Cnewstv.in / 15.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29 ಜಿಲ್ಲೆಯಲ್ಲಿ ಒಟ್ಟು 500 ಸಕ್ರಿಯ ಪ್ರಕರಣಗಳಿವೆ. 2237 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1976 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1105 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...
Read More »ಶಿವಮೊಗ್ಗ
ಹಿಜಾಬ್ ವಿವಾದ : ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್
Cnewstv.in /15.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ವಿವಾದ : ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್. ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ ತ್ರಿಸದಸ್ಯ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸುದೀರ್ಘ ವಾದ-ಪ್ರತಿವಾದಗಳು ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ. ಇದೆಲ್ಲದರ ...
Read More »ಸಹಕಾರಿ ಸಂಘ ಸಂಸ್ಥೆಗಳ ಚುನಾವಣೆಗೆ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ
Cnewstv.in /15.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹಕಾರಿ ಸಂಘ ಸಂಸ್ಥೆಗಳ ಚುನಾವಣೆಗೆ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ಶಿವಮೊಗ್ಗ : ಕರ್ನಾಟಕ ಸಂಘಟನೆಗಳ ನೋಂದಣಿ ಕಾಯ್ದೆ 1960ರಡಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಘ ಸಂಸ್ಥೆಗಳ/ಸ. ಬ್ಯಾಂಕ್ಗಳ ಮತ್ತು ಸೌಹಾರ್ದ ಸಹಕಾರಿಗಳ ಸಾರ್ವತ್ರಿಕ ಚುನಾವಣೆ/ಉಪ ಚುನಾವಣೆಗಳನ್ನು ಹಾಗೂ ಅಧ್ಯಕ್ಷರ/ಉಪಾಧ್ಯಕ್ಷರ ಚುನಾವಣೆಗಳನ್ನು ಕೋವಿಡ್-19 ರೋಗದ ಹರಡುವಿಕೆ ಹೆಚ್ಚುತ್ತಿರುವ ಕಾರಣದಿಂದ ಮಾರ್ಚ್-2022 ವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಂದೂಡುವಂತೆ ಸುತ್ತೋಲೆ ಹೊರಡಿಸಲಾಗಿತ್ತು. ಪ್ರಸ್ತುತ ರೋಗವು ಗಣನೀಯವಾಗಿ ಇಳಿಕೆಯಾಗಿರುವುದರಿಂದ ರಾಜ್ಯ ಸರ್ಕಾರವು ಹಲವಾರು ನಿರ್ಬಂಧಗಳಿಗೆ ವಿನಾಯಿತಿ ನೀಡಿದ್ದು, ...
Read More »ನಮಗೆ ಪರೀಕ್ಷೆಗಿಂತ ಧರ್ಮವೇ ಮುಖ್ಯ. ಇಂದೂ ಕೂಡ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರು.
Cnewstv.in /15.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮಗೆ ಪರೀಕ್ಷೆಗಿಂತ ನಮಗೆ ಧರ್ಮವೇ ಮುಖ್ಯ. ಇಂದೂ ಕೂಡ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರು. ಶಿವಮೊಗ್ಗ : ಪ್ರೌಢಶಾಲೆಗಳು ಆರಂಭವಾಗಿ ಎರಡನೇ ದಿನವಾದ ಇಂದೂ ಕೂಡ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆಗೆ ಆಗಮಿಸಿದ್ದಾರೆ. ಹೈಕೋರ್ಟ್ ಮಧ್ಯಂತರ ಆದೇಶ ಹಿನ್ನೆಲೆಯಲ್ಲಿ ನಿನ್ನೆಯಿಂದ ಪ್ರೌಢ ಶಾಲೆಗಳು ಆರಂಭವಾಗಿದೆ. ಶಾಲಾ – ಕಾಲೇಜುಗಳಿಗೆ ಧರ್ಮವನ್ನು ಪ್ರತಿಬಿಂಬಿಸುವಂತಹ ಯಾವುದೇ ವಸ್ತುಗಳನ್ನು ಧರಿಸದೆ ತೆರಳಬೇಕು ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಸೂಚನೆ ನೀಡಿತು. SSLC ಪೂರ್ವ ...
Read More »ಜಗತ್ತಿನ ಶ್ರೇಷ್ಠ ವಿಚಾರಗಳು ಸನಾತನ ಧರ್ಮದಲ್ಲಿದೆ : ಬಿ. ವೈ. ರಾಘವೇಂದ್ರ.
Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಗತ್ತಿನ ಶ್ರೇಷ್ಠ ವಿಚಾರಗಳು ಸನಾತನ ಧರ್ಮದಲ್ಲಿದೆ : ಬಿ. ವೈ. ರಾಘವೇಂದ್ರ. ಚೋರಡಿ : ಮಠಗಳು , ದೇವಾಲಯಗಳು ಜ್ಞಾನವನ್ನು ಪಸರಿಸುವ ಕೆಲಸವನ್ನು ಸದಾ ಮಾಡುತ್ತಾ ಬಂದಿದೆ, ಸ್ವಾಮೀಜಿಗಳು ತಮ್ಮ ಯವ್ವನವನ್ನು ಧರ್ಮದ ಕಾರ್ಯಕ್ಕೆ ಅರ್ಪಿಸಿದ್ದಾರೆ, ವೀರ ಸನ್ಯಾಸಿ ಸ್ವಾಮಿ ವಿವೇಕನಂದರು ಹೇಳಿದಂತೆ ಸಂತರು ಭವ್ಯ ಭಾರತದಲ್ಲಿ ಇರುವವರೆಗೂ ಈ ನಾಡಿಗೆ ಸಾವಿಲ್ಲ, ಜಗತ್ತಿನ ಶ್ರೇಷ್ಠ ವಿಚಾರಗಳು ಸನಾತನ ಧರ್ಮದಲ್ಲಿದೆ ಎಂದು ಸಂಸದರಾದ ಬಿ. ವೈ. ರಾಘವೇಂದ್ರ ಅವರು ತಿಳಿಸಿದರು. ...
Read More »ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 53.
Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 53. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 53. ಜಿಲ್ಲೆಯಲ್ಲಿ ಒಟ್ಟು 647 ಸಕ್ರಿಯ ಪ್ರಕರಣಗಳಿವೆ. 2103 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1391 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1105 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 95 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಹಿರಿಯ ನಾಗರೀಕರಿಗೆ ಸಹಾಯವಾಣಿ.
Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿರಿಯ ನಾಗರೀಕರಿಗೆ ಸಹಾಯವಾಣಿ. ಶಿವಮೊಗ್ಗ : ವಿಕಲಚೇತನ ಹಾಗೂ ಹಿರಿಯ ನಾಗರೀಕರ ಇಲಾಖೆ ಅಡಿಯಲ್ಲಿ ಲಲಿತಾ ಅಕಾಡೆಮಿ ಸಂಸ್ಥೆಯು ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರವನ್ನು ಸಾಗರ ರಸ್ತೆಯ ಡಿವೈಎಸ್ಪಿ ಕಚೇರಿಯಲ್ಲಿ ನಡೆಸುತ್ತಿದೆ. ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರದ ಸಂಖ್ಯೆ : 1090 ಹಾಗೂ ಕಚೇರಿ ಸಂಖ್ಯೆ 08182-221188, 260424 ಆಗಿರುತ್ತದೆ. ತೊಂದರೆಯಲ್ಲಿರುವ ಹಿರಿಯರಿಗೆ ಸಾಧ್ಯವಾಗುವ ಸಕಾಲ ಬೆಂಬಲ, ಹಿರಿಯರಿಗೆ ಅಗತ್ಯವಿದ್ದಲ್ಲಿ ಉಚಿತ ಕಾನೂನಿನ ನೆರವು, ಕೌಟುಂಬಿಕ ವಿಷಯಗಳಲ್ಲಿ ರಾಜಿ ಮಾಡಿಸುವುದು, ...
Read More »ಹಿಜಾಬ್ – ಕೇಸರಿ ಶಾಲು ವಿವಾದ : ಶಾಲೆಗಳು ಪುನರಾರಂಭ. ಹೇಗಿತ್ತು ವಿದ್ಯಾರ್ಥಿಗಳ ಪ್ರತಿಕ್ರಿಯೆ ??!!!
Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಶಾಲೆಗಳು ಪುನರಾರಂಭ. ಹೇಗಿತ್ತು ವಿದ್ಯಾರ್ಥಿಗಳ ಪ್ರತಿಕ್ರಿಯೆ ??!!! ಶಿವಮೊಗ್ಗ : ಹಿಜಾಬ್ – ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇಂದಿನಿಂದ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳು ಪುನರಾರಂಭವಾಗಿದೆ. ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಹಾಗೂ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ರವರು ಬಿ.ಹೆಚ್. ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ...
Read More »ಹಿಜಾಬ್ ವಿವಾದ : ಪರೀಕ್ಷೆ ಧಿಕ್ಕರಿಸಿದ ವಿದ್ಯಾರ್ಥಿನಿಯರು.
Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ವಿವಾದ : ಪರೀಕ್ಷೆ ಧಿಕ್ಕರಿಸಿದ ವಿದ್ಯಾರ್ಥಿನಿಯರು. ಶಿವಮೊಗ್ಗ : ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ SSLC ಪೂರ್ವಸಿದ್ದತಾ ಪರೀಕ್ಷೆಯನ್ನೇ 13 ಜನ ವಿದ್ಯಾರ್ಥಿನಿಯರು ಬಹಿಷ್ಕರಿಸಿದ ಘಟನೆ ನಡೆದಿದೆ. ಹಿಜಾಬ್ – ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ. ಆದರೆ 13 ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ಪರೀಕ್ಷೆಯನ್ನು ಧಿಕ್ಕರಿಸಿ ಮನೆಗೆ ತೆರಳಿದ್ದಾರೆ. ಸರ್ಕಾರಿ ಪದವಿ ಪೂರ್ವ ...
Read More »ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
Cnewstv.in / 13.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ.. ಶಿವಮೊಗ್ಗ : ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸೋಮವಾರ 10ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರೌಢಶಾಲೆಗಳ ಆವರಣದಿಂದ 200ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ...
Read More »
C News TV Kannada News Online in cnewstv