Cnewstv.in / 21.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೊನಾ ನಡುವೆಯೇ ವಕ್ಕರಿಸಿದ ಕೆ.ಎಫ್.ಡಿ ವೈರಸ್ ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗಾಗಲೇ ಸಾವಿರ ಗಡಿಯನ್ನು ದಾಟಿದೆ. ಶಾಲಾ ಮಕ್ಕಳಿಗೂ ಹಾಗೂ ಶಿಕ್ಷಕರಿಗೂ ಸಹ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದೆಲ್ಲದರ ಮಧ್ಯ ಜಿಲ್ಲೆಯಲ್ಲಿ ಮತ್ತೆ ಸದ್ದಿಲ್ಲದೇ ಕೆ ಎಫ್ ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಸದ್ದು ಮಾಡಲು ಆರಂಭಿಸಿದೆ. ಮಲೆನಾಡು ಭಾಗದ ಜನರು ಕೆ ಎಫ್ ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ...
Read More »ಶಿವಮೊಗ್ಗ
ಕೋವಿಡ್ ನಿಯಾಮಾವಳಿ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು – ಎನ್.ಎಸ್.ಯು.ಐ.
Cnewstv.in / 21.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್ ನಿಯಾಮಾವಳಿ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು – ಎನ್.ಎಸ್.ಯು.ಐ. ಶಿವಮೊಗ್ಗ : ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರು ಸರ್ಕಾರದ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡಿರುವುದನ್ನ ಶಿವಮೊಗ್ಗ ಜಿಲ್ಲೆ NSUI ವತಿಯಿಂದ ಖಂಡಿಸಲಾಯಿತು. ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಆದರೂ ಸಹ ಶಾಸಕ ...
Read More »ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಎಎಸ್ಐ.
Cnewstv.in / 21.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಎಎಸ್ಐ. ಶಿವಮೊಗ್ಗ : ವ್ಯಕ್ತಿಯೊಬ್ಬನು ತುಂಗಾನದಿಯ ಹಳೇ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಟ್ರಾಫಿಕ್ ಪೋಲಿಸ್ ಠಾಣೆಯ ಎಎಸ್ಐ ಶ್ರೀನಿವಾಸ್ ಅವರ ಸಮಯಪ್ರಜ್ಞೆಯಿಂದ ಅ ವ್ಯಕ್ತಿಯ ಜೀವ ಉಳಿದಿದೆ. ಮಂಜುನಾಥ್ ಎಂಬುವವನು ನಿನ್ನೆ ರಾತ್ರಿ ತುಂಗಾನದಿಯ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆ ವೇಳೆ ಸೇತುವೆ ಹತ್ತಿರವಿದ್ದ ಶ್ರೀನಿವಾಸ್ ಮಂಜುನಾಥ್ ಸೇತುವೆಯಿಂದ ಜಿಗಿಯುವುದು ನೋಡಿದ್ದಾರೆ ತಕ್ಷಣವೇ ಎಎಸ್ಐ ಅರ್ಜುನ್ ...
Read More »ಎರಡು ಲಸಿಕೆ ಪಡೆದವರಿಗೆ ಗಂಭೀರ ರೋಗ ಲಕ್ಷಣ ಸಾಧ್ಯತೆ ಅತಿ ಕಡಿಮೆ
Cnewstv.in / 20.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎರಡು ಲಸಿಕೆ ಪಡೆದವರಿಗೆ ಗಂಭೀರ ರೋಗ ಲಕ್ಷಣ ಸಾಧ್ಯತೆ ಅತಿ ಕಡಿಮೆ. ಶಿವಮೊಗ್ಗ : ಇಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆ ನಡೆಸಲಾಯಿತು. ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯವನ್ನು ಸಂಗ್ರಹಿಸಲಾಯಿತು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಮೂರನೇ ಅಲೆಯಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಅಂಕಿಅಂಶಗಳನ್ನು ಗಮನಿಸಿದಾಗ, ಎರಡು ಲಸಿಕೆ ಹಾಕಿಸಿದವರ ಮೇಲೆ ಕೋವಿಡ್ ಸಾಮಾನ್ಯ ಪ್ರಭಾವ ಬೀರಿದ್ದು ಬಹುತೇಕ ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ...
Read More »ಕೋವಿಡ್ ತಜ್ಞರ ಸಮಿತಿ ಸಭೆ : ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ.
Cnewstv.in / 20.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ ತಜ್ಞರ ಸಮಿತಿ ಸಭೆ : ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ...
Read More »ಸೂಡಾ ಅಧ್ಯಕ್ಷರಾಗಿ ಎನ್.ಜೆ ನಾಗರಾಜ್ ನೇಮಕ
Cnewstv.in / 19.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸೂಡಾ ಅಧ್ಯಕ್ಷರಾಗಿ ಎನ್.ಜೆ ನಾಗರಾಜ್ ನೇಮಕ ಶಿವಮೊಗ್ಗ : ನೂತನ ಸೂಡಾ ಅಧ್ಯಕ್ಷರಾಗಿ ಎನ್.ಜೆ ನಾಗರಾಜ್ ನೇಮಕ ಮಾಡಲಾಗಿದೆ ಎಂದು ಸರ್ಕಾರ ಆದೇಶಿಸಿದೆ. ಹೇಮಾವತಿ ವಿಶ್ವನಾಥ್ ರಾವ್, ವಿ ಕದಿರೇಶ್, ಚಂದ್ರಶೇಖರ್, ಚನ್ನಮುಂಭಾಪುರದ ಮಂಜುನಾಥ್, ರವರನನ್ನ ಸಾಮಾನ್ಯ ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ಇದನ್ನು ಒದಿ : https://cnewstv.in/?p=7774 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಮಾಜಿ ಶಾಸಕ, ಕೆಬಿ ಪ್ರಸನ್ನ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ.
Cnewstv.in / 20.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಶಾಸಕ, ಕೆಬಿ ಪ್ರಸನ್ನ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ. ಶಿವಮೊಗ್ಗ : ಮಾಜಿ ಶಾಸಕ ಕೆಪಿಸಿಸಿ ವಕ್ತಾರ ಕೆಬಿ ಪ್ರಸನ್ನ ಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆಗೆಯಲಾಗಿದೆ. ಪ್ರಸನ್ನಕುಮಾರ್ ಅವರ ಹೆಸರಿನ ನಕಲಿ ಖಾತೆಯನ್ನು ತೆರೆದು, ಹಣಕ್ಕಾಗಿ ಬೇಡಿಕೆಯನ್ನು ಇಡಲಾಗಿದೆ. ವ್ಯಕ್ತಿಯೊಬ್ಬರಿಗೆ 15 ಸಾವಿರ ಹಣವನ್ನು ತುರ್ತಾಗಿ ಕೇಳಿದ್ದು ನಾಳೆ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ತಕ್ಷಣ ಈ ಮೆಸೇಜ್ ನೋಡಿದ ವ್ಯಕ್ತಿಯೂ ಪ್ರಸನ್ನಕುಮಾರ್ ...
Read More »ಜಿಲ್ಲೆಯಲ್ಲಿ ಇಂದು 400 ರ ಗಡಿ ದಾಟಿದ ಸೋಂಕಿತರು. ಭದ್ರಾವತಿ ಯಲ್ಲಿ ಹೆಚ್ವು ಸೋಂಕಿತರು. ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ.
Cnewstv.in / 19.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 422. ಜಿಲ್ಲೆಯಲ್ಲಿ ಒಟ್ಟು 1688 ಸಕ್ರಿಯ ಪ್ರಕರಣಗಳಿವೆ. 2514 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2676 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1074 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 345 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ನಾಳೆ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
Cnewstv.in /19.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಇರುವುದರಿಂದ, ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಹಳ್ಳಿಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬೆಕ್ಕಿನಕಲ್ಮಠ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆವರೆಗೆ ...
Read More »ಇನ್ನೊಂದು ವರ್ಷದಲ್ಲಿ ಪ್ರತಿ ಮನೆಗಳಿಗೆ ನಿರಂತರ ಕುಡಿಯುವ ನೀರು : ಕೆ.ಎಸ್.ಈಶ್ವರಪ್ಪ
Cnewstv.in /19.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇನ್ನೊಂದು ವರ್ಷದಲ್ಲಿ ಪ್ರತಿ ಮನೆಗಳಿಗೆ ನಿರಂತರ ಕುಡಿಯುವ ನೀರು : ಕೆ.ಎಸ್.ಈಶ್ವರಪ್ಪ ಶಿವಮೊಗ್ಗ : ನಗರದ ಹೊರವಲಯಗಳಿಗೆ ನಿರಂತರ ಒತ್ತಡಯುಕ್ತ ಕುಡಿಯುವ ನೀರು ಯೋಜನೆ ಮತ್ತು ನಗರದ 24*7 ಕುಡಿಯುವ ನೀರು ಯೋಜನೆಗಳಿಂದಾಗಿ ಮುಂದಿನ ವರ್ಷದೊಳಗೆ ಈ ಪ್ರದೇಶಗಳಲ್ಲಿ ಪ್ರತಿ ಮನೆ ಮನೆಗೆ ನಿರಂತರವಾಗಿ ಕುಡಿಯುವ ನೀರು ಸಿಗಲಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಕರ್ನಾಟಕ ನಗರ ನೀರು ಸರಬರಾಜು ಮತ್ತು ...
Read More »
C News TV Kannada News Online in cnewstv