Cnewstv.in / 13.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಮೆಸ್ಕಾಂ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಗೊಂಡಿದ್ದು ಫೀಡರ್-5 ಮಲವಗೊಪ್ಪ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ದಿ : 14/01/2022 ರಂದು ಬೆಳಿಗ್ಗೆ 09 ರಿಂದ ಸಂಜೆ 5.00 ಗಂಟೆವರೆಗೆ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನು ಒದಿ : https://cnewstv.in/?p=7554 ಸುದ್ದಿ ...
Read More »ಶಿವಮೊಗ್ಗ
ಜಿಲ್ಲೆಯಲ್ಲಿ ಕೊರೊನಾ ಸ್ಫೋಟ, ಒಂದೇ ದಿನ 300 ರ ಗಡಿ ದಾಟಿದ ಸೋಂಕಿತರು.
Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 319 ಜಿಲ್ಲೆಯಲ್ಲಿ ಒಟ್ಟು 979 ಸಕ್ರಿಯ ಪ್ರಕರಣಗಳಿವೆ. 2711 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2558 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 87 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಜನವರಿ 23 ರಿಂದ ಪಲ್ಸ್ ಪೋಲಿಯೊ ಅಭಿಯಾನ, ಎಷ್ಟು ಬೂತ್ ಗಳಿವೆ ?? ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ??
Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನವರಿ 23 ರಿಂದ ಪಲ್ಸ್ ಪೋಲಿಯೊ ಅಭಿಯಾನದ, ಎಷ್ಟು ಬೂತ್ ಗಳಿವೆ ?? ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ?? ಶಿವಮೊಗ್ಗ : ಜನವರಿ 23ರಿಂದ ನಡೆಯಲಿರುವ ಪಲ್ಸ್ ಪೋಲಿಯೊ ಅಭಿಯಾನದ ಸಂದರ್ಭದಲ್ಲಿ ಅರ್ಹ ಮಕ್ಕಳು ಪ್ರಥಮ ದಿನ ಬೂತ್ಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಲು ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಪಲ್ಸ್ ಪೋಲಿಯೊ ಅಭಿಯಾನ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಖಾಸಗಿ ಶಾಲೆಗಳು ಸೇರಿದಂತೆ ...
Read More »ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಚರಣೆ, ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಚೀಟಿಯ ಅಕ್ಕಿ ವಶ
Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಚರಣೆ, ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಚೀಟಿಯ ಅಕ್ಕಿ ವಶ ಶಿವಮೊಗ್ಗ : ಗ್ರಾಮಾಂತರ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಚೀಟಿಯ 195 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಹೊರವಲಯದ ಗೋಂದಿ ಚಟ್ನಳ್ಳಿಯ ಮಲ್ಲಿಕಾರ್ಜುನ ರೈಸ್ ಮಿಲ್ ಹಿಂಭಾಗದ ಗೋಡನ್ ನಲ್ಲಿ ಪಡಿತರ ಚೀಟಿಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುತ್ತಾರೆ ಎಂಬ ಖಚಿತ ಮಾಹಿತಿ ಮೇರೆಗೆ ಇಂದು ಬೆಳಿಗ್ಗೆ ...
Read More »ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ.
Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿಶು ಅಭಿವೃದ್ದಿ ಯೋಜನೆ ಹೊಸನಗರ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವರ : ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ. ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು. ಅಂಗನವಾಡಿ ...
Read More »ಜಿಲ್ಲೆಯಲ್ಲಿ ಕೊರೊನಾ ಸ್ಫೋಟ, ಒಂದೇ ದಿನ 250 ರ ಗಡಿ ದಾಟಿದ ಸೋಂಕಿತರು.
Cnewstv.in / 12.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 251 ಜಿಲ್ಲೆಯಲ್ಲಿ ಒಟ್ಟು 747 ಸಕ್ರಿಯ ಪ್ರಕರಣಗಳಿವೆ. 2935 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2858 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 52 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 82 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...
Read More »ಟಾಲಿವುಡ್ ಗೆ ಎಂಟ್ರಿ ಕೊಟ್ಟ ರಚಿತಾ ರಾಮ್.
Cnewstv.in / 12.01.2022 / ಬೆಂಗಳೂರು / ಸಿನಿಮಾ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟಾಲಿವುಡ್ ಗೆ ಎಂಟ್ರಿ ಕೊಟ್ಟ ರಚಿತಾ ರಾಮ್. ಬೆಂಗಳೂರು : ಸ್ಯಾಂಪಲ್ ವುಡ್ ನಲ್ಲಿ ಡಿಂಪಲ್ ಕ್ವೀನ್ ಎಂದೇ ಹೆಸರಾಗಿರುವ ಸ್ಟಾರ್ ನಟಿ ರಚಿತಾ ರಾಮ್. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯಸಿಯಾಗಿದ್ದ ರಚಿತರಾಮ್ ಇದೀಗ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ರಚಿತಾ ರಾಮ್ ಅಭಿನಯದ ಮೊದಲ ತೆಲುಗಿನ ಸಿನಿಮಾ “ಸೂಪರ್ ಮಚ್ಚಿ” ರಿಲೀಸಿಗೆ ರೆಡಿಯಾಗಿದೆ. ಸೂಪರ್ ಮಚ್ಚಿ ಸಿನಿಮಾದ ಟ್ರೈಲರ್ ಈಗಾಗಲೇ ರಿಲೀಸ್ ಆಗಿದ್ದು ...
Read More »ಶಿವಮೊಗ್ಗ ಜಿಲ್ಲೆಗೆ ನೂತನ ಡಿಸಿ ಯಾಗಿ ಡಾ.ಸೆಲ್ವಮಣಿ ಆರ್
Cnewstv.in / 12.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಗೆ ನೂತನ ಡಿಸಿ ಯಾಗಿ ಡಾ.ಸೆಲ್ವಮಣಿ ಆರ್ ಶಿವಮೊಗ್ಗ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿಯವರು ಅಧಿಕಾರ ಸ್ವೀಕರಿಸಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೆಲ್ವಮಣಿಯವರು ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿದ್ದಾರೆ. ಕೆ.ಬಿ.ಶಿವಕುಮಾರ್ ರವರು ಹೂಗುಚ್ಚ ನೀಡುವ ಮೂಲಕ ಅವರಿಗೆ ಸ್ವಾಗತ ಕೋರಿದರು. ಈಗಾಗಲೇ ಜಿಲ್ಲಾಧಿಕಾರಿಗಳ ವರ್ಗಾವಣೆಯಾಗುತ್ತದೆ ಎಂಬ ವದಂತಿ ಹಬ್ಬಿತ್ತು, ವದಂತಿಯಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ರವರು ವರ್ಗಾವಣೆಯಾಗಿ ನೂತನ ಜಿಲ್ಲಾಧಿಕಾರಿಯಾಗಿ ಡಾ. ...
Read More »ಇಂದು ಸಹ ಜಿಲ್ಲೆಯಲ್ಲಿ ನೂರರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ.
Cnewstv.in / 11.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 133. ಜಿಲ್ಲೆಯಲ್ಲಿ ಒಟ್ಟು 548 ಸಕ್ರಿಯ ಪ್ರಕರಣಗಳಿವೆ. 2687 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1962 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 50 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಲಂಚ ಪಡೆಯುತ್ತಿದ್ದ ಪಿಡಿಒ ಎಸಿಬಿ ಬಲೆಗೆ
Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಂಚ ಪಡೆಯುತ್ತಿದ್ದ ಪಿಡಿಒ ಎಸಿಬಿ ಬಲೆಗೆ ಶಿವಮೊಗ್ಗ : ಲಂಚ ಪಡೆಯುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಭದ್ರಾವತಿ ತಾಲೂಕಿನ ಬಿಳಗಿ ಗ್ರಾಮ ಪಂಚಾಯಿತಿಯ ಪಿಡಿಒ ಕೇಶವಮೂರ್ತಿ ತಮ್ಮ ಕಛೇರಿಯಲ್ಲಿ 70 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಜಮೀನಿಗೆ ಸಂಬಂಧಿಸಿದಂತೆ NOC ನೀಡಲು ಹರೀಶ್ ಎನ್ನುವವರಿಗೆ ಕೇಶವಮೂರ್ತಿಯವರು ಒಂದು ಲಕ್ಷ ರೂಪಾಯಿ ಹಣವನ್ನು ಡಿಮ್ಯಾಂಡ್ ಮಾಡಿದ್ದರು, ...
Read More »
C News TV Kannada News Online in cnewstv