Breaking News

ಶಿವಮೊಗ್ಗ

ಶಿವರಾತ್ರಿ : ಹರಕೆರೆ ಶ್ರೀ.ರಾಮೇಶ್ವರ ದೇವಸ್ಥಾನದಲ್ಲಿ ದರ್ಶನ ಬಂದ್.

Cnewstv.in / 27.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ : ಹರಕೆರೆ ಶ್ರೀ.ರಾಮೇಶ್ವರ ದೇವಸ್ಥಾನದಲ್ಲಿ ದರ್ಶನ ಬಂದ್. ಶಿವಮೊಗ್ಗ : ಹರಕೆರೆ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ಈ ಬಾರಿ ಶಿವರಾತ್ರಿಯೆಂದು ದೇವರ ದರ್ಶನವನ್ನು ಭಕ್ತಾದಿಗಳಿಗೆ ಬಂದ್ ಮಾಡಲಾಗಿದೆ ಶಿವಮೊಗ್ಗ : ನಗರದ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಗರದ ಶಾಂತಿ ಸ್ಥಾಪನೆಗಾಗಿ ಜಿಲ್ಲಾಡಳಿತದಿಂದ ಸಂಜೆ ಕರ್ಪ್ಯೂ ಮತ್ತು 144 ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ, ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನ ಸೇವಾ ಸಮಿತಿ, ಹರಕೆರೆ ಶಿವಮೊಗ್ಗ, ಇವರ ತೀರ್ಮಾನದಂತೆ ...

Read More »

ಸಂತರ ನಡೆ ಸಾಂತ್ವನದ ಕಡೆ.

Cnewstv.in / 26.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂತರ ನಡೆ ಸಾಂತ್ವನದ ಕಡೆ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬವನ್ನು ಇಂದು ವಿವಿಧ ಮಠಾಧೀಶರು ಭೇಟಿ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.‌ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ವಿವಿಧ ಮಠಾಧೀಶರು ಇಂದು ಭೇಟಿ ನೀಡಿದರು.‌ ನಂತರ ಮಾತನಾಡಿದ ಶರಣರು, ಸಂತರ ನಡೆ ಸಾಂತ್ವನದ ಕಡೆಗೆ ಎಂಬಂತೆ ನಾವೆಲ್ಲಾ ಮಠಾಧೀಶರು ಹರ್ಷ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಆತ್ಮಸ್ಥೈರ್ಯವನ್ನು ಹೇಳಿದ್ದೇವೆ.‌ ಹರ್ಷ ಹತ್ಯೆಯಾಗಿರುವ ...

Read More »

ಹರ್ಷ ಕುಟುಂಬಸ್ಥರನ್ನು ಭೇಟಿಯಾದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್.

Cnewstv.in / 26.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಕುಟುಂಬಸ್ಥರನ್ನು ಭೇಟಿಯಾದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭೇಟಿ ಮಾಡಿ ಸಾಂತ್ವನ ಹೇಳಲಾಯಿತು. ಸಾಲುಸಾಲಾಗಿ ಬಿಜೆಪಿ ಮುಖಂಡರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಿದ್ದರು, ಇಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಹರ್ಷ‌ ಮನೆಗೆ ಭೇಟಿ ನೀಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.‌ ಹರ್ಷ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ...

Read More »

ಹರ್ಷ ಹತ್ಯೆ ಆರೋಪಿಗಳು ಪೊಲೀಸ್ ಕಸ್ಟಡಿಗೆ – ಚುರುಕುಗೊಂಡ ವಿಚಾರಣೆ.

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಆರೋಪಿಗಳು ಪೊಲೀಸ್ ಕಸ್ಟಡಿಗೆ – ಚುರುಕುಗೊಂಡ ವಿಚಾರಣೆ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷನನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಹತ್ಯೆಗೈದಿದ್ದರು. 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದರು. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ವಿಚಾರಣೆಗೆಂದು ಪೊಲೀಸ್ ಕಸ್ಟಡಿಗೆ ನೀಡುವಂತೆ ಅಧಿಕಾರಿಗಳು ಕೋರ್ಟಿಗೆ ಮನವಿ ಸಲ್ಲಿಸಿದ್ದರು. ಅದರಂತೆ ನ್ಯಾಯಾಲಯವು ಹತ್ತು ಜನ ಆರೋಪಿಗಳಿಗೆ 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಅನುಮತಿಯನ್ನು ನೀಡಿದೆ. ಪೊಲೀಸರು ...

Read More »

ಹರ್ಷ ಕುಟುಂಬದವರನ್ನು ಭೇಟಿಯಾದ ವಿಧಾನಪರಿಷತ್ ಶಾಸಕ ಎಸ್. ರುದ್ರೇಗೌಡ.

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಕುಟುಂಬದವರನ್ನು ಭೇಟಿಯಾದ ವಿಧಾನಪರಿಷತ್ ಶಾಸಕ ಎಸ್. ರುದ್ರೇಗೌಡ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬದವರನ್ನು ವಿಧಾನಪರಿಷತ್ ಶಾಸಕ ರುದ್ರೇಗೌಡ ಅವರು ಭೇಟಿಯಾಗಿ ಸಾಂತ್ವನ ಹೇಳಿದರು. ಹರ್ಷ ಕುಟುಂಬಕ್ಕೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕಳುಹಿಸಿದ .2 ಲಕ್ಷ ಹಣವನ್ನು ಕುಟುಂಬಸ್ಥರಿಗೆ ನೀಡಿದರು ಹಾಗೂ ವೈಯಕ್ತಿಕವಾಗಿ 2 ಲಕ್ಷ ಹಣಗಳನ್ನು ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು ಇದನ್ನು ಒದಿ : https://cnewstv.in/?p=8722 ಸುದ್ದಿ ಹಾಗೂ ಮಾಹಿತಿಗಾಗಿ ...

Read More »

ನಗರದಲ್ಲಿ ಕರ್ಫ್ಯೂ ಅವಧಿ ಸಡಿಲಿಕೆ : ನಾಳೆ ಕೂಡ ಶಾಲಾ ಕಾಲೇಜುಗಳಿಗೆ ರಜೆ..

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಕರ್ಫ್ಯೂ ಅವಧಿ ಸಡಿಲಿಕೆ : ನಾಳೆ ಕೂಡ ಶಾಲಾ ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಕರ್ಪ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದ್ದು, ಫೆಬ್ರವರಿ 26 ಶನಿವಾರ ಬೆಳಿಗ್ಗೆ 6ರಿಂದ ಸಂಜೆ 4ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. . ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಸೋಮವಾರದಿಂದ ...

Read More »

ಏಕೆ ಎನ್ಕೌಂಟರ್ ಮಾಡಬಾರದು ? ನಮ್ಮ ಸಹನೆ ಮೀರಿ ಹೋಗಿದೆ : ಪ್ರಮೋದ್ ಮುತಾಲಿಕ್..

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಏಕೆ ಎನ್ಕೌಂಟರ್ ಮಾಡಬಾರದು ? ನಮ್ಮ ಸಹನೆ ಮೀರಿ ಹೋಗಿದೆ : ಪ್ರಮೋದ್ ಮುತಾಲಿಕ್.. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ರವರ ಕುಟುಂಬವನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿಯಾಗಿ ಸಾಂತ್ವನ ಹೇಳಿದರು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು, “ಹರ್ಷ ಮತ್ತು ಆರೋಪಿಗಳ ನಡುವೆ ದ್ವೇಷವಿತ್ತು‌. ಅದಕ್ಕಾಗಿ ಹತ್ಯೆಯಾಗಿದೆ ಎಂದರೆ ನಾವು ಅದನ್ನು ಒಪ್ಪುವುದಿಲ್ಲ. ಏನಾದರೂ ನೀವು ಜಾಮೀನು ಕೊಡುವಂತ ಸೆಕ್ಷನ್ ಗಳು ಅಥವಾ ನೀವು ಬಿಗಿಯಾಗಿ ...

Read More »

ಶಿವಮೊಗ್ಗ ಶಾಂತ, ನಾಳೆ ಕರ್ಫ್ಯೂ ಅಂತ್ಯ..

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಶಾಂತ, ನಾಳೆ ಕರ್ಫ್ಯೂ ಅಂತ್ಯ.. ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯಿಂದ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.‌ ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರಾದ್ಯಂತ ಕರ್ಫ್ಯೂ ವಿಧಿಸಲಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ವಿಧಿಸಲಾಗಿತ್ತು. ಶಿವಮೊಗ್ಗ ಎಂದಿನಂತೆ ಸಹಜ ಸ್ಥಿತಿಗೆ ಮರಳಿದ್ದು, ನಾಳೆ ಕರ್ಫ್ಯೂ ಮುಗಿಯಲಿದೆ. ಆದರೂ ಸಹ ನಗರಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಅನ್ನು ಮಾಡಿದ್ದಾರೆ. ನಾಳೆಯಿಂದ ಶಾಲಾ-ಕಾಲೇಜುಗಳು ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ...

Read More »

ಉಕ್ರೇನ್ – ರಷ್ಯಾ ಯುದ್ದ : ವಿದ್ಯಾಭ್ಯಾಸಕ್ಕೆಂದು ತೆರಳಿದ ಜಿಲ್ಲೆಯ ಮೂವರೂ ವಿದ್ಯಾರ್ಥಿಗಳು ಹೇಗಿದ್ದಾರೆ ??

Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉಕ್ರೇನ್ – ರಷ್ಯಾ ಯುದ್ದ : ವಿದ್ಯಾಭ್ಯಾಸಕ್ಕೆಂದು ತೆರಳಿದ ಜಿಲ್ಲೆಯ ಮೂವರೂ ವಿದ್ಯಾರ್ಥಿಗಳು ಹೇಗಿದ್ದಾರೆ ?? ಶಿವಮೊಗ್ಗ : ಉಕ್ರೇನ್ – ರಷ್ಯಾ ಯುದ್ಧ ಆರಂಭವಾಗಿದೆ. ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸವನ್ನು ಉಕ್ರೇನ್ ನಲ್ಲಿ ಮಾಡುತ್ತಿದ್ದಾರೆ. ಈ ಬಗ್ಗೆ ಆತಂಕ ಗೊಳಗಾದ ಪೋಷಕರು ಇಂದು ಗೃಹಸಚಿವರ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಕರೆಸಿ ಕೊಡುವಂತೆ ಮನವಿ ಸಲ್ಲಿಸಿದರು.‌ ಶಿವಮೊಗ್ಗ ನಗರದ ಸಂತೆ ...

Read More »

ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ.

Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ. ಶಿವಮೊಗ್ಗ : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ. ಯೋಜನೆಯ ಅನುಷ್ಠಾನ ದೇಶದಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು ಯುವ ಜನತೆ ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಭದ್ರಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ ಜಿ ಧನಂಜಯ ಕರೆ ನೀಡಿದರು. ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಶಿವಮೊಗ್ಗ ಘಟಕ ...

Read More »