Cnewstv.in / 30.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮರುಜೀವ ಪಡೆದ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿ. ಶಿವಮೊಗ್ಗ : ನರೇಗಾ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ಪಿಳ್ಳೆಂಗೆರೆ ಗ್ರಾಮದಲ್ಲಿರುವ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿಯನ್ನು ಪುನಶ್ಚೇತನಗೊಳಿಸಿರುವುದರಿಂದ ಕಲ್ಯಾಣಿಗೆ ಮರುಜೀವ ಬಂದು ರಮಣೀಯವಾಗಿ ಕಾಣುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “100 ದಿನ ಜಲಶಕ್ತಿ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಜಲ ಮೂಲಗಳನ್ನು ಗುರುತಿಸಿ ಪುನಶ್ಚೇತನಗೊಳಿಸುವ ಉದ್ದೇಶದಿಂದ ಪಿಳ್ಳಂಗೆರೆ ...
Read More »ಶಿವಮೊಗ್ಗ
ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಗಂಧರ್ವ ಶ್ರೀ ಹೆಚ್.ಅರ್ ಕೇಶವಮೂರ್ತಿ.
Cnewstv.in / 29.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಗಂಧರ್ವ ಶ್ರೀ ಹೆಚ್.ಅರ್ ಕೇಶವಮೂರ್ತಿ. ನವದೆಹಲಿ : ಗಮಕ ಕಲಾವಿದರಾದ ಗಂಧರ್ವ ಶ್ರೀ ಎಚ್. ಅರ್. ಕೇಶವಮೂರ್ತಿಯವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. 2022 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಷ್ಟ್ರಪತಿ ಭವನದಲ್ಲಿ ನಡೆಸಲಾಯಿತು. ಶಿವಮೊಗ್ಗದ ಮತ್ತೂರಿನ ಗಮಕ ಗಂಧರ್ವ ಶ್ರೀ ಹೆಚ್.ಅರ್. ಕೇಶವಮೂರ್ತಿಯವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 74 ಸಾಧಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಪದ್ಮ ...
Read More »ತೀರ್ಥಹಳ್ಳಿ ರಾಷ್ಟೀಯ ಹೆದ್ದಾರಿಯ ಎರಡು ಕಾಮಗಾರಿಗಳಿಗೆ ಕೇಂದ್ರ ಸರಕಾರ ಒಟ್ಟು ರೂಪಾಯಿ 156 ಕೋಟಿ ರೂಪಾಯಿ ಮಂಜೂರು.
Cnewstv.in / 29.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೀರ್ಥಹಳ್ಳಿ ರಾಷ್ಟೀಯ ಹೆದ್ದಾರಿಯ ಎರಡು ಕಾಮಗಾರಿಗಳಿಗೆ ಕೇಂದ್ರ ಸರಕಾರ ಒಟ್ಟು ರೂಪಾಯಿ 156 ಕೋಟಿ ರೂಪಾಯಿ ಮಂಜೂರು. ಬೆಂಗಳೂರು : ಹಲವು ಅಪಘಾತ ಗಳಿಗೆ ಹಾಗೂ ಸಾವು ನೋವುಗಳಿಗೆ ಕಾರಣವಾಗಿದ್ದ , ತೀರ್ಥಹಳ್ಳಿ-ಶಿವಮೊಗ್ಗ ರಾಷ್ಟೀಯ ಹೆದ್ದಾರಿ ಯಲ್ಲಿ ಬರುವ, ಭಾರತೀಪುರ ಹೇರ್ ಪಿನ್ ತಿರುವನ್ನು ತಪ್ಪಿಸಿ, ಅತ್ಯಾಧುನಿಕ ಮೇಲ್ಸುತೇವೆ ನಿರ್ಮಾಣ ಕಾಮಗಾರಿಗೆ , ಕೇಂದ್ರ ಸರಕಾರದ ಹೆದ್ದಾರಿ ಮಂತ್ರಾಲಯ, ಅನುಮತಿ ನೀಡಿದ್ದು, ೫೮ ಕೋಟಿ ರೂಪಾಯಿಗಳ ವೆಚ್ಚದ ಈ ...
Read More »SSLC ಪರೀಕ್ಷಾ ಕೇಂದ್ರದಲ್ಲಿ ಜೇನುದಾಳಿ, ಕೆಲಕಾಲ ಗೊಂದಲದ ವಾತಾವರಣ.
Cnewstv.in / 28.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SSLC ಪರೀಕ್ಷಾ ಕೇಂದ್ರದಲ್ಲಿ ಜೇನುದಾಳಿ, ಕೆಲಕಾಲ ಗೊಂದಲದ ವಾತಾವರಣ. ಶಿವಮೊಗ್ಗ : SSLC ಪರೀಕ್ಷೆ ಕೇಂದ್ರದಲ್ಲಿ ಜೇನುಹುಳುಗಳು ದಾಳಿ ನಡೆಸಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಗರದ ಮೇರಿ ಇಮ್ಯಾಕ್ಯುಲೇಟ್ ಪ್ರೌಢಶಾಲೆಯಲ್ಲಿ ಜೇನು ಹುಳುಗಳು ದಾಳಿಯನ್ನು ನಡೆಸಿದ ದಾಳಿಯಿಂದ ಐವರು ವಿದ್ಯಾರ್ಥಿಗಳು ಹಾಗೂ ಕೆಲವು ಪೋಷಕರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವಿಷಯ ತಿಳಿಯುತ್ತಿದ್ದಂತೆ ಡಿಡಿಪಿಐ ರಮೇಶ್ ಹಾಗೂ ಸಿಇಒ ವೈಶಾಲಿ ಅವರು ಭೇಟಿ ನೀಡಿದರು. ಶಾಲೆಯಲ್ಲಿ ...
Read More »ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ, ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು
Cnewstv.in / 26.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ, ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು.. ಶಿವಮೊಗ್ಗ : ಸಾಗರ ತಾಲೂಕಿನಲ್ಲಿ ನಿರಂತರವಾಗಿ ಮೆಸ್ಕಾಂ ಲೈನ್ ಮ್ಯಾನ್ ಗಳ ವಿದ್ಯುತ್ ಅಪಘಾತದಿಂದ ಸಾವು ನೋವು ಸಂಭವಿಸುತ್ತಿದ್ದರೂ ಮೆಸ್ಕಾಂ ಅಧಿಕಾರಿಗಳು ಮಾತ್ರ ಗುಪ್ ಚುಪ್ ಆಗಿರುವುದು ಅನೇಕ ಸಂದೇಹಗಳಿಗೆ ಅಹ್ವಾನ ನೀಡಿದಂತಾಗಿದೆ.. ಮೆಸ್ಕಾಂ ಲೈನ್ ಮ್ಯಾನ್ ಗಳ ಜೀವ – ಜೀವನ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದರೂ, ಮೆಸ್ಕಾಂ ಅಧಿಕಾರಿಗಳು ಲೈನ್ ಮ್ಯಾನ್ ಗಳಿಗೆ ಸೂಕ್ತ ಭದ್ರತೆ ...
Read More »ಬಾಲಗೌರವ ಮತ್ತು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Cnewstv.in / 25.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಲಗೌರವ ಮತ್ತು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಿಂದ ಕೊಡಮಾಡುವ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ, ಬಹುಮುಖ ಪ್ರತಿಭೆ, ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನ ಮುಂತಾದ ಕ್ಷೇತ್ರಗಳಲ್ಲಿ ...
Read More »ಶಿವಮೊಗ್ಗ ಬಸ್ ನಿಲ್ದಾಣನಲ್ಲಿ ಮುಂದುವರೆದ ಲಾಪ್ ಟಾಪ್ ಕಳ್ಳತನ..
Cnewstv.in / 24.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಬಸ್ ನಿಲ್ದಾಣನಲ್ಲಿ ಮುಂದುವರೆದ ಲಾಪ್ ಟಾಪ್ ಕಳ್ಳತನ.. ಶಿವಮೊಗ್ಗ : ನಗರದ KSTTC ಬಸ್ ನಿಲ್ದಾಣದಲ್ಲಿ ಲ್ಯಾಪ್ ಟಾಪ್ ಕಳ್ಳತನವಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಬಾಗಲಕೋಟೆ ಮೂಲದ ವಿದ್ಯಾರ್ಥಿನಿಯೊಬ್ಬರು ಚಿಕ್ಕಮಂಗಳೂರಿಗೆ ಹೋಗಬೇಕಿದ್ದು, ಈ ಮಧ್ಯೆ ಇಂದು ಬೆಳಿಗ್ಗೆ ಜಾವ ಶಿವಮೊಗ್ಗದ KSRTC ಬಸ್ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನಂತರ ಬಸ್ಸಿನ ನಿರ್ವಾಹಕರಿಗೆ ತಿಳಿಸಿ ಶೌಚಾಲಯಕ್ಕೆ ಹೋಗಿ ಬರುವುದರಲ್ಲಿ ಲ್ಯಾಪ್ ಟಾಪ್ ಕಳ್ಳತನವಾಗಿದೆ. ಅಲ್ಲದೆ ಲ್ಯಾಪ್ ಟಾಪ್ ಬ್ಯಾಗಿನಲ್ಲಿದ್ದ ...
Read More »ಆನಂದಪುರ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು.
Cnewstv.in / 23.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆನಂದಪುರ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು. ಶಿವಮೊಗ್ಗ : ಆನಂದಪುರ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಲಗುಂಡಿಯ ಮೆಣಸಿನ ಸರ ಬಳಿ KA 19 ME 932 ನೋಂದಣಿಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ...
Read More »ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ, ದರ್ಶನಕ್ಕೆ ಆಗಮಿಸುತ್ತಿರುವ ಸಾವಿರಾರು ಭಕ್ತರು.
Cnewstv.in / 23.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ, ದರ್ಶನಕ್ಕೆ ಆಗಮಿಸುತ್ತಿರುವ ಸಾವಿರಾರು ಭಕ್ತರು. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರಾಮಹೋತ್ಸವದಲ್ಲಿ ದೇವಿಯ ದರ್ಶನಕ್ಕೆಂದು ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ನೆನ್ನೆ ದೇವಿಯ ತವರು ಮನೆ ಅಂದರೆ ಗಾಂಧಿಬಜಾರ್ ನಲ್ಲಿ ಪ್ರತಿಷ್ಠಾಪಿಸಲಾಗಿತ್ತು. ರಾತ್ರಿ ಮೆರವಣಿಗೆ ಮೂಲಕ ಕೋಟೆ ರಸ್ತೆಯ ಮಾರಿ ಗದ್ದುಗೆಗೆ ಕರೆತಂದು ಕೂರಿಸಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಆಗಮಿಸಿದ್ದರು. ಇಂದು ಕೂಡಾ ಬೆಳಗಿನಿಂದಲೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ...
Read More »ಕೋಟೆ ಶ್ರೀ ಮಾರಿಕಾಂಬ ಮಡಿಲಲ್ಲಿ ಅಪ್ಪು ಫೋಟೋ.
Cnewstv.in / 22.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಮಡಿಲಲ್ಲಿ ಅಪ್ಪು ಫೋಟೋ. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ಇಂದು ತಾಯಿಯಮಡಿಲಲ್ಲಿ ಅಪ್ಪು ಫೋಟೋ ವೈರಲ್ ಆಗಿದೆ. ದಿ. ನಟ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಇಂದು ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಪುನೀತ್ ರಾಜಕುಮಾರ್ ಫೋಟೋವನ್ನ ತಾಯಿಯ ಬಳಿ ಇಟ್ಟು ಪೂಜೆ ಮಾಡಿಸಿದ್ದಾರೆ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ಒದಿ : ...
Read More »
C News TV Kannada News Online in cnewstv