Cnewstv.in / 03.03.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರ್ಚ್ 6 ರಿಂದ ಬಾಲ್ಯ ವಿವಾಹ ನಿಷೇಧ ಅಭಿಯಾನ : ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಶಿವಮೊಗ್ಗ : ಬಾಲ್ಯ ವಿವಾಹ ನಿಷೇಧ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 6 ರಿಂದ ಜಿಲ್ಲೆಯಾದ್ಯಂತ `ವೀಡಿಯೋ ಆನ್ ವೀಲ್ಸ್’ ಅಭಿಯಾನ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಭಿಯಾನದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. ಅಭಿಯಾನ ಜಿಲ್ಲೆಯ 41 ಹೋಬಳಿಗಳಲ್ಲಿ ನಡೆಯಲಿದೆ. ...
Read More »ಶಿವಮೊಗ್ಗ
ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ..
Cnewstv.in / 01.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ.. ಶಿವಮೊಗ್ಗ : ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಸಂಜೆ ಪೊಲೀಸ್ ಇಲಾಖಾ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಕೆಎಸ್ಆರ್.ಪಿ ಹಾಗೂ ಆರ್.ಎ.ಎಫ್ ತಂಡದಿಂದ ರೂಟ್ ಮಾರ್ಚ ನಡೆಸಲಾಯಿತು. ಶಿವಮೊಗ್ಗ ನಗರದ ಸಿದ್ದೇಶ್ವರ ವೃತ್ತದಿಂದ ಪ್ರಾರಂಭವಾಗಿರುವ ರೂಟ್ ಮಾರ್ಚ್ ವಿನಾಯಕ ಸರ್ಕಲ್, ಗೋಪಾಳ ಬಸ್ ನಿಲ್ದಾಣ, ರಂಗನಾಥ ಬಡಾವಣೆ, ಕುರುಬರ ಕೇರಿ ಕೊರಮರ ಕೇರಿ, ...
Read More »ಶಿವರಾತ್ರಿ : ಬಿಸಿಲನ್ನು ಲೆಕ್ಕಿಸದೆ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿರುವ ಜನ.
Cnewstv.in / 01.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ : ಬಿಸಿಲನ್ನು ಲೆಕ್ಕಿಸದೆ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿರುವ ಜನ. ಶಿವಮೊಗ್ಗ : ನಗರಾದ್ಯಂತ ಸಂಭ್ರಮದಿಂದ ಶಿವರಾತ್ರಿಯ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಳಗ್ಗೆನೇ ಶಿವಾಲಯದಲ್ಲಿ ದೇವರಿಗೆ ಅಭಿಷೇಕ ಮಾಡಿ, ವಿಶೇಷವಾದ ಅಲಂಕಾರ ಮಾಡಲಾಗಿತ್ತು. ದೇವರ ದರ್ಶನಕ್ಕಾಗಿ ಜನರು ಬಿಸಿಲನ್ನು ಲೆಕ್ಕಿಸದೆ ಸರದಿ ಸಾಲಿನಲ್ಲಿ ನಿಂತಿದ್ದಾರೆ. ವಿನೋಬನಗರದ ಶಿವಾಲಯದಲ್ಲಿ ದೇವರ ದರ್ಶನಕ್ಕಾಗಿ ಭಕ್ತರು ಪೊಲೀಸ್ ಚೌಕಿಯ ವರಿಗೂ ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ಸಾಮಾನ್ಯವಾಗಿ ರಾತ್ರಿ ಸಹ ದೇವರ ದರ್ಶನಕ್ಕೆ ಅವಕಾಶವಿರುತ್ತಿತ್ತು ಆದರೆ ...
Read More »ಶಿವರಾತ್ರಿ ಸಂಭ್ರಮ : ಬೆಳಿಗ್ಗಿನಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜೆ.
Cnewstv.in / 01.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ ಸಂಭ್ರಮ : ಬೆಳಿಗ್ಗಿನಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜೆ. ಶಿವಮೊಗ್ಗ : ಕೈಲಾಸವಾಸಿ ಶಿವನಿಗೆ ಅತ್ಯಂತ ಪ್ರಿಯವಾದ ದಿನ ಶಿವರಾತ್ರಿ. ಪ್ರತಿ ಸಂವತ್ಸರದಲ್ಲಿ ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಶಿವರಾತ್ರಿ ಸಮಯವು ಪೂಜೆಗೆ ಬಹು ಪ್ರಶಸ್ತ್ಯವಾದ ಸಮಯ. ಇಂದು ನಗರದ ಶಿವಾಲಯಗಳಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತಿದೆ. ಶಿವನಿಗೆ ಪ್ರಿಯವಾದ ಬಿಲ್ಪತ್ರೆ ಯನ್ನ ಅರ್ಪಿಸಿ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಭಕ್ತರು ಶ್ರದ್ಧಾ ...
Read More »ಗೋಪಿಶೆಟ್ಟಿಕೊಪ್ಪದ ಜಿ+2 ಆಶ್ರಯ ಮನೆ ಹಂಚಿಕೆಗೆ ಅರ್ಜಿ ಆಹ್ವಾನ.
Cnewstv.in / 28.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೋಪಿಶೆಟ್ಟಿಕೊಪ್ಪದ ಜಿ+2 ಆಶ್ರಯ ಮನೆ ಹಂಚಿಕೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ರಾಜೀವ್ಗಾಂಧಿ ಗ್ರಾಮೀಣ ವಸತಿ ನಿಗಮ ಬೆಂಗಳೂರು ಇವರ ಆದೇಶದಂತೆ ಹಾಗೂ ಶಿವಮೊಗ್ಗ ನಗರ ಆಶ್ರಯ ಸಮಿತಿ ತೀರ್ಮಾನದಂತೆ ಶಿವಮೊಗ್ಗ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ನಿರ್ಮಿಸಿರುವ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನ ರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. shivamoggacitycorp.org ...
Read More »ನ್ಯಾಯಾಲಯಗಳಲ್ಲಿನ 27 ಹುದ್ದೆಗಳಿಗೆ ಅರ್ಜಿ ಆಹ್ವಾನ.
Cnewstv.in / 28.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಯಾಲಯಗಳಲ್ಲಿನ 27 ಹುದ್ದೆಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹಾಗೂ ಹಿಂಬಾಕಿ ಉಳಿದ 27 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ hhttps://districts.ecourts.gov.in/shivamogga/online-recruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮೂಲಕ ಫೆ.25 ರಿಂದ ಮಾರ್ಚ್ 24 ರವರೆಗೆ ಸಲ್ಲಿಸಬಹುದು. ಕನಿಷ್ಟ 18 ...
Read More »ಶಿವರಾತ್ರಿ ಕೊಡುಗೆ : ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಿಸಿದ ಶಿಮುಲ್.
Cnewstv.in / 28.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ ಕೊಡುಗೆ : ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಿಸಿದ ಶಿಮುಲ್. ಶಿವಮೊಗ್ಗ : ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ. ಗೆ ರೂ.2.50 ಹೆಚ್ಚಿಸಲಾಗಿದೆ ಎಂದು ಶಿಮುಲ್ ಅಧ್ಯಕ್ಷ ಶ್ರೀಪಾದ್ರಾವ್ ತಿಳಿಸಿದರು. ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ...
Read More »ಸಹಜ ಸ್ಥಿತಿಯಲ್ಲಿ ಶಿವಮೊಗ್ಗ : ವಾರದ ಬಳಿಕ ಶಾಲಾ-ಕಾಲೇಜುಗಳು ಪುನರಾರಂಭ..
Cnewstv.in / 28.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹಜ ಸ್ಥಿತಿಯಲ್ಲಿ ಶಿವಮೊಗ್ಗ : ವಾರದ ಬಳಿಕ ಶಾಲಾ-ಕಾಲೇಜುಗಳು ಪುನರಾರಂಭ.. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಭುಗಿಲೆದ್ದ ವಾತಾವರಣ ನಿರ್ಮಾಣವಾಗಿತ್ತು. ಸೆಕ್ಷನ್ 144, ಕರ್ಫ್ಯೂ ನಿಷೇಧದ ವಿಧಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಶಿವಮೊಗ್ಗ ಸಹಜಸ್ಥಿತಿಗೆ ಮರಳಿದೆ. ಒಂದು ವಾರದ ಬಳಿಕ ಶಾಲೆಗಳು ಪುನರಾರಂಭವಾಗಿದೆ. ಅಂಗಡಿಗಳಲ್ಲಿ ವ್ಯಾಪಾರ ವಹಿವಾಟುಗಳು ಆರಂಭವಾಗಿದ್ದು ಜನರು ತಮ್ಮ ದೈನಂದಿನ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಶಿವಮೊಗ್ಗ ...
Read More »ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ
Cnewstv.in / 27.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ. ಶಿವಮೊಗ್ಗ: ಐದು ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಪೊಲಿಯೋ ಲಸಿಕೆಯನ್ನು ಹಾಕಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು. ತುಂಗಾ ನಗರದ ಆಸ್ಪತ್ರೆಯಲ್ಲಿ ಪಲ್ಸ್ ಪೊಲಿಯೋ 2022 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಮಕ್ಕಳಿಗೆ ಲಸಿಕೆ ಹಾಕಿಸುವ ಕಾರ್ಯ ನಡೆಸಲಾಗುತ್ತಿದೆ. ಪೋಷಕರು ಐದು ವರ್ಷದ ಮಕ್ಕಳಿಗೆ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ...
Read More »ನಾಳೆಯಿಂದ ನಗರಾದ್ಯಂತ ಶಾಲಾ-ಕಾಲೇಜುಗಳು ಪುನರಾರಂಭ.
Cnewstv.in / 27.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆಯಿಂದ ನಗರಾದ್ಯಂತ ಶಾಲಾ-ಕಾಲೇಜುಗಳು ಪುನರಾರಂಭ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ನಗರಾದ್ಯಂತ ಸೆಕ್ಷನ್ 144 ಹಾಗೂ ಕರ್ಫ್ಯೂ ವಿಧಿಸಲಾಗಿತ್ತು. ನಗರಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ವಿಧಿಸಲಾಗಿತ್ತು ಇನ್ನು ಶಾಲಾ-ಕಾಲೇಜುಗಳು ನಾಳೆ ಸೋಮವಾರದಿಂದ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ಅವರು ತಿಳಿಸಿದ್ದಾರೆ. ಪ್ರಸ್ತುತ ಶಿವಮೊಗ್ಗ ಸಹಜ ಸ್ಥಿತಿಯಲಿದ್ದು, ಪೊಲೀಸರ ನಿಯಂತ್ರಣದಲ್ಲಿದೆ. ಹಾಗಾಗಿ ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭವಾಗಲಿದೆ ಎಂದರು. ...
Read More »
C News TV Kannada News Online in cnewstv