Cnewstv.in / 07.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 SSLC Exam : ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸೆಸೆಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರ ವರೆಗೆ ನಡೆಸಲು ನಿರ್ಧರಿಸಿದೆ. ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ತಾತ್ಕಾಲಿಕ ವೇಳಾಪಟ್ಟಿ. ...
Read More »ಶಿವಮೊಗ್ಗ
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 23.
Cnewstv.in / 06.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23. ಜಿಲ್ಲೆಯಲ್ಲಿ ಒಟ್ಟು 67 ಸಕ್ರಿಯ ಪ್ರಕರಣಗಳಿವೆ. 3008 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2371 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 2 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಒಮಿಕ್ರಾನ್ : ಜಿಲ್ಲೆಯಲ್ಲಿ ಈ ನಿಯಮ ಕಡ್ಡಾಯ.
Cnewstv.in / 06.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಈ ನಿಯಮ ಕಡ್ಡಾಯ. ಶಿವಮೊಗ್ಗ : ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಕರೆಯಲಾದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಇನ್ಮುಂದೆ ಜಿಲ್ಲೆಯಲ್ಲಿ ಈ ನಿಯಮಗಳು ಕಡ್ಡಾಯ : * ಪ್ರತಿದಿನ ರಾತ್ರಿ 10ಗಂಟೆಯಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕಫ್ರ್ಯೂ ...
Read More »ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ.
Cnewstv.in / 06.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ. ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಪಾಲಿಕೆಯ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನವಿರೋಧಿ ಆಡಳಿತದ ಮುಖಾಂತರ ಅಧಃಪತನದತ್ತ ಸಾಗಿದೆ. ಅಧಿಕಾರಿಗಳ ಶಾಹಿಗಳ ಕೈಗೆ ಆಡಳಿತ ಒಪ್ಪಿಸಿ ಕಮಿಷನ್ ದಂಧೆಗೆ ಶಾಮಿಲಾಗಿ ಏಜೆಂಟರಾಗಿ ಭ್ರಷ್ಟಾಚಾರ ದಿವಾಳಿಯ ಅರಾಜಕತೆ ...
Read More »ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನಸ್ನೇಹಿ ಆಗಬೇಕಿದೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.
Cnewstv.in / 06.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನಸ್ನೇಹಿ ಆಗಬೇಕಿದೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಜೀವರಕ್ಷಣೆಯ ಜವಾಬ್ದಾರಿ ಹೊತ್ತಿರುವ, ಪೊಲೀಸ್ ಇಲಾಖೆ, ಮತ್ತಷ್ಟು ಜನಸ್ನೇಹಿ ಯಾಗಿ, ಹೊರ ಹೊಮ್ಮಬೇಕಾಗಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಹೇಳಿದ್ದಾರೆ. ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳನ್ನುದ್ದೇಶಿಸಿl ಮಾತನಾಡುತ್ತಾ COVID ಮಹಾಮಾರಿ ಸೋಂಕು, ಅನಾವೃಷ್ಟಿ ಯಂಥ ಸಮಸ್ಯೆಗಳ ನಡುವೆ ೨೦೨೧ ನೆಯ ವರ್ಷ ಕಳೆದು ...
Read More »ಸ್ಮಾರ್ಟ್ ಸಿಟಿ ನೀರಿನ ಬಿಲ್ ನೋಡಿ ಜನರೇ ಕಂಗಾಲು.
Cnewstv.in / 06.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ಮಾರ್ಟ್ ಸಿಟಿ ನೀರಿನ ಬಿಲ್ ನೋಡಿ ಜನರೇ ಕಂಗಾಲು. ನೀರು ಬಿಟ್ಟು ಬೇರೆ ಏನಾದ್ರೂ ಪೂರೈಕೆ ಮಾಡಿದ್ರಾ ಅಧಿಕಾರಿಗಳು.. ? ಶಿವಮೊಗ್ಗ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾಗಿರುವ ಸ್ಮಾರ್ಟ್ ಸಿಟಿ ಯೋಜನೆ ಆರಂಭವಾದಾಗಿನಿಂದಲೂ ಶಿವಮೊಗ್ಗ ನಗರದ ಜನರು ಸಮಸ್ಯೆಗಳ ಸುಳಿಯಲ್ಲೇ ಸಿಲುಕಿ ಒದ್ದಾಡುತ್ತಿದ್ದಾರೆ. ಇಷ್ಟು ದಿನ ರಸ್ತೆಯ ಗುಂಡಿ, ಧೂಳಿನ ಕಿರಿಕಿರಿ ಅನಭವಿಸುತ್ತಿದ್ದ ಜನರಿಗೆ ಹೊಸ ಸಮಸ್ಯೆಯೊಂದು ಸೃಷ್ಟಿಯಾಗಿದ್ದು, ಇದರಿಂದ ಜನರೇ ಕಂಗಲಾಗಿ ಹೋಗಿದ್ದಾರೆ. ಹೌದು, ...
Read More »ಕೋವಿಡ್ ಮಾರ್ಗಸೂಚಿ ಮೇಲ್ವಿಚಾರಣೆ ಮಾಡಬೇಕಾದ ಗೃಹಸಚಿವರಿಂದಲೇ ನಿಯಮ ಉಲ್ಲಂಘನೆ.
Cnewstv.in / 05.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್ ಮಾರ್ಗಸೂಚಿ ಮೇಲ್ವಿಚಾರಣೆ ಮಾಡಬೇಕಾದ ಗೃಹಸಚಿವರಿಂದಲೇ ನಿಯಮ ಉಲ್ಲಂಘನೆ. ಶಿವಮೊಗ್ಗ : ರಾಜ್ಯಾದ್ಯಂತ ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೇ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸುದೀರ್ಘ ಸಭೆ ನಡೆಸುತ್ತಿದ್ದಾರೆ. ಒಂದೇಡೆ ಜನವರಿ 19 ರವರೆಗೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಅನೇಕ ನಿರ್ಬಂಧಗಳನ್ನು ಸರ್ಕಾರ ...
Read More »ಓಂಶಕ್ತಿ ಯಾತ್ರೆ ಮುಗಿಸಿ ಬಂದವರಿಗೆ ಕೋವಿಡ್ ಟೆಸ್ಟ್. 7 ದಿನ ಕ್ವಾರಂಟೈನ್ ಗೆ ಜಿಲ್ಲಾಡಳಿತದ ಸೂಚನೆ.
Cnewstv.in / 05.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಓಂಶಕ್ತಿ ಯಾತ್ರೆ ಮುಗಿಸಿ ಬಂದವರಿಗೆ ಕೋವಿಡ್ ಟೆಸ್ಟ್, 7 ದಿನ ಕ್ವಾರಂಟೈನ್ ಗೆ ಜಿಲ್ಲಾಡಳಿತದ ಸೂಚನೆ. ಶಿವಮೊಗ್ಗ : ಪ್ರತಿವರ್ಷದಂತೆ ಈ ವರ್ಷವೂ ಸಹ ಓಂಶಕ್ತಿ ಯಾತ್ರೆಗೆ ನಗರದಿಂದ ಅನೇಕರು ತೆರಳಿದ್ದರು.ಡಿಸೆಂಬರ್ 31ರಂದು ನಗರದಿಂದ ಓಂ ಶಕ್ತಿ ಯಾತ್ರೆಗೆ ತೆರಳಿದ್ದವರು ಇಂದು ಬೆಳಿಗ್ಗೆ ವಾಪಸಾಗಿದ್ದಾರೆ. ಓಂಶಕ್ತಿ ಯಾತ್ರೆಗೆ ತೆರಳಿ ಹಿಂತಿರುಗಿರುವವರೆಗೆ ಸಹ್ಯಾದ್ರಿ ಕಾಲೇಜಿನ ಹತ್ತಿರ ಸ್ಕ್ರೀನಿಂಗ್ ಟೆಸ್ಟ್ ಮಾಡಲಾಯಿತು. ಸುಮಾರು 82 ಬಸ್ಸುಗಳಲ್ಲಿ 4 ಸಾವಿರಕ್ಕೂ ಅಧಿಕ ಮಂದಿ ತಮಿಳುನಾಡಿನ ...
Read More »ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಛಾ ವತಿಯಿಂದ, ಸಾವಿತ್ರಿಫುಲೆ ರವರ ಜನ್ಮ ದಿನಾಚರಣೆ.
Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಛಾ ವತಿಯಿಂದ, ಸಾವಿತ್ರಿಫುಲೆ ರವರ ಜನ್ಮ ದಿನಾಚರಣೆ. ಶಿವಮೊಗ್ಗ : ನಗರ ಬಿಜೆಪಿ ಮಹಿಳಾ ಮೋರ್ಛಾ ವತಿಯಿಂದ, ಸಾವಿತ್ರಿಫುಲೆ ರವರ ಜನ್ಮ ದಿನವನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಾವಿತ್ರಿಪುಲೆ ರವರ ಜೀವನ ಇತಿಹಾಸ, ಮಹಿಳಾ ವಿದ್ಯಾರ್ಜನೆಗಾಗಿ ಅವರ ಕಾರ್ಯವೈಖರಿಯನ್ನು ಕೃತಜ್ಞತಾ ಪೂರ್ವಕವಾಗಿ ನೆನಪಿಸಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮಹಿಳಾಮೋರ್ಛಾ ನಗರಾಧ್ಯಕ್ಷೆ ಶ್ರೀಮತಿ ಸುರೇಖ ಮುರಳೀಧರ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಶ್ರೀನಿವಾಸ್, ...
Read More »ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ನೀಡಿ : ಕೆಬಿಪಿ.
Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ನೀಡಿ : ಕೆಬಿಪಿ. ಶಿವಮೊಗ್ಗ : ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಆಗ್ರಹಿಸಿದರು. ನಿರಂತರ ಜ್ಯೋತಿ ಯೋಜನೆ ಜಿಲ್ಲೆಯಲ್ಲಿ ಸುಮಾರು 40ರಿಂದ 50 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಚಿವರೇ ಹೇಳಿದ್ದಾರೆ. ಜಿಲ್ಲೆಗೆ 210 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಈಗಾಗಲೇ ಇದರಲ್ಲಿ 140 ...
Read More »
C News TV Kannada News Online in cnewstv