Breaking News

ಶಿವಮೊಗ್ಗ

ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

Cnewstv.in / 15.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಕುಂಸಿ ಗ್ರಾಮ ವ್ಯಾಪ್ತಿಗೆ ಬರುವ ರೈಲ್ವೆ ಕ್ರಾಸಿಂಗ್ ಹತ್ತಿರ ನಿರಂತರ ಜ್ಯೋತಿ ಯುಜಿ ಕೇಬಲ್ ಅಳವಡಿಸುವ ಕಾಮಗಾರಿ ಹಾಗೂ 11ಕೆವಿ ಬೆನವಳ್ಳಿ ಮತ್ತು ಆಯನೂರು ನಿರಂತರ ಜ್ಯೋತಿ ಕಾಮಗಾರಿಯನ್ನು ಹಮ್ಮಿಕೊಳ್ಳುವುದರಿಂದ ಎಫ್-2 ಕುಂಸಿ, ಎಫ್-9 ಆಯನೂರು ಹಾಗೂ ಎಫ್-15. ಸಿರಿಗೆರೆ, ಎಫ್-10 ಹಾರ್ನಳ್ಳಿ ಮಾರ್ಗಗಳಿಂದ ಸರಬರಾಜಾಗುವ ಹಳ್ಳಿಗಳಾದ ಹುಬ್ಬನಹಳ್ಳಿ, ಹಾರ್ನಳ್ಳಿ, ಚಾಮೇನಹಳ್ಳಿ, ...

Read More »

ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡರಿಗೆ ಕೊರೊನಾ ಪಾಸಿಟಿವ್.

Cnewstv.in / 15.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡರಿಗೆ ಕೊರೋನಾ ಪಾಸಿಟಿವ್. ಶಿವಮೊಗ್ಗ : ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಕ್ವಾರಂಟೈನ್ ಆಗಿದ್ದಾರೆ. ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅದರೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ತಿಳಿಸಿದ್ದಾರೆ. ರುದ್ರಗೌಡರ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=7609 ಸುದ್ದಿ ಹಾಗೂ ...

Read More »

ವೀಕೆಂಡ್ ಕರ್ಫ್ಯೂ ಜನಸಂಚಾರ ವಿರಳ

Cnewstv.in / 15.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ಕರ್ಫ್ಯೂ ಜನಸಂಚಾರ ವಿರಳ ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಮೊದಲನೇ ವಾರದ ವೀಕೆಂಡ್ ಕರ್ಫ್ಯೂ ಗೆ ಹೋಲಿಸಿದರೆ ಈ ಬಾರಿ ಜನಸಂಚಾರ ಬಹಳಷ್ಟು ವಿರಳವಾಗಿದೆ. ಜಿಲ್ಲೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದ್ದರೂ ಸಹ ಜನರ ಓಡಾಟ ಕಡಿಮೆ ಇದೆ. ಕೆಲವರು ನೆನ್ನೆನೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದು, ಇನ್ನು ಕೆಲವರು ಇಂದು ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಹಬ್ಬಕ್ಕೆ ಬೇಕಾದ ವಸ್ತುಗಳನ್ನೆಲ್ಲಾ ...

Read More »

ಜಿಲ್ಲೆಯಲ್ಲಿ ಸಾವಿರದ ಗಡಿ ದಾಟಿದ‌ ಕೊರೊನಾ ಸಕ್ರಿಯ ಪ್ರಕರಣಗಳು

Cnewstv.in / 14.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 288. ಜಿಲ್ಲೆಯಲ್ಲಿ ಒಟ್ಟು 1168 ಸಕ್ರಿಯ ಪ್ರಕರಣಗಳಿವೆ. 2438 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2642 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 99 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ಜಿಲ್ಲೆಯಲ್ಲಿ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಸೂಚನೆ.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಲ್ಲಿ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಸೂಚನೆ. ಶಿವಮೊಗ್ಗ : ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವುದು ಅವಶ್ಯವಾಗಿದ್ದು ಶಿವಮೊಗ್ಗ ಸುತ್ತಮುತ್ತ ಸೂಕ್ತ ಜಾಗವನ್ನು ಗುರುತಿಸಿದಲ್ಲಿ ಟರ್ಮಿನಲ್ ನಿರ್ಮಾಣಕ್ಕೆ ಮತ್ತು ಅಭಿವೃದ್ದಿಗೆ ಅನುದಾನ ಒದಗಿಸಲಾಗುವುದು. ನಿಮ್ಮ ಸಹಕಾರ ಇದ್ದರೆ ಮಾತ್ರ ಇದು ಸಾಧ್ಯ ಎಂದು ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ ಅಧ್ಯಕ್ಷರಾದ ಡಿ.ಎಸ್.ವೀರಯ್ಯ ಅಧಿಕಾರಿಗಳಿಗೆ ತಿಳಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲು ಅನುವಾಗುವಂತೆ ...

Read More »

ಸಿಕ್ಕ ಚಿನ್ನದ ಉಂಗುರವನ್ನು, ಪ್ರಾಮಾಣಿಕವಾಗಿ ಹಿಂತಿರುಗಿಸಿದ ಚಿನ್ನದ ಹುಡುಗ.‌

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಕ್ಕ ಚಿನ್ನದ ಉಂಗುರವನ್ನು, ಪ್ರಾಮಾಣಿಕವಾಗಿ ಹಿಂತಿರುಗಿಸಿದ ಚಿನ್ನದ ಹುಡುಗ.‌ ಶಿವಮೊಗ್ಗ : ಕದ್ದ ವಸ್ತುಗಳನ್ನೇ ಹಿಂದಿರುಗಿಸಲು ಯೋಚಿಸುವ ಸಮಯದಲ್ಲಿ, ತನಗೆ ಸಿಕ್ಕ ವಸ್ತುವನ್ನು ಹಿಂತಿರುಗಿಸಿ ಬಾಲಕನು ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.‌ ಹೌದು ಈ ಘಟನೆ ನಡೆದಿರುವುದು ಶಿವಮೊಗ್ಗದ ತುಂಗಾ ಪ್ರೌಢಶಾಲೆಯಲ್ಲಿ. ಫಯಾಜ್ ಎಂಬ 9 ನೇ ತರಗತಿಯ ಹುಡುಗ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಚಿನ್ನದ ಉಂಗುರವೊಂದು ದೊರೆತಿದೆ. ಕೂಡಲೇ ಅದನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಅವರಿಗೆ ತಲುಪಿಸಿದ್ದಾರೆ. ಶಾಲೆಯ ಮುಖ್ಯ ...

Read More »

ವಾಣಿಜ್ಯ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಣಿಜ್ಯ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ ಶಿವಮೊಗ್ಗ : ದಿ: 17/01/2022 ರಿಂದ ದಿ:24/01/2022 ರವರೆಗೆ ನಡೆಯುವ ವಾಣಿಜ್ಯ ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಭದ್ರತೆ ಕೈಗೊಳ್ಳಲು ಭಾರತೀಯ ದಂಡಸಂಹಿತೆ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಆರ್. ...

Read More »

ಅಂಗವನಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಂಗವನಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿಶು ಅಭಿವೃದ್ದಿ ಯೋಜನೆ ಸಾಗರ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವರ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ತಾವರೇಹಳ್ಳಿ, ಬರೂರು, ಕೊಳೆಗೋಡು(ಮಿನಿ), ಕಾನಗೋಡು+ಬೆನವಗೋಡು(ಮಿನಿ), ಮಡಸೂರು, ವಡಂಬೈಲು, ಕಾರೇಹೊಂಡ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅಂದಾಸುರ, ಕೆರೆಹಿತ್ಲು, ಲಕ್ಕವಳ್ಳಿ, ಬರೂರು, ದೊಡ್ಡಬ್ಯಾಣ, ಸಂಗಣ್ಣನಕೆರೆ, ...

Read More »

ನಾಳೆ‌ ಮಾಂಸ ಮಾರಾಟ ಬಂದ್.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ‌ ಮಾಂಸ ಮಾರಾಟ ಬಂದ್. ಶಿವಮೊಗ್ಗ : ಜನವರಿ 15 ರಂದು ಮಕರ ಸಂಕ್ರಮಣ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇದನ್ನು ಒದಿ : https://cnewstv.in/?p=7574 ಸುದ್ದಿ ಹಾಗೂ ...

Read More »

ಮಾದಕ ವಸ್ತುಗಳನ್ನು ಸೇವಿಸಿ ಜನರಿಗೆ ತೊಂದರೆ ಕೊಡುತ್ತಿದ್ದವರು ವಿರುದ್ದ, ಪ್ರಕರಣ ದಾಖಲು.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾದಕ ವಸ್ತುಗಳನ್ನು ಸೇವಿಸಿ ಜನರಿಗೆ ತೊಂದರೆ ಕೊಡುತ್ತಿದ್ದವರು ವಿರುದ್ದ, ಪ್ರಕರಣ ದಾಖಲು. ಶಿವಮೊಗ್ಗ : ಮಾದಕ ವಸ್ತುವನ್ನು ಸೇವಿಸಿ, ಜನರಿಗೆ ತೊಂದರೆ ಕೊಡುತ್ತಿದ್ದವರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ತುಂಬಾ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸಂದೀಪ್, ಕಾಂತರಾಜ್,‌ಕಿರಣ್ ಮೊರೆಯವರು, ಸಂಜೆ 7 ಗಂಟೆಗೆ, ಮೇಲಿನ ತುಂಗಾನಗರದ ಶನೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮೂವರು ಆರೋಪಿಗಳನ್ನು ಅನುಮಾನಾಸ್ಪದವಾಗಿ ಓಡಾಡುವುದನ್ನು ಗಮನಿಸಿದ್ದಾರೆ. ಅಲ್ಲದೆ ಅ ಮೂರು ಜನ ಆರೋಪಿತರು ಮಾದಕ ವಸ್ತುಗಳ ...

Read More »