Breaking News

ಶಿವಮೊಗ್ಗ

ಸಂತೋಷ್ ಡೆತ್ ನೋಟ್ ಬರೆದಿಲ್ಲ : ಸಚಿವ ಕೆ.ಎಸ್ ಈಶ್ವರಪ್ಪ.

Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂತೋಷ್ ಡೆತ್ ನೋಟ್ ಬರೆದಿಲ್ಲ : ಸಚಿವ ಕೆ.ಎಸ್ ಈಶ್ವರಪ್ಪ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೆಎಸ್ ಈಶ್ವರಪ್ಪನವರು ಪತ್ರಿಕಾಗೋಷ್ಠಿ ನಡೆಸಿದರು. ಸಂತೋಷ್ ಡೆತ್ ನೋಟ್ ಬರದೇ ಇಲ್ಲ, ಡೆತ್ ನೋಟ್ ಬರೆದಿದ್ದಾರೆ ಎಂದು ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ನೀಡಬೇಕು ಅಂತ ಕಾಂಗ್ರೇಸ್ ನವರು ಒತ್ತಾಯಿಸುತ್ತಿದ್ದಾರೆ. ಗಣಪತಿಯವರ ಪ್ರಕರಣದಲ್ಲಿ ಅವರು ಸ್ವ ಅಕ್ಷರದಲ್ಲಿ ಡೆತ್ ನೋಟ್ ...

Read More »

ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಹಂಚಿಕೆ.

Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಹಂಚಿಕೆ. ಶಿವಮೊಗ್ಗ : ನಗರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್-2022ರ ಮಾಹೆಗೆ ಬಿಡುಗಡೆಯಾದ ಪಡಿತರಧಾನ್ಯವನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಿ ಬಿಡುಗಡೆ ಮಾಡಿದೆ. ಅಂತ್ಯೋದಯ ಪಡಿತರ ಚೀಟಿದಾರರ ಕುಟುಂಬಕ್ಕೆ ಎನ್‍ಎಫ್‍ಎಸ್‍ಎ ಯೋಜನೆಯಡಿ ...

Read More »

ಸಂತೋಷ ಆತ್ಮಹತ್ಯೆ ಪ್ರಕರಣ, ಸಚಿವ ಕೆ.ಎಸ್ ಈಶ್ವರಪ್ಪನವರಿಂದ ಪ್ರತಿಕ್ರಿಯೆ

Cnewstv.in / 13.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪನವರು ಕಾರಣ ಎಂದು ವಾಟ್ಸಪ್ ನಲ್ಲಿ ಮೆಸೇಜ್ ಮಾಡಿದ್ದು ಇದೀಗ ದೊಡ್ಡ ಸುದ್ದಿಯಾಗಿದೆ. ಸಂತೋಷ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ನೇರ ಆರೋಪ ಮಾಡಿ ಕಾಂಗ್ರೆಸ್ ಪಕ್ಷದವರು ಸಾಲು ಸಾಲು ಪ್ರತಿಭಟನೆಗಳು ಮಾಡುತ್ತಿದ್ದಾರೆ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆಎಸ್ ಈಶ್ವರಪ್ಪನವರು ನಾನು ಯಾವುದೇ ತಪ್ಪು ಮಾಡಿಲ್ಲ. ಸಂತೋಷ ವಿರುದ್ಧ ...

Read More »

ಸಚಿವ ಕೆ ಎಸ್ ಈಶ್ವರಪ್ಪನವರನ್ನು ಬಂಧಿಸುವಂತೆ SDPI ವತಿಯಿಂದ ಪ್ರತಿಭಟನೆ.

Cnewstv.in / 12.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಕೆ ಎಸ್ ಈಶ್ವರಪ್ಪನವರನ್ನು ಬಂಧಿಸುವಂತೆ SDPI ವತಿಯಿಂದ ಪ್ರತಿಭಟನೆ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪನವರೇ ನೇರ ಕಾರಣವಾಗಿದ್ದು ತಕ್ಷಣ ಅವರನ್ನು ಬಂಧಿಸುವಂತೆ ಒತ್ತಾಯಿಸಿ SDPI ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು. ತಕ್ಷಣವೇ ಅವರ ವಿರುದ್ಧ ಮೊಕದ್ದಮೆಯನ್ನು ದಾಖಲಿಸಿ ಬಂಧಿಸಬೇಕು ಎಂದರು. ಪ್ರತಿಭಟನೆಯಲ್ಲಿ SDPI ಜಿಲ್ಲಾಧ್ಯಕ್ಷರಾದ ಇಮ್ರಾನ್, ಸೇರಿದಂತೆ ಹಲವಾರು ...

Read More »

NSUI ವತಿಯಿಂದ ಪಂಜಿನ ಮೆರವಣಿಗೆ ಮೂಲಕ ಸಚಿವರ ಕಚೇರಿ ಮುತ್ತಿಗೆ ಯತ್ನ..

Cnewstv.in / 12.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. NSUI ವತಿಯಿಂದ ಪಂಜಿನ ಮೆರವಣಿಗೆ ಮೂಲಕ ಸಚಿವರ ಕಚೇರಿ ಮುತ್ತಿಗೆ ಯತ್ನ.. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪನವರೇ ನೇರ ಕಾರಣ ಎಂದು ಆಪಾದಿಸಿ ಜಿಲ್ಲಾ NSUI ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಶಿವಪ್ಪ ನಾಯಕ ವೃತ್ತ ದಿಂದ ಸಚಿವ ಕೆಎಸ್ ಈಶ್ವರಪ್ಪನವರ ಕಚೇರಿಯ ವರೆಗೂ ಪಂಜಿನ ಮೆರವಣಿಗೆಯ ಮೂಲಕ ಹೊರಟು ಮುತ್ತಿಗೆ ಹಾಕಲು ಯತ್ನಿಸಿದರು. ಅದರೆ ಪೋಲಿಸರು ಮಧ್ಯದಲ್ಲಿ ಮುತ್ತಿಗೆಯನ್ನು ತಡೆದರು. ಈ ...

Read More »

ಗುತ್ತಿಗೆದಾರ ಸಂತೋಷ ಅತ್ಮಹತ್ಯೆ ಪ್ರಕರಣ : ಯುವ ಕಾಂಗ್ರೆಸ್ ನಿಂದ ಕೆ.ಎಸ್ ಈಶ್ವರಪ್ಪ ಮನೆ ಮುತ್ತಿಗೆ ಯತ್ನ.

Cnewstv.in / 12.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುತ್ತಿಗೆದಾರ ಸಂತೋಷ ಅತ್ಮಹತ್ಯೆ ಪ್ರಕರಣ : ಯುವ ಕಾಂಗ್ರೆಸ್ ನಿಂದ ಕೆ.ಎಸ್ ಈಶ್ವರಪ್ಪ ಮನೆ ಮುತ್ತಿಗೆ ಯತ್ನ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸಚಿವ ಕೆ ಎಸ್ ಈಶ್ವರಪ್ಪ ನವರ ಮನೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.   ಸಚಿವ ಕೆಎಸ್ ಈಶ್ವರಪ್ಪನವರ ವಿರುದ್ಧ 40 % ಲಂಚ ಪಡೆದ ಆರೋಪ ಮಾಡಿದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...

Read More »

ಸಂತೋಷ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ತಕ್ಷಣವೇ ಈಶ್ವರಪ್ಪನವರು ರಾಜೀನಾಮೆ ನೀಡಬೇಕು : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್.

Cnewstv.in / 12.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂತೋಷ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ತಕ್ಷಣವೇ ಈಶ್ವರಪ್ಪನವರು ರಾಜೀನಾಮೆ ನೀಡಬೇಕು : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್. ಶಿವಮೊಗ್ಗ : ಸಚಿವ ಕೆ ಎಸ್ ಈಶ್ವರಪ್ಪ ನವರ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಅವರು ಈಶ್ವರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಅತ್ಯಂತ ...

Read More »

ಮಲೆನಾಡಿನ ಸಾಂಪ್ರದಾಯಿಕ ಮೀನು ಶಿಕಾರಿ..ಜನವೋ ಜನ..

Cnewstv.in / 11.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಲೆನಾಡಿನ ಸಾಂಪ್ರದಾಯಿಕ ಮೀನು ಶಿಕಾರಿ..ಜನವೋ ಜನ.. ಶಿವಮೊಗ್ಗ : ಮಲೆನಾಡಿನ ಸಾಂಪ್ರದಾಯಿಕ ಮೀನು ಶಿಕಾರಿ ಸಾಗರದ ಅನಂದಪುರದ ಚನ್ನಶೆಟ್ಟಿಕೊಪ್ಪದ, ಚನ್ನಮ್ಮಾಜಿ ಕೆರೆಯಲ್ಲಿ ನಡೆಯಿತು. ಬೇಸಿಗೆ ಆರಂಭವಾಗಿ ಕೆರೆಯಲ್ಲಿ ನೀರು ಕಡಿಮೆಯಾಗುತ್ತಿದ್ದಂತೆ ಈ ಸಾಂಪ್ರದಾಯಿಕ ಮೀನು ಶಿಕಾರಿ ಆರಂಭವಾಗುತ್ತದೆ. ಕೆರೆಗಳಲ್ಲಿ ಮೀನುಗಳನ್ನು ಬೇಟೆಯಾಡಲು ಬೇಸಿಗೆ ಸಮಯದಲ್ಲಿ ದಿನವನ್ನು ನಿಗದಿ ಮಾಡುತ್ತಾರೆ. ಅಂದು ಗ್ರಾಮಸ್ಥರು ಮಂಕ್ರಿ, ಕುಣಿಯನ್ನು ಉಪಯೋಗಿಸಿ ಮೀನುಗಳನ್ನು ಹಿಡಿತಾರೆ. ಕೋವಿಡ್ ನಿಂದ ಕಳೆದ ಎರಡು ವರ್ಷಗಳಿಂದ ಈ ಕೆರೆಯಲ್ಲಿ ...

Read More »

ಪವಿತ್ರವನದ ವಾಯುವಿಹಾರ ಸಮಯವನ್ನು ಹೆಚ್ಚಿಸುವಂತೆ ಮನವಿ.

Cnewstv.in / 11.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪವಿತ್ರವನದ ವಾಯುವಿಹಾರ ಸಮಯವನ್ನು ಹೆಚ್ಚಿಸುವಂತೆ ಮನವಿ. ಸಾಗರ : ಪವಿತ್ರವನದ ವಾಯುವಿಹಾರ ಸಮಯವನ್ನು ಹೆಚ್ಚಿಸುವಂತೆ ಸ್ಥಳೀಯ ನಾಗರೀಕರು ಮನವಿ ಮಾಡಿದ್ದಾರೆ. ನಗರದ ವರದಹಳ್ಳಿ ರಸ್ತೆಯಲ್ಲಿರುವ ಪವಿತ್ರವನ ಸಂಜೆ 6 ಗಂಟೆಗೆ ಕ್ಲೋಸ್ ಆಗುತ್ತಿದೆ. ಶನಿವಾರ ಹಾಗೂ ಭಾನುವಾರದಂದು ಅತಿಹೆಚ್ಚಿನ ಸಂಖ್ಯೆಯಲ್ಲಿ ಸಾಗರದ ನಾಗರಿಕರು ಇಲ್ಲಿ ವಿಹಾರಕ್ಕೆ ಎಂದು ಆಗಮಿಸುತ್ತಾರೆ. ಸಂಜೆ 6 ಕ್ಕೆ ವನ ವಿಹಾರವನ್ನು ಕ್ಲೋಸ್ ಮಾಡಿದರೆ ಸಾಕಷ್ಟು ನಾಗರಿಕರಿಗೆ ತೊಂದರೆಯಾಗುತ್ತಿದ್ದು ಕನಿಷ್ಠಪಕ್ಷ ಸಂಜೆ 7 ಗಂಟೆ ...

Read More »

ಚಿರತೆ ದಾಳಿಯಿಂದ ಮಾಲೀಕನನ್ನು ರಕ್ಷಿಸಿದ ಸಾಕುನಾಯಿ.

Cnewstv.in / 10.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿರತೆ ದಾಳಿಯಿಂದ ಮಾಲೀಕನನ್ನು ರಕ್ಷಿಸಿದ ಸಾಕುನಾಯಿ. ಶಿವಮೊಗ್ಗ : ಚಿರತೆ ದಾಳಿಗೆ ತುತ್ತಾಗುತ್ತಿದ್ದ ಮಾಲೀಕನನ್ನು ಸಾಕುನಾಯಿಗಳು ರಕ್ಷಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿ ಸಮೀಪ ನಡೆದಿದೆ. ಬಂಗಾರಪ್ಪ ಎಂಬುವವರು ತನ್ನ ಸಾಕುನಾಯಿಗಳ ಜೊತೆಯಲ್ಲಿ ಕಾಡಿಗೆ ಸೌದೆ ತರಲು ಹೋದಾಗ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿ ನಡೆಸುತ್ತಿದ್ದಂತೆ ಸಾಕುನಾಯಿಗಳು ಚಿರತೆಯ ಮೇಲೆ ಪ್ರತಿದಾಳಿ ನಡೆಸಿ, ಮಾಲೀಕನ ಪ್ರಾಣವನ್ನು ಉಳಿಸಿದೆ. ಚಿರತೆ ದಾಳಿಯಿಂದಾಗಿ ಬಂಗಾರಪ್ಪನವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ...

Read More »