Cnewstv.in / 19.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರ್ಚ್ 22 ರಿಂದ ಸರಳ ಮಾರಿಕಾಂಬ ಜಾತ್ರೆ. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ಜಾತ್ರಾಮಹೋತ್ಸವವನ್ನು ಈ ಬಾರಿ ಸರಳವಾಗಿ ಮಾರ್ಚ್ 22ರಿಂದ ನಡೆಸಲು ಸಮಿತಿ ನಿರ್ಧರಿಸಿದೆ. ಪ್ರತಿಬಾರಿಯಂತೆ ಈ ಬಾರಿಯೂ ಸಹ ಜಾತ್ರೆಯಲ್ಲಿ ಎಲ್ಲಾ ವಿಧಿವಿಧಾನಗಳು ನಡೆಯಲಿದೆ. ಹರಕೆ ಮಾಡುವುದು ಬೇವಿನ ಉಡುಗೆ ತೊಡುವುದು ಸೇರಿದಂತೆ ಎಲ್ಲಾ ಸಂಪ್ರದಾಯಗಳಿಗೆ ಅವಕಾಶವನ್ನು ಮಾಡಿಕೊಡಲಾಗುವುದು. ದೇವರ ದರ್ಶನಕ್ಕೆ ಅಂದಿನ ಪರಿಸ್ಥಿತಿಗನುಗುಣವಾಗಿ ಅವಕಾಶ ಮಾಡಿಕೊಡಲಾಗುವುದು. ಮಾರ್ಚ್ 22ರಿಂದ ಜಾತ್ರೆ ಆರಂಭವಾಗಲಿದೆ. ಸರಳವಾಗಿ ಆಚರಿಸುವುದರಿಂದ ಈ ...
Read More »ಶಿವಮೊಗ್ಗ
ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಿದ ಸಂಸದ ಬಿ. ವೈ. ರಾಘವೇಂದ್ರ
Cnewstv.in / 19.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಿದ ಸಂಸದ ಬಿ. ವೈ. ರಾಘವೇಂದ್ರ ಶಿವಮೊಗ್ಗ : ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕುಂಚೇನಹಳ್ಳಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಚಾಲನೆಯನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ಚಾಲನೆ ನೀಡಿದರು ಹಾಗೂ ಮೇಲಿನ ಕುಂಚೇನಹಳ್ಳಿ ಮತ್ತು ಕೆಳಗಿನ ಕುಂಚೇನಹಳ್ಳಿಯಲ್ಲಿ ರಸ್ತೆಗೆ ವಿದ್ಯುತ್ ಬೀದಿ ದೀಪ ( ಸೋಲಾರ್ ಹೈ ಮಾಸ್ಕ್ ...
Read More »Accident : ಮರಕ್ಕೆ ಡಿಕ್ಕಿ ಹೊಡೆದು,ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು
Cnewstv.in /18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮರಕ್ಕೆ ಡಿಕ್ಕಿ ಹೊಡೆದು,ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು ಶಿವಮೊಗ್ಗ : ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸ್ಕೋಡಾ ಕಂಪನಿಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಕ್ರೆಬೈಲ್ ಸಮೀಪ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ತಕ್ಷಣವೇ ಕಾರಿಗೆ ಬೆಂಕಿ ಹತ್ತಿಕೊಂಡು ಧಗ ಧಗನೇ ಉರಿಯಲಾರಂಭಿಸಿದೆ. ಕಾರಿನಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದು,ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು, ಅವರಿಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಅದರೆ ಕಾರ್ ಮಾತ್ರ ನಡುರಸ್ತೆಯಲ್ಲೇ ಸುಟ್ಟು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 260. ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ.
Cnewstv.in / 18.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 260. ಜಿಲ್ಲೆಯಲ್ಲಿ ಒಟ್ಟು 1611 ಸಕ್ರಿಯ ಪ್ರಕರಣಗಳಿವೆ. 2587 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2455 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1073 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 277 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಶಿವಮೊಗ್ಗ- ಭದ್ರಾವತಿ : ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ.
Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ. ಶಿವಮೊಗ್ಗ : ಶಿವಮೊಗ್ಗ- ಭದ್ರಾವತಿ ನಡುವೆ ಬರು ಎಲ್ಸಿ ನಂ.34ರಲ್ಲಿ ರೈಲ್ವೇ ಓವರ್ಬ್ರಿಡ್ಜ್ ಕಾಮಗಾರಿ ನಡೆಯುತ್ತಿರುವುದರಿಂದ ಸುಗಮ ಸಂಚಾರದ ದೃಷ್ಠಿಯಿಂದ ಈ ಭಾಗದಲ್ಲಿ ಸಂಚರಿಸುವ ವಾಹನಗಳ ಚಾಲಕರು/ಪ್ರಯಾಣಿಕರು ತಾತ್ಕಾಲಿಕ ಅವಧಿಗೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸೂಚಿಸಲಾಗಿರುವ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ. ಪರ್ಯಾಯ ಮಾರ್ಗಗಳು : ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ವಾಹನಗಳು ಶಿವಮೊಗ್ಗ ಬಿಳಿಕಿ ಕ್ರಾಸ್-ಕೃಷ್ಣಪ್ಪ ...
Read More »ಕೊರೋನ ಸೋಂಕಿನ ಪ್ರಮಾಣವನ್ನಾಧರಿಸಿ ನಗರದ ಮಾರಿಕಾಂಬ ಜಾತ್ರೆ.
Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೋನ ಸೋಂಕಿನ ಪ್ರಮಾಣವನ್ನಾಧರಿಸಿ ನಗರದ ಮಾರಿಕಾಂಬ ಜಾತ್ರೆ. ಶಿವಮೊಗ್ಗ : ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಾಗಿದ್ದ ಶಿವಮೊಗ್ಗ ನಗರದ ಸುಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೋತ್ಸವವು ಕೊರೋನ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಅವಧಿಗೆ ಮುಂದೂಡಲಾಗಿದ್ದು, ಮಾರ್ಚ್ 22 ಮತ್ತು 23ರಂದು ನಡೆಸಲು ಜಾತ್ರಾ ಸಮಿತಿಯು ನಿರ್ಧರಿಸಿದೆ. ಸೋಂಕಿನ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಅಂದಿನ ಸ್ಥಿತಿಗಳನ್ನಾಧರಿಸಿ ಜಾತ್ರೆ ನಡೆಸಲು ಕ್ರಮ ವಹಿಸಲಾಗುವುದು. ಸೋಂಕು ತೀವ್ರ ಪ್ರಮಾಣದಲ್ಲಿ ಹೆಚ್ಚಳವಾಗಿದ್ದರೆ ಹೊರಗಿನ ಊರುಗಳಿಂದ ...
Read More »ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ
Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ. ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಶಿವಮೊಗ್ಗ ಸ್ಮಾಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಇಂದು ಬೆಳಿಗ್ಗೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಳ್ಳಲಾಗುತ್ತಿರುವ ಪ್ರದೇಶಗಳಾದ ಖಾಸಗಿ ಬಸ್ ನಿಲ್ದಾಣ, ಪಾರ್ಕ್ ಮುಂಭಾಗ, ಸುವರ್ಣ ಸಂಸ್ಕೃತಿಕ ಭವನ, ಅಲ್ಕೊಳ, ಮಲ್ಲೇಶ್ವರ ಸೇರಿದಂತೆ ಹಲವೆಡೆ ಪರಿಶೀಲನೆ ನಡೆಸಿದರು. ಸ್ಮಾರ್ಟ್ ಸಿಟಿ ಕೆಲಸಗಳು ಆರಂಭದಲ್ಲಿ ಕೊರೊನಾ ಕಾರಣದಿಂದಾಗಿ ಮಂದಗತಿಯಲ್ಲಿ ಸಾಗುತ್ತಿದ್ದು ...
Read More »ನಾಳೆಯಿಂದ ಮೂರು ದಿನ ನಗರದ ಶಾಲೆಗಳು ಬಂದ್
Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆಯಿಂದ ಮೂರು ದಿನ ನಗರದ ಶಾಲೆಗಳು ಬಂದ್ ಶಿವಮೊಗ್ಗ : ನಾಳೆಯಿಂದ ಮೂರು ದಿನಗಳ ಕಾಲ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಪ್ರಕರಣಗಳು ಸಹ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಶಿಕ್ಷಕರಿಗೆ ಹಾಗೂ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಸುಮಾರು 45 ಶಾಲೆಯ 208 ವಿದ್ಯಾರ್ಥಿಗಳಿಗೆ ...
Read More »ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ತಬ್ಧಚಿತ್ರದ ಮೆರವಣಿಗೆ ಗೆ ಅವಕಾಶ ಮಾಡಿ ಕೊಡಿ.
Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ತಬ್ಧಚಿತ್ರದ ಮೆರವಣಿಗೆ ಗೆ ಅವಕಾಶ ಮಾಡಿ ಕೊಡಿ. ಶಿವಮೊಗ್ಗ : ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ತಬ್ಧಚಿತ್ರ ವನ್ನು ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಮೆರವಣಿಗೆ ಗೆ ಅವಕಾಶ ಮಾಡಿಕೊಂಡಿ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ, ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. 26 ನೇ ಜನವರಿ 2022 ರಂದು ...
Read More »ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿದ ಸಂಸದರಾದ ಬಿ. ವೈ ರಾಘವೇಂದ್ರ
Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿದ ಸಂಸದರಾದ ಬಿ. ವೈ ರಾಘವೇಂದ್ರ ಶಿಕಾರಿಪುರ : ಊರಿನ ಗ್ರಾಮ ದೇವತೆ ಶೀ ಮಾರಿಕಾಂಬಾ ದೇವಿಯ ಸಂಪ್ರದಾಯಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಕುಟುಂಬ ಸಮೇತವಾಗಿ ಆಗಮಿಸಿ ತಾಯಿಗೆ ಪೂಜೆಯನ್ನು ಸಲ್ಲಿಸಿದರು. ನಂತರ ಮಾತನಾಡಿದ ಸಂಸದರು, “ಈ ಪ್ರಪಂಚಕ್ಕೆ ಬಂದಿರುವ ಕರೋನಾ ರೋಗವು ಬೇಗ ನಿವಾರಣೆಯಾಗಿ ತಾಯಿ ಮಾರಿಕಾಂಬೆಯು ಎಲ್ಲರಿಗೂ ಆಯುರ್ ಆರೋಗ್ಯವನ್ನು ...
Read More »
C News TV Kannada News Online in cnewstv