Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಈ ಸರ್ಕಲ್ ಗೆ ಕಾಲಿಟ್ಟರೆ ಸಾವು ಗ್ಯಾರೆಂಟಿ ನಾ !! ಶಿವಮೊಗ್ಗ : ನಗರ ಬೆಳಿಯುತ್ತಿದೆ ಸ್ಮಾರ್ಟ್ ಸಿಟಿ ಆಗಿದೆ. ಶಿವಮೊಗ್ಗದ ಹೊರವಲಯಗಳು ಕೂಡ ಇದೀಗ ನಗರದ ಹೃದಯ ಭಾಗ ಎನ್ನುವಷ್ಟರ ಮಟ್ಟಿಗೆ ಡೆವಲಪ್ ಆಗಿದೆ. ಆದರೆ ನಗರದ ಈ ಕೆಲವು ಸರ್ಕಲ್ ಗಳಿಗೆ ಕಾಲಿಟ್ಟರೆ ಸಾವು ಗ್ಯಾರಂಟಿ ನಾನು ಅನುಮಾನ ವ್ಯಕ್ತವಾಗ್ತದೆ. ನಗರದ ಹೊರ ವಲಯ ಎಂದೇ ಕರೆಯಲಾಗುತ್ತಿದ್ದ ಅಲ್ಕೊಳ ಸರ್ಕಲ್ ಇದೀಗ ಶಿವಮೊಗ್ಗದ ಆಕ್ಸಿಡೆಂಟ್ ಪಾಯಿಂಟ್ ...
Read More »ಶಿವಮೊಗ್ಗ
ಮಾಚೇನಹಳ್ಳಿ ಡೈರಿ ಬಳಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು.
Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಚೇನಹಳ್ಳಿ ಡೈರಿ ಬಳಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು. ಶಿವಮೊಗ್ಗ : ಮಾಚೇನಹಳ್ಳಿ ಡೈರಿ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗದಿಂದ ಭದ್ರಾವತಿಯ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ, ಡಿವೈಡರ್ ದಾಟಿ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಭದ್ರಾವತಿ ಪೇಪರ್ ಟೌನ್ ...
Read More »ನೂತನ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷರಾಗಿ ಎಸ್.ಎನ್. ವಿಜಯ್ ಕುಮಾರ್
Cnewstv.in / 26.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೂತನ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷರಾಗಿ ಎಸ್.ಎನ್. ವಿಜಯ್ ಕುಮಾರ್ ಶಿವಮೊಗ್ಗ : ಜಿಲ್ಲಾ ಎನ್.ಎಸ್.ಯು.ಐ.ನ ಅಧ್ಯಕ್ಷರನ್ನಾಗಿ ವಿಜಯ್ ಕುಮಾರ್ ಎಸ್.ಎನ್. ಇವರನ್ನು ನೇಮಕ ಮಾಡಲಾಗಿಯ ಎಂದು ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಆದೇಶ ಮಾಡಿದ್ದಾರೆ. ಈ ಹಿಂದೆ ಶಿವಮೊಗ್ಗ ಎನ್.ಎಸ್.ಯು.ಐ. ನಗರ ಘಟಕದ ಅಧ್ಯಕ್ಷರಾಗಿದ್ದ ವಿಜಯ್ ಕುಮಾರ್ ಅವರು ನಿರಂತರವಾಗಿ ವಿದ್ಯಾರ್ಥಿಗಳ ಪರ ಕೆಲಸ ನಿರ್ವಹಿಸುತ್ತಾ ಬಂದಿದ್ದರು. ಹಲವು ವರ್ಷಗಳಿಂದ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಇವರ ಚಟುವಟಿಕೆಯನ್ನು ಗುರುತಿಸಿ ...
Read More »SSLC ( Final Exam ) : ಪರೀಕ್ಷಾ ವೇಳಾ ಪಟ್ಟಿ ಪ್ರಕಟ.
Cnewstv.in / 25.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 SSLC ( Final Exam ) : ಪರೀಕ್ಷಾ ವೇಳಾ ಪಟ್ಟಿ ಪ್ರಕಟ. ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ 2021-22ನೇ ಸಾಲಿನ ಅಂತಿಮ SSLC ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟ ಮಾಡಿದೆ, ಮಾರ್ಚ್ 28 ರಿಂದ ಪರೀಕ್ಷೆ ಆರಂಭವಾಗಿ ಏಪ್ರಿಲ್ 11 ರವರೆಗೆ, ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರ ವರೆಗೆ ನಡೆಯಲಿವೆ. ಪರೀಕ್ಷಾ ವೇಳಾ ಪಟ್ಟಿ.. ಮಾರ್ಚ್ 28 – ಕನ್ನಡ, ಮಾರ್ಚ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 343
Cnewstv.in / 25.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 343. ಜಿಲ್ಲೆಯಲ್ಲಿ ಒಟ್ಟು 3050 ಸಕ್ರಿಯ ಪ್ರಕರಣಗಳಿವೆ. 2796 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2466 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1079 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 388 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಡಿವೈಡರ್ ಗಂಡಾಂತರ…ವಾಹನ ಸವಾರರೇ ಎಚ್ಚರ!!!
Cnewstv.in / 25.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಡಿವೈಡರ್ ಗಂಡಾಂತರ…ವಾಹನ ಸವಾರರೇ ಎಚ್ಚರ!!! ಶಿವಮೊಗ್ಗ : ನಗರದಲ್ಲಿ ವಾಹನ ಸವಾರರು ಇತ್ತೀಚಿನ ದಿನಗಳಲ್ಲಿ ಓಡಾಡುವುದೇ ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಸವಳಂಗ ರಸ್ತೆಯಲ್ಲಿನ ಡಿವೈಡರ್ ಗಳು ಜನರಿಗೆ ಗಂಡಾಂತರವನ್ನು ತಂದೊಡ್ಡುತ್ತಿದೆ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಡಿವೈಡರ್ ಗೆ ಹಾಕಲಾದ ಕಬ್ಬಿಣದ ಸರಳುಗಳು ನಿರ್ವಹಣೆಯ ಕೊರತೆಯಿಂದಾಗಿ ಕುಸಿದು ರಸ್ತೆಯ ಮೇಲೆ ಬಿದ್ದಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ಡಿವೈಡರ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ತೀವ್ರವಾಗಿ ಗಾಯಗೊಂಡ ...
Read More »ಸಲಹಾ ಸಮಿತಿ ರಚನೆಗೆ ನಾಮ ನಿರ್ದೇಶಿಸಲು ಅರ್ಜಿ ಆಹ್ವಾನ
Cnewstv.in / 25.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಲಹಾ ಸಮಿತಿ ರಚನೆಗೆ ನಾಮ ನಿರ್ದೇಶಿಸಲು ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಹಾಗೂ ಮಿಸಲಾತಿ ಕಲ್ಪಿಸುವಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಸಲಹಾ ಸಮಿತಿಯನ್ನು ರಚಿಸಲು ಉದ್ದೇಶಿಸಿದ್ದು, ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆ ಪ್ರತಿನಿಧಿಯನ್ನು ನಾಮ ನಿರ್ದೇಶಿಸುವ ಬಗ್ಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ...
Read More »ಸಿದ್ದರಾಮಯ್ಯ ಕಾಲದಲ್ಲಿ ಮನೆಗೆ ಬೀಗ ಹಾಕ್ತಾ ಇರಲಿಲ್ಲ ?? ಸಿದ್ದುಗೆ ಟಾಂಗ್ ಕೊಟ್ಟ ಕೆ ಎಸ್ ಈಶ್ವರಪ್ಪ.
Cnewstv.in / 25.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಿದ್ದರಾಮಯ್ಯ ಕಾಲದಲ್ಲಿ ಮನೆಗೆ ಬೀಗ ಹಾಕ್ತಾ ಇರಲಿಲ್ಲ ?? ಸಿದ್ದುಗೆ ಟಾಂಗ್ ಕೊಟ್ಟ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ರಾಜ್ಯ ಸರ್ಕಾರ ಸಾಲದಲ್ಲಿ ಮುಳುಗಿದೆ ಎಂದು ಸಿದ್ದರಾಮಯ್ಯನವರು ಹೇಳಿದ ಮಾತಿಗೆ ಕೆಎಸ್ ಈಶ್ವರಪ್ಪನವರು ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದ ಕಾಲದಲ್ಲಿ ವಜ್ರ ವೈಡೂರ್ಯಗಳನ್ನು ರಸ್ತೆಯಲ್ಲಿ ಮಾರಾಟ ಮಾಡ್ತಾಯಿದ್ರು. ಯಾರ ಮನೆಗೂ ಬೀಗ ಹಾಕ್ತಿರ್ಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವಿಜಯನಗರ ಸಾಮ್ರಾಜ್ಯ ಆಗಿತ್ತು. ಈಗ ಮಾತ್ರ ಸರ್ಕಾರ ...
Read More »‘ವಿ ದ ಪೀಪಲ್ ಆಫ್ ಇಂಡಿಯಾ’ ಪ್ರಥಮ ನಾಟಕ ಪ್ರದರ್ಶನ
Cnewstv.in / 25.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ‘ವಿ ದ ಪೀಪಲ್ ಆಫ್ ಇಂಡಿಯಾ’ ಪ್ರಥಮ ನಾಟಕ ಪ್ರದರ್ಶನ ಶಿವಮೊಗ್ಗ : ಭಾರತೀಯ ಸಂವಿಧಾನವನ್ನು ಸಮಾಜದ ವಿವಿಧ ವರ್ಗಗಳಿಗೆ ಸುಲಭವಾಗಿ ಅರ್ಥೈಸಲು ಸಹಾಯವಾಗುವಂತೆ ಸಂವಿಧಾನದ “ವಿ ದ ಪೀಪಲ್ ಆಫ್ ಇಂಡಿಯಾ’ (We the people of India) ದ ಪ್ರಥಮ ಪ್ರದರ್ಶನವು ನಾಳೆ ಸಂಜೆ 6.30 ಕ್ಕೆ ಪ್ರದರ್ಶನಗೊಳ್ಳಲಿದೆ. ಕರ್ನಾಟಕದ ಖ್ಯಾತ ನಾಟಕಕಾರ ಡಾ.ರಾಜಪ್ಪ ದಳವಾಯಿ ಇವರು ಈ ನಾಟಕವನ್ನು ರಚಿಸಿದ್ದು, ಉದಯೋನ್ಮುಖ ರಂಗನಿರ್ದೇಶಕ ಶ್ರೀ.ಕೆ.ಪಿ.ಲಕ್ಷ್ಮಣ್ ...
Read More »ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ಗೆ ಅರ್ಜಿ ಆಹ್ವಾನ.
Cnewstv.in / 24.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಮೈಸೂರು ಇಲ್ಲಿ 2021-22ನೇ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಜಿಸಿಇಟಿ ಬರೆಯದೆ ಇರುವ ಬಿ.ಇ.-ಮೆಕ್ಯಾನಿಕಲ್/ಇಂಡಸ್ಟ್ರಿಯಲ್ ಪ್ರೊಡಕ್ಷನ್/ಆಟೋಮೊಬೈಲ್/ಆಟೊಮೇಷನ್/ಮೇರಿನ್ ಇಂಜಿನಿಯರಿಂಗ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳÀಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ...
Read More »
C News TV Kannada News Online in cnewstv