Breaking News

ಶಿವಮೊಗ್ಗ

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 304

Cnewstv.in / 24.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 304. ಜಿಲ್ಲೆಯಲ್ಲಿ ಒಟ್ಟು 3095 ಸಕ್ರಿಯ ಪ್ರಕರಣಗಳಿವೆ. 3239 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1663 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1079 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 279 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ಮಕ್ಕಳಿಗೆ ಕೋವಿಡ್ ಬಂದರೆ ಆತಂಕಪಡುವ ಅಗತ್ಯವಿಲ್ಲ: ಡಾ.ಧನಂಜಯ ಸರ್ಜಿ

Cnewstv.in / 24.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಕ್ಕಳಿಗೆ ಕೋವಿಡ್ ಬಂದರೆ ಆತಂಕಪಡುವ ಅಗತ್ಯವಿಲ್ಲ: ಡಾ.ಧನಂಜಯ ಸರ್ಜಿ ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ವೈರಸ್ ದುರ್ಬಲವಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರದೇ ಇರುವುದರಿಂದ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಕುರಿತು ಜಿಲ್ಲಾಮಟ್ಟದ ಕೋವಿಡ್ ತಜ್ಞರ ಸಮಿತಿ ಸದಸ್ಯರು ಹಾಗೂ ತಜ್ಞ ವೈದ್ಯರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಈಗಾಗಲೇ ಬಹುತೇಕ ...

Read More »

ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾ ಯುವ ಕಾಂಗ್ರೆಸ್.

Cnewstv.in / 24.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾ ಯುವ ಕಾಂಗ್ರೆಸ್. ಶಿವಮೊಗ್ಗ : ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಸೂಕ್ತ ಕಾನೂನು ಕ್ರಮ ಕೈಗೊಳ್ಳಲುವಂತೆ ಅಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಕ್ರೀಡಾಪಟು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್ ಕ್ರೀಡಾ ತರಬೇತುದಾರ ಬಾಳಪ್ಪ ಮಾನೆ ...

Read More »

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು.

Cnewstv.in / 24.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು. ಬೆಂಗಳೂರು : ಅಧಿಕಾರ ದುರ್ಬಳಕೆ ನಕಲಿ ದಾಖಲೆಗಳ ತಯಾರಿಕೆ ಆರೋಪದಡಿಯಲ್ಲಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿರುವ “ಸಾರಿಗೆ ವಿಭಾಗ” ದ ಕಾರ್ಯಪಾಲಕ ಅಭಿಯಂತರ ಮಹದೇವ್, ಗುಮಾಸ್ತರಾದ ರಮೇಶ್, ಕಂಪ್ಯೂಟರ್‌ ಆಪರೇಟರ್ ಆದ ಸತೀಶ್ ಮತ್ತು ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಮಾಲೀಕ ಶಿವಾನಂದ, ಇವರುಗಳ ವಿರುದ್ಧ ಹಲಸೂರು ...

Read More »

ಪ್ರಕಾಶ್ ಟ್ರಾವೆಲ್ಸ್ ಮಾಲೀಕನ ಮೃತದೇಹ ಪತ್ತೆ.

Cnewstv.in / 24.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಕಾಶ್ ಟ್ರಾವೆಲ್ಸ್ ಮಾಲೀಕನ ಮೃತದೇಹ ಪತ್ತೆ. ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾದ ಪ್ರಕಾಶ್ ರವರ ಮೃತದೇಹಗಾಗಿ ಹುಡುಕಾಟ ನಡೆಸಲಾಗುತ್ತಿತ್ತು ಇಂದು ಬೆಳಿಗ್ಗೆ 8 ಗಂಟೆಗೆ ಅಗ್ನಿಶಾಮಕದಳದ ಸಿಬ್ಬಂದಿ ಗಳಿಗೆ ಅವರ ಮೃತದೇಹ ದೊರೆತಿದೆ. ಶುಕ್ರವಾರ ಸಂಜೆಯಿಂದ ಪ್ರಕಾಶ್ ಟ್ರಾವೆಲ್ಸ್ ಮಾಲೀಕರು ನಾಪತ್ತೆಯಾಗಿದ್ದರು.‌ಅವರ ಕುಟುಂಬಸ್ಥರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದರು. ಶನಿವಾರ ಬೆಳಿಗ್ಗೆ ಹೊಸನಗರದ ಪಟಗುಪ್ಪ ಸೇತುವೆ ಬಳಿ ಅವರ ಕಾರು ಮೊಬೈಲ್ ಮತ್ತು ಚಪ್ಪಲಿಗಳು ದೊರೆತಿತ್ತು ...

Read More »

ಆಟೋ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅನಾಹುತ, ಹೊತ್ತಿ ಉರಿದ ಕಾರುಗಳು.

Cnewstv.in / 24.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಟೋ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅನಾಹುತ, ಹೊತ್ತಿ ಉರಿದ ಕಾರುಗಳು. ಶಿವಮೊಗ್ಗ : ನಿನ್ನೆ ರಾತ್ರಿ ಆಟೋ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅನಾಹುತದಿಂದಾಗಿ 4 ಕಾರುಗಳು, ಹೊತ್ತಿ ಉರಿದ ಘಟನೆ ನಡೆದಿದೆ. ಆಟೋ ಕಾಂಪ್ಲೆಕ್ಸ್ ಮೊದಲನೇ ತಿರುವಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೂರು ಕಾರುಗಳು ಸುಟ್ಟು ಕರಕಲಾಗಿದೆ. ಒಂದು ಬಸ್ಸಿಗೆ ಭಾಗಶಃ ಹಾನಿಯಾಗಿದೆ. ನಿನ್ನೆ ಭಾನುವಾರ ಆದಕಾರಣ ಆಟೋ ಕಾಂಪ್ಲೆಕ್ಸ್ ನಲ್ಲಿ ಜನಸಂಚಾರ ವಿರಳವಾಗಿತ್ತು ಹಾಗಾಗಿ ಬೆಂಕಿ ಹತ್ತಿಕೊಂಡ ...

Read More »

ಛಾಯಗ್ರಾಹಕರೇ ಹುಷಾರ್..! ಸೈಬರ್ ಕ್ರೈಮ್ ಪೋಲಿಸರಿಂದ ಸಂದೇಶ..

Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಛಾಯಗ್ರಾಹಕರೇ ಹುಷಾರ್..! ಸೈಬರ್ ಕ್ರೈಮ್ ಪೋಲಿಸರಿಂದ ಜಾಗೃತಿ ಸಂದೇಶ… ಶಿವಮೊಗ್ಗ : ಜಿಲ್ಲಾ ಪೋಲಿಸ್ ಸೈಬರ್ ಕ್ರೈಮ್ ವತಿಯಿಂದ ಜಾಗೃತಿ ಸಂದೇಶ ನೀಡಲಾಗಿದೆ. ಹೊಸತರಹದ ಸ್ಕ್ಯಾಮ್ ಶುರುವಾಗಿದೆ ನೀವು ಇರುವ ಊರಿನವರೆ ನಾವು ನಮ್ಮ ಮನೆಯಲ್ಲಿ ಒಂದು ಫಂಕ್ಷನ್ ಇದೇ ನಾನು ಇಂಡಿಯನ್ ಆರ್ಮಿ ನಲ್ಲಿ ಕೆಲಸ ಮಾಡುತ್ತಿರುವುದು ಪ್ರೋಗ್ರಾಂ ಬುಕ್ಕ್ ಮಾಡ್ಕೊಳಿ ಆರ್ಮಿ ಅಕೌಂಟ್ ಇಂದ ಅಡ್ವಾನ್ಸ್ ಹಣ ಕಳುಹಿಸುತ್ತೇನೆ ಎಂದು ಹೇಳಿ ಆರ್ಮಿ ಅಕೌಂಟ್ ಇಂದ ಹಣ ಕಳಿಸುವುದು ...

Read More »

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ, ವಿಡಿಯೋ ಚಿತ್ರೀಕರಣ ಮಾಡಿ ಹೆದರಿಸುತ್ತಿದ್ದ ಆರೋಪಿಗಳು ಅಂದರ್

Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ, ವಿಡಿಯೋ ಚಿತ್ರೀಕರಣ ಮಾಡಿ ಹೆದರಿಸುತ್ತಿದ್ದ ಆರೋಪಿಗಳು ಅಂದರ್ ಹೊಸನಗರ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ನಡೆಸಿ ಚಿತ್ರೀಕರಣ ಮಾಡಿ,‌ ಹೆದರಿಸುತ್ತಿದ್ದ ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸನಗರದ ಬಸ್ ನಿಲ್ದಾಣದ ಬಳಿ ನಿಂತಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯನ್ನು, ಆಕೆಯ ಮನೆಯಲ್ಲಿ ಜಿಸಿಬಿ ಕೆಲಸಕ್ಕೆಂದು ಬರುತ್ತಿದ್ದ ಸಮಯದಲ್ಲಿ ಪರಿಚಯ ಮಾಡಿಕೊಂಡಿದ್ದ ಸಂತೋಷ್ ಮತ್ತು ಸುನಿಲ್ ಎಂಬುವವರು, ನಿಮ್ಮ ಗ್ರಾಮದ ಕಡೆಗೆ ಹೋಗುತ್ತಿದ್ದೇವೆ ಎಂದು ಆಕೆಯನ್ನು ಪುಸಲಾಯಿಸಿ ...

Read More »

ಜಿಲ್ಲೆಯಲ್ಲಿ 3 ಸಾವಿರದ ಗಡಿ ದಾಟಿದ ಸಕ್ರಿಯ ಪ್ರಕರಣಗಳು.

Cnewstv.in / 23.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 518. ಜಿಲ್ಲೆಯಲ್ಲಿ ಒಟ್ಟು 3070 ಸಕ್ರಿಯ ಪ್ರಕರಣಗಳಿವೆ. 693 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2050 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1078 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 253 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

Vaccination : ದೇಶದಲ್ಲೇ ಕರ್ನಾಟಕ ರಾಜ್ಯ ನಂಬರ್ ಒನ್. ಶೇ.100 ರಷ್ಟು ಮೊದಲ ಡೇಸ್

Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Vaccination : ದೇಶದಲ್ಲೇ ಕರ್ನಾಟಕ ರಾಜ್ಯ ನಂಬರ್ ಒನ್. ಶೇ.100 ರಷ್ಟು ಮೊದಲ ಡೇಸ್ ಬೆಂಗಳೂರು : ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಲಸಿಕೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೊದಲು ಮತ್ತು ಎರಡನೇ ಡೋಸ್ ಲಸಿಕೆಗಳನ್ನು ನೀಡಲಾಗಿದ್ದು, ಇದೀಗ 60 ವರ್ಷ ಮೇಲ್ಪಟ್ಟವರಿಗೆ ಮೂರನೇ ಡೋಸ್ ಲಸಿಕೆಯನ್ನು ನೀಡಲಾಗುತ್ತಿದೆ. ಕರ್ನಾಟಕ ರಾಜ್ಯ ದೇಶದಲ್ಲಿಯೇ ಮೊದಲು ಶೇ. ನೂರರಷ್ಟು ಮೊದಲನೇ ಲಸಿಕೆಯನ್ನು ಪಡೆದ ರಾಜ್ಯವಾಗಿದೆ ಎಂದು ...

Read More »