Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. KSIC ಮೈಸೂರ್ ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ. ಶಿವಮೊಗ್ಗ : ಕೆಎಸ್ಐಸಿ (ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ) ವತಿಯಿಂದ ಕರ್ನಾಟಕದ ಪಾರಂಪರಿಕ ಉತ್ಪನ್ನವಾದ ‘ಮೈಸೂರ್ ಸಿಲ್ಕ್’ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಇಂದಿನಿಂದ ಮಾ. 13 ರವರೆಗೆ ನಗರದ ಹಳೇ ತಾಲ್ಲೂಕು ಕಚೇರಿ ರಸ್ತೆಯ ಶ್ರೀ ವೀರಶೈವ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾರಾಟ ಮತ್ತು ಪ್ರದರ್ಶನವು ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆವರೆಗೆ ಇರಲಿದೆ. ...
Read More »ಶಿವಮೊಗ್ಗ
ಸಾಗರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ಅಡಿಕೆ ಕಳ್ಳರ ಬಂಧನ.
Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಗರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ಅಡಿಕೆ ಕಳ್ಳರ ಬಂಧನ. ಶಿವಮೊಗ್ಗ : ಸಾಗರದ ತಲವಾಟ ಗ್ರಾಮದಲ್ಲಿ ಮನೆ ಮುಂದೆ ಒಣಗಿ ಹಾಕಿದ್ದ 21 ಕ್ವಿಂಟಾಲ್ ತೂಕದ ಅಡಿಕೆಯನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಸಾಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಭಟ್ಕಳದ ಫೈರೋಜ್ ಖಾನ್, ಹಬೀಬ್ ಖಾನ್, ಮಹಮ್ಮದ್ ಮರ್ದಾನ್, ರುಮಾನ್, ಎಂದು ಗುರುತಿಸಲಾಗಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಒಟ್ಟು 04 ...
Read More »ಸಹಾಯಕ ಪ್ರಾಧ್ಯಾಪಕರ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ.
Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹಾಯಕ ಪ್ರಾಧ್ಯಾಪಕರ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ. ಶಿವಮೊಗ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾ.12 ರಿಂದ 16 ರವರೆಗೆ ಜಿಲ್ಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ...
Read More »ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಪ್ರತ್ಯಕ್ಷವಾದ ಅಪರೂಪದ ನೀರುನಾಯಿಗಳು.
Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಪ್ರತ್ಯಕ್ಷವಾದ ಅಪರೂಪದ ನೀರುನಾಯಿಗಳು. ಶಿವಮೊಗ್ಗ : ಇತಿಹಾಸ ಪ್ರಸಿದ್ಧ ಸಾಗರದ ಗಣಪತಿ ಕೆರೆಯಲ್ಲಿ ಅಪರೂಪದ ನೀರು ನಾಯಿಗಳು ಪ್ರತ್ಯಕ್ಷವಾಗಿದೆ. ಕಳೆದ ವರ್ಷವೂ ಸಹ ಇದೇ ಸಮಯದಲ್ಲಿ ನೀರು ನಾಯಿಗಳು ಹಿಂಡುಹಿಂಡಾಗಿ ಕಾಣಿಸಿಕೊಂಡಿದ್ದವು ಈ ಬಾರಿಯೂ ಸಹ ಗಣಪತಿ ಕೆರೆಯಲ್ಲಿ ಮತ್ತೆ ದೊಡ್ಡ ಸಂಖ್ಯೆಯಲ್ಲಿ ನೀರು ನಾಯಿಗಳು ಕಾಣಿಸಿಕೊಂಡಿದೆ. ವರದಾನದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೀರು ನಾಯಿಗಳು ಕಾಣಿಸಿಕೊಳ್ಳುತ್ತದೆ. ವರದಾ ಉಪನದಿಗಳ ಮೂಲಕ ಸಾಗರದ ಗಣಪತಿ ...
Read More »ಮಹಿಳಾ ದಿನಾಚರಣೆ : ಬಡ ಗರ್ಭಿಣಿ ಮಹಿಳೆಯರಿಗೆ ಉಡಿ ತುಂಬಿ ಸಂಭ್ರಮಾಚರಣೆ.
Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಿಳಾ ದಿನಾಚರಣೆ : ಬಡ ಗರ್ಭಿಣಿ ಮಹಿಳೆಯರಿಗೆ ಉಡಿ ತುಂಬಿ ಸಂಭ್ರಮಾಚರಣೆ. ಶಿವಮೊಗ್ಗ : ಬಡ ಗರ್ಭಿಣಿ ಮಹಿಳೆಯರಿಗೆ ಉಡಿ ತುಂಬಿ ಮಹಿಳಾ ದಿನಾಚರಣೆಯ ಆಚರಿಸಲಾಯಿತು. ಶಾಶ್ವತಿ ಮಹಿಳಾ ವೇದಿಕೆ ವತಿಯಿಂದ ಶಿವಮೊಗ್ಗದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಸುಮಾರು 54 ಬಡ ಗರ್ಭಿಣಿ ಮಹಿಳೆಯರಿಗೆ ಉಡಿತುಂಬಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಮಹಿಳಾ ಗುಲಾಬಿ ಪಡೆಯನ್ನು ಉದ್ಘಾಟನೆ ಮಾಡಲಾಯಿತು. ಇದನ್ನು ಒದಿ : https://cnewstv.in/?p=8905 ಸುದ್ದಿ ...
Read More »ವಿಧಾನಪರಿಷತ್ ಸದಸ್ಯ D.S. ಅರುಣ್ ಗೆ ಬೆದರಿಕೆ ಕರೆ.
Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಪರಿಷತ್ ಸದಸ್ಯ D.S. ಅರುಣ್ ಗೆ ಬೆದರಿಕೆ ಕರೆ. ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅವರಿಗೆ ಬೆದರಿಕೆ ಕರೆ ಬಂದಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ. 21ರಂದು D.S ಅರುಣ್ ರವರಿಗೆ ಬೆದರಿಕೆ ಕರೆ ಬಂದಿದೆ. ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ತಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾರೆ ಎಂದು ಹೇಳಲಾಗಿದೆ. “ನಿನ್ನ ತಲೆಲಿ ಇವತ್ತು ಕೇವಲ ಒಬ್ಬ ...
Read More »ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ..
Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.. ಶಿವಮೊಗ್ಗ : ಶಂಕರಮಠ ರಸ್ತೆಯ ಟಾಟಾ ಶೋರೂಂ ಹತ್ತಿರ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. 1 ಲಕ್ಷ ರೂಪಾಯಿ ಹಣಕಾಸಿನ ವಿಚಾರವಾಗಿ ಬಾಪೂಜಿನಗರದ ಪಾಚಾ ಖಾನ್ ಹಾಗೂ RML ನಗರದ ದಸ್ತಗಿರ್ ಎಂಬುವರ ನಡುವೆ ಜಗಳ ನಡೆದಿದ್ದು ಈ ಸಂದರ್ಭದಲ್ಲಿ ದಸ್ತಗಿರ್ ಚಾಕುವಿನಿಂದ ಪಾಚಾ ಖಾನ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ...
Read More »ಶ್ರಮದಾನ ಮಾಡಿ, ಶ್ರಮಿಕರೊಂದಿಗೆ ಮಹಿಳಾ ದಿನಾಚರಣೆ ಸಂಭ್ರಮಿಸಿದ ಜಿಲ್ಲಾ ಮಹಿಳಾ ಕಾಂಗ್ರೆಸ್..
Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ವಿಭಿನ್ನ ಮಹಿಳಾ ದಿನಾಚರಣೆ. ಶಿವಮೊಗ್ಗ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ವಿಭಿನ್ನವಾಗಿ ಆಚರಣೆ ಮಾಡಲಾಯಿತು. ಶಿವಮೊಗ್ಗದ ಬಸ್ಟಾಂಡ್ ಹತ್ತಿರ ಬೀದಿ ಬದಿ ವ್ಯಾಪಾರ ನಡೆಸುತ್ತಾ ತಮ್ಮ ಜೀವನವನ್ನು ಕಟ್ಟಿಕೊಂಡಿರುವ ಶ್ರಮಿಕ ಮಹಿಳೆಯರು, ಪೌರಕಾರ್ಮಿಕರಿಗೆ ಸೀರೆ ಕೊಟ್ಟು ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅನಿತಾ ಕುಮಾರಿ, ಕಾಂಗ್ರೆಸ್ ...
Read More »ಯುದ್ಧಪೀಡಿತ ಉಕ್ರೇನ್ ನಾ ಖಾರ್ಕಿವ್ನಿಂದ ಜಿಲ್ಲೆಗೆ ಆಗಮಿಸಿದ ವಿದ್ಯಾರ್ಥಿ..
Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುದ್ಧಪೀಡಿತ ಉಕ್ರೇನ್ ನಾ ಖಾರ್ಕಿವ್ನಿಂದ ಜಿಲ್ಲೆಗೆ ಆಗಮಿಸಿದ ವಿದ್ಯಾರ್ಥಿ.. ಶಿವಮೊಗ್ಗ : ಯುದ್ಧಪೀಡಿತ ಉಕ್ರೇನ್ ನಾ ಖಾರ್ಕಿವ್ನಿಂದ ಜಿಲ್ಲೆಗೆ ವಿದ್ಯಾರ್ಥಿಯೊಬ್ಬರು ಆಗಮಿಸಿದ್ದಾರೆ. ಖಾರ್ಕಿವ್ ನಗರದಲ್ಲಿ ಸಿಲುಕಿಕೊಂಡಿದ್ದ ಆದೀಶ್ ಎಂಬ ವಿದ್ಯಾರ್ಥಿ ತವರು ಜಿಲ್ಲೆಗೆ ಆಗಮಿಸಿದ್ದಾರೆ. ಮೂಲತಹ ಸೊರಬ ತಾಲೂಕಿನ ಅದೀಶ್ ಮೂರನೇ ವರ್ಷದ ಎಂಬಿಬಿಎಸ್ ಓದುತ್ತಿದ್ದಾನೆ. ಕಾರ್ಕೀವ್ ನಗರದಿಂದ ಪೊಲೆಂಡ್ ಬಾರ್ಡರ್ ತಲುಪಿದ್ದ ಅದೀಶ್ ಅಲ್ಲಿಂದ ಟ್ರೈನ್ ಹಾಗೂ ಬಸ್ ಮೂಲಕ ಸ್ನೇಹಿತರ ಜೊತೆ ಪೊಲೆಂಡ್ ತಲುಪಿದ್ದರು. ನಂತರ ...
Read More »ಹರ್ಷ ಹತ್ಯೆ ಆರೋಪಿಗಳು ಮತ್ತೆ ನ್ಯಾಯಾಂಗ ಬಂಧನಕ್ಕೆ..
Cnewstv.in / 07.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಆರೋಪಿಗಳು ಮತ್ತೆ ನ್ಯಾಯಾಂಗ ಬಂಧನಕ್ಕೆ.. ಶಿವಮೊಗ್ಗ : ಹರ್ಷ ಹತ್ಯೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಯಿಂದ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಟ್ಟು 10 ಜನ ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು ನಂತರ ಆರೋಪಿಗಳನ್ನು ಫೆಬ್ರವರಿ 25 ರಿಂದ ಮಾರ್ಚ್ 7 ರವರೆಗೆ ಒಟ್ಟು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಯಿತು. ಪ್ರರಕಣದ ತನಿಖೆಯಲ್ಲಿ UNLAWFUL ACTIVITIES (PREVENTION) ...
Read More »
C News TV Kannada News Online in cnewstv