತ ಬಿರುಗಾಳಿ ಸಹಿತ ಗುಡುಗು-ಸಿಡಿಲಿನ ಮಳೆಯಾಗಿದೆ. ಬೇಸಿಗೆಯ ಸುಡು ಬಿಸಿಲಿಗೆ ಹೈರಾಣಾಗಿದ್ದ ಜನರಿಗೆ ಅಕಾಲಿಕ ಮಳೆ ತಂಪೆರೆದಿದೆ ಆದರೆ ಜೋರಾಗಿ ಬೀಸಿದ ಗಾಳಿ, ಗುಡುಗು-ಸಿಡಿಲಿಗೆ ಜನ ನಡುಗಿದ್ದಾರೆ. ಮಳೆಯ ಪ್ರಮಾಣ ಕೊಂಚ ಕಡಿಮೆ ಇದ್ದರೂ ಸಹ ಗುಡುಗು-ಸಿಡಿಲಿನ ಆರ್ಭಟ ಇನ್ನೂ ಮುಂದುವರೆದಿದೆ. ಬಿರುಗಾಳಿಗೆ ಹೊಸಮನೆ ಬಡಾವಣೆಯ 4ನೇ ...
Read More »ಸಂತೋಷ್ ಪಾಟೀಲ್ ಪರವಾಗಿ ನಿಂತ ಜಿಲ್ಲಾ ವೀರಶೈವ – ಲಿಂಗಾಯತ ಸಮುದಾಯ..
Cnewstv.in / 16.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂತೋಷ್ ಪಾಟೀಲ್ ಪರವಾಗಿ ನಿಂತ ಜಿಲ್ಲಾ ವೀರಶೈವ – ಲಿಂಗಾಯತ ಸಮುದಾಯ.. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಇದೀಗ ಜಿಲ್ಲಾ ವೀರಶೈವ – ಲಿಂಗಾಯತ ಸಮುದಾಯದ ಮುಖಂಡರು ಸಂತೋಷ್ ಪಾಟೀಲ್ ಪರವಾಗಿ ನಿಂತಿದ್ದಾರೆ. ನೆನ್ನೆ ವೀರಶೈವ ಸಮಾಜದ ಪ್ರಮುಖರ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಸಂತೋಷ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅತನ ಕುಟುಂಬಕ್ಕೆ ಸಮಾಜದ ವತಿಯಿಂದ ದೇಣಿಗೆಯನ್ನು ಸಂಗ್ರಹಿಸುವ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಸಂತೋಷ್ ...
Read More »ಕೆ.ಎಸ್. ಈಶ್ವರಪ್ಪನವರ ಮನೆಗೆ ವಿವಿಧ ಮಠಾಧೀಶರ ಭೇಟಿ.
Cnewstv.in / 16.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ.ಎಸ್. ಈಶ್ವರಪ್ಪನವರ ಮನೆಗೆ ವಿವಿಧ ಮಠಾಧೀಶರ ಭೇಟಿ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆಎಸ್ ಈಶ್ವರಪ್ಪನವರ ಮನೆಗೆ ಇಂದು ವಿವಿಧ ಮಠಾಧೀಶರು ಭೇಟಿ ನೀಡಿ ಧೈರ್ಯ ತುಂಬಿದರು. ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ಚಿತ್ರದುರ್ಗದ, ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿ ಕನಕಗುರುಪೀಠ, ಜಗದ್ಗುರು ಡಾ.ಶ್ರೀ ಶಾಂತವೀರ ಮಹಾಸ್ವಾಮಿಜಿ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗ, ಜಗದ್ಗುರು ...
Read More »ಯಾವುದೇ ತಪ್ಪು ಮಾಡದ ಈಶ್ವರಪ್ಪನವರು ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ : ಬಿ.ಎಸ್.ಯಡಿಯೂರಪ್ಪ.
Cnewstv.in / 15.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯಾವುದೇ ತಪ್ಪು ಮಾಡದ ಈಶ್ವರಪ್ಪನವರು ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ : ಬಿ.ಎಸ್.ಯಡಿಯೂರಪ್ಪ. ಶಿವಮೊಗ್ಗ : ಯಾವುದೇ ತಪ್ಪು ಮಾಡದ ಕೆ.ಎಸ್.ಈಶ್ವರಪ್ಪ ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಿದ ವೇಳೆ, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಎರಡು ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಂಡು ಈಶ್ವರಪ್ಪ ನಿರಪರಾಧಿ ಎಂಬುದು ತಿಳಿಯಲಿದೆ. ಅವರು ...
Read More »ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ.
Cnewstv.in / 14.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ. ಶಿವಮೊಗ್ಗ : ಕೆ ಎಸ್ ಈಶ್ವರಪ್ಪನವರು ಸಚಿವ ಸ್ಥಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ. ಇಂದು ಸಂಜೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಮಾಡಿದ್ದ ಕೆಎಸ್ ಈಶ್ವರಪ್ಪನವರ ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪನವರು A1 ಆರೋಪಿಯಾಗಿ ದಾಖಲಾಗಿದ್ದಾರೆ. ಯಾರಿಗೂ ಇರಿಸು ಮುರಿಸು ಉಂಟು ಮಾಡಲು ...
Read More »KGF Chapter 2 : ಫ್ಯಾನ್ಸ ಶೋ ಅಬ್ಬರ ಹೇಗಿತ್ತು ಗೊತ್ತಾ ??
Cnewstv.in / 14.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. KGF Chapter 2 : ಫ್ಯಾನ್ಸ ಶೋ ಅಬ್ಬರ ಹೇಗಿತ್ತು ಗೊತ್ತಾ ?? ಶಿವಮೊಗ್ಗ : ಇಂದು ರಾಕಿಂಗ್ ಸ್ಟಾರ್ ಯಶ್ ಅಭಿನಯದ KGF 2 ಚಿತ್ರ ತೆರೆಕಂಡಿದ್ದು, ಅಭಿಮಾನಿಗಳು ಅದ್ದೂರಿಯಾಗಿ ಚಿತ್ರವನ್ನು ಸ್ವಾಗತಿಸಿದ್ದಾರೆ. ಶಿವಮೊಗ್ಗದ ಭರತ್ ಸಿನಿಮಾಸ್ ಮಲ್ಟಿಪ್ಲೆಕ್ಸ್ ಹಾಗೂ ಮಲ್ಲಿಕಾರ್ಜುನ, ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಚಿತ್ರ ರಿಲೀಸ್ ಆಗಿದ್ದು, ಈಗಾಗಲೇ ಎರಡು ದಿನಗಳ ಟಿಕೆಟ್ ಸೋಲ್ಡ್ ಔಟ್ ಅಗಿದೆ. ಬೆಳಿಗ್ಗೆ 6 ಗಂಟೆಗೆ ಮಲ್ಲಿಕಾರ್ಜುನ ಚಿತ್ರಮಂದಿರಲ್ಲಿ ಆರಂಭವಾದ ...
Read More »ಸಚಿವ ಕೆ.ಎಸ್.ಈಶ್ವರಪ್ಪನವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ..
Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಕೆ.ಎಸ್.ಈಶ್ವರಪ್ಪನವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ.. ಶಿವಮೊಗ್ಗ : ಸಚಿವ ಕೆ ಎಸ್ ಈಶ್ವರಪ್ಪ ನವರು ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಮುಗಿಸಿ ವಾಪಸ್ ಹೋಗುವಾಗ, ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ಕಾರಿಗೆ ಕಪ್ಪು ಬಾವುಟ ತೋರಿಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ...
Read More »ಸಚಿವ ಸ್ದಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಕೆ ಎಸ್ ಈಶ್ವರಪ್ಪ.
Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಸ್ದಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪನವರು ತಿಳಿಸಿದ್ದಾರೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೆಎಸ್ ಈಶ್ವರಪ್ಪನವರು ಪತ್ರಿಕಾಗೋಷ್ಠಿ ನಡೆಸಿದರು. ಇದು ಒಂದು ರಾಜಕೀಯ ಷಡ್ಯಂತರ. ನಾನು ರಾಜೀನಾಮೆ ಯಾವುದೇ ಕಾರಣಕ್ಕೂ ಕೊಡುವುದಿಲ್ಲ ...
Read More »
C News TV Kannada News Online in cnewstv