Breaking News

ಶಿವಮೊಗ್ಗ

ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಗುರುತಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ತಾಲ್ಲೂಕು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ.

Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಗುರುತಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ತಾಲ್ಲೂಕು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ. ಶಿವಮೊಗ್ಗ : ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಗುರುತಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ತಾಲ್ಲೂಕು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಭಾರತೀಯ ಕಿಸಾನ್ ಸಂಘದ ವತಿಯಿಂದ ಮನವಿ ಸಲ್ಲಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 75ವರ್ಷಗಳು ತುಂಬುತ್ತಿದೆ. ರೈಲ್ವೆ, ರಸ್ತೆ, ವಿದ್ಯುನ್ಮಾನ ತಂತ್ರಜ್ಞಾನ ಅನೇಕ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸಿ ಮಂಗಳನ ...

Read More »

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ

Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ನಗರ ಉಪವಿಭಾಗ-2 ರ ಘಟಕ 4 ರ ವ್ಯಾಪ್ತಿಯಲ್ಲಿ ಎಂ.ಆರ್.ಎಸ್ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಜ.12 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯವಾಗಲಿದೆ. ನಗರದ ಬೆಕ್ಕಿನಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ ರಸ್ತೆ, ಒ.ಬಿ.ಎಲ್ ರಸ್ತೆ, ಪೆನ್ಶನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ...

Read More »

ಮಿಳಘಟ್ಟ ಕೆರೆ ಜಾಗದ ಪಕ್ಕದಲ್ಲಿ ಸಂತೆ ಮಾರುಕಟ್ಟೆ ಕಾಂಪ್ಲೆಕ್ಸ್ ನಿರ್ಮಾಣದ ಮುನ್ನ ಮನೆಗಳ ಮುಂದೆ ರಸ್ತೆ ನಿರ್ಮಿಸಿ

Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ 27 ನೇ ವಾರ್ಡಿನ ಮಿಳಘಟ್ಟ ಕೆರೆ ಜಾಗದ ಪಕ್ಕದಲ್ಲಿ ಸಂತ ಮಾರುಕಟ್ಟೆ ಕಾಂಪ್ಲೆಕ್ಸ್ ನಿರ್ಮಾಣದ ಮುನ್ನ ಮನೆಗಳ ಮುಂದೆ 30 ಅಡಿ ರಸ್ತೆ ನಿರ್ಮಿಸಿ ಎಂದು ಮಿಳಘಟ್ಟ ನಿವಾಸಿಗಳ ಸಂಘದ ವತಿಯಿಂದ ಮೇಯರ್ ಗೆ ಮನವಿ ಸಲ್ಲಿಸಲಾಯಿತು. ಮಿಳಘಟ್ಟದ ಕೆರೆಯ ಜಾಗದಲ್ಲಿ ಮಂಗಳವಾರದ ಸಂತ ಮೈದಾನ ನಡೆಸಲು ಯೋಜಿಸಿರುವುದು ಸರಿಯಷ್ಟೇ ಈ ಕರೆಯ ಜಾಗದಲ್ಲಿ ಸಂತೆಗಾಗಿ ಮೊದಲ ಹಂತದಲ್ಲಿ ಕಾಂಪ್ಲೆಕ್ಸ್ ನಿರ್ಮಿಸಲು ಈಗಾಗಲೇ ಗುತ್ತಿಗೆ ...

Read More »

ಅಂಬೇಡ್ಕರ್ ಅಭಿವೃದ್ದಿ ನಿಗಮದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ : ಹೆಚ್.ನಾಗೇಶ್

Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಂಬೇಡ್ಕರ್ ಅಭಿವೃದ್ದಿ ನಿಗಮದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ : ಹೆಚ್.ನಾಗೇಶ್ ಶಿವಮೊಗ್ಗ : ಹಿಂದುಳಿದ ವರ್ಗಗಳಿಗೆ ಸಮಾನತೆ ಒದಗಿಸಿ, ಮುಖ್ಯವಾಹಿನಿಗೆ ತರಲೆಂದು ಸರ್ಕಾರ ವಿವಿಧ ನಿಗಮಗಳನ್ನು ಸ್ಥಾಪಿಸಿದ್ದು, ಅಂಬೇಡ್ಕರ್ ಅಭಿವೃದ್ದಿ ನಿಗಮದಡಿ ಇರುವ ಯೋಜನೆಗಳನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್.ನಾಗೇಶ್ ಹೇಳಿದರು. ಯಾವುದೇ ರೀತಿಯ ಕುಂದುಕೊರತೆಗಳು ಇದ್ದಲ್ಲಿ ಫಲಾನುಭವಿಗಳು ನೇರವಾಗಿ ತಮ್ಮ ಕಚೇರಿಗೆ ಅಥವಾ ತಮ್ಮನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳುವಂತೆ ಅಭಯ ನೀಡಿದರು. ಶಿವಮೊಗ್ಗದಲ್ಲಿ ...

Read More »

ಶಿವಮೊಗ್ಗ ನಗರದ ಜನತೆಯನ್ನು ಕೋವಿಡ್‌ನಿಂದ ರಕ್ಷಿಸಲು ಪ್ರಥಮವಾಗಿ ಸಚಿವ ಕೆ ಎಸ್ ಈಶ್ವರಪ್ಪ ರವರನ್ನು ಕ್ವಾರೆಂಟೈನ್ ಮಾಡುವ ಅವಶ್ಯಕತೆ ಖಂಡಿತ ಇದೆ – ಹೆಚ್.ಎಸ್ ಸುಂದರೇಶ್

Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ತಮಿಳುನಾಡು ಮೇಲ್ವರುವತ್ತೂರು ಓಂ ಶಕ್ತಿ ದೇವಸ್ಥಾನಕ್ಕೆ ಮತ್ತು ಇತರೆ ಊರುಗಳಿಗೆ ಶಿವಮೊಗ್ಗದಿಂದ ಹೋಗಿ ಪ್ರವಾಸ ಮಾಡಿ ಬಂದವರಲ್ಲಿ 83 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರೊಂದಿಗೆ ಕೋವಿಡ್ ಪೀಡಿತ ಓಂ ಶಕ್ತಿ ಭಕ್ತರ ಸಂಖ್ಯೆ 148 ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ದಿನೇ ದಿನೇ ಪ್ರಕರಣಗಳ ಸಂಖ್ಯೆ ಸಕ್ರಿಯವಾಗಿ ಮುನ್ನಡೆಯುತ್ತಿರುವ ವರದಿ ಗಮನಿಸಿದಾಗ ಆತಂಕಕ್ಕೀಡು ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ ಎಸ್ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1,68,063 ಒಮಿಕ್ರಾನ್ ಸೋಂಕಿತರ ಸಂಖ್ಯೆ 4,461 ಕ್ಕೆ ಏರಿಕೆ.

Cnewstv.in / 11.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1,68,063 ಒಮಿಕ್ರಾನ್ ಸೋಂಕಿತರ ಸಂಖ್ಯೆ 4,461 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,68,063 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 277 ಜನ ಸಾವನ್ನಪ್ಪಿದಾರೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿ ಪಾಸಿಟಿವಿಟಿ ದರ 10.64 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 148

Cnewstv.in / 09.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 148. ಜಿಲ್ಲೆಯಲ್ಲಿ ಒಟ್ಟು 361 ಸಕ್ರಿಯ ಪ್ರಕರಣಗಳಿವೆ. 947 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3234 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 8 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೀನುಗಾರನಿಗೆ ಮೀನಿನ ಬದಲಾಗಿ ಸಿಕ್ತು ಮೊಸಳೆಯ ಮರಿ.

Cnewstv.in / 09.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೀನುಗಾರನಿಗೆ ಮೀನಿನ ಬದಲಾಗಿ ಸಿಕ್ತು ಮೊಸಳೆಯ ಮರಿ. ಶಿವಮೊಗ್ಗ : ಮೀನುಗಾರ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಮೀನಿನ ಬದಲಾಗಿ ಮೊಸಳೆ ಮರಿ ಸಿಕ್ಕ ಘಟನೆ ಶಿವಮೊಗ್ಗ ಜಿಲ್ಲೆಯ ಪಿಳ್ಳಂಗಿರಿಯಲ್ಲಿ ನಡೆದಿದೆ. ಪಿಳ್ಳಂಗಿರಿ ಗ್ರಾಮದ ರಶೀದ್ ಎಂಬುವರು ಮೀನ ಹಿಡಿಯಲು ಊರಿನ ದೇವಾಲಯ ಪಕ್ಕದಲ್ಲಿ ಹರಿಯುವ ತುಂಗಾ ನದಿಯಲ್ಲಿ ಹಾಕಿದ್ದರು. ಗಾಳ ಜಗ್ಗಿ ದಂತಾಗಿದೆ ಕೂಡಲೇ ರಶೀದ್ ರವರು ಗಾಳವನ್ನು ಮೇಲೆತ್ತಿದಾಗ ...

Read More »

ಜಿಲ್ಲೆಯಲ್ಲಿ ಒಂದೇ ದಿನ ನೂರರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ.

Cnewstv.in / 08.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 116. ಜಿಲ್ಲೆಯಲ್ಲಿ ಒಟ್ಟು 225 ಸಕ್ರಿಯ ಪ್ರಕರಣಗಳಿವೆ. 1994 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3815 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 8 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...

Read More »

ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..?

Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..? ಶಿವಮೊಗ್ಗ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದರು ಕೆ.ಎಸ್ ಈಶ್ವರಪ್ಪನವರು ಪ್ರತಿಕ್ರಿಯೆ ನೀಡಿದ್ದಾರೆ. ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..? ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು, ನೀವು ಇಬ್ಬರೇ ಪಾದಯಾತ್ರೆ ...

Read More »