Breaking News

ಶಿವಮೊಗ್ಗ

ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ – ವಿಶ್ವ ಹಿಂದೂ ಪರಿಷತ್ ಬಜರಂಗದಳ

Cnewstv.in / 16.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ – ವಿಶ್ವ ಹಿಂದೂ ಪರಿಷತ್ ಬಜರಂಗದಳ ಶಿವಮೊಗ್ಗ : ಸರ್ಕಾರದ ನಿಬಂಧನೆಗಳನ್ನು ಗಾಳಿಗೆ ತೂರಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.‌ ನಿನ್ನೆ ಶಿವಮೊಗ್ಗದ ಮಹಾಲಕ್ಷ್ಮೀ ಲಾಡ್ಜ್ ಹೊನ್ನಾಳಿ ರಸ್ತೆ, ಚಟ್ನಹಳ್ಳಿ ಶಿವಮೊಗ್ಗ ಇಲ್ಲಿ, ಅನ್ಯ ಕೋಮಿನ ಹುಡುಗ ಹಾಗೂ ಕಾಲೇಜು ವಿದ್ಯಾರ್ಥಿನಿಗೆ ಸರಕಾರದ ನಿಬಂಧನೆಗಳನ್ನು ...

Read More »

ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಾಗ್ ಶೋ

Cnewstv.in / 16.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಾಗ್ ಶೋ ಶಿವಮೊಗ್ಗ : ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಭಾನುವಾರ ಎನ್ ಇ ಎಸ್ ಮೈದಾನದಲ್ಲಿ ಡಾಗ್ ಶೋ ಹಮ್ಮಿಕೊಳ್ಳಲಾಗಿದೆ.‌ ಶಿವಮೊಗ್ಗದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಸಹ ರಾಜ್ಯಮಟ್ಟದ ಶ್ವಾನ ಪ್ರದರ್ಶನವನ್ನು ಆಲೋಚನೆ ಮಾಡಲಾಗಿದೆ. ಸುಮಾರು 1 ಲಕ್ಷ ಮೌಲ್ಯದ ಬಹುಮಾನವನ್ನು ನೀಡಲಾಗುತ್ತಿದೆ. ಮೊದಲ ಬಹುಮಾನವೇ 25,000. 2ನೇ ಬಹುಮಾನ 20,000. ಮೂರನೆ ಬಹುಮಾನ 15,000 ಹಾಗೂ ಆರು ಬಗೆಯ ಬಹುಮಾನಗಳನ್ನು ...

Read More »

FDA, SDA ಉಚಿತ ಪರೀಕ್ಷಾಪೂರ್ವ ತರಬೇತಿ.

Cnewstv.in / 16.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 FDA, SDA ಉಚಿತ ಪರೀಕ್ಷಾಪೂರ್ವ ತರಬೇತಿ. ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನಡೆಸಲಾಗುವ ಎಫ್‍ಡಿಎ ಮತ್ತು ಎಸ್‍ಡಿಎ ಹಾಗೂ ಇತರೆ ನೇಮಕಾತಿಗಾಗಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ ಶಿಬಿರವನ್ನು ನವೆಂಬರ್ 20 ರ ಬೆಳಿಗ್ಗೆ 10.30 ರಿಂದ ಆಯೋಜಿಸಲಾಗಿದೆ. ತರಬೇತಿಯು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪಾನಗರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ...

Read More »

ಕನ್ನಡದ ಧ್ವಜಕ್ಕೆ ದ್ರೋಹ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಪ್ರತಿಭಟನೆ.

Cnewstv.in / 16.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕನ್ನಡದ ಧ್ವಜಕ್ಕೆ ದ್ರೋಹ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಪ್ರತಿಭಟನೆ. ಶಿವಮೊಗ್ಗ : ಮರಾಠ ಶಿವಸೇನ ವಿರುದ್ಧ ಮತ್ತು ಬೆಳಗಾವಿ ಬಂದ್ ಮಾಡಲು ಅನುಮತಿ ಕೊಟ್ಟಿರುವ ಅಧಿಕಾರಿಗಳ ವಿರುದ್ದ ಬೆಳಗಾವಿಯಲ್ಲಿ ನಡೆದ ಮರಾಠ ಶಿವಸೇನೆ ವತಿಯಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದೆ ಎಂಬ ಹೋರಾಟ ಮಾಡಿ ನಮ್ಮ ಕನ್ನಡದ ಧ್ವಜವನ್ನು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ವಿರುದ್ಧ ಪ್ರತಿಭಟನೆಯನ್ನು ಮಾಡಲಾಯಿತು. ನಗರದ ಬಸ್ ನಿಲ್ದಾಣದ ಅಶೋಕ ಸರ್ಕಲ್‌ನಲ್ಲಿ ನಾಡದ್ರೋಹ ಕೆಲಸ ಮಾಡುತ್ತಿರುವ ಮರಾಠ ಪುಂಡರ ...

Read More »

ಇಂದು ಮಧ್ಯಾಹ್ನದ ವರೆಗೆ ಜವಳಿ ಅಂಗಡಿ ಬಂದ್!!??

Cnewstv.in / 16.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಮಧ್ಯಾಹ್ನದ ವರೆಗೆ ಜವಳಿ ಅಂಗಡಿ ಬಂದ್!!?? ಶಿವಮೊಗ್ಗ : ಜವಳಿ ಮೇಲಿನ ಜಿ.ಎಸ್.ಟಿ ಯನ್ನು ಶೇ. 5 ರಿಂದ 12ಕ್ಕೆ ಏರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲಾಗುವುದು ಎಂದು ಜವಳಿ ವರ್ತಕರ ಸಂಘದ ಅಧ್ಯಕ್ಷ ವೆಂಕಟೇಶ್ ಮೂರ್ತಿ ತಿಳಿಸಿದ್ದಾರೆ ಜವಳಿ ವರ್ತಕರ ಸಂಘ ಕರೆ ನೀಡಿರುವ ಬಂದ್ ಗೆ ಶಿವಮೊಗ್ಗದಲ್ಲಿರುವ 250ಕ್ಕೂ ಹೆಚ್ಚು ಸಂಘದ ನೊಂದಣಿಯಾಗಿರುವ ಜವಳಿ ಅಂಗಡಿಗಳು ಮಧ್ಯಾಹ್ನ ...

Read More »

ಪ್ರಭಾವಿ ಕಾರ್ಯಕರ್ತರ ಅಸ್ತ್ರವೇ ಗೆಲುವು – ಟಿ.ಡಿ.ಮೇಘರಾಜ್

Cnewstv.in / 15.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರಭಾವಿ ಕಾರ್ಯಕರ್ತರ ಅಸ್ತ್ರವೇ ಗೆಲುವು – ಟಿ.ಡಿ.ಮೇಘರಾಜ್ ಶಿವಮೊಗ್ಗ : ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಡಿ.ಎಸ್ ಅರುಣ್ ರವರು ಜಯಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿದ ಪಕ್ಷದ ಅಧ್ಯಕ್ಷರಾದ ಟಿ.ಡಿ‌. ಮೇಘರಾಜ್ ರವರು ಅಭಿನಂದನೆಗಳನ್ನು ಸಲ್ಲಿಸಿದರು. ವಿಡಿಯೋ ರಿಪೋರ್ಟ್ ಇದನ್ನು ಒದಿ : https://cnewstv.in/?p=7141 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಮೊದಲ ಚುನಾವಣೆಯಲ್ಲಿ ಗೆಲವು ಸಾಧಿಸಿ, ಪರಿಷತ್ ಪ್ರವೇಶಿಸಿದ ಡಿ.ಎಸ್.ಅರುಣ್.

Cnewstv.in / 14.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೊದಲ ಚುನಾವಣೆಯಲ್ಲಿ ಗೆಲವು ಸಾಧಿಸಿ, ಪರಿಷತ್ ಪ್ರವೇಶಿಸಿದ ಡಿ.ಎಸ್.ಅರುಣ್. ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಪಲಿತಾಂಶ ಇಂದು ಘೋಷಣೆ ಆಗಿದೆ. ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ರವರು 344 ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದ್ದಾರೆ. ಇಂದು ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿತ್ತು. ಮೊದಲ ಸುತ್ತಿನಲ್ಲಿಯೇ ಡಿ.ಎಸ್ ಅರುಣ್ ಭರ್ಜರಿ ಜಯ ದಾಖಲಿಸಿದ್ದರು.‌ ಬಿಜೆಪಿಯ ಡಿಎಸ್ ಅರುಣ್ ರವರು 2192 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ...

Read More »

ಪರಿಷತ್ ಫೈಟ್, ಮತಗಳನ್ನು 50 ರ ಬಂಡಲ್ ಮಾಡುವ ಪ್ರಕ್ರಿಯೆ ಪೂರ್ಣ.

Cnewstv.in / 14.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರಿಷತ್ ಫೈಟ್, ಮತಗಳನ್ನು 50 ರ ಬಂಡಲ್ ಮಾಡುವ ಪ್ರಕ್ರಿಯೆ ಪೂರ್ಣ. ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಯಿತು. ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮತಗಳನ್ನು 50 ರ ಬಂಡಲ್ ಮಾಡುವ ಪ್ರಕ್ರಿಯೆ ಪೂರ್ಣ ಗೊಂಡಿದೆ. ವ್ಯಾಲಿಡ್ ಹಾಗೂ ಇನ್ ವ್ಯಾಲಿಡ್ ಮತಗಳ ಪರಿಶೀಲನೆ ಆರಂಭವಾಗಿದೆ. ಮತ ...

Read More »

ಪರಿಷತ್ ಫೈಟ್, ಮತ ಎಣಿಕೆ ಆರಂಭ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್

Cnewstv.in / 14.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರಿಷತ್ ಫೈಟ್, ಮತ ಎಣಿಕೆ ಆರಂಭ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್ ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಯಿತು. ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕಾಲೇಜು ಆವರಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪಕ್ಷದ ಏಜೆಂಟ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಬಾಗಿಲು ...

Read More »

ಸಂಘಟನೆಯ ಮೇಲೆಯೇ ನಾವು ಚುನಾವಣೆ ಎದುರಿಸಿದ್ದೇವೆ – ಸಂಸದ ಬಿ.ವೈ. ರಾಘವೇಂದ್ರ.

Cnewstv.in / 11.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಂಘಟನೆಯ ಮೇಲೆಯೇ ನಾವು ಚುನಾವಣೆ ಎದುರಿಸಿದ್ದೇವೆ – ಸಂಸದ ಬಿ.ವೈ. ರಾಘವೇಂದ್ರ. ಶಿವಮೊಗ್ಗ : ಇಂದು ಬಿಜೆಪಿ ಕಾರ್ಯಾಲಯದಲ್ಲಿ ವಿಧಾನಪರಿಷತ್ ಚುನಾವಣೆ ಕುರಿತ ಸಭೆಯಲ್ಲಿ ಮಾತನಾಡಿದ ಸಂಸದ ಬಿವೈ ರಾಘವೇಂದ್ರ, ವಿವಿಧ ಹಂತದಲ್ಲಿ ಪಕ್ಷದ ಸಂಘಟನೆಯ ಮಾಡಿದ್ದೇವೆ. ಸಂಘಟನೆಯ ಮೇಲೆ ನಾವು ಚುನಾವಣೆ ಎದುರಿಸಿದ್ದೇವೆ. ಪ್ರತಿ ಚುನಾವಣೆಯಲ್ಲೂ ಕೂಡ ಅಭಿವೃದ್ಧಿಪರ ಯೋಜನೆಗಳು ಮತ್ತು ಸಂಘಟನೆ ಆಧಾರಿತವಾಗಿರುತ್ತದೆ. ಇದಕ್ಕೆ ನಮ್ಮ ಹಿರಿಯರ ಸಹಕಾರ ಪ್ರಮುಖ ಕಾರಣವಾಗಿದೆ ಎಂದರು. ಪಕ್ಷದ ಕಾರ್ಯಕರ್ತರ ಶ್ರಮ ...

Read More »