Cnewstv.in / 07.02.2022 / ಉಡುಪಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಲ್ಲಿ ಮಂಗನ ಖಾಯಿಲೆ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ: ಡಾ.ಸೆಲ್ವಮಣಿ ಶಿವಮೊಗ್ಗ : ಜಿಲ್ಲೆಯಲ್ಲಿ ಕೆಎಫ್ಡಿ (ಮಂಗನ ಕಾಯಿಲೆ) ನಿಯಂತ್ರಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಎಫ್ಡಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಗುರುತಿಸಲಾಗಿರುವ ಹಾಟ್ಸ್ಪಾಟ್ಗಳಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು. ಈ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ...
Read More »ಶಿವಮೊಗ್ಗ
ಮಲೆನಾಡಿಗೂ ಹಬ್ಬಿದ ಹಿಜಾಬ್, ಕೇಸರಿ ಶಾಲು ಸಂಘರ್ಷ. ATNCC ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಲೆನಾಡಿಗೂ ಹಬ್ಬಿದ ಹಿಜಾಬ್, ಕೇಸರಿ ಶಾಲು ಸಂಘರ್ಷ. ATNCC ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ಶಿವಮೊಗ್ಗ : ರಾಜ್ಯಾದ್ಯಂತ ಸುದ್ದಿಯಾಗಿದ್ದ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷ ಇದೀಗ ಮಲೆನಾಡಿಗೂ ಕಾಲಿಟ್ಟಿವೆ. ಇಂದು ಬೆಳಿಗ್ಗೆ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು, ಮತ್ತೊಂದೆಡೆ ಮುಸ್ಲಿಂ ಮಹಿಳಾ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಇಸಾಬ್ ದರಿಸಲು ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸಿ ಎಂದು ...
Read More »ಹಿಜಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸಿ..
Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸಿ.. ಸಂವಿಧಾನಿಕ ಧಾರ್ಮಿಕ ಹಕ್ಕುಗಳ ಅಡಿಯಲ್ಲಿ ಹಿಜಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸುವಂತೆ ಮುಸ್ಲಿಂ ವಿದ್ಯಾರ್ಥಿನಿಯರ ಮುಸ್ಲಿಂ ಮಹಿಳೆಯರ ಶಿವಮೊಗ್ಗ ಮಹಿಳಾ ಒಕ್ಕೂಟದ ಪರವಾಗಿ ರಾಷ್ಟಪತಿ ಹಾಗೂ ಮುಖ್ಯ ಮಂತ್ರಿಗಳಿಗೆ ವಿನಂತಿ ಮಾಡಿದರು. ಶಿವಮೊಗ್ಗ : ಮಹಮದ್ ಸಲ್ಲಲ್ಲಾಹು ಅಲೈಹಿವಸಲ್ಲಂ ಪೈಗಂಬರ್ ರವರು ಜನಿಸಿದ ಕಾಲದಿಂದಲೂ ಮತ್ತು ನಮ್ಮ ಮುಸ್ಲಿಂ ಜನಾಂಗದವರು ತಮ್ಮ ಪವಿತ್ರ ಕುರಾನ್ ಹಾಗೂ ಧಾರ್ಮಿಕಗ್ರಂಥಗಳದ ಬೈಬಲ್ ಮತ್ತು ...
Read More »ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಗೆ ಆನವಟ್ಟಿ ವಿದ್ಯಾರ್ಥಿ ಅಯ್ಕೆ..
Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಗೆ ಆನವಟ್ಟಿ ವಿದ್ಯಾರ್ಥಿ ಅಯ್ಕೆ.. ಶಿವಮೊಗ್ಗ : ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಗೆ ಭಾರತ ತಂಡದ ಆಟಗಾರನಾಗಿ ಆಯ್ಕೆ ಆಗಿರುವ ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಿ. ರಾಜೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಶಾಲೆಯಲ್ಲಿ ಇಂದು ವಿದ್ಯಾರ್ಥಿ ಬಿ. ರಾಜೇಶ್ ಪ್ರಸಾದ್ ರವರನ್ನು ಕಾಲೇಜಿನಲ್ಲಿ ಸನ್ಮಾನಿಸಲಾಯಿತು. ಇದೇ ಫೆಬ್ರುವರಿ 11 ಮತ್ತು12 ರಂದು ನೇಪಾಳದ ಫೋಕಾರ್ ನಲ್ಲಿ ನಡೆಯುವ ಅಂತರರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸುವ ...
Read More »ಸಹ್ಯಾದ್ರಿ ಕಾಲೇಜ್ ಆವರಣದಲ್ಲಿ ಸದ್ದು ಮಾಡುತ್ತಿರುವ ಹಿಜಾಬ್ – ಕೇಸರಿ ಶಾಲು
Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹ್ಯಾದ್ರಿ ಕಾಲೇಜ್ ಆವರಣದಲ್ಲಿ ಸದ್ದು ಮಾಡುತ್ತಿರುವ ಹಿಜಾಬ್ – ಕೇಸರಿ ಶಾಲು ಶಿವಮೊಗ್ಗ : ರಾಜ್ಯದೆಲ್ಲೆಡೆ ಸುದ್ದಿಯಾಗಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಇದೀಗ ಮಲೆನಾಡಿಗೂ ಕಾಲಿಟ್ಟಿದೆ. ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದರು. ವಸ್ತ್ರಸಂಹಿತೆ ಕಡ್ಡಾಯಗೊಳಿಸುವಂತೆ ವಿದ್ಯಾರ್ಥಿಗಳ ಆಗ್ರಹಿಸಿದರು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಬೇಕು ಒಂದು ವೇಳೆ ಅವರು ತರಗತಿಗಳಿಗೆ ಪ್ರವೇಶಿಸಿದರೆ ನಾವು ಕೂಡ ಕೇಸರಿ ಶಾಲು ಧರಿಸಿ ...
Read More »ಜಮೀನು ವಿವಾದ ಅಣ್ಣನಿಂದಲೇ ಟ್ರಾಕ್ಟರ್ ಹತ್ತಿಸಿ ತಮ್ಮನ ಕೊಲೆಗೆ ಯತ್ನ..
Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಮೀನು ವಿವಾದ ಅಣ್ಣನಿಂದಲೇ ಟ್ರಾಕ್ಟರ್ ಹತ್ತಿಸಿ ತಮ್ಮನ ಕೊಲೆಗೆ ಯತ್ನ.. ಶಿವಮೊಗ್ಗ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣನೇ ತಮ್ಮನನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ನಗರದ ಸಮೀಪದ ಮೇಲಿನ ಹನಸವಾಡಿಯಲ್ಲಿ ನಡೆದಿದೆ. ವೇದಮೂರ್ತಿ ಯವರ ಮಗ ಗೌತಮ್ (21) ಹಲ್ಲೆಗೊಳಗಾದವರು. ಗೌತಮ್ ಮೇಲೆ ಹಲ್ಲೆ ಮಾಡಿದವರು ವೇದಮೂರ್ತಿ ಅವರ ಅಣ್ಣನ ಮಗ ವಿನಯ್. ಇಂಜಿನಿಯರಿಂಗ್ ಪದವೀಧರನಾಗಿರುವ ವಿನಯ್, ಗೌತಮ್ ಮೇಲೆ ಟ್ರಾಕ್ಟರ್ ಹತ್ತಿಸಿದ್ದಾರೆ ಅಲ್ಲದೆ ಕಲ್ಟಿವೇಟರ್ನಿಂದ ಗಂಭೀರವಾಗಿ ಗಾಯಗೊಡಿದ್ದಾನೆ. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 165
Cnewstv.in / 06.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 165. ಜಿಲ್ಲೆಯಲ್ಲಿ ಒಟ್ಟು 1932 ಸಕ್ರಿಯ ಪ್ರಕರಣಗಳಿವೆ. 0459 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1180 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1101 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 340 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 57 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ರೌಡಿಶೀಟರ್ ಸಭೆ : ರೌಡಿ ಹಾಳೆಯಲ್ಲಿದ್ದ 1423 ಜನರ ಹೆಸರನ್ನು ಕೈಬಿಟ್ಟ ಜಿಲ್ಲಾ ಪೊಲೀಸ್ ಇಲಾಖೆ.
Cnewstv.in / 06.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೌಡಿಶೀಟರ್ ಸಭೆ : ರೌಡಿ ಹಾಳೆಯಲ್ಲಿದ್ದ 1423 ಜನರ ಹೆಸರನ್ನು ಕೈಬಿಟ್ಟ ಜಿಲ್ಲಾ ಪೊಲೀಸ್ ಇಲಾಖೆ. ಶಿವಮೊಗ್ಗ : ಜಿಲ್ಲೆಯ ರೌಡಿಹಾಳೆಯಲ್ಲಿದ್ದ 1423 ಜನರ ಹೆಸರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ರೌಡಿ ಹಾಳೆಯಿಂದ ಕೈಬಿಟ್ಟಿದೆ. ವಿವಿಧ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗಿದ್ದವರ ವಿರುದ್ಧ ಈ ಹಿಂದೆ ರೌಡಿ ಹಾಳೆಗಳನ್ನು ತೆರೆದು ಅವರುಗಳ ಮೇಲೆ ಪೊಲೀಸ್ ಇಲಾಖೆಯಿಂದ ಸೂಕ್ತ ನಿಗಾವಹಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತಿತ್ತು. ಶಿವಮೊಗ್ಗ ಉಪ ವಿಭಾಗದಲ್ಲಿ ಪೊಲೀಸ್ ...
Read More »ಹಿಜಾಬ್-ಕೇಸರಿಶಾಲು ವಿವಾದಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ, ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವೇ ಕಡ್ಡಾಯ
Cnewstv.in / 05.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿಜಾಬ್-ಕೇಸರಿಶಾಲು ವಿವಾದ ತೆರೆ ಎಳೆದ ರಾಜ್ಯ ಸರ್ಕಾರ, ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವೇ ಕಡ್ಡಾಯ ಬೆಂಗಳೂರು : ಹಿಜಾಬ್-ಕೇಸರಿಶಾಲು ವಿವಾದಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವೇ ಕಡ್ಡಾಯ ಎಂದು ಆದೇಶ ನೀಡಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿರವಸ್ತ್ರ ಅಥವಾ ಹಿಜಾಬ್ ಹಾಕಿಕೊಂಡು ಅಥವಾ ...
Read More »ಕೃಷಿ ಸಮಸ್ಯೆಗಳಿಗೆ ಮಾರ್ಗೋಪಾಯ ಒದಗಿಸುವ ‘ಕೃಷಿ ಸಂಜೀವಿನಿ : ಜಿಲ್ಲೆಯಲ್ಲಿ 02 ಸಂಚಾರಿ ಆರೋಗ್ಯ ಚಿಕಿತ್ಸಾಲಯ ಕಾರ್ಯ.
Cnewstv.in / 05.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೀಟ ರೋಗ ಮತ್ತು ಕಳೆಗಳ ಬಾಧೆ, ಮಣ್ಣಿನ ಪೋಷಕಾಂಶ ಕೊರತೆ ಹಾಗೂ ಸಮರ್ಪಕ ನಿರ್ವಹಣೆ ಕುರಿತಂತೆ ರೈತರ ತಾಕುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೋಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ‘ಕೃಷಿ ಸಂಜೀವಿನಿ’ ಯೋಜನೆಯನ್ನು ಜಿಲ್ಲಯಲ್ಲಿ ಅನುಷ್ಟಾನಗೊಳಿಸಲಾಗಿದೆ. ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆಯು ನೈಸರ್ಗಿಕ ವಿಕೋಪಗಳಾದ ಅನಾವೃಷ್ಠಿ, ಅತಿವೃಷ್ಟಿ, ಚಂಡಮಾರುತ, ಬೆಳೆಗಳಿಗೆ ಕಾಡುವ ಕೀಟ ಮತ್ತು ರೋಗ ಬಾಧೆ ಹಾಗೂ ಮಣ್ಣಿನ ಫಲವತ್ತತೆ ಮತ್ತು ...
Read More »
C News TV Kannada News Online in cnewstv