Breaking News

ಶಿವಮೊಗ್ಗ

ಮುಂಜಾನೆ ಮಂಜಲ್ಲಿ…

Cnewstv.in / 01.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಜಾನೆ ಮಂಜಲ್ಲಿ… ಶಿವಮೊಗ್ಗ : ಕೆಲವು ದಿನಗಳಿಂದ ನಗರಾದ್ಯಂತ ಚಳಿಯ ವಾತಾವರಣವಿದೆ. ಎಲ್ಲೆಡೆ ದಟ್ಟ ಮಂಜು ಆವರಿಸಿದೆ. ಬೆಳ್ಳಂಬೆಳಗ್ಗೆ ಮುಂಜಾನೆಯ ಇಬ್ಬನಿಯ ದೃಶ್ಯಾವಳಿಗಳು…. ವೀಡಿಯೋ ಗ್ಯಾಲರಿ.. ಪೋಟೋ ಗ್ಯಾಲರಿ..     ಇದನ್ನು ಒದಿ : https://cnewstv.in/?p=8099 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.

Cnewstv.in / 01.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 194. ಜಿಲ್ಲೆಯಲ್ಲಿ ಒಟ್ಟು 2397 ಸಕ್ರಿಯ ಪ್ರಕರಣಗಳಿವೆ. 2208 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1616 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1090 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 449 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 58 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...

Read More »

ನಗರ ಮತ್ತು ಗ್ರಾಮೀಣ ಭಾಗದಲ್ಲಿ, ನಾಳೆ ಮತ್ತು ನಾಡಿದ್ದು ವಿದ್ಯುತ್ ವ್ಯತ್ಯಯ.

Cnewstv.in / 01.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರ ಮತ್ತು ಗ್ರಾಮೀಣ ಭಾಗದಲ್ಲಿ, ನಾಳೆ ಮತ್ತು ನಾಡಿದ್ದು ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ರೈಲ್ವೇ ಬ್ರಿಡ್ಜ್ ಕಾಮಗಾರಿ ಕೈಗೊಳ್ಳುವುದರಿಂದ ದಿ: 02/02/2022 ಮತ್ತು 03/02/2022 ರಂದು ಬೆ. 9.00 ರಿಂದ ಸಂಜೆ 6.00 ರವರೆಗೆ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ-1ರ ...

Read More »

ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ : ಕೆ.ಎಸ್.ಈಶ್ವರಪ್ಪ.

Cnewstv.in / 01.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ : ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ. ಕೇವಲ ಮಾತು, ಉಪನ್ಯಾಸ ನೀಡದೇ ನಿಜವಾದ ಕಾಯಕಯೋಗಿಯಾದ ಅವರು ಎಲ್ಲ ವರ್ಗದವರ ಬಟ್ಟೆಗಳನ್ನು ಸ್ವಚ್ಚ ಮಾಡುವ ಮೂಲಕ ಇಡೀ ಸಮಾಜಕ್ಕೇ ಗೌರವ ತಂದುಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ನುಡಿದರು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ನಗರದ ಕುವೆಂಪುರಂಗಮಂದಿರದಲ್ಲಿ ಇಂದು ಸರಳ ಹಾಗೂ ...

Read More »

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಇಂದ ನೂತನ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟನೆ

Cnewstv.in / 01.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಇಂದ ನೂತನ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟನೆ ಶಿವಮೊಗ್ಗ : ನಗರದ ಹೊಸಮನೆ ಬಡಾವಣೆಯ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ವತಿಯಿಂದ ಸಾಮಾನ್ಯ ಸೇವಾ ಕೇಂದ್ರವನ್ನು ಪ್ರಾರಂಭಿಸುತ್ತಿದ್ದು ಈ ಕಚೇರಿಯ ಉದ್ಘಾಟನೆಯನ್ನು ಬಡಾವಣೆಯ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ರವರು ದೀಪಾ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು ನಂತರ ಮಾತನಾಡಿದ ...

Read More »

ಹುಲಿ-ಸಿಂಹಧಾಮದಲ್ಲಿ, ಸಿಂಹಗಳ ನಡುವೆ ಕಾದಾಟ, ಸಿಂಹಿಣಿ ಸಾವು.

Cnewstv.in / 01.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹುಲಿ-ಸಿಂಹಧಾಮದಲ್ಲಿ, ಸಿಂಹಗಳ ನಡುವೆ ಕಾದಾಟ, ಸಿಂಹಿಣಿ ಸಾವು. ಶಿವಮೊಗ್ಗ : ತಾವರೆಕೊಪ್ಪ ದಲ್ಲಿರುವ ಹುಲಿ-ಸಿಂಹಧಾಮದಲ್ಲಿ ಸಿಂಹಗಳ ನಡುವೆ ಕಾದಾಟ ವಾಗಿದ್ದು ಸಿಂಹಿಣಿ ಮೃತಪಟ್ಟಿದೆ. 10 ವರ್ಷದ ಸಿಂಹಿನಿ ಮಾನ್ಯ ಹಾಗೂ 16 ವರ್ಷದ ಯಶವಂತ ಎಂಬ ಗಂಡು ಸಿಂಹವನ್ನು ಒಂದೇ ಎನ್ ಕ್ಲೌಸರ್ ನಲ್ಲಿ ಬಿಡಲಾಗಿತ್ತು. ಎರಡರ ನಡುವೆ ಜಗಳವಾಗಿತ್ತು. ನಂತರ ಎರಡು ಸಿಂಹಗಳನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು.‌ ಜಗಳದಿಂದ ತೀವ್ರವಾಗಿ ಗಾಯಗೊಂಡಿದ್ದ ಮನ್ಯ ಸಿಂಹಿನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 287. ಸೋಂಕಿಗೆ ಇಬ್ಬರು ಬಲಿ.

Cnewstv.in / 31.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 287. ಜಿಲ್ಲೆಯಲ್ಲಿ ಒಟ್ಟು 2652 ಸಕ್ರಿಯ ಪ್ರಕರಣಗಳಿವೆ. 2236 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1503 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1088 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 268 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 55 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...

Read More »

ದೇಶದ ಎಲ್ಲಾ ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನು ಭಾರತೀಯ ಭೂ ಸೇನೆ ವಾಯು ಸೇನೆ ನೌಕಾಸೇನೆ ರೀತಿ ಕೇಂದ್ರ ಸರ್ಕಾರದ ವ್ಯಾಪ್ತಿಗೊಳಪಡಿಸಿ.

Cnewstv.in / 31.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದ ಎಲ್ಲಾ ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನು ಭಾರತೀಯ ಭೂ ಸೇನೆ ವಾಯು ಸೇನೆ ನೌಕಾಸೇನೆ ರೀತಿ ಕೇಂದ್ರ ಸರ್ಕಾರದ ವ್ಯಾಪ್ತಿಗೊಳಪಡಿಸಿ. ಶಿವಮೊಗ್ಗ : ದೇಶದ ಎಲ್ಲಾ ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನು ಭಾರತೀಯ ಭೂ ಸೇನೆ ವಾಯು ಸೇನೆ ನೌಕಾಸೇನೆ ರೀತಿ ಕೇಂದ್ರ ಸರ್ಕಾರದ ವ್ಯಾಪ್ತಿಗೊಳಪಡಿಸಿ ಎಂದು ಜನಾತದಳ (ಸಂಯುಕ್ತ) ಕರ್ನಾಟಕದ ರಾಜ್ಯಕಾರ್ಯದರ್ಶಿಯಾದ ಶಶಿಕುಮಾರ್.ಎಸ್.ಗೌಡರವರು ವಿನಂತಿಸಿದ್ದಾರೆ. ದೇಶದೊಳಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪೊಲೀಸ್ ಪಡೆಗಳನ್ನು ರಾಜ್ಯ ಸರ್ಕಾರದ ಅಧೀನದಿಂದ ಕೇಂದ್ರ ಸರ್ಕಾರದ ...

Read More »

ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಚೇತನ್

Cnewstv.in / 31.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಚೇತನ್ ಶಿವಮೊಗ್ಗ: ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗ ನಗರದ ಕೆ.ಚೇತನ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಯುವ ಕಾಂಗ್ರೆಸ್‌ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗವಹಿಸುತ್ತ ಉತ್ತಮ ಕೆಲಸ ಮಾಡುತ್ತಿರುವವರನ್ನು ಗುರುತಿಸಿ ಉನ್ನತ ಹೊಣೆಗಾರಿಕೆಯನ್ನು ವಹಿಸಲಾಗುತ್ತಿದೆ. ಯುವ ಕಾಂಗ್ರೆಸ್‌ ಸಂಘಟನೆಯಲ್ಲಿ ಒಳ್ಳೆಯ ಸಾಧನೆ ಮಾಡಿರುವ ಶಿವಮೊಗ್ಗದ ...

Read More »

ರೈಲಿಗೆ ಸಿಲುಕಿ ವ್ಯಕ್ತಿಯ ಸಾವು.

Cnewstv.in / 31.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲಿಗೆ ಸಿಲುಕಿ ವ್ಯಕ್ತಿಯ ಸಾವು. ಶಿವಮೊಗ್ಗ : ರೈಲ್ವೆ ನಿಲ್ದಾಣದಲ್ಲಿ ರೈಲಿನ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ತಾಳಗುಪ್ಪ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಿದ್ದಾಪುರದ ಪ್ರಕಾಶ್ ಪುಂಡಲೀಕ್ (55) ಎಂಬ ವ್ಯಕ್ತಿಯ ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಪ್ರಕಾಶ್ ಪುಂಡಲೀಕ್ ರವರು ಭದ್ರಾವತಿಯ ರೈಲ್ವೇ ನಿಲ್ದಾಣದಲ್ಲಿ ರೈಲಿನಿಂದ ಕೆಳಗೆ ಇಳಿದಿದ್ದಾರೆ ನಂತರದಲ್ಲಿ ರೈಲು ಹೊರಟಿದೆ ಅವಸರದಲ್ಲಿ ರೈಲು ಹತ್ತಲು ಹೊರಟಾಗ ಕಾಲುಜಾರಿ ...

Read More »