Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೆಲ ಅಗೆಯುವ ಕಾಮಗಾರಿ ಮುನ್ನ ಮೆಸ್ಕಾಂ ಸಂಪರ್ಕಿಸಿ. ಶಿವಮೊಗ್ಗ : ಮಾಡೆಲ್ ಸಬ್ಡಿವಿಷನ್ ಯೋಜನೆಯಡಿ ಆಲ್ಕೊಳ 110/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಎಫ್-10, ಗಾಂಧಿನಗರ 11 ಕೆವಿ ಫೀಡರ್ಗೆ ಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಈ ಭೂಗತ ಕೇಬಲ್ಗಳನ್ನು ಡಿ.21 ರಂದು ಚಾಲನೆಗೊಳಿಸಲಾಗಿದೆ. ಈ ಮಾರ್ಗದಲ್ಲಿ ಭೂಮಿ ಅಗೆಯುವ ಕಾಮಗಾರಿಗಳನ್ನು ಮೆಸ್ಕಾಂ ಗಮನಕ್ಕೆ ಬಾರದಂತೆ ಕೈಗೆತ್ತಿಕೊಳ್ಳಬಾರದು. ವಿದ್ಯುತ್ ಕೇಬಲ್ ಮಾರ್ಗವು ಆಲ್ಕೊಳ ವಿದ್ಯುತ್ ಉಪ ...
Read More »ಶಿವಮೊಗ್ಗ
ಕಾನೂನು ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ.
Cnewstv.in / 23.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾನೂನು ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ. ಶಿವಮೊಗ್ಗ : ಸಿಬಿಅರ್ ನ್ಯಾಷನಲ್ ಕಾಲೇಜ್ ಆಫ್ ಲಾ ನ 5 ವರ್ಷದ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರಿಸಿದ್ದಾರೆ. ಲಾ ಕಾಲೇಜಿನ 20 ವಿದ್ಯಾರ್ಥಿಗಳು ಇಂದು ಪರೀಕ್ಷೆ ವಿರೋಧಿಸಿ ಹಾಲ್ ಟಿಕೆಟ್ ಹರಿದು ಪ್ರತಿಭಟಿಸಿದರು. ಹೌದು ಕಾನೂನು ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಹೋರಾಟ ಇನ್ನೂ ಮುಂದುವರೆದಿದೆ. ಕಾನೂನು ವಿದ್ಯಾರ್ಥಿಗಳ ಪರೀಕ್ಷೆ ನಡೆಸುವುದರ ಬಗ್ಗೆ ಪ್ರಕರಣ ನ್ಯಾಯಾಲಯದಲ್ಲಿದ್ದು ಸಹ ಪರೀಕ್ಷೆ ನಡೆಸಲಾಗುತ್ತಿದೆ. ಇನ್ನು ಈ ...
Read More »ನಗರದ ಹಲವು ಲಾಡ್ಜ್ ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ.
Cnewstv.in / 22.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದ ಹಲವು ಲಾಡ್ಜ್ ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ. ಶಿವಮೊಗ್ಗ : ನಗರದ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ತಪಾಸಣೆ ನಡೆಸಿದ್ದಾರೆ. ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಗರದ ಲಾಡ್ಜ್ ಗಳಲ್ಲಿ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಆದೇಶದ ಮೇರೆಗೆ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಪೊಲೀಸರು ಇಂದು ಸಂಜೆ ಲಾಡ್ಜ್ ಗಳಿಗೆ ಭೇಟಿ ನೀಡಿ ಸರ್ಕಾರದ ಗೈಡ್ಲೈನ್ಸ್ ಪಾಲನೆ ...
Read More »ಮಲೆನಾಡಿನ ಉದಯೋನ್ಮುಖ ಪ್ರತಿಭೆ ಕುಮಾರಿ ನಿತ್ಯಶ್ರೀ
Cnewstv.in / 22.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಲೆನಾಡಿನ ಉದಯೋನ್ಮುಖ ಪ್ರತಿಭೆ ಕುಮಾರಿ ನಿತ್ಯಶ್ರೀ ಶಿವಮೊಗ್ಗ : ಮಲೆನಾಡಿನ ಉದಯೋನ್ಮುಖ ಪ್ರತಿಭೆ ಕುಮಾರಿ ನಿತ್ಯಶ್ರೀ. ಎಂ.ಎ. ಸ್ನಾತಕೋತ್ತರ ಪದವೀಧರೆ ಕು. ನಿತ್ಯಶ್ರೀಗೆ ಬಾಲ್ಯದಿಂದಲೂ ಸಾಹಿತ್ಯ, ಕವನ, ಸಾಂದಭಿ೯ಕ ಬರವಣಿಗೆಗಳಲ್ಲಿ ಆಸಕ್ತಿ ಹೆಚ್ಚು. ಶಿವಮೊಗ್ಗದ ಸ್ಥಳೀಯ ಪತ್ರಿಕೆಗಳು ಸೇರಿದಂತೆ ಹಾಸನ, ಕೋಲಾರ, ದಾವಣಗೆರೆ, ತುಮಕೂರಿನ ಸ್ಥಳೀಯ ಪತ್ರಿಕೆಗಳಲ್ಲಿ ನಿತ್ಯಶ್ರೀಯವರ ಕಥೆ, ಲೇಖನ, ನುಡಿಗಟ್ಚು, ಕವನಗಳು ಪ್ರಕಟವಾಗುತ್ತಿದೆ. ಅನುದಿನ ಆನ್ಲೈನ್ ರೇಡಿಯೋ ಚಾನೆಲ್ ಒಂದರಲ್ಲಿ ಲೇಖನ ವಾರ್ತೆ ವಾಚಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3 Cnewstv.in / 22.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3. ಜಿಲ್ಲೆಯಲ್ಲಿ ಒಟ್ಟು 50 ಸಕ್ರಿಯ ಪ್ರಕರಣಗಳಿವೆ. 1865 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2177 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 7 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...
Read More »ಬೀಜ ಸಂರಕ್ಷಣೆ ಕುರಿತು ರೈತರಿಗೆ ಸಲಹೆ.
Cnewstv.in / 22.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೀಜ ಸಂರಕ್ಷಣೆ ಕುರಿತು ರೈತರಿಗೆ ಸಲಹೆ. ಶಿವಮೊಗ್ಗ : ಪ್ರತಿ ವರ್ಷದ ಹಂಗಾಮುಪೂರ್ವದಲ್ಲಿಯೇ ರೈತರ ಅನುಕೂಲಕ್ಕಾಗಿ ಕೃಷಿ ಇಲಾಖೆಯ ಮುಖಾಂತರ ಇಳುವರಿ ತಳಿಗಳ ದೃಢೀಕೃತ ಬಿತ್ತನೆ ಬೀಜವನ್ನು ವಿತರಿಸಲಾಗುತ್ತಿದೆ. ಈ ರೀತಿ ವಿತರಿಸಲುವ ಬೀಜವನ್ನು ಹಂಗಾಮಿನ ಬೆಳೆ ಕಟಾವಿನ ನಂತರ ಕಾಯ್ದಿರಿಸಿಕೊಂಡು ಮೂರು ವರ್ಷಗಳಿಗೆ ಬಳಸಬಹುದಾಗಿರುತ್ತದೆ. ಕಟಾವು ಸಮಯದಲ್ಲಿ ಕೀಟ-ರೋಗ ಇಲ್ಲದಿರುವ ಆರೋಗ್ಯಕರ ತೆನೆಗಳನ್ನು ಆಯ್ಕೆ ಮಾಡಿ ಪ್ರತ್ಯೇಕವಾಗಿ ಕಟಾವು ಮಾಡುವುದು. ಕಟಾವು ಮಾಡಿರುವ ತೆನೆಗಳಿಂದ ಹಾನಿಯಾಗದಂತಹ ಕಾಳುಗಳನ್ನು ಬೇರ್ಪಡಿಸುವುದು. ...
Read More »ತಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ಹೊಸ ಅತಿಥಿ ಆಗಮನ.
Cnewstv.in / 18.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ಹೊಸ ಅತಿಥಿ ಆಗಮನ. ಶಿವಮೊಗ್ಗ : ತಾವರೆಕೊಪ್ಪ ಹುಲಿ-ಸಿಂಹಧಾಮ ಕ್ಕೆ ಹೊಸ ಅತಿಥಿ ಆಗಮನವಾಗಿದೆ. ಹೌದು ಶಿವಮೊಗ್ಗದ ಸಫಾರಿಗೆ ಹೊಸ ಹೆಣ್ಣುನೀರು ಕುದುರೆ ಆಗಮನವಾಗಿದೆ. ಅಕ್ಟೋಬರ್ನಲ್ಲಿ ಮೈಸೂರು ಮೃಗಾಲಯದಿಂದ ಶಿವಮೊಗ್ಗದ ಸಫಾರಿಗೆ ಗಂಡು ನೀರುಕುದುರೆ ಯನ್ನು ಉಡುಗೊರೆಯಾಗಿ ನೀಡಲಾಗಿತ್ತು. ಇದಕ್ಕೆ ಜೋಡಿಯಾಗಿ ಮತ್ತೊಂದು ಹೆಣ್ಣು ನೀರು ಕುದುರೆಯನ್ನು ತರಲಾಗಿದೆ. ಗಂಡು ನೀರುಕುದುರೆ ವಿಷ್ಣುಗೆ, ಹೆಣ್ಣು ನೀರುಕುದುರೆ ಹಂಸ ಜೋಡಿಯಾಗಿದೆ. ಈ ಎರಡು ನೀರುಕುದುರೆಯ ಜೋಡಿ ಪ್ರವಾಸಿಗರನ್ನು ಕೈಬೀಸಿ ...
Read More »ಲಾಡ್ಜ್ ನಲ್ಲಿ ನಿವೃತ್ತ ಇಂಜಿನಿಯರ್ ಆತ್ಮಹತ್ಯೆ
Cnewstv.in / 18.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಾಡ್ಜ್ ನಲ್ಲಿ ನಿವೃತ್ತ ಇಂಜಿನಿಯರ್ ಆತ್ಮಹತ್ಯೆ ಶಿವಮೊಗ್ಗ : ನಗರದ ಲಾಡ್ಜ್ ಒಂದರಲ್ಲಿ ನಿವೃತ್ತ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. KSRTC ಬಸ್ ನಿಲ್ದಾಣ ಸಮೀಪದ ಲಾಡ್ಜ್ ವೊಂದರಲ್ಲಿ ನಿವೃತ್ತ ಇಂಜಿನಿಯರ್ ಮಂಜುನಾಥ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಡ್ಜ್ ನಲ್ಲಿ ಒಂದು ದಿನ ಉಳಿಯುವುದಾಗಿ ಬಂದಿದ್ದ ಮಂಜುನಾಥ ಬಹಳ ಸಮಯವಾದರೂ ಹೊರಗೆ ಬರಲಿಲ್ಲ ಇದರಿಂದಾಗಿ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿಗಳು ಪರಿಶೀಲಿಸಿದಾಗ ಘಟನೆ ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ...
Read More »ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ.
Cnewstv.in / 17.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ. ಶಿವಮೊಗ್ಗ : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿ.ಮೈಸೂರು ಸಂಸ್ಥೆಯು 2021-22 ನೇ ಸಾಲಿನಲ್ಲಿ ತನ್ನ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್ಆರ್) ಯೋಜನೆಯಡಿ ಮೈಸೂರಿನಲ್ಲಿರುವ ಭಾರತ ಸರ್ಕಾರದ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದ ಮೂಲಕ ರಾಜ್ಯದ ನಿರುದ್ಯೋಗ ಯುವಜನತೆಗೆ 03 ತಿಂಗಳ ಉಚಿತ ಕೌಶಲ್ಯಾಭಿವೃದ್ದಿ ಕಾರ್ಯಕ್ರಮ ಏರ್ಪಡಿಸಿದೆ. 03 ತಿಂಗಳು ಅವಧಿಯ ಮೆಷಿನ್ ಆಪರೇಟರ್ ಅಸಿಸ್ಟೆಂಟ್ ...
Read More »ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ.
Cnewstv.in / 16.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ. ಶಿವಮೊಗ್ಗ : ಬಹಿರ್ದೆಸೆ ಯಿಂದ ಮುಕ್ತವಾದ ಶಿವಮೊಗ್ಗ ನಗರ ಮಹಾನಗರ ಪಾಲಿಕೆಯ ಆಡಳಿತವನ್ನು ಹಾಗೂ ಪಾಲಿಕೆಯ ಆರೋಗ್ಯಾಧಿಕಾರಿ ಗಳನ್ನು ಕಮರ್ಷಿಯಲ್ ಕಟ್ಟಡ ಪರವಾನಗಿ ನೀಡಿರುವ ಇಂಜಿನಿಯರುಗಳನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ನಗರದಲ್ಲಿ ಶೇ. 80ರಷ್ಟು ಖಾಸಗಿ ಕಾಂಪ್ಲೆಕ್ಸ್ ಗಳು ಶೌಚಾಲಯವಿಲ್ಲದೆ ಇರುವುದರಿಂದ ಶಿವಮೊಗ್ಗ ನಗರ ಇಂದಿಗೂ ಬಹಿರ್ದೆಸೆಯಿಂದ ಮುಕ್ತವಾಗದೇ ...
Read More »
C News TV Kannada News Online in cnewstv