Cnewstv.in / 05.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 264. ಜಿಲ್ಲೆಯಲ್ಲಿ ಒಟ್ಟು 2107 ಸಕ್ರಿಯ ಪ್ರಕರಣಗಳಿವೆ. 1497 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1914 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1101 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 499 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 55 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಶಿವಮೊಗ್ಗ
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 280
Cnewstv.in / 04.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 280. ಜಿಲ್ಲೆಯಲ್ಲಿ ಒಟ್ಟು 2242 ಸಕ್ರಿಯ ಪ್ರಕರಣಗಳಿವೆ. 2050 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2453 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1099 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 492 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 59 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಬಾಲಕನಿಗೆ ಕಚ್ಚಿದ ಸಾಕು ನಾಯಿ, ಪ್ರಶ್ನೆ ಮಾಡಿದ ಪೋಷಕರ ಮೇಲೆ ನಾಯಿ ಮಾಲೀಕರಿಂದ ಹಲ್ಲೆ..
Cnewstv.in / 04.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಾಲಕನಿಗೆ ಕಚ್ಚಿದ ಸಾಕು ನಾಯಿ, ಪ್ರಶ್ನೆ ಮಾಡಿದ ಪೋಷಕರ ಮೇಲೆ ಹಲ್ಲೆ.. ಶಿವಮೊಗ್ಗ : ಸಾಕಿದ ನಾಯಿ 7 ವರ್ಷದ ಬಾಲಕನಿಗೆ ಕಚ್ಚಿದೆ ಇದನ್ನು ಪ್ರಶ್ನೆ ಮಾಡಲು ಹೋದ ಪೋಷಕರ ಮೇಲೆ ಮಾಲೀಕರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ ತಾಲೂಕಿನ ಕೊನಗವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಬಾಲಕನಿಗೆ ನಾಯಿ ಕಚ್ಚಿದ್ದನ್ನು, ಪೋಷಕರಾದ ರೂಪಾ ಹಾಗೂ ರುದ್ರೇಶ್ ಪ್ರಶ್ನಿಸಿದಾಗ ನಾಯಿಯ ಮಾಲೀಕರಾದ ಉಮೇಶ್ ಮತ್ತು ಶಿಲ್ಪಾ ಹಲ್ಲೆ ನಡೆಸಿದ್ದಾರೆ ಎಂದು ...
Read More »ಶ್ರೀ ದೇವರ ಆಶೀರ್ವಾದದಿಂದ ಕರೋನಾ ದೂರವಾಗಲಿ : ಬಿ. ವೈ. ರಾಘವೇಂದ್ರ
Cnewstv.in / 04.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀ ದೇವರ ಆಶೀರ್ವಾದದಿಂದ ಕರೋನಾ ದೂರವಾಗಲಿ : ಬಿ. ವೈ. ರಾಘವೇಂದ್ರ ಶಿಕಾರಿಪುರ : ಮಠ ಮಂದಿರಗಳು ನಮ್ಮ ಧರ್ಮವನ್ನು ಅನೇಕ ವರ್ಷದಿಂದ ಕಾಪಾಡುತ್ತಿದೆ, ಇಂದು ಶ್ರೀ ಶಿದ್ದರಾಮೇಶ್ವರ ದೇವಸ್ಥಾನಕ್ಕೆ 20 ಲಕ್ಷ ಅನುದಾನವನ್ನು ದಿಂದ ಸುಂದರ ದೇವಾಲಯ ನಿರ್ಮಾಣವಾಗಿದೆ, ಶ್ರೀ ದೇವರ ಆಶೀರ್ವಾದದಿಂದ ಕೋವಿಡ್ ಮಹಾಮಾರಿ ದೂರವಾಗಿ ಅರೋಗ್ಯಕರ ಸಮಾಜ ಶ್ರೀಘ್ರದಲ್ಲಿ ನಿರ್ಮಾಣವಾಗಲಿದೆ ಎಂದು ಸಂಸದರಾದ ಬಿ. ವೈ. ರಾಘವೇಂದ್ರ ಅವರು ತಿಳಿಸಿದರು. ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ ...
Read More »ಆರ್ಥಿಕ ಹಿಂದುಳಿದ ವರ್ಗದ ವಿದ್ಯಾರ್ಥಿ ಗಳಿಗೆ ಶೇ 10ರಷ್ಟು ಮೀಸಲಾತಿಯಲ್ಲಿ ವೈದ್ಯಕೀಯ, ಸ್ನಾತಕೋತ್ತರ ಕೋರ್ಸ್ ಸೀಟ್ ಹಂಚಿಕೆ ಮಾಡಿ – ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಆಗ್ರಹ.
Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆರ್ಥಿಕ ಹಿಂದುಳಿದ ವರ್ಗದ ವಿದ್ಯಾರ್ಥಿ ಗಳಿಗೆ ಶೇ 10ರಷ್ಟು ಮೀಸಲಾತಿಯಲ್ಲಿ ವೈದ್ಯಕೀಯ, ಸ್ನಾತಕೋತ್ತರ ಕೋರ್ಸ್ ಸೀಟ್ ಹಂಚಿಕೆ ಮಾಡಿ – ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಆಗ್ರಹ. ಶಿವಮೊಗ್ಗ : ವೈದ್ಯಕೀಯ , ಸ್ನಾತಕೋತ್ತರ ಸೀಟುಗಳ ಹಂಚಿಕೆಯಲ್ಲಿ ಈ ಬಾರಿಯೂ ‘ಆರ್ಥಿಕ ವಾಗಿ ಹಿಂದುಳಿದ ವರ್ಗ’ಗಳ (ಇಡಬ್ಲ್ಯುಎಸ್) ಅಭ್ಯರ್ಥಿಗಳಿಗೆ ಶೇ.10ರಷ್ಟು ಮೀಸಲನ್ನು ರಾಜ್ಯ ಸರಕಾರ ಅನುಷ್ಠಾನಗೊಳಿಸದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿರುವುದನ್ನು ...
Read More »ಮೂರು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ..
Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೂರು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ.. ಶಿವಮೊಗ್ಗ : ಮೂರು ವರ್ಷದ ಹೆಣ್ಣು ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್ ಪೇಟೆಯ ಬಿದರಳ್ಳಿ ಗ್ರಾಮದಲ್ಲಿ ನಡೆದಿದೆ. ವಿವಾಹಿತ ಮಹಿಳೆಯು ತನ್ನ ಮನೆಯ ಮುಂದೆ ಇರುವ ಬಾವಿಗೆ ಅವಳ ಮೂರು ವರ್ಷದ ಮಗು ತವ್ವಿಯೊಂದಿಗೆ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿಕಾರಿಪುರ ಮೂಲದ ಮಹಿಳೆ 2014 ರಲ್ಲಿ ಲೋಹಿತ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 485
Cnewstv.in / 03.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 485. ಜಿಲ್ಲೆಯಲ್ಲಿ ಒಟ್ಟು 2554 ಸಕ್ರಿಯ ಪ್ರಕರಣಗಳಿವೆ. 2355 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2448 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1096 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 548 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 50 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ.
Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : 2022-23 ನೇ ಸಾಲಿಗೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ/ಡಾ.ಬಿಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಏರ್ಪಡಿಸಿರುವ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ್ದು,(2021-22 ನೇ ಸಾಲಿನಲ್ಲಿ 5ನೇ ...
Read More »ಮಹಿಳೆಯರಿಗೆ ತರಬೇತಿ ಕಾರ್ಯಗಾರ
Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಿಳೆಯರಿಗೆ ತರಬೇತಿ ಕಾರ್ಯಗಾರ ಶಿವಮೊಗ್ಗ : ದೀನದಯಾಳ್ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ ಸಾಮಾಜಿಕ ಕ್ರೂಢೀಕರಣ ಮತ್ತು ಸಾಂಸ್ಥಿಕ ಅಭಿವೃದ್ದಿ ಉಪಘಟಕದಡಿ ಸ್ವ-ಸಹಾಯ ಸಂಘಗಳ ಸದಸ್ಯರುಗಳಿಗೆ (SHGs) ಹಾಗೂ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರುಗಳಿಗೆ ALFs) ವಿವಿಧ ಸಾಮಥ್ರ್ಯಾಭಿವೃದ್ದಿ ತರಬೇತಿ ಕಾರ್ಯಗಾರವನ್ನು ಫೆ.04 ರ ಬೆಳಿಗ್ಗೆ 10 ಗಂಟೆಗೆ ವಿನೋಬನಗರದ ಗಣಪತಿ ದೇವಸ್ಥಾನದ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಕುಮಾರಿ ಅಮೃತಾ ಉದ್ಘಾಟಿಸುವರು. ಮುಖ್ಯ ...
Read More »ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟಕ್ಕೆ ಪ್ರಬಂಧಗಳ ಆಹ್ವಾನ
Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟಕ್ಕೆ ಪ್ರಬಂಧಗಳ ಆಹ್ವಾನ ಶಿವಮೊಗ್ಗ : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022 ರ ಮಾರ್ಚ್ ತಿಂಗಳಲ್ಲಿ ಐದು ದಿನಗಳ ಕಾಲ ‘ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ’ ವನ್ನು ನಡೆಸಲಿದ್ದು ಇಲ್ಲಿ ನಡೆಯುವ ಪರ್ಯಾಯ ಗೋಷ್ಟಿಗಳಿಗೆ ಶಿಬಿರಾರ್ಥಿಗಳು ಕಡ್ಡಾಯವಾಗಿ ಪ್ರಬಂಧ ಮಂಡಿಸಬೇಕು. ಪರ್ಯಾಯ ಗೋಷ್ಟಿಯಲ್ಲಿ ನೀಡಿರುವ ಪಠ್ಯಕ್ರಮದ ಆಧಾರದ ಮೇಲೆ ಶಿಬಿರಾರ್ಥಿಗಳು ತಾವು ಮಂಡಿಸುವ ಪ್ರಬಂಧಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಪ್ರಬಂಧ ಸಲ್ಲಿಸಲು ಫೆ.22 ಕಡೆಯ ದಿನವಾಗಿದ್ದು, ...
Read More »
C News TV Kannada News Online in cnewstv