Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ದೇಶದ ಮೂಲ ಶಕ್ತಿ ನಮ್ಮ ಯುವಜನತೆಯಾಗಿದ್ದು, ದೇಶವನ್ನು ಬದಲಾಯಿಸುವ ಶಕ್ತಿ ಅವರಿಗಿದೆ : ಸಚಿವ ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು, ಈ ದೇಶದ ಮೂಲ ಶಕ್ತಿ ನಮ್ಮ ಯುವಜನತೆಯಾಗಿದ್ದು, ದೇಶವನ್ನು ಬದಲಾಯಿಸುವ ಶಕ್ತಿ ಅವರಿಗಿದೆ. ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಇಂದು ಏಕಕಾಲದಲ್ಲಿ ರಾಷ್ಟ್ರಾದ್ಯಂತ ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ ...
Read More »ಶಿವಮೊಗ್ಗ
ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ : ಯುವ ಜನತೆ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ – ಡಾ.ನಾರಾಯಣಗೌಡ.
Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ : ಯುವ ಜನತೆ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ – ಡಾ.ನಾರಾಯಣಗೌಡ. ಶಿವಮೊಗ್ಗ : ಯುವಜನತೆಯೇ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ. ಯುವಜನತೆ ಮನಸ್ಸು ಮಾಡಿದರೆ ದೇಶದ ಭವಿಷ್ಯವನ್ನೇ ಬದಲಾಯಿಸಬಹುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣ ಗೌಡ ಹೇಳಿದರು. ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ...
Read More »ತ್ರೈಮಾಸಿಕ ಕೆಡಿಪಿ ಸಭೆ : ಫಸಲ್ ಬಿಮಾ ಯೋಜನೆ ಲಾಭ ಹೆಚ್ಚಿನ ರೈತರಿಗೆ ದೊರೆಯಲು ಕ್ರಮ ಕೈಗೊಳ್ಳಿ: ಸಚಿವ ಕೆ.ಸಿ.ನಾರಾಯಣ ಗೌಡ
Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತ್ರೈಮಾಸಿಕ ಕೆಡಿಪಿ ಸಭೆ : ಫಸಲ್ ಬಿಮಾ ಯೋಜನೆ ಲಾಭ ಹೆಚ್ಚಿನ ರೈತರಿಗೆ ದೊರೆಯಲು ಕ್ರಮ ಕೈಗೊಳ್ಳಿ: ಸಚಿವ ಕೆ.ಸಿ.ನಾರಾಯಣ ಗೌಡ. ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ರೈತರ ಸಂಖ್ಯೆ ಕಡಿಮೆಯಿದ್ದು, ಎಲ್ಲಾ ರೈತರು ಇದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ...
Read More »ಶಿವಮೊಗ್ಗ SP ಗೆ ಡಿ.ಕೆ ಶಿವಕುಮಾರ್ ಪ್ರಶ್ನೆ..??
Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ SP ಗೆ ಡಿ.ಕೆ ಶಿವಕುಮಾರ್ ಪ್ರಶ್ನೆ..?? ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ರವರ ಜೊತೆ ದೂರವಾಣಿ ಸಂಭಾಷಣೆಯನ್ನ ನಡೆಸಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ನ 15 ಜನರ ಮೇಲೆ ಪೊಲೀಸರು FIR ದಾಖಲಿಸಿದ್ದರು. ಅಂತೆಯೇ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ನಿನ್ನೆ ಅದ್ದೂರಿಯಾಗಿ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರ ಮೇಲೆ FIR ...
Read More »ಭದ್ರಾವತಿ ಜೆಡಿಎಸ್ ಮುಖಂಡ ಎಸ್.ಕುಮಾರ್ ಸೇರಿದಂತೆ ವಿವಿಧ ಪಕ್ಷದ 40 ಮಂದಿ ಬಿಜೆಪಿಗೆ ಸೇರ್ಪಡೆ..
Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾವತಿ ಜೆಡಿಎಸ್ ಮುಖಂಡ ಎಸ್.ಕುಮಾರ್ ಸೇರಿದಂತೆ ವಿವಿಧ ಪಕ್ಷದ 40 ಮಂದಿ ಬಿಜೆಪಿಗೆ ಸೇರ್ಪಡೆ.. ಶಿವಮೊಗ್ಗ : ಭದ್ರಾವತಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಭದ್ರಾ ಕೋಟೆ ಅಂತ ಬಿಂಬಿತವಾಗಿತ್ತು. ಅಪ್ಪಾಜಿ ಗೌಡರ ನಂತರ ಜೆಡಿಎಸ್ ಪ್ರಭಾವಿ ನಾಯಕರೆಂದರೆ ಎಸ್ ಕುಮಾರ್. ಭದ್ರಾವತಿ ತಾಲೂಕಿನಲ್ಲಿ ತಮ್ಮದೇ ಅಭಿಮಾನಿಗಳನ್ನು ಹೊಂದಿರುವ ಜೆಡಿಎಸ್ ಮುಖಂಡ ಎಸ್.ಕುಮಾರ್ ಸೇರಿದಂತೆ ವಿವಿಧ ಪಕ್ಷದ 40 ಕ್ಕೂ ಹೆಚ್ಚು ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ...
Read More »ಫೆ. 27 ರಿಂದ ಮತ್ತೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭ.
Cnewstv.in / 19.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫೆ. 27 ರಿಂದ ಮತ್ತೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭ. ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಹೋರಾಟದ ಪಾದಯಾತ್ರೆ ಮತ್ತೆ ಫೆಬ್ರವರಿ 27ರಿಂದ ರಾಮನಗರದಿಂದ ಆರಂಭಗೊಳ್ಳಲಿದೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಜನವರಿ 9 ರಂದು ಆರಂಭಿಸಲಾಗಿದ್ದ ನಮ್ಮನೀರು, ನಮ್ಮ ಹಕ್ಕು ಪಾದಯಾತ್ರೆಯನ್ನು ಕೊರೊನಾ ಗೈಡ್ ಲೈನ್ಸ್ ಹಾಗೂ ಜೊತೆಗೆ ನಮ್ಮಿಂದ ರೋಗ ಹೆಚ್ಚಾಗಬಾರದು ಎಂಬ ಕಾರಣಕ್ಕಾಗಿ ಪಾದಯಾತ್ರೆಯನ್ನು ನಿಲ್ಲಿಸಲಾಗಿತ್ತು. ಅದರೆ ಈ ಬಾರಿ ಯಾವ ಕೊರೊನಾ ಗೈಡ್ ಲೈನ್ಸ್ ಕೂಡ ...
Read More »ಸಂಸ್ಕಾರವಂತ ರಾಷ್ಟ್ರಪ್ರೇಮಿಗಳನ್ನು ನಿರ್ಮಿಸಬೇಕಿದೆ : ರಾಧಾಕೃಷ್ಣ
Cnewstv.in / 18.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಸ್ಕಾರವಂತ ರಾಷ್ಟ್ರಪ್ರೇಮಿಗಳನ್ನು ನಿರ್ಮಿಸಬೇಕಿದೆ : ರಾಧಾಕೃಷ್ಣ ಶಿವಮೊಗ್ಗ: ಭಾರತ ಹಿಂದೂ ರಾಷ್ಟ್ರವಾಗಬೇಕೆಂಬ ಪರಿಕಲ್ಪನೆ ಎಲ್ಲರ ಭಾವನೆಯಾಗಬೇಕು. ಈ ದಿಸೆಯಲ್ಲಿ ಸಂಸ್ಕಾರವಂತ ರಾಷ್ಟ್ರಪ್ರೇಮಿಗಳನ್ನು ನಿರ್ಮಿಸಬೇಕಿದೆ ಎಂದು ಆರ್.ಎಸ್.ಎಸ್. ಪ್ರಚಾರ ವಿಭಾಗದ ರಾಧಾಕೃಷ್ಣ ಹೇಳಿದರು. ಇಂದು ಮಧುಕೃಪಾದ ಕಚೇರಿಯಲ್ಲಿ ಪತ್ರಿಕಾ ಸಂಪಾದಕರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ಸಶಕ್ತ ಹಿಂದೂ ರಾಷ್ಟ್ರವಾಗಿ ಬದಲಾಗಬೇಕೆಂಬುದು ಎಲ್ಲರ ಅಪೇಕ್ಷೆಯಾಗಿದೆ. ಸಮೃದ್ಧ ಭಾರತ ಎಲ್ಲಾ ಭಾರತೀಯರ ಕನಸಾಗಿದೆ. ಆದರೆ, ದೇಶ ಭಕ್ತ ಹಿಂದೂಗಳ ...
Read More »ಗೂಂಡ ವರ್ತನೆ ಹಾಗೂ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರನ್ನು ಅವರ ಸ್ಥಾನದಿಂದ ರದ್ದುಗೊಳಿಸಬೇಕು : ರಾಷ್ಟ್ರಭಕ್ತರ ಬಳಗ
Cnewstv.in / 18.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೂಂಡ ವರ್ತನೆ ಹಾಗೂ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರನ್ನು ಅವರ ಸ್ಥಾನದಿಂದ ರದ್ದುಗೊಳಿಸಬೇಕು : ರಾಷ್ಟ್ರಭಕ್ತರ ಬಳಗ. ಶಿವಮೊಗ್ಗ : ಸಚಿವ ಕೆ. ಎಸ್ ಈಶ್ವರಪ್ಪನವರನ್ನು ದೇಶದ್ರೋಹಿ ಎಂದು ಸುಳ್ಳು ಆಪಾದನ ಮಾಡಿ ಗೂಂಡ ವರ್ತನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರನ್ನು ಅವರ ಸ್ಥಾನದಿಂದ ರದ್ದುಗೊಳಿಸಬೇಕೆಂಬ ರಾಷ್ಟ್ರಭಕ್ತರ ಬಳಗದ ವತಿಯಿಂದ ಅಗ್ರಹಿಸಲಾಯಿತು. ಶಿವಮೊಗ್ಗದ ಕಾಲೇಜಿನ ಮುಂಭಾಗದಲ್ಲಿ ...
Read More »ಬಿಜೆಪಿಯವರು ಸದಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ – ಎಚ್ ಎಸ್ ಸುಂದರೇಶ್
Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿಯವರು ಸದಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ : ಬಿಜೆಪಿಯವರು ಸದಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬ್ರಿಟೀಷರ ಆಡಳಿತಕ್ಕೂ, ಬಿಜೆಪಿ ಆಡಳಿತಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಹೇಳಿದ್ದಾರೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಕೆಎಸ್ ಈಶ್ವರಪ್ಪನವರನ್ನು ಸಂಪುಟದಿಂದ ಈ ಕೂಡಲೇ ಕೈಬಿಡಬೇಕು. ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣವನ್ನು ದಾಖಲಿಸಬೇಕು ಎಂದು ಆಗ್ರಹಿಸಿದರು. ಜನಸಾಮಾನ್ಯರಲ್ಲಿ ಕೋಮುಭಾವನೆಯನ್ನು ...
Read More »ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತರಬೇತಿ ಮತ್ತು ಮಾರ್ಗದರ್ಶನ.
Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತರಬೇತಿ ಮತ್ತು ಮಾರ್ಗದರ್ಶನ. ಶಿವಮೊಗ್ಗ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ‘ಸಂಕಲ್ಪ’ ಯೋಜನೆ ಅಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರು ಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಹಾಗೂ ಉತ್ತೇಜನ ಕಾರ್ಯಕ್ರಮವನ್ನು ಮೈಸೂರಿನ ಸ್ಫೂರ್ತಿ ಪರ್ಫಾರ್ಮನ್ ಸಲ್ಯೂಷನ್ಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದೆ. ಕಿರು ಉದ್ಯಮ ಪ್ರಾರಂಭಿಸಲು ತಳಮಟ್ಟದ ಕಿರು ಉದ್ಯಮಿಗಳಿಗೆ ವಿವಿಧ ಕೌಶಲ್ಯಗಳನ್ನು ಕಲಿಯಲು ಮತ್ತು ವ್ಯವಹಾರ ಜ್ಞಾನವನ್ನು ಪಡೆಯಲು ಸಹಾಯ ಮಾಡುವುದು ...
Read More »
C News TV Kannada News Online in cnewstv