Breaking News

ಶಿವಮೊಗ್ಗ

ಜಿಲ್ಲೆಯಲ್ಲಿ ಎಷ್ಟು ಜನ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಗೊತ್ತಾ ??

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಎಷ್ಟು ಜನ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಗೊತ್ತಾ ?? ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆಗಳನ್ನು ನೀಡಿದರು. ನಂತರ ಮಾಹಿತಿ ನೀಡಿದ, ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಇದುವರೆಗೆ ಪ್ರಾಥಮಿಕ ಶಾಲಾ ಹಂತದ 115 ವಿದ್ಯಾರ್ಥಿಗಳಿಗೆ ಹಾಗೂ 26 ಶಿಕ್ಷಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಇದೇ ರೀತಿ ಕಾಲೇಜು ಹಂತದ ...

Read More »

ರಿಯಲ್ ಎಸ್ಟೇಟ್ ವ್ಯವಹಾರ : ಗೌಸಿಯಾ ಹೊಟೇಲ್ ನಲ್ಲಿ ಯುವಕರ ನಡುವೆ ಮಾರಾಮಾರಿ.

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಿಯಲ್ ಎಸ್ಟೇಟ್ ವ್ಯವಹಾರ : ಗೌಸಿಯಾ ಹೊಟೇಲ್ ನಲ್ಲಿ ಯುವಕರ ನಡುವೆ ಮಾರಾಮಾರಿ. ಶಿವಮೊಗ್ಗ : ರಿಯಲ್ ಎಸ್ಟೇಟ್ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ನಡುವೆ ಮಾರಾಮಾರಿ ನಡೆದ ಘಟನೆ ನಡೆದಿದೆ. ಬೈಪಾಸ್ ರಸ್ತೆಯ ಗೌಸಿಯಾ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಗೌಸಿಯಾ ಹೋಟೆಲ್ ಶಿವಮೊಗ್ಗದ ಜನರು ಮರೆಯಲು ಸಾಧ್ಯವಿಲ್ಲ. ಇದೇ ರಿಯಲ್ ಎಸ್ಟೇಟ್ ವಿಚಾರಕ್ಕೆ ಸಂಬಂಧಿಸಿದಂತೆ ಬುಡುಬುಡುಕಿ ಸಾಧಿಕ್ ಮರ್ಡರ್ ಆಗಿತ್ತು. ಮರ್ಡರ್ ಪ್ರಕರಣದ ಆರೋಪಿಯಾಗಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 230

Cnewstv.in / 17.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 230. ಜಿಲ್ಲೆಯಲ್ಲಿ ಒಟ್ಟು 1628 ಸಕ್ರಿಯ ಪ್ರಕರಣಗಳಿವೆ. 3309 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1515 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 158 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ಶಿವಶರಣೆ ಅಕ್ಕಮಹಾದೇವಿ ಸ್ಮಾರಕದ ಪ್ರಗತಿ ಪರಿಶೀಲನಾ ಸಭೆ

Cnewstv.in / 17.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಶರಣೆ ಅಕ್ಕಮಹಾದೇವಿ ಸ್ಮಾರಕದ ಪ್ರಗತಿ ಪರಿಶೀಲನಾ ಸಭೆ ಶಿಕಾರಿಪುರ : ಶಿವಶರಣೆ ಅಕ್ಕ ಮಹಾದೇವಿ ಅವರ ಜನ್ಮ ಸ್ಥಳ ಉಡುತಡಿಯಲ್ಲಿ ಸ್ಮಾರಕ ಕೇಂದ್ರಕ್ಕೆದ ಸ್ಥಳಕ್ಕೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ” ಪ್ರಗತಿ ಪರಿಶೀಲನಾ ಸಭೆ “ಯನ್ನು ನೆಡೆಸಿದರು. • ಸ್ಥಳದಲ್ಲಿ ಆಗಬೇಕಾದ ಕೆಲಸಗಳ ವೇಗವನ್ನು ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ. • ಗ್ರಾಮೀಣ ಸೊಗಡು, ಮತ್ತು ವಿಶಿಷ್ಟ ವಸ್ತು ಶಿಲ್ಪಕ್ಕೆ ಆದ್ಯತೆ • ಮಳೆಗಾಲಕ್ಕೂ ಮುನ್ನ ಕಾಮಗಾರಿಗಳ ...

Read More »

ತೀರ್ಥಹಳ್ಳಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 17.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತೀರ್ಥಹಳ್ಳಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿಶು ಅಭಿವೃದ್ದಿ ಯೋಜನೆ, ತೀರ್ಥಹಳ್ಳಿಯಲ್ಲಿ ಚಿಡುವ(ಮಿನಿ) ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಹುದ್ದೆ ಹಾಗೂ ಹಾರೇಕೊಪ್ಪ, ತಲ್ಲೂರಂಗಡಿ, ಲಕ್ಕುಂದ, ತಿಲಕಮಂಟಪ, ಬಾಂಡ್ಯ, ಮೇಗರವಳ್ಳಿ ಚೌಕ, ಶಿರಗಾರು, ಸಾಲ್ಗಡಿ, ಅಂಗಳಗೂಡಿಗೆ, ಆಗುಂಬೆ ರಸ್ತೆ ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿಯರ ಹುದ್ದೆ ಖಾಲಿ ಇದ್ದು ಈ ಸ್ಥಾನಗಳನ್ನು ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್‍ಸೈಟ್ www.anganwadirecruit.kar.nic.in ನಲ್ಲಿ ...

Read More »

ಕುವೆಂಪು ವಿಶ್ವವಿದ್ಯಾನಿಲಯ ಒಂದು ವಾರ ಬಂದ್,

Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿಶ್ವವಿದ್ಯಾನಿಲಯ ಒಂದು ವಾರ ಬಂದ್, ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾನಿಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ ಅನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗಿದೆ. ಕುವೆಂಪು ವಿಶ್ವವಿದ್ಯಾನಿಲಯದ 24 ಜನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕುವೆಂಪು ವಿಶ್ವವಿದ್ಯಾನಿಲಯದ 5 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ 19 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಶೈಕ್ಷಣಿಕ ವಿಭಾಗದ ಉಪಕುಲಸಚಿವರು ನಾಳೆಯಿಂದ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 339

Cnewstv.in / 16.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 339. ಜಿಲ್ಲೆಯಲ್ಲಿ ಒಟ್ಟು 1556 ಸಕ್ರಿಯ ಪ್ರಕರಣಗಳಿವೆ. 1089 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2539 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 118 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ವೀಕೆಂಡ್ ಕರ್ಫ್ಯೂ : ಖಾಲಿ ಖಾಲಿ ರಸ್ತೆ.

Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ಕರ್ಫ್ಯೂ : ಖಾಲಿ ಖಾಲಿ ರಸ್ತೆ. ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಮೊದಲನೇ ವಾರದ ವೀಕೆಂಡ್ ಕರ್ಫ್ಯೂ ಗೆ ಹೋಲಿಸಿದರೆ ಈ ಬಾರಿ ಜನಸಂಚಾರ ಬಹಳಷ್ಟು ವಿರಳವಾಗಿದೆ. ನಗರದ ಪ್ರಮುಖ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದೆ. ಸದಾ ಜನರ ದಟ್ಟನೆ ಹಾಗೂ ವಾಹನ ಸಂಚಾರ ಗಳಿಂದ ಕೂಡಿರುತಿದ್ದ ರಸ್ತೆಗಳು ಇಂದು ಖಾಲಿ ಖಾಲಿಯಾಗಿದೆ. ಪೋಟೋ ಗ್ಯಾಲರಿ.     ಇದನ್ನು ...

Read More »

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ, ಮನನೊಂದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ.

Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ, ಮನನೊಂದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ. ಶಿವಮೊಗ್ಗ : ಕೊಟ್ಟ ಸಾಲವನ್ನು ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ ಮಾಡಿದ್ದು, ಮನನೊಂದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ವೀಣಾ ಎಂಬ ಮಹಿಳೆ ಸಂತೋಷ ಹಾಗೂ ಆಶಾ ಎಂಬುವರಿಗೆ 8 ಲಕ್ಷ ರೂಪಾಯಿಗಳನ್ನು ಸಾಲವಾಗಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 366

Cnewstv.in / 15. 01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 366. ಜಿಲ್ಲೆಯಲ್ಲಿ ಒಟ್ಟು 1335 ಸಕ್ರಿಯ ಪ್ರಕರಣಗಳಿವೆ. 1475 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2848 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 199 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ...

Read More »