Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಿಹೆಚ್.ಡಿ ವ್ಯಾಸಂಗ ವೇತನ ಅರ್ಜಿ ಅವಧಿ ವಿಸ್ತರಣೆ. ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು 2022 ರ ಜನವರಿ 16 ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000 ರಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಡಿ ...
Read More »ಶಿವಮೊಗ್ಗ
ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ವಿಜಯ್ಕುಮಾರ್ಗೆ ಸನ್ಮಾನ
Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾವಣೆಯಲ್ಲಿ ವಿಜೇತರಾಗಿರುವ ಜಿ.ವಿಜಯ್ಕುಮಾರ್ ಅವರಿಗೆ ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಹಾಗೂ ಅಖಿಲ ಕರ್ನಾಟಕ ಫೈನಾನ್ಸಿಯರ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಮಂಡಳಿಗೆ ನಾಮಕರಣ ಸದಸ್ಯರಾಗಿ ಆಯ್ಕೆಯಾಗಿರುವ ಜಿ.ವಿಜಯಕುಮಾರ್ ಅವರಿಗೆ ಸಹ್ಯಾದ್ರಿ ಸ್ನೇಹ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು. ರೋಟರಿ ವಲಯ 11ರ ಸಹಾಯಕ ಗವರ್ನರ್ ಆಗಿ ಕಾರ್ಯನಿರ್ವಹಿಸಿದ್ದರು. ಯೂತ್ ಹಾಸ್ಟೆಲ್ ...
Read More »ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ, ರಸ್ತೆ ದಾಟುತ್ತಿದ್ದ ಪಾದಚಾರಿಗೆ ಗಂಭೀರ ಗಾಯ.
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ, ರಸ್ತೆ ದಾಟುತ್ತಿದ್ದ ಪಾದಚಾರಿಗೆ ಗಂಭೀರ ಗಾಯ. ಶಿವಮೊಗ್ಗ : ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ವಾದಿ-ಎ-ಹುದಾ ಬಳಿ ರಸ್ತೆ ದಾಟುತಿದ್ದ ಅಬ್ದುಲ್ ರಶೀದ್ (70)ಎಂಬ ವ್ಯಕ್ತಿಯ ಮೇಲೆ ಬೆಂಗಳೂರಿನಿಂದ ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಹೋಗುತ್ತಿದೆ ಕೆ.ಎಸ್.ಅರ್,ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಶೀದ್ ತೀವ್ರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಅವನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ರಸ್ತೆಯಲ್ಲಿ ಬಸ್ ...
Read More »ಭದ್ರಾವತಿ ಪೊಲೀಸರ ಕಾರ್ಯಾಚರಣೆ 26 ಮಂದಿ ಬಂಧನ
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾವತಿ ಪೊಲೀಸರ ಕಾರ್ಯಾಚರಣೆ 26 ಮಂದಿ ಬಂಧನ ಶಿವಮೊಗ್ಗ : ಭದ್ರಾವತಿ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿ 26 ಜನರನ್ನು ಬಂಧಿಸಿದ್ದಾರೆ. ನ್ಯೂ ಕಾಲೋನಿಯ ವಿಐಎಸ್ಎಲ್ ಎಂಪ್ಲಾಯ್ಮೆಂಟ್ ರೆಕ್ರಿಯೇಶನ್ ಅಸೋಶಿಯೇಶನ್ ಕ್ಲಬ್ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದ 26 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಇಸ್ಪಿಟ್ ಕಾರ್ಡ್ಸ್,11,100 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
Read More »ಗುಂಡಿ ಅಗೆಯುವುದು, ಕಂಬ ಹತ್ತುವುದು, ಜಾನುವಾರುಗಳನ್ನು ಕಂಬ/ಗೈ ಗಳಿಗೆ ಕಟ್ಟದಂತೆ ಈ ಭಾಗದ ಸಾರ್ವಜನಿಕರಿಗೆ ಎಚ್ಚರಿಕೆ.
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗುಂಡಿ ಅಗೆಯುವುದು, ಕಂಬ ಹತ್ತದಂತೆ, ಜಾನುವಾರುಗಳನ್ನು ಕಂಬ/ಗೈ ಗಳಿಗೆ ಕಟ್ಟದಂತೆ ಈ ಭಾಗದ ಸಾರ್ವಜನಿಕರಿಗೆ ಎಚ್ಚರಿಕೆ. ಶಿವಮೊಗ್ಗ : ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಾಲಿ ಅಳವಡಿಸಿರುವು ಭೂಗತ ಕೇಬಲ್ ಚೇತನಗೊಳ್ಳಲಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸಾರ್ವಜನಿಕರು ಮೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸದೇ ಗುಂಡಿ ಅಗೆಯಬಾರದು, ಜಾನುವಾರುಗಳನ್ನು ಕಂಬ/ಗೈ ಗಳಿಗೆ ಕಟ್ಟಬಾರದು ಹಾಗೂ ಕಂಬಗಳನ್ನು ಹತ್ತಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುವ ನ್ಯಾಷನಲ್ ...
Read More »ಮಂಡಗದ್ದೆ : ಬಸ್ ಮತ್ತು ಲಾರಿ ಡಿಕ್ಕಿ
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಡಗದ್ದೆ : ಬಸ್ ಮತ್ತು ಲಾರಿ ಡಿಕ್ಕಿ. ಶಿವಮೊಗ್ಗ : ಮಂಡಗದ್ದೆ 15ನೇ ಮೈಲಿಕಲ್ ಸಮೀಪ ಸೈಯಾದ್ರಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಹ್ಯಾದ್ರಿ ಬಸ್ ಮತ್ತು ತೀರ್ಥಹಳ್ಳಿ ಮೇಳಿಗೆ ಸಮೀಪದ ಹಳ್ಳಿಗೆ ಅಡಿಕೆಯನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಿಂದಾಗಿ ಲಾರಿಯ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಬಸ್ಸಿನ ಮುಂಭಾಗದ ಕ್ಲಾಸ್ ಪುಡಿ ಪುಡಿಯಾಗಿದೆ. ಅಪಘಾತದಲ್ಲಿ ಹತ್ತರಿಂದ ಹದಿನೈದು ...
Read More »ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ. ಶಿವಮೊಗ್ಗ : 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜನವರಿ 03, 2022ರವರೆಗೆ ವಿಸ್ತರಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ...
Read More »ನಗರ ಸ್ಥಳೀಯ ಸಂಸ್ಥೆ ವಾರ್ಡುಗಳ ಪುನರ್ ವಿಂಗಡಣೆ.
Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರ ಸ್ಥಳೀಯ ಸಂಸ್ಥೆ ವಾರ್ಡುಗಳ ಪುನರ್ ವಿಂಗಡಣೆ. ಶಿವಮೊಗ್ಗ : ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಸೊರಬ, ಶಿರಾಳಕೊಪ್ಪ ಪುರಸಭೆ ಮತ್ತು ಹೊಳೆಹೊನ್ನೂರು, ಆನವಟ್ಟಿ ಪಟ್ಟಣ ಪಂಚಾಯ್ತಿ ವಾರ್ಡುಗಳ ಪುನರ್ ವಿಂಗಡಣೆ ಮಾಡಿ ಸಾರ್ವಜನಿಕರಿಂದ(ಬಾದಿತರಿಂದ) ಆಕ್ಷೇಪಣೆ, ಸಲಹೆಗಳನ್ನು ಆಹ್ವಾನಿಸಲು ತಯಾರಿಸಿದ ಕರಡು ಅಧಿಸೂಚನೆ ಮತ್ತು ವಾರ್ಡುಗಳ ಕ್ಷೇತ್ರ ವಿಂಗಡಣೆಯ ವಿವರವಾದ ತಃಖ್ತೆಯನ್ನು ಕರ್ನಾಟಕ ರಾಜ್ಯದ ರಾಜ್ಯ ಪತ್ರದಲ್ಲಿ ಡಿಸೆಂಬರ್ 27 ರಂದು ಪ್ರಚುರಪಡಿಸಲಾಗಿದ್ದು, ಬಾದಿತರಾಗಬಹುದಾದ ಸಾರ್ವಜನಿಕರಿಂದ ಆಕ್ಷೇಪಣೆ/ಸಲಹೆಗಳನ್ನು ಆಹ್ವಾನಿಸಲಾಗಿದೆ. ಈ ...
Read More »ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ.
Cnewstv.in / 28.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ(ಸ್ಟೆನೋಗ್ರಾಫರ್) 04 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ https://districts.ecourts.gov.in/shivamogga-onlinerecruitment ಅಥವಾ https://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ನಲ್ಲಿ 2021 ರ ಡಿಸೆಂಬರ್ 27 ರಿಂದ 2022 ರ ಜನವರಿ 30 ರ ರಾತ್ರಿ ...
Read More »ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ.
Cnewstv.in / 27.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ. ಶಿವಮೊಗ್ಗ : ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ಈ ಸಾಲಿಗೆ 1.40ಕೋಟಿ ಮಾನವ ದಿನಗಳನ್ನು ಒದಗಿಸಿದೆ. ಇದರಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 2021-22ನೇ ಸಾಲಿಗೆ ರಾಜ್ಯಕ್ಕೆ ನೀಡಲಾಗಿದ್ದ 13 ಕೋಟಿ ಮಾನವ ದಿನಗಳ ಗುರಿಯನ್ನು ...
Read More »
C News TV Kannada News Online in cnewstv