Breaking News

ಶಿವಮೊಗ್ಗ

ಕೋಟೆ ಶ್ರೀ ಮಾರಿಕಾಂಬ ದೇವಿಗೆ ಪ್ರಥಮ ಪೂಜೆ. ಜಾತ್ರಾ ಮಹೋತ್ಸಕ್ಕೆ ಚಾಲನೆ.

Cnewstv.in / 22.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ದೇವಿಗೆ ಪ್ರಥಮ ಪೂಜೆ. ಜಾತ್ರಾ ಮಹೋತ್ಸಕ್ಕೆ ಚಾಲನೆ. ಶಿವಮೊಗ್ಗ : ಇಂದು ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಜಾತ್ರೆಯ ಮೊದಲ ದಿನವಾದ ಇಂದು ತಾಯಿಯ ತವರು ಮನೆ ಅಂದರೆ ಗಾಂಧಿ ಬಜಾರ್ ನಲ್ಲಿ ದೇವಿಯನ್ನು ಪ್ರತಿಷ್ಠಾಪನೆಯನ್ನು ಮಾಡಿ ಬೆಳಗಿನ ಜಾವ ಪ್ರಥಮ ಪೂಜೆ ಮಾಡಲಾಯಿತು. ಬ್ರಹ್ಮಣ ಸಮಾಜದ ನಾಡಿನ ಕುಟುಂಬದವರು ದೇವಿಗೆ ಪ್ರಥಮ ಪೂಜೆಯನ್ನು ಸಲ್ಲಿಸಿದರು. ಇಂದು ...

Read More »

ಶಿವಮೊಗ್ಗ : ಗುಡುಗು ಸಹಿತ ಮಳೆ, ತಂಪಾದ ವಾತಾವರಣ.‌

Cnewstv.in / 21.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಗುಡುಗು ಸಹಿತ ಮಳೆ, ತಂಪಾದ ವಾತಾವರಣ.‌ ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ಬೇಸಿಗೆಯ ಸುಡುಬಿಸಿಲಿಗೆ ನಗರದ ಜನರು ಹೈರಾಣಾಗಿದ್ದರು. ಇಂದು ಮಧ್ಯಾಹ್ನ ಮಳೆ ಸುರಿದಿದ್ದು ತಂಪಾದ ವಾತಾವರಣ ನಿರ್ಮಾಣವಾಗಿದೆ. ಇಂದು ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿದ್ದು ಸಂಜೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಸದ್ಯ ಶಿವಮೊಗ್ಗ ಕೂಲ್ ಕೂಲ್ ಆಗಿದೆ.. ಇನ್ನು ಕೆಲವು ಕಡೆ ...

Read More »

ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಪ್ರಯುಕ್ತ ನಗರದಲ್ಲಿ ವಾಹನಗಳ ಮಾರ್ಗ ಬದಲಾವಣೆ..

Cnewstv.in / 21.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಪ್ರಯುಕ್ತ ನಗರದಲ್ಲಿ ವಾಹನಗಳ ಮಾರ್ಗ ಬದಲಾವಣೆ.. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವರ ಜಾತ್ರಾ ಮಹೋತ್ಸವವು ಮಾರ್ಚ್ 22 ರಿಂದ ಮಾರ್ಚ್ 23 ರವರೆಗೆ ಜರುಗಲಿದ್ದು, ಈ ಸಂಧರ್ಭದಲ್ಲಿ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ಜಾತ್ರಾ ಮಹೋತ್ಸವ ಪ್ರಯುಕ್ತ ರಾಜಬೀದಿ ಉತ್ಸವ, ಸಾಂಸ್ಕøತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ...

Read More »

ನಮ್ಮ ಬಡಾವಣೆಗೆ ಮದ್ಯದಂಗಡಿ ಬೇಡ..

Cnewstv.in / 21.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಬಡಾವಣೆಗೆ ಮದ್ಯದಂಗಡಿ ಬೇಡ.. ಶಿವಮೊಗ್ಗ : ನಗರದ ಗೋಪಾಲಗೌಡ ಬಡಾವಣೆಯಲ್ಲಿ ಮದ್ಯದಂಗಡಿ ಸ್ಥಳಾಂತರಕ್ಕೆ ಅವಕಾಶ ನೀಡಿರುವುದನ್ನು ನಿರಾಕರಿಸಿ, ನಿವಾಸಿಗಳ ಸಂಘದ ವತಿಯಿಂದ ಅಬಕಾರಿ ಕಛೇರಿಯ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಈ ಹಿಂದೆಯೇ ಜಿಲ್ಲಾಧಿಕಾರಿಗಳಿಗೆ ಹಾಗೂ ಡಿಬ್ಯೂಟಿ ಕಮಿಷನರ್ ಎಕ್ಸ್‌ಚೇಂಜ್ ಇವರಿಗೆ ಮನವಿ ಪತ್ರವನ್ನು ನೀಡಿ ಯಾವುದೇ ಒತ್ತಡಕ್ಕೂ ಮಣಿಯದೆ ಬಡಾವಣೆಯಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದೆಂದು ಆಗ್ರಹಿಸಿ, ಮನವಿ‌ಸಲ್ಲಿಸಿ ಅಬಕಾರಿ ಉಪ ಆಯುಕ್ತ ಕಛೇರಿಯಿಂದ ...

Read More »

ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ಧತೆ.

Cnewstv.in / 21.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ಧತೆ. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದೆ. ಇಡೀ ರಾಜ್ಯದ ಗಮನ ಸೆಳೆದಿರುವ ಪ್ರಸಿದ್ಧ ಹಬ್ಬಗಳಲ್ಲೊಂದಾದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುತ್ತದೆ. ಶಿವಮೊಗ್ಗ ನಗರದ ಜನ ಸಡಗರ-ಸಂಭ್ರಮ, ಭಕ್ತಿಯಿಂದ ಆಚರಿಸುವ ಹಬ್ಬ. ಮಾರಿಕಾಂಬಾ ದೇವಿಯ ಮೂಲಸ್ಥಾನ ಅಥವಾ ತವರುಮನೆ ಎಂದು ಕರೆಯುವ ಗಾಂಧಿಬಜಾರ್ ನಲ್ಲಿ ಹಬ್ಬದ ವಾತಾವರಣ ...

Read More »

ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸಚಿವ ಡಾ.ನಾರಾಯಣ ಗೌಡ

Cnewstv.in / 20.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸಚಿವ ಡಾ.ನಾರಾಯಣ ಗೌಡ. ಶಿವಮೊಗ್ಗ : ಹೊಳೆಹೊನ್ನೂರಿನಲ್ಲಿರುವ 30ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನು 50 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು. ಇಂದು ಹೊಳೆಹೊನ್ನೂರಿನಲ್ಲಿ 30 ಹಾಸಿಗೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಹಾಗೂ ಸಿಬ್ಬಂದಿಗಳ ವಸತಿಗೃಹಗಳನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ...

Read More »

ಬಂಜಾರ ಮಹಿಳಾ ತರಬೇತಿ ಹಾಗೂ ವಸತಿ ನಿಲಯದ ಉದ್ಘಾಟನೆ.

Cnewstv.in / 20.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಂಜಾರ ಮಹಿಳಾ ತರಬೇತಿ ಹಾಗೂ ವಸತಿ ನಿಲಯದ ಉದ್ಘಾಟನೆ. ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಹಾಗೂ ಶಿವಮೊಗ್ಗ ಜಿಲ್ಲಾ ಬಂಜಾರ ಮಹಿಳಾ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಮಹಿಳಾ ತರಬೇತಿ ಹಾಗೂ ವಸತಿ ನಿಲಯದ ಉದ್ಘಾಟನಾ ಸಮಾರಂಭವನ್ನು ಇಂದು ಬೆಳಗ್ಗೆ ಜಯನಗರದ ರಸ್ತೆಯ ರೆಡ್ಡಿ ಬಡಾವಣೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ...

Read More »

ಹಳೇ ದ್ವೇಷದ ಹಿನ್ನೆಲೆಯಲ್ಲಿ NT ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ.

Cnewstv.in / 20.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಳೇ ದ್ವೇಷದ ಹಿನ್ನೆಲೆಯಲ್ಲಿ NT ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ. ಶಿವಮೊಗ್ಗ : ಹಳೆ ದ್ವೇಷದ ಹಿನ್ನೆಲೆಯಲ್ಲಿ ಇನ್ನೂ ರಸ್ತೆಯಲ್ಲಿ ಬಿಟ್ಟಿರುವ ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕಾರ್ ಪಾರ್ಕಿಂಗ್ ವಿಚಾರವಾಗಿ ಜಿಕೃಲ್ಲಾ ಖಾನ್ ಮತ್ತು ಗ್ಯಾಸ್ ಇಮ್ರಾನ್ ನಡುವೆ ಜಗಳವಾಗಿತ್ತು, ನಂತಹ ಇಮ್ರಾನ್ ತಂದೆ ಅಯೂಬ್ ಖಾನ್ ರವರು ಜಿಕೃಲ್ಲಾ ಖಾನ್ ಗ್ಯಾಸ್ ಅಂಗಡಿಗೆ ಬಂದು ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆಂದು ದೂರು ನೀಡಿದ್ದರೂ ಹಾಗೂ ...

Read More »

ಬಿಎಡ್ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸಿ – ಜಿಲ್ಲಾ NSUI

Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಎಡ್ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸಿ – ಜಿಲ್ಲಾ NSUI ಶಿವಮೊಗ್ಗ : ಬಿಎಡ್ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸುವಂತೆ ಹಾಗೂ ಸರ್ಕಾರಿ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಜಿಲ್ಲಾಧಿಕಾರಿಗಳ‌ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ಕೋಟಾದಲ್ಲಿ ಬಿಎಡ್ ಪದವಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ...

Read More »

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ.

Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ. ಶಿವಮೊಗ್ಗ : ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು. ಅವರು ಇಂದು ಆನೆಗಳಿಂದ ಹಾನಿಗೊಳಗಾದ ಕೀಗಡಿ ಗ್ರಾಮದ ರೈತರ ತೋಟಕ್ಕೆ ...

Read More »