Breaking News

ಶಿವಮೊಗ್ಗ

ದೇಶದಲ್ಲಿ ಅತಿ ದೊಡ್ಡ ಭ್ರಷ್ಟ ಸರ್ಕಾರವಿದ್ದರೆ ಅದು ಬಿಜೆಪಿ ಸರ್ಕಾರ ಮಾತ್ರ – ಡಿ.ಕೆ.ಶಿವಕುಮಾರ್.

Cnewstv.in / 03.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಅತಿ ದೊಡ್ಡ ಭ್ರಷ್ಟ ಸರ್ಕಾರವಿದ್ದರೆ ಅದು ಬಿಜೆಪಿ ಸರ್ಕಾರ ಮಾತ್ರ – ಡಿ.ಕೆ.ಶಿವಕುಮಾರ್. ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಇಂದು ಚುನಾಯಿತ ಪ್ರತಿನಿಧಿಗಳ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಪ್ರಸನ್ನಕುಮಾರ್ ಪರವಾಗಿ ಮತಯಾಚನೆ ಮಾಡಿದರು. ದೇಶದಲ್ಲಿ ಅತಿ ದೊಡ್ಡ ಭ್ರಷ್ಟ ಸರ್ಕಾರವಿದ್ದರೆ ಅದು ಬಿಜೆಪಿ ಸರ್ಕಾರ ಮಾತ್ರ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 16

Cnewstv.in / 3.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16 ಜಿಲ್ಲೆಯಲ್ಲಿ ಒಟ್ಟು 90 ಸಕ್ರಿಯ ಪ್ರಕರಣಗಳಿವೆ. 2304 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2786 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 2 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...

Read More »

ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ.

Cnewstv.in / 03.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ 2021-22 ನೇ ಸಾಲಿನಲ್ಲಿ ಸುವಿಧಾ ತಂತ್ರಾಶದ ಮುಖಾಂತರ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು 2022 ರ ಜನವರಿ 15 ಕಡೆಯ ದಿನವಾಗಿದೆ. ಕರ್ನಾಟಕ ಮಡಿವಾಳ ಮಾಚಿದೇವ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ(ನವೀಕರಣ) ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿರುವವರಿಗೆ 2021-22 ನೇ ...

Read More »

ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ಶವ

Cnewstv.in / 03.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ಶವ ಶಿವಮೊಗ್ಗ : ಶಿವಮೊಗ-ಭದ್ರಾವತಿ ರೈಲ್ವೇ ನಿಲ್ದಾಣಗಳ ಮಧ್ಯೆ ರೈಲ್ವೇ ಕಿ.ಮೀ ನಂ-52/100 ರಲ್ಲಿ ಸುಮಾರು 55 ರಿಂದ 60 ವರ್ಷದ ವೃದ್ದರೋರ್ವರು ಮೃತಪಟ್ಟಿದ್ದು ವಾರಸುದಾರರಿಲ್ಲದ ಈ ಅಪರಿಚಿತ ವ್ಯಕ್ತಿಯ ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯು ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಎತ್ತರ ಸುಮಾರು 5.6 ಅಡಿ, ಬೋಳು ತಲೆ, 1/2 ಇಂಚು ಬಿಳಿ ಗಡ್ಡ ಮೀಸೆ ಬಿಟ್ಟಿರುತ್ತಾನೆ. ...

Read More »

ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆಗೆ ಅರ್ಜಿ ಆಹ್ವಾನ

Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ದಿ: 12/12/2021 ರಂದು ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ...

Read More »

ಸರ್ಕಾರ ವೈದ್ಯರ ಸಮಸ್ಯೆಯನ್ನು ಬಗೆಹರಿಸಬೇಕು ಹಾಗೂ ವೈದ್ಯರನ್ನು ಗೌರವದಿಂದ ಕಾಣಬೇಕು.‌

Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿರುವ ಜಿಲ್ಲಾ ಆಸ್ಪತ್ರೆ ಆದ ಮೆಗ್ಗನ್ ಆಸ್ಪತ್ರೆಯಲ್ಲಿ ಸೀನಿಯರ್ ರೆಸಿಡೆಂಟ್ ಆಗಿ 9 ಜನ ವೈದ್ಯರು ತಮ್ಮ ವೃತ್ತಿಯನ್ನು ನಿರ್ವಹಿಸುತ್ತಿದ್ದಾರೆ. ಸೀನಿಯರ್ ರೆಸಿಡೆಂಟ್ ಒಬ್ಬರಿಗೆ 60 ಸಾವಿರ ರೂಪಾಯಿ ಸಂಬಳವಿರುತ್ತದೆ. 4 ತಿಂಗಳಿನಿಂದ ಸಂಬಳ ಬಂದಿರುವುದಿಲ್ಲ. ಕೋವಿಡ್ ಸಂದರ್ಭದಲ್ಲಿ ರಿಸ್ಕ್ ಅಲೈನ್ಸ್ ಕೊಡುವುದಾಗಿ ಸರ್ಕಾರ ಫೋಷಣೆ ಮಾಡಿತ್ತು. ರಿಸ್ಕ್ ಅಲೈನ್ಸ್ ಎಂದರೆ ತಮ್ಮ ಜೀವಕ್ಕೆ ಯಾವುದೇ ರೀತಿ ಹಂಗು ಬಂದರು ಹೆದರದೆ ಮಾಡುವ ಕೆಲಸ. ಇಂಟರ್ನ್ ಮಾಡುತ್ತಿರುವ ...

Read More »

23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್.. ಕಾಲೇಜ್ ಸಿಲ್ ಡೌನ್, ಒಪಿಡಿ ಬಂದ್

Cnewstv.in / 02.12..2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್. ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇಷ್ಟು ದಿನ ಒಂದಂಕಿಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ ಎರಡಂಕಿಗೆ ಏರಿಕೆಯಾಗುತ್ತಿದೆ. ಶಿವಮೊಗ್ಗದ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಶಿವಮೊಗ್ಗದ ಗಾಡಿಕೊಪ್ಪದ ಬಳಿ ಇರುವ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕೇರಳದಿಂದ ನರ್ಸಿಂಗ್ ವಿದ್ಯಾರ್ಥಿಗಳು ವಾಪಸ್ಸಾಗಿದ್ದರು ಎನ್ನಲಾಗಿದೆ. ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನರ್ಸಿಂಗ್ ...

Read More »

ಕಾಲೇಜು ವಸತಿ ನಿಲಯಗಳನ್ನು ಆರಂಭಿಸುವಂತೆ ಎನ್ ಎಸ್ ಯು ಐ ವತಿಯಿಂದ ಪ್ರತಿಭಟನೆ.

Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಲೇಜು ವಸತಿ ನಿಲಯಗಳನ್ನು ಆರಂಭಿಸುವಂತೆ ಎನ್ ಎಸ್ ಯು ಐ ವತಿಯಿಂದ ಪ್ರತಿಭಟನೆ. ಶಿವಮೊಗ್ಗ : ಶಾಲಾ-ಕಾಲೇಜುಗಳು ಆರಂಭವಾದವು ಸಹ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸುತ್ತಿರುವ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಆರಂಭಿಸದೆ ಇರುವುದನ್ನು ಖಂಡಿಸಿ ಜಿಲ್ಲಾ ಎನ್ ಎಸ್ ಯು ಐ ವತಿಯಿಂದ ಜಿಲ್ಲಾ ಪಂಚಾಯತ್ ಸಿಇಒ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ನವಂಬರ್ ಎಂಟರಿಂದ ಪೂರ್ಣ ಅವಧಿಯಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದೆ. ವಿದ್ಯಾರ್ಥಿಗಳ ...

Read More »

ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್.

Cnewstv.in / 1.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್. ಶಿವಮೊಗ್ಗ : ಏಡ್ಸ್ ರೋಗದ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸುವುದು ಮತ್ತು ಹೆಚ್‍ಐವಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನಸಿಕ ಸ್ಥೈರ್ಯ ತುಂಬುವುದೇ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದ್ದು, ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕೆಂದು ವಿಡಿಎಲ್ ಉಪನಿರ್ದೇಶಕ ಡಾ.ರಘುನಂದನ್ ಹೇಳಿದರು. ನಗರದ ಐಎಂಎ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಏಡ್ಸ್ ಖಾಯಿಲೆ ...

Read More »

ರಾಜ್ಯದಲ್ಲಿ ಹೆಚ್‍ಐವಿ ಸೋಂಕಿತರ ಸಂಖ್ಯೆಯಲ್ಲಿ ಶಿವಮೊಗ್ಗ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ ??

Cnewstv.in / 1.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯದಲ್ಲಿ ಹೆಚ್‍ಐವಿ ಸೋಂಕಿತರ ಸಂಖ್ಯೆಯಲ್ಲಿ ಶಿವಮೊಗ್ಗ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ ?? 1981 ರಲ್ಲಿ ಮೊಟ್ಟ ಮೊದಲಿಗೆ ಅಮೇರಿಕಾದ ಲಾಸ್ ಏಂಜಲೀಸ್ ಪ್ರದೇಶದಲ್ಲಿ ವ್ಯಕ್ತಿಯೋರ್ವನಲ್ಲಿ ಹೆಚ್‍ಐವಿ ಸೋಂಕು ಕಂಡು ಬಂದಿತು. ಇದೊಂದು ಮಾರಣಾಂತಿಕ ಸೋಂಕಾಗಿದ್ದು ಈ ಕುರಿತು ಜಾಗೃತಿ ಮೂಡಿಸಲು ಮತ್ತು ನಿಯಂತ್ರಣ ಸಾಧಿಸುವ ಸಲುವಾಗಿ 1988 ರಿಂದ ವಿಶ್ವ ಏಡ್ಸ್ ದಿನಾಚರಣೆ ಮಾಡಲಾಗುತ್ತಿದೆ. ಹೆಚ್‍ಐವಿ ಸೋಂಕು ಅಸುರಕ್ಷಿತ ಲೈಂಗಿಕ ಸಂಪರ್ಕ, ಸಂಸ್ಕರಿಸದ ಸೂಜಿ ಮತ್ತು ಸಿರಂಜ್ ಬಳಕೆ, ...

Read More »