Breaking News

ಶಿವಮೊಗ್ಗ

ನಗರದಲ್ಲಿ ಹೋಳಿ.

Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಹೋಳಿ. ಶಿವಮೊಗ್ಗ : ಫಾಲ್ಗುಣ ಮಾಸದ ಶುಕ್ಲ ಪಕ್ಷದ ಪೂರ್ಣಿಮೆಯಂದು ಹೋಳಿಹಬ್ಬ ಅಥವಾ ಕಾಮನಹಬ್ಬವನ್ನು ಆಚರಿಸುತ್ತಾರೆ. ಉತ್ತರ ಭಾರತದಲ್ಲಿ ಈ ಹಬ್ಬಕ್ಕೆ ಹೆಚ್ಚು ಮಹತ್ವವಿದೆ. ನಗರದಲ್ಲಿ ಇಂದು ಹೋಳಿ ಹಬ್ಬವನ್ನು ಆಚರಣೆ ಮಾಡಲಾಯಿತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೋಳಿ ಆಚರಿಸಿದವರ ಸಂಖ್ಯೆ ಕಡಿಮೆಯಾಗಿತ್ತು. ಪ್ರತಿವರ್ಷ ನಗರದ ಪ್ರಮುಖ ರಸ್ತೆಗಳಲ್ಲಿ ವಿಜ್ರಂಭಣೆಯಿಂದ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿತ್ತು.‌ ಅದರೆ ಈ ಬಾರಿ ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ...

Read More »

ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ ಶಿವಮೊಗ್ಗ : ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಅಗಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ನಗರದ ಅನುಪಿನಕಟ್ಟೆಯ ಖಾಸಗಿ ಶಾಲೆಯ ವಸತಿ ನಿಲಯದಲ್ಲಿ ರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಆಗಿದೆ. ಗ್ಯಾಸ್ ವಾಸನೆ ಬಂದ ಕೂಡಲೇ ವಸತಿ ನಿಲಯದ ಸಿಬ್ಬಂದಿಗಳು ಅಗ್ನಿಶಾಮಕದಳದವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ...

Read More »

ಕಸಾಯಿಖಾನೆಯಿಂದ ಗೋವುಗಳ ರಕ್ಷಣೆ ಮಾಡಿದ ಕೋಟೆ ಪೊಲೀಸ್ ಠಾಣಾ ಅಧಿಕಾರಿಗಳು..

Cnewstv.in / 17.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಸಾಯಿಖಾನೆಯಿಂದ ಗೋವುಗಳ ರಕ್ಷಣೆ ಮಾಡಿದ ಕೋಟೆ ಪೊಲೀಸ್ ಠಾಣಾ ಅಧಿಕಾರಿಗಳು.. ಶಿವಮೊಗ್ಗ : ನಗರದ ಕೋಟೆ ಪೊಲೀಸ್ ಠಾಣಾ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಸಾಯಿಖಾನೆಯಿಂದ 39 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಪೋಲಿಸರು ಖಚಿತ ಮಾಹಿತಿಯ ಮೇರೆಗೆ ಲಷ್ಕರ್ ಮೊಹಲ್ಲಾದ ರಫೀಕ್ ಎಂಬುವವರಿಗೆ ಸೇರಿದ ಶೆಡ್ ನಿಂದ 22 ಹಸುಗಳನ್ನು ಹಾಗೂ ವಾಸಿಂ ಖಾನ್ ಎಂಬುವರಿಂದ 17 ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಶಬ್-ಎ-ಬರಾತ್ (Shab-e-Barat)/ಹಬ್ಬಗಾಗಿ ಹಸುಗಳನ್ನು ಬಂಧಿಸಿಟ್ಟಿದ್ದರು ಎಂದು ...

Read More »

ಕಾರ್ಗಿಲ್ : ಅಪ್ಪು ಅಮರ…

Cnewstv.in / 17.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಗಿಲ್ : ಅಪ್ಪು ಅಮರ… ಶಿವಮೊಗ್ಗ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಇಂದು ಅವರ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಸಾಗರದ ಕಾರ್ಗಿಲ್ ಪಟ್ಟಣದಲ್ಲಿ ಅಪ್ಪು ಅಭಿಮಾನಿಗಳು ಅಪ್ಪುವಿನ ಹುಟ್ಟಿದ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಅಪ್ಪುವಿನ ದೊಡ್ಡ ಕಟೌಟ್ ಮಾಡಿ ಅದಕ್ಕೆ ಗುಲಾಬಿ ಹೂವಿನ ಹಾರವನ್ನು ಹಾಕಿ, ಅಭಿಮಾನಿಗಳಿಗೆ ಸಿಹಿ ಹಂಚಿದರು. ಸುಮಾರು 200 ಜನರಿಗೆ ಬೆಳಗಿನ ಉಪಹಾರವನ್ನು ವಿತರಿಸಿದರು. ಅಪ್ಪುವಿನ ಕೊನೆಯ ಚಿತ್ರ ಜೇಮ್ಸ್ ...

Read More »

ಶಿವಮೊಗ್ಗ – ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ.

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ – ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಕ್ರಾಸಿಂಗ್ ಗೇಟ್ ನಂ.34 ರಲ್ಲಿ ರೈಲ್ವೆ ಓವರ್‍ಬ್ರಿಡ್ಜ್(ಆರ್‍ಓಬಿ) ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗದಂತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ ನಗರ ಸಾರಿಗೆ ಬಸ್‍ಗಳು, ಕಾರು, ಟ್ಯಾಕ್ಸಿ ಮತ್ತು ಲಘು ವಾಹನಗಳು ...

Read More »

ಕೋಟೆ ಶ್ರೀ ಮಾರಿಕಾಂಬ ಜಾತ್ರೆ : 5 ದಿನಗಳ ವಿವರ :

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆ : 5 ದಿನಗಳ ವಿವರ. ಶಿವಮೊಗ್ಗ : ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸಕ್ಕೆ ಸಕಲ ಸಿದ್ಧತೆಗಳು ಅಗಿದೆ. ಕೋವಿಡ್ ಹಿನ್ನಲೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಜಾತ್ರೆ ಇದೇ ತಿಂಗಳು 22 ರಿಂದ 5 ದಿನಗಳು ನಡೆಯಲಿದೆ. ಇದೇ 22 ರಂದು ಮಂಗಳವಾರ ಜಾತ್ರೆ ಪ್ರಾಂಭವಾಗುವುದೇ ಬೆಳಗಿನ ಜಾವ 5 ಗಂಟೆಗೆ ಬ್ರಾಹ್ಮಣ ನಾಡಿಗ ಕುಟುಂಬದ ಮನೆಗೆ ...

Read More »

ಮಾರಿಕಾಂಬ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ..

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರಿಕಾಂಬ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ.. ಶಿವಮೊಗ್ಗ : ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸಕ್ಕೆ ಸಕಲ ಸಿದ್ಧತೆಗಳು ಅಗಿದೆ. ಕೋವಿಡ್ ಹಿನ್ನಲೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಜಾತ್ರೆ ಇದೇ ತಿಂಗಳು 22 ರಿಂದ ಅರಂಭವಾಗಲಿದೆ. ಜಿಲ್ಲೆಯಲ್ಲಿ ಕೊರೊನಾ ಕಡಿಮೆಯಾದ ಕಾರಣ ಈ ಬಾರಿಯೂ ಸಹ ಅದ್ದೂರಿಯಾಗಿ, ‌ವೈಭವದಿಂದ ಜಾತ್ರೆ ನಡೆಯಲಿದ್ದು. 5 ದಿನಗಳು ನಡೆಯುವ ಜಾತ್ರಾ ಮಹೋತ್ಸದ ಪೋಸ್ಟರ್ ಅನ್ನು ಕೋಟೆ ...

Read More »

ಬಂಧಿಗಳ ಸಂದರ್ಶನ ಪುನರಾರಂಭ.

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಂಧಿಗಳ ಸಂದರ್ಶನ ಪುನರಾರಂಭ. ಶಿವಮೊಗ್ಗ : ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಮುಖವಾಗಿರುವುದರಿಂದ ಶಿವಮೊಗ್ಗ ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಬಂಧಿಗಳಿಗೆ ಮಾ.21 ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ವಯ ಮುಂಜಾಗೃತಾ ಕ್ರಮವಾಗಿ ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ನಿಗದಿತ ಸಂದರ್ಶನವನ್ನು ಮಾತ್ರ ನೀಡಲಾಗುವುದು. ಆದ್ದರಿಂದ ಬಂಧಿಗಳ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ವಕೀಲರು ಮುಂಚಿತವಾಗಿಯೇ ಕಾರಾಗೃಹದ ಮುಖ್ಯಸ್ಥ ಶಿವಾನಂದ ಆರ್.ಶಿವಪುರ, ದೂರವಾಣಿ ...

Read More »

“ದಿ ಕಾಶ್ಮೀರ್ ಫೈಲ್ಸ್” ಇನ್ನೆರಡು ದಿನ ಉಚಿತ ಚಿತ್ರ ಪ್ರದರ್ಶನ..

Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ದಿ ಕಾಶ್ಮೀರ್ ಫೈಲ್ಸ್” ಇನ್ನೆರಡು ದಿನ ಉಚಿತ ಚಿತ್ರ ಪ್ರದರ್ಶನ.. ಶಿವಮೊಗ್ಗ : ಇಂದು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪನವರು ಉಚಿತ ಚಿತ್ರ ಪ್ರದರ್ಶನ ಆಯೋಜಿಸಿದ್ದರು. ವೀರಭದ್ರೇಶ್ವರ ಚಿತ್ರಮಂದಿರ ಭರ್ತಿಯಾಗಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಸಾಕಷ್ಟು ಮಂದಿ ಸಿನಿಮಾವನ್ನು ನೋಡಲು ಆಸೆಯಿಂದ ಬಂದಿದ್ದರೂ ಅದರ ಚಿತ್ರಮಂದಿರ ಬರ್ತೀಯಾದ ಕಾರಣ ಹಿಂತಿರುಗಿದ್ದಾರೆ. ಹಾಗಾಗಿ ಮತ್ತೆರಡು ದಿನ ಉಚಿತ ಚಿತ್ರ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ...

Read More »

‘ದಿ ಕಾಶ್ಮೀರ್ ಫೈಲ್ಸ್’ : ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಸಚಿವರು.

Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ದಿ ಕಾಶ್ಮೀರ್ ಫೈಲ್ಸ್’ : ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಸಚಿವರು. ಶಿವಮೊಗ್ಗ : ನೈಜ ಘಟನೆ ಆಧಾರಿತ, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನವನ್ನು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಕೆ.ಈ.ಕಾಂತೇಶ್ ಅಯೋಜನೆ ಮಾಡಿದ್ದರು. ಚಿತ್ರವನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ಪುಪ್ಪ ಆರ್ಚನೆ ಮಾಡುವ ...

Read More »