Breaking News

ಶಿವಮೊಗ್ಗ

ಸೂಡಾದ ಅನಧಿಕೃತ ಶೆಡ್ ತೆರವುಗೊಳಿಸುವವರೆಗೆ ಹೋರಾಟ.. ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಮಾತುಕತೆ..

Cnewstv / 29.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಸೂಡಾದ ಅನಧಿಕೃತ ಶೆಡ್ ತೆರವುಗೊಳಿಸುವವರೆಗೆ ಹೋರಾಟ.. ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಮಾತುಕತೆ.. ಶಿವಮೊಗ್ಗ: ಅಧಿಕೃತ ರಸ್ತೆ ಮೇಲೆ ಸೂಡಾದವರು ಕಚೇರಿ ನೌಕರರ ವಾಹನ ನಿಲುಗಡೆಗೆ ನಿರ್ಮಿಸಿರುವ ಅನಧಿಕೃತ ಶೆಡ್ ಕೂಡಲೇ ತೆರವುಗೊಳಿಸಬೇಕು ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ಸಮಿತಿಗಳ ಒಕ್ಕೂಟದವರು ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರ ಶಾಸಕ ಚನ್ನಬಸಪ್ಪ ...

Read More »

ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ..

Cnewstv / 27.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ.. ಶಿವಮೊಗ್ಗ : ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕು ಕುದರೂರು ಗ್ರಾ.ಪಂ ಬೈನೆಮನೆ ಗ್ರಾಮದ ಆಶೋಕ(42) ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ರೈತ.‌ ರೈತನಿಗೆ ಸೇರಿದ್ದ ಎರಡು ಎಕರೆ ಅಡಕೆ ತೋಟದಲ್ಲಿ ಕೊಳೆ ರೋಗ ಕಾಣಿಸಿಕೊಂಡಿದ್ದ ಬೆಳೆ ನಾಶವಾಗಿದೆ. ರಾಷ್ಟ್ರೀಕೃತ ಬ್ಯಾಂಕ್ ಕೆನರಾ ಬ್ಯಾಂಕ್ ,ತುಂಗಾ ಸೇರಿದಂತೆ‌ ಇತರ ಸಂಘ ...

Read More »

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

Cnewstv / 23.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ‘ಹೊಯ್ಸಳ’ ಮತ್ತು ‘ಕೆಳದಿ ಚೆನ್ನಮ್ಮ’ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ನಗದು ...

Read More »

ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳ ಸಮಾವೇಶ

Cnewstv / 31.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳ ಸಮಾವೇಶ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‌ಗಳಲ್ಲಿ ರ್ಯಾಂಕ್ ಗಳಿಸಿದ. ಯುಪಿಎಸ್ಸಿ-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ತಿಗಳು, ಸಾಧಕರು ತಮ್ಮ ಹೆಸರನ್ನು ಮುಂಚಿತವಾಗಿ ...

Read More »

“CNEWSTV” ವರದಿ ಫಲಶೃತಿ.. ಹೆದ್ದಾರಿ ಫಲಕಗಳ ವಿಲೇವಾರಿಗೆ ದರಪಟ್ಟಿ ಆಹ್ವಾನ.

Cnewstv / 26.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. “CNEWSTV” ವರದಿ ಫಲಶೃತಿ.. ಹೆದ್ದಾರಿ ಫಲಕಗಳ ವಿಲೇವಾರಿಗೆ ದರಪಟ್ಟಿ ಆಹ್ವಾನ. ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲೆಯಲ್ಲಿ ಅಳವಡಿಸಲಾದ ಹೆದ್ದಾರಿ ಫಲಕಗಳ ಪೈಕಿ ಶಿಥಿಲಗೊಂಡ ನಾಲ್ಕು ಹೆದ್ದಾರಿ ಫಲಕಗಳ ವಿಲೇವಾರಿಗೆ ಅರ್ಹ ಬಿಡ್‌ದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಅಳವಡಿಸಲಾದ ಹೆದ್ದಾರಿ ಫಲಕಗಳು ಶಿಥಿಲಗೊಂಡ ಬಗ್ಗೆ “cnewstv” ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. “cnewstv” ವರದಿ ಬೆನ್ನಲೆ ವಾರ್ತಾ ಮತ್ತು ಸಾರ್ವಜನಿಕ ...

Read More »

ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆಯಲು ಅರ್ಜಿ ಆಹ್ವಾನ.

Cnewstv / 26.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆಯಲು ಅರ್ಜಿ ಆಹ್ವಾನ. ಶಿವಮೊಗ್ಗ : ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ರಾಜ್ಯದ ಪಾರಂಪರಿಕ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ (ಪರಿಶಿಷ್ಟ ಜಾತಿಯಲಿ ಬರುವ ಮಾದಿಗ, ಸಮಗಾರ, ಡೋರ, ಆದಿಜಾಂಬವ, ಮಚಗಾರ, ಮೋಚಿ ಹಾಗೂ ಇತರೆ ಚರ್ಮೋಗಾರಿಕೆಗೆ ಒಳಪಡುವ ಸಮುದಾಯಗಳಿಗೆ) ಪ್ರಸ್ತುತ ಚರ್ಮ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಲು ಚರ್ಮ ...

Read More »

ನಾಮಫಲಕದ ಪದಗಳೇ ನಾಪತ್ತೆ….? ಇದು ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ

Cnewstv / 22.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನಾಮಫಲಕದ ಪದಗಳೇ ನಾಪತ್ತೆ….? ಇದು ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಪ್ರವಾಸಿಗರ ತವರೂರು ಎಂಬ ಖ್ಯಾತಿ ಹೊಂದಿದೆ. ರಾಜ್ಯದ ನಾನಾ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಬರುವ ಪ್ರವಾಸಿಗರನ್ನು ಸ್ವಾಗತಿಸುವ ನಾಮಫಲಕ ಈಗ ಅವ್ಯವಸ್ಥೆಯಿಂದ ಕೂಡಿದೆ. ಹೌದು, ನಗರದ ಪ್ರಮುಖ ಸರ್ಕಲ್ ನಲ್ಲಿ ಅಳವಡಿಸಿರುವ ನಾಮಫಲಕ ಹಾಳಾಗುತ್ತಿದೆ‌.ಲೋಕೋಪಯೋಗಿ ಇಲಾಖೆಯಿಂದ ಈ ನಾಮಫಲಕ ಅಳವಡಿಸಲಾಗಿದೆ ಎನ್ನಲಾಗಿದೆ.ಈ ನಾಮಫಲಕದಲ್ಲಿ ರಾಜ್ಯದ ಹೊರ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ...

Read More »

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಹೊಸೂರು (ನಿಪ್ಲಿ )ಜಲಪಾತ.

Cnewstv / 19.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಹೊಸೂರು (ನಿಪ್ಲಿ )ಜಲಪಾತ. ಮಳೆಗಾಲ ಆರಂಭವಾಯ್ತು ಅಂದ್ರೆ ಉತ್ತರಕನ್ನಡ ಜಿಲ್ಲೆಯಲ್ಲಿ ಜಲಪಾತಗಳು ಮೈದುಂಬಿಕೊಳ್ಳುತ್ತವೆ. ಒಂದಕ್ಕಿಂತ ಇನ್ನೊಂದು ನಯನ ಮನೋಹರವಾಗಿರುವ ಜಲಪಾತಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತವೆ. ಶಿವಮೊಗ್ಗ ಜಿಲ್ಲೆಯ ಗಡಿ ಸಾಗರ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಿಂದ ಆಡುಕಟ್ಟಾ ಬಳಿ ತಿರುವು ಪಡೆದು, ಸುಮಾರು ಹತ್ತು ಕಿಲೋಮೀಟರ್ ಕ್ರಮಿಸಿದರೆ ಹುಸೂರು ಗ್ರಾಮದ ರಸ್ತೆಯಂಚಿನ ಹೊಳೆಯಲ್ಲಿ ಜಲಪಾತವಾಗಿ ಧುಮುಕುತ್ತದೆ. ಮಳೆಗಾಲದ ನಾಲ್ಕೈದು ತಿಂಗಳು ಧುಮ್ಮಿಕ್ಕಿ ಹರಿಯುವ ಈ ಹುಸೂರು ಜಲಪಾತ ...

Read More »

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ…

Cnewstv / 19.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ… ಶಿವಮೊಗ್ಗ : ಇಂದು ಬೆಳ್ಳಂಬೆಳಿಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ. ಪಂ. ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಶಿವಮೊಗ್ಗದ ಕೃಷಿ ನಗರದಲ್ಲಿರುವ ಕೃಷಿ ಇಲಾಖೆ ಅಧಿಕಾರಿ ಪ್ರಕಾಶ್ ನಿವಾಸದ ಮೇಲೆ ...

Read More »

ಮೂಲೆಗದ್ದೆ ಮಠದ ಸಮೀಪ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ.. ವಾಹನ ಸಂಚಾರಕ್ಕೆ ಅಡ್ಡಿ..

Cnewstv / 17.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮೂಲೆಗದ್ದೆ ಮಠದ ಸಮೀಪ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ.. ವಾಹನ ಸಂಚಾರಕ್ಕೆ ಅಡ್ಡಿ.. ಶಿವಮೊಗ್ಗ : ಹೊಸನಗರ ತಾಲೂಕಿನಲ್ಲಿ ಹಾದು ಹೋಗುವ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಗೆ (NH-766c) ಅಡ್ಡಲಾಗಿ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಕೆಲವು ಕಾಲ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಮೂಲೆಗದ್ದೆ ಮಠ ಬಸ್ ನಿಲ್ದಾಣದ ಸಮೀಪ ಮಂಗಳವಾರ ತಡರಾತ್ರಿ ಸುರಿದ ಭೀಕರ ಮಳೆಯಿಂದ ...

Read More »