Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಗೃಹಮಂತ್ರಿಗಳ ಸಾಮ್ರಾಜ್ಯದಲ್ಲಿ ಇದೆಂತಹ ಪರಿಸ್ಥಿತಿ…!! ರಿಪ್ಪನ್ಪೇಟೆ: ಕೋಡೂರು ಮತ್ತು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಂತಪುರ – ಗರ್ತಿಕರೆ ಸಂಪರ್ಕಿಸುವ ಸುಮಾರು 10 ಕಿ.ಮೀ.ಉದ್ದದ ಜಿಲ್ಲಾ ಮುಖ್ಯರಸ್ತೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ರೈತನಾಗರೀಕರು ಓಡಾಡದಂತಾಗಿದ್ದರೂ ಕೂಡಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಸಚಿವರ ಕಣ್ಣಿಗೆ ಇನ್ನೂ ಬಿದ್ದಿಲ್ಲವೊ..! ಎಂಬ ಅನುಮಾನ ಇಲ್ಲಿನ ಜನರನ್ನು ಕಾಡುವಂತಾಗಿದೆ. 1995 ರಲ್ಲಿ ನಬಾರ್ಡ್ ಯೋಜನೆಯಡಿ ಡಾಂಬರೀಕರಣಗೊಂಡ ...
Read More »ಶಿವಮೊಗ್ಗ
ಕೋವಿಡ್ ಹರಡದಂತೆ ತಡೆಯಲು ವಿದ್ಯಾರ್ಥಿಗಳ ಮೇಲೆ ನಿಗಾ: ಸಚಿವ ಕೆ.ಎಸ್.ಈಶ್ವರಪ್ಪ
Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ ಹರಡದಂತೆ ತಡೆಯಲು ವಿದ್ಯಾರ್ಥಿಗಳ ಮೇಲೆ ನಿಗಾ: ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ : ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಹಾಗೂ ತಜ್ಞ ವೈದ್ಯರ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ...
Read More »ಅಭಿವೃದ್ಧಿಯಲ್ಲಿ ರಾಜ್ಯಕ್ಕೆ ಶಿವಮೊಗ್ಗ ಮೊದಲ ಸ್ಥಾನದಲ್ಲಿ ನಿಲ್ಲಲಿದೆ : ಸಂಸದ ಬಿ. ವೈ. ರಾಘವೇಂದ್ರ
Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಭಿವೃದ್ಧಿಯಲ್ಲಿ ರಾಜ್ಯಕ್ಕೆ ಶಿವಮೊಗ್ಗ ಮೊದಲ ಸ್ಥಾನದಲ್ಲಿ ನಿಲ್ಲಲಿದೆ : ಸಂಸದ ಬಿ. ವೈ. ರಾಘವೇಂದ್ರ. ಶಿವಮೊಗ್ಗ : ನಮ್ಮ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಆಯಾಮದ ಅಭಿವೃದ್ಧಿಯ ಕೆಲಸಗಳ ಕಾರ್ಯವು ಪ್ರಗತಿಯಲ್ಲಿದೆ, ವಿಶ್ವವಿದ್ಯಾಲಯಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣ, ರೈಲ್ವೇ ಮೇಲ್ಸೇತುವೆ, ನೂತನ ಶಿವಮೊಗ್ಗ – ರಾಣೇಬೆನ್ನೂರು ಮಾರ್ಗ, ಕೋಟೆಗಂಗೂರಿನಲ್ಲಿ ರೈಲ್ವೇ ಟರ್ಮಿನಲ್, ಜಿಲ್ಲೆಯ ಸಂಪರ್ಕ ಹೆಚ್ಚಿಸಲು ನ್ಯಾಷನಲ್ ಹೈವೇ ಮತ್ತು ಉತ್ತಮ ರೈಲ್ವೇ ಸಂಪರ್ಕದ ಕೆಲಸಗಳು ವೇಗದಿಂದ ಸಾಗುತ್ತಿದೆ ಮುಂದಿನ ...
Read More »ಹೊಸಮನೆ ಬಡಾವಣೆಯಲ್ಲಿ ಸರಗಳ್ಳತನ.. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ!!, ವಿಡಿಯೋ ವೈರಲ್..
Cnewstv.in / 22.01.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸಮನೆ ಬಡಾವಣೆಯಲ್ಲಿ ಸರಗಳ್ಳತನ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ವಿಡಿಯೋ ವೈರಲ್. ಶಿವಮೊಗ್ಗ : ಹೊಸಮನೆ ಬಡಾವಣೆಯಲ್ಲಿ ಮಹಿಳೆಯೊಬ್ಬರ ಸರಗಳ್ಳತನ ವಾಗಿದ್ದು ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಬಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೊಸಮನೆ ಬಡಾವಣೆಯ ಚರ್ಚ್ ಬಳಿ ಮಂಗಳ ಎಂಬ ಮಹಿಳೆ ಸಂಜೆ ವಾಕಿಂಗ್ ಮುಗಿಸಿ ಮನೆಗೆ ಹಿಂತಿರುಗುವಾಗ ಅವರ ಕೊರಳಿನಲ್ಲಿದ್ದ 55 ಗ್ರಾಂ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಯುವಕರು ಕಿತ್ತು ಪರಾರಿಯಾಗಿದ್ದಾರೆ. ಈ ಮಹಿಳೆಯ ಚಲನವಲನಗಳನ್ನು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 870. ಸಾಗರದಲ್ಲಿ ಹೆಚ್ವು ಸೋಂಕಿತರು.
Cnewstv.in / 22.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 870. ಜಿಲ್ಲೆಯಲ್ಲಿ ಒಟ್ಟು 2805 ಸಕ್ರಿಯ ಪ್ರಕರಣಗಳಿವೆ. 1899 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2513 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1077 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 365 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಎಲ್ ಬಿಎಸ್ ನಗರ ಕೀರ್ತಿನಗರ ಮತ್ತು ಅಶ್ವಥ್ ನಗರದಲ್ಲಿ ಉಂಟಾಗಿರುವ ಸಂಚಾರಿ ಸಮಸ್ಯೆ ಪರಿಹರಿಸಲು ಆಗ್ರಹಿಸಿ.
Cnewstv.in / 22.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಲ್ ಬಿಎಸ್ ನಗರ ಕೀರ್ತಿನಗರ ಮತ್ತು ಅಶ್ವಥ್ ನಗರದಲ್ಲಿ ಉಂಟಾಗಿರುವ ಸಂಚಾರಿ ಸಮಸ್ಯೆ ಪರಿಹರಿಸಲು ಆಗ್ರಹಿಸಿ. ಶಿವಮೊಗ್ಗ ನಗರದ ಮುಖ್ಯರಸ್ತೆಯ ಸಮೀಪವಿರುವ ರೈಲ್ವೆಗೇಟ್ ಸಂಬಂಧಿಸಿ ನಡೆಯುತ್ತಿರುವ ಕಾಮಗಾರಿಯಿಂದ ಸಂಚಾರ ವ್ಯವಸ್ಥೆ ಬದಲಿ ಮಾರ್ಗ ಕಲ್ಪಿಸಿದ್ದು ಇದರಿಂದ ಎಲ್ ಬಿಎಸ್ ನಗರ ,ಕೀರ್ತಿ ನಗರ ಮತ್ತು ಅಶ್ವಥ್ ನಗರದಲ್ಲಿ ಉಂಟಾಗಿರುವ ಟ್ರಾಫಿಕ್ ಸಮಸ್ಯೆಯನ್ನು ಶೀಘ್ರವೇ ಪರಿ ಹರಿಸಲು ಒತ್ತಾಯ. ಶಿವಮೊಗ್ಗ ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಮ್ ಸಮೀಪದ ರೈಲ್ವೆ ಗೇಟನ್ನು ಕಾಮಗಾರಿ ...
Read More »ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜಿನಾಮೆಗೆ ಕೆ.ಚೇತನ್ ಆಗ್ರಹ
Cnewstv.in / 22.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜಿನಾಮೆಗೆ ಕೆ.ಚೇತನ್ ಆಗ್ರಹ ಶಿವಮೊಗ್ಗ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಗೃಹ ಖಾತೆ ನಿರ್ವಹಣೆಯಲ್ಲಿ ವೈಫಲ್ಯರಾಗಿರುವ ಗೃಹ ಸಚಿವರ ಆರಗ ಜ್ಞಾನೇಂದ್ರ ಅವರು ರಾಜಿನಾಮೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ. ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿಯೇ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಸೇರಿದಂತೆ ಮಾದಕ ವಸ್ತುಗಳ ಮಾರಾಟಕ್ಕೆ ...
Read More »ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಎಎಸ್ಐ ಹಾಗೂ ಅಟೋಚಾಲಕರಿಗೆ ಸನ್ಮಾನ.
Cnewstv.in / 22.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಎಎಸ್ಐ ಹಾಗೂ ಅಟೋಚಾಲಕರಿಗೆ ಸನ್ಮಾನ. ಶಿವಮೊಗ್ಗ : ತುಂಗಾ ನದಿ ಬಳಿ ಹಳೆ ಸೇತುವೆ ಮೇಲಿನಿಂದ ಹಾರಿದ ವ್ಯಕ್ತಿಯೋರ್ವನನ್ನು ಆಟೋ ಚಾಲಕರ ಸಹಾಯದೊಂದಿಗೆ ರಕ್ಷಿಸಿದ ಪೊಲೀಸ್ ಅಧಿಕಾರಿ ಹಾಗೂ ಆಟೋ ಚಾಲಕರಿಗೆ ಜಿಲ್ಲಾ NSUI ವತಿಯಿಂದ ಸನ್ಮಾನಿಸಲಾಯಿತು. ಈ ಕರ್ತವ್ಯಕ್ಕಾಗಿ NSUI ವತಿಯಿಂದ ಪೂರ್ವ ಸಂಚಾರಿ ಪೊಲೀಸ್ ಠಾಣೆ ಶಿವಮೊಗ್ಗ ಸಹಾಯಕ ಸಬ್ ಇನ್ಸ್ ಪೆಕ್ಟರ್ ಶ್ರೀನಿವಾಸ್ ರವರಿಗೆ ಮತ್ತು ಆಟೋ ಚಾಲಕರಾದ ಅರ್ಜುನ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 525
Cnewstv.in / 21.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 525. ಜಿಲ್ಲೆಯಲ್ಲಿ ಒಟ್ಟು 2300 ಸಕ್ರಿಯ ಪ್ರಕರಣಗಳಿವೆ. 2584 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2434 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1076 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 253 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ...
Read More »ಬೆಂಗಳೂರಿನಲ್ಲಿ ಜನವರಿ 29 ರ ತನಕ ಶಾಲಾ-ಕಾಲೇಜು ಬಂದ್.. ಉಳಿದ ಜಿಲ್ಲೆಗಳಿಗೆ ಈ ನಿಯಮಗಳು ಅನ್ವಯ.
Cnewstv.in / 21.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರಿನಲ್ಲಿ ಜನವರಿ 29 ರ ತನಕ ಶಾಲಾ-ಕಾಲೇಜು ಬಂದ್.. ಉಳಿದ ಜಿಲ್ಲೆಗಳಿಗೆ ಈ ನಿಯಮಗಳು ಅನ್ವಯ. ಬೆಂಗಳೂರು : ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು ಸಭೆಯ ನಂತರ ಬೆಂಗಳೂರಿನಲ್ಲಿ ಶಾಲಾ-ಕಾಲೇಜು ಪುನರಾರಂಭದ ಬಗ್ಗೆ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ರಾಜಧಾನಿಯಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಮಕ್ಕಳಿಗೆ ಸೋಂಕು ಹೆಚ್ಚಾದರೆ ಎಂದು ಮುಂಜಾಗ್ರತಾ ಕ್ರಮವಾಗಿ ಜನವರಿ 29 ರ ತನಕ ಶಾಲಾ-ಕಾಲೇಜುಗಳು ರಜೆ ಘೋಷಿಸಲಾಗಿದೆ. ಬೆಂಗಳೂರನ್ನು ಹೊರತುಪಡಿಸಿ ...
Read More »
C News TV Kannada News Online in cnewstv