Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರಾದ್ಯಂತ ಶಾಲಾ-ಕಾಲೇಜುಗಳು ಪುನರಾರಂಭ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ನಗರಾದ್ಯಂತ ಸೆಕ್ಷನ್ 144 ಹಾಗೂ ಕರ್ಫ್ಯೂ ವಿಧಿಸಲಾಗಿತ್ತು. ನಗರಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ವಿಧಿಸಲಾಗಿತ್ತು ಇನ್ನು ಶಾಲಾ-ಕಾಲೇಜುಗಳು ಫೆ.26ರ ಶನಿವಾರದಿಂದ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ಅವರು ತಿಳಿಸಿದ್ದಾರೆ. ಪ್ರಸ್ತುತ ಶಿವಮೊಗ್ಗ ಶಾಂತವಾಗಿದ್ದು, ಪೊಲೀಸರ ನಿಯಂತ್ರಣದಲ್ಲಿದೆ. ಹಾಗಾಗಿ ಶಾಲಾ-ಕಾಲೇಜುಗಳು ಶನಿವಾರದಿಂದ ಆರಂಭವಾಗಲಿದೆ ಎಂದರು. ಇದನ್ನು ಒದಿ ...
Read More »ಶಿವಮೊಗ್ಗ
ಸ್ಮಾರ್ಟ್ ಸಿಟಿ ಗಂಡಾಂತರ, ಗುಂಡಿಗೆ ಬಿದ್ದ ಬಾಲಕ, ವಿಡಿಯೋ ವೈರಲ್.
Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಮಾರ್ಟ್ ಸಿಟಿ ಗಂಡಾಂತರ, ಗುಂಡಿಗೆ ಬಿದ್ದ ಬಾಲಕ, ವಿಡಿಯೋ ವೈರಲ್. ಶಿವಮೊಗ್ಗ : ನಗರದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಜನರು ಹೈರಾಣಾಗಿದ್ದಾರೆ. ಈ ಕಾಮಗಾರಿ ಗಳಿಂದಾಗಿ ಜನರು ದಿನ ಒಂದಿಲ್ಲೊಂದು ಗಂಡಾಂತರಗಳನ್ನು ಎದುರಿಸುತ್ತಿದ್ದಾರೆ. https://fb.watch/bn9bx-KlXP/ ನಗರದ ಜೈಲ್ ರಸ್ತೆಯಲ್ಲಿ ಚರಂಡಿ ನಿರ್ಮಿಸಲಾಗಿದೆ. ಚರಂಡಿಯ ಮೇಲ್ಭಾಗದಲ್ಲಿ ಸ್ಲಾಬ್ ಗಳನ್ನು ಅಳವಡಿಸಲಾಗಿದೆ. ಆದರೆ ಸಂಪೂರ್ಣವಾಗಿ ಸ್ಲಾಬ್ ಗಳನ್ನ ಅಳವಡಿಸದೆ ಅಲ್ಲಲ್ಲಿ ಹಾಗೆ ಬಿಟ್ಟಿದ್ದಾರೆ. ನೆನ್ನೆ ಸಂಜೆ ಬಾಲಕನೊಬ್ಬನ ನಡೆದುಕೊಂಡು ...
Read More »ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು.
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು. ಬೆಂಗಳೂರು : ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು 10 ಲಕ್ಷ ರೂ.ಗಳ ನೆರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಪರಿಹಾರದ ಮೊತ್ತ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇಂದು ಸಂಜೆ ಹರ್ಷ ...
Read More »ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ.
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ. ಶಿವಮೊಗ್ಗ : ಸರ್ಕಾರವು ಎಲ್ಲಾ ಹಾಡಿಗಳು/ತಾಂಡಗಳು, ಗೊಲ್ಲರಹಟ್ಟಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಆದೇಶಿಸಿದನ್ವಯ ಜಿಲ್ಲೆಯ ಈ ಕೆಳಕಂಡ ತಾಲ್ಲೂಕುಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹರು ಆಯಾ ತಾಲ್ಲೂಕು/ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಶಿವಮೊಗ್ಗ ತಾಲ್ಲೂಕಿನ ಸಿದ್ಲೀಪುರ ತಾಂಡ, ಬೆಳಲಕಟ್ಟೆ ತಾಂಡ, ಹೊಳೆಬೆನವಳ್ಳಿ ತಾಂಡ, ಹೊಸಮನೆ ತಾಂಡ, ಯಡವಾಲ ತಾಂಡ(ದೇವಬಾಳು ತಾಂಡ), ಗುಡ್ರುಕೊಪ್ಪ ...
Read More »ಶಿವಮೊಗ್ಗ ಸ್ತಬ್ಧ : ಮತ್ತೆ ಸಂಕಷ್ಟದಲ್ಲಿ ವ್ಯಾಪಾರಸ್ಥರು..
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸ್ತಬ್ಧ : ಮತ್ತೆ ಸಂಕಷ್ಟದಲ್ಲಿ ವ್ಯಾಪಾರಸ್ಥರು.. ಶಿವಮೊಗ್ಗ : ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನ ಹತ್ಯೆಯ ನಂತರ ಶಿವಮೊಗ್ಗದಲ್ಲಿ ವಾತಾವರಣ ಭುಗಿಲೆದ್ದಿತ್ತು. ವಾಹನಗಳು ಕಚೇರಿಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ನಂತರ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ವಿಧಿಸಲಾಯಿತು.. ಹಳೆ ಶಿವಮೊಗ್ಗ ಭಾಗದಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆ ಅಂಗಡಿಗಳನ್ನು ಬಂದ್ ಮಾಡಲಾಯಿತು. ನಂತರ ಕರ್ಫ್ಯೂ ವಿಧಿಸಿದ ಕಾರಣ ಶಿವಮೊಗ್ಗದಲ್ಲಿ ...
Read More »ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು
Cnewstv.in /23.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21. ಜಿಲ್ಲೆಯಲ್ಲಿ ಒಟ್ಟು 50 ಸಕ್ರಿಯ ಪ್ರಕರಣಗಳಿವೆ. 1879 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1434 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1108 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 37 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...
Read More »ಹರ್ಷ ಹತ್ಯೆ ಪ್ರಕರಣ : ಕುಟುಂಬಸ್ಥರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್.
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಪ್ರಕರಣ : ಕುಟುಂಬಸ್ಥರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕುಟುಂಬಸ್ಥರ ಭೇಟಿಯಾಗಿ, ಬಿಜೆಪಿ ಪಕ್ಷದಿಂದ ಮೃತನ ಕುಟುಂಬಕ್ಕೆ ಪರಿಹಾರವಾಗಿ 10 ಲಕ್ಷರೂ ಚೆಕ್ ವಿತರಿಸಿದರು. ಇಂದು ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ...
Read More »ನಗರದಲ್ಲಿ ಡ್ರೋನ್ ಕಂಗಾವಲು..
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಡ್ರೋನ್ ಕಂಗಾವಲು.. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ನಗರದಲ್ಲಿ ವಾತಾವರಣ ಭುಗಿಲೆದ್ದಿದ್ದು ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ನಗರದಲ್ಲಿ ನಡೆಯುತ್ತಿರುವ ಚಟುವಟಿಕೆಯ ಮೇಲೆ ನಿಗಾ ಇಡುವುದಕ್ಕಾಗಿ ಡ್ರೋನ್ ಕ್ಯಾಮೆರಾ ಗಳನ್ನು ಬಳಸಲಾಗುತ್ತದೆ. ನಕ್ಸಲ್ ನಿಯಂತ್ರಣ ಪಡೆ (Anti naxal Force ) ಶಿವಮೊಗ್ಗ ನಗರಕ್ಕೆ ಆಗಮಿಸಿದ್ದು ಕಾರ್ಯಾಚರಣೆಯನ್ನು ಆರಂಭಿಸಿದೆ. ಇಂದು ಬೆಳಗ್ಗೆ ಶಿವಮೊಗ್ಗದ ಬಸ್ಟಾಂಡ್ ನಾ ಅಶೋಕ ವೃತ್ತದಲ್ಲಿ ಪ್ರಯೋಗಿಕವಾಗಿ ಡ್ರೋನ್ ಅನ್ನು ಹಾರಿಸಲಾಯಿತು. ...
Read More »Harsha’s isn’t isolated murder but act of terror. Need to prosecute u/s 16 of UAPA.. ಹಿಂದೂ ಸಮಾಜದಲ್ಲಿ ಭಯ ಹುಟ್ಟಿಸಬೇಕು ಅಂತ ಮಾಡಿರುವ ಕೃತ್ಯವಿದು : ಸಂಸದ ತೇಜಸ್ವಿ ಸೂರ್ಯ
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Harsha’s isn’t isolated murder but act of terror. Need to prosecute u/s 16 of UAPA.. ಹಿಂದೂ ಸಮಾಜದಲ್ಲಿ ಭಯ ಹುಟ್ಟಿಸಬೇಕು ಅಂತ ಮಾಡಿರುವ ಕೃತ್ಯವಿದು : ಸಂಸದ ತೇಜಸ್ವಿ ಸೂರ್ಯ ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಹರ್ಷ ಕುಟುಂಬಸ್ಥರ ಭೇಟಿಯಾಗಿ ಸಾಂತ್ವನ ಹೇಳಿದರು. ಹರ್ಷನ ಹತ್ಯೆಯನ್ನು ಕೊಲೆ ಎಂದು ಪರಿಗಣಿಸದೆ ಅದನ್ನು ಭಯೋತ್ಪಾದಕ ಕೃತ್ಯ ...
Read More »ಹರ್ಷ ಹತ್ಯೆ ಪ್ರಕರಣ : 6 ಅರೋಪಿಗಳ ಬಂಧನ.
Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಪ್ರಕರಣ : 6 ಅರೋಪಿಗಳ ಬಂಧನ. ಶಿವಮೊಗ್ಗ : ಭಜರಂಗದಳದ ಕಾರ್ಯಕರ್ತನಾದ ಹರ್ಷ (28) ಭಾನುವಾರ ರಾತ್ರಿ ಹೋಟೆಲ್ ಗೆ ಹೋಗಿ ಊಟ ಮಾಡಿಕೊಂಡು ಬರುವಾಗ ಯಾರೋ ದುಷ್ಕರ್ಮಿಗಳು ಕಾಮತ್ ಪೆಟ್ರೋಲ್ ಬಂಕ್ ಎದುರು ಭಾರತೀ ಕಾಲೋನಿ ಕ್ರಾಸ್ ನ ರಸ್ತೆಯಲ್ಲಿ ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ ಇಬ್ಬರು ಆರೋಪಿತರಾದ ಎ-1 ಮಹಮ್ಮದ್ ಖಾಸಿಫ್ (30)ಬುದ್ಧಾನಗರ, ಎ-2 ...
Read More »
C News TV Kannada News Online in cnewstv