Breaking News

ಶಿವಮೊಗ್ಗ

ವೈರಲ್ ವಿಡಿಯೋದಲ್ಲಿ ನಿಜಕ್ಕೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿತ್ತಾ???

Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೈರಲ್ ವಿಡಿಯೋದಲ್ಲಿ ನಿಜಕ್ಕೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿತ್ತಾ??? ಶಿವಮೊಗ್ಗ : ಶಿವಮೊಗ್ಗದ ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಕೇಸರಿ ಧ್ವಜವನ್ನು ಹಾರಿಸಿದ ವಿಡಿಯೋ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ರಾಷ್ಟ್ರಧ್ವಜವನ್ನು ಇಳಿಸಿ ಕೇಸರಿ ಧ್ವಜವನ್ನು ಹಾರಿಸಲಾಗಿದೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದೆ ಎಂಬ ವಾದ-ವಿವಾದಗಳು ನಡೆಯುತ್ತಿತ್ತು. ಆದರೆ ಅಸಲಿಗೆ ಕಾಲೇಜು ಆವರಣದಲ್ಲಿಂದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಇರಲಿಲ್ಲ. ವಿದ್ಯಾರ್ಥಿ ರಾಷ್ಟ್ರ ಧ್ವಜವನ್ನು ಕೆಳಗಿಳಿಸಿಲ್ಲ ಎಂದು ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 108

Cnewstv.in / 08.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 108. ಜಿಲ್ಲೆಯಲ್ಲಿ ಒಟ್ಟು 1419 ಸಕ್ರಿಯ ಪ್ರಕರಣಗಳಿವೆ. 1489 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1145 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1101 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 378 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 55 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

ಶಾಸಕರ ಎದುರೇ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ವಿಡಿಯೋ ವೈರಲ್.!!

Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಸಕರ ಎದುರೇ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ವಿಡಿಯೋ ವೈರಲ್.!! ಶಿವಮೊಗ್ಗ : ಸಾಗರದಲ್ಲಿ ಶಾಸಕರ ಎದುರು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ವಾಗಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಗರ ಜೂನಿಯರ್ ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿಗಳ ನಡುವೆ ಹಿಜಾಬ್ ಹಾಗೂ ಕೇಸರಿ ಶಾಲಿಗೆ ಸಂಬಂಧಿಸಿದಂತೆ ವಾಗ್ವಾದಗಳು ನಡೆಯುತ್ತಿತ್ತು. ನಂತರ ವಿದ್ಯಾರ್ಥಿಗಳು ಶಾಸಕ ಹರತಾಳು ಹಾಲಪ್ಪ ನವರನ್ನು ಭೇಟಿಯಾಗಲು ಸಾಗರದ ಉಪವಿಭಾಗ ಆಸ್ಪತ್ರೆಗೆ ...

Read More »

ಹಿಜಾಬ್ – ಕೇಸರಿ ಶಾಲು ವಿವಾದ : ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಜಿಲ್ಲಾ ಬಿಜೆಪಿ..

Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಜಿಲ್ಲಾ ಬಿಜೆಪಿ.. ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ವಿವಾದವನ್ನು ಸೃಷ್ಟಿಮಾಡಿದ ಹಿಜಾಬ್ – ಕೇಸರಿ ಶಾಲು ಪ್ರಕರಣ ಪೂರ್ವ ಯೋಜಿತ, ಕೋಮುಭಾವನೆ ಪ್ರಚೋದಿಸುವ ಕೆಲಸ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಆರೋಪಿಸಿದ್ದಾರೆ. ವಾಟ್ಸಪ್ ಗ್ರೂಪ್ ಗಳಲ್ಲಿ ಮೆಸೇಜ್ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಲಾಗುತ್ತಿದೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳ ...

Read More »

ಹಿಜಾಬ್ – ಕೇಸರಿ ಶಾಲು ವಿವಾದ : ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಮುಂದಾಗಿದ್ದಾರೆ.

Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಮುಂದಾಗಿದ್ದಾರೆ. ಶಿವಮೊಗ್ಗ : ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಇಬ್ಬರು ತಲ್ವಾರ್ ಹಿಡಿದುಕೊಂಡು ಸ್ಥಳಕ್ಕೆ ಬಂದಿದ್ದರು ಎಂದರೆ ಇದರ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು. ...

Read More »

ಹಿಜಾಬ್ – ಕೇಸರಿ ಶಾಲು ವಿವಾದ : ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ.

Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ. ಶಿವಮೊಗ್ಗ : ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಸಂಘರ್ಷಕ್ಕೆ ತಿರುಗಿದ್ದು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇದು ಬೆಳಗ್ಗೆ ಬಾಪೂಜಿನಗರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪಿನ ನಡುವೆ ಕಲ್ಲುತೂರಾಟ ನಡೆದಿದ್ದು, ವಿಚಾರ ತಾರಕಕ್ಕೇರಿದ್ದು ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಾಲೇಜು ಆವರಣದಲ್ಲಿ ಆರಂಭವಾದ ಸಂಘರ್ಷ ನಗರದ ಹಲವು ರಸ್ತೆಗಳಿಗೆ ಹಬ್ಬಿತ್ತು. ವಿದ್ಯಾರ್ಥಿಗಳನ್ನು ನಿಯಂತ್ರಿಸಲು ...

Read More »

ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳು

Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳು ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಮೇಲೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಹಿಜಾಬ್ – ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ್ದು ಇಂದು ಬೆಳಗ್ಗೆ ಶಿವಮೊಗ್ಗದ ಬಾಪೂಜಿನಗರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲ್ಲುತೂರಾಟ ವನ್ನು ನಡೆಸಿದ್ದರು. ಇದೇ ಬೆನ್ನಲ್ಲೇ ಶಿಕಾರಿಪುರದ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಕಾಲೇಜಿನ ಮುಂಭಾಗ ಹೋಗುತ್ತಿದ್ದ ಖಾಸಗಿ ಬಸ್ಸಿನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಕಲ್ಲುತೂರಾಟ ...

Read More »

ಸಂಘರ್ಷಕ್ಕೆ ತಿರುಗಿದ ಹಿಜಾಬ್ – ಕೇಸರಿ ಶಾಲು ವಿವಾದ : ಕಾಲೇಜು ಆವರಣದಲ್ಲಿ ಕಲ್ಲುತೂರಾಟ.‌ ಲಘು ಲಾಠಿ ಚಾರ್ಜ್

Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಘರ್ಷಕ್ಕೆ ತಿರುಗಿದ ಹಿಜಾಬ್ – ಕೇಸರಿ ಶಾಲು ವಿವಾದ : ಕಾಲೇಜು ಆವರಣದಲ್ಲಿ ಕಲ್ಲುತೂರಾಟ.‌ ಲಘು ಲಾಠಿ ಚಾರ್ಜ್ ಶಿವಮೊಗ್ಗ : ರಾಜ್ಯಾದ್ಯಂತ ಹಿಜಾಬ್ – ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಇಂದು ಬೆಳಗ್ಗೆ ಶಿವಮೊಗ್ಗದ ಬಾಪೂಜಿನಗರ ಕಾಲೇಜಿನಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ಸಂಘರ್ಷಕ್ಕೆ ತಿರುಗಿದೆ. ಇಂದು ಬೆಳಗ್ಗೆ ಬಾಪೂಜಿನಗರದ ಸರ್ಕಾರಿ ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಗಳ ಎರಡು ಗುಂಪುಗಳ ...

Read More »

ವಸತಿ ರಹಿತ ಅಲೆಮಾರಿ/ಅರೆಅಲೆಮಾರಿ ಸಮೂದಾಯದವರಿಂದ ಅರ್ಜಿ ಆಹ್ವಾನ.

Cnewstv.in / 08.02.2022 /  ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಸತಿ ರಹಿತ ಅಲೆಮಾರಿ/ಅರೆಅಲೆಮಾರಿ ಸಮೂದಾಯದವರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2021-22ನೇ ಸಾಲಿಗೆ ಪ.ಪಂ.ದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು/ ಒಚಿಟಿ ಮಹಿಳೆಯರು, ಮೀನುಗಾರರಿಗೆ ವಸತಿ ರಹಿತ ನಿವೇಶನ (ಸೈಟ್) ಹೊಂದಿರುವ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ವಸತಿ ನಿರ್ಮಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಪರಿಶಿಷ್ಟ ...

Read More »

ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ

Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 69. ಜಿಲ್ಲೆಯಲ್ಲಿ ಒಟ್ಟು 1689 ಸಕ್ರಿಯ ಪ್ರಕರಣಗಳಿವೆ. 1829 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 0837 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1101 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 340 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 54 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »