Breaking News

ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆಗಳು.‌..

Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆಗಳು.‌.. ಶಿವಮೊಗ್ಗ ಜಿಲ್ಲೆಯಿಂದ ರಾಜ್ಯ ಯುವ ಕಾಂಗ್ರೆಸ್ನ ವಕ್ತಾರರಾಗಿ ಭದ್ರಾವತಿಯ ಅಮೋಸ್ ಹಾಗೂ ತೀರ್ಥಳ್ಳಿಯ ಆದರ್ಶ ಹುಂಚದಕಟ್ಟೆ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ 9- 11 -2021 ರಂದು ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ರಾಜ್ಯ ವಕ್ತಾರರ ಆಯ್ಕೆಗಾಗಿ ನಡೆದ ಯಂಗ್ ಇಂಡಿಯಾ ಕೆ ಬೋಲ್ ಭಾಷಣ ಸ್ಪರ್ಧೆಯಲ್ಲಿ ಅತ್ಯುತ್ತಮವಾಗಿ ಮಾತನಾಡಿದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಮೋಸ್ ...

Read More »

ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಚಾಲನೆ.

Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಚಾಲನೆ. ಶಿವಮೊಗ್ಗ : ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ...

Read More »

ಜೋಗ ಜಲಪಾತ ವೈಭವದ ದೃಶ್ಯ ಕಣ್ತುಂಬಿಕೊಂಡ ಗೌರವಾನ್ವಿತ ರಾಜ್ಯಪಾಲರು

Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜೋಗ ಜಲಪಾತ ವೈಭವದ ದೃಶ್ಯ ಕಣ್ತುಂಬಿಕೊಂಡ ಗೌರವಾನ್ವಿತ ರಾಜ್ಯಪಾಲರು ಉತ್ತರ ಕನ್ನಡ : ಭಾರತದ ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಲ್ಹೋಟ್ ಅವರು ವೀಕ್ಷಿಸಿ ಸಂತಸ ಪಟ್ಟರು. ನವೆಂಬರ್ 24ರಂದು ರಾತ್ರಿ ಜೋಗದಲ್ಲಿ ವಾಸ್ತವ್ಯ ಹೂಡಿದ ಅವರು, ಇಂದು ಜೋಗದ ರಾಜಾ ರಾಣಿ ರೋರರ್ ರಾಕೆಟ್ ಹೆಸರಿನ ಜಲಧಾರೆಗಳ ಮಾಹಿತಿಯನ್ನು ಪಡೆದರು. ನಂತರ ದಟ್ಟವಾದ ಕಾಡು ಮತ್ತು ಗುಡ್ಡಗಳ ...

Read More »

ನಾನು ಕೂಡ ಎಂ.ಪಿ ನೀವೂ ಕೂಡ ಎಂಪಿ : ಸಂಸದ ಬಿ. ವೈ. ರಾಘವೇಂದ್ರ

Cnewstv.in / 25.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾನು ಕೂಡ ಎಂ.ಪಿ ನೀವೂ ಕೂಡ ಎಂಪಿ : ಸಂಸದ ಬಿ. ವೈ. ರಾಘವೇಂದ್ರ ಶಿಕಾರಿಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಭಿನ್ನ ಶೈಲಿಯಲ್ಲಿ ಜನರಿಗೆ ಅಭಿವೃದ್ಧಿ ಕಾರ್ಯಕ್ರಮವನ್ನು ಮಾಡಿದೆ. ರಾಜ್ಯದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು ಅನೇಕ ಜನಪರ ಕೆಲಸವನ್ನು ಮಾಡಿದ್ದಾರೆ. ಅಭಿರುದ್ಧಿಗಾಗಿ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಅರುಣ್ ಅವರನ್ನು ಭಾರಿ ಅಂತರದಲ್ಲಿ ಗೆಲ್ಲಿಸೋಣ, ನಾನು ಕೂಡ ಮೆಂಬರ್ ಆಫ್ ಪಾರ್ಲಿಮೆಂಟ್ ನೀವೂ ಮೆಂಬರ್ ಆಫ್ ...

Read More »

ಶುಭಾಶಯಗಳು..

Cnewstv.in / 25.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶುಭಾಶಯಗಳು.. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಬಿ ಆರ್ ನಾಯ್ಡು ರವರು ಕಾಂಗ್ರೆಸ್ ಯುವ ಮುಖಂಡ ದೀಪಕ್ ಸಿಂಗ್ ರವರನ್ನು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದೀಪಕ್ ಸಿಂಗ್ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ, ಮಹಾನಗರ ಪಾಲಿಕೆ ಸದಸ್ಯರಾಗಿ, ರಾಜ್ಯ ಕೆಪಿಸಿಸಿ ಜಾಲತಾಣ ವಿಭಾಗದ ಸಹ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದರು. ...

Read More »

ಎಸಿಬಿ ದಾಳಿಯಲ್ಲಿ ಅಧಿಕಾರಿಯ ಮನೆಯಲ್ಲಿ ಸಿಕ್ತು 7 ಕೆ.ಜಿ ಗೂ ಅಧಿಕ ಬಂಗಾರ.

Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎಸಿಬಿ ದಾಳಿಯಲ್ಲಿ ಅಧಿಕಾರಿಯ ಮನೆಯಲ್ಲಿ ಸಿಕ್ತು 7 ಕೆ.ಜಿ ಗೂ ಅಧಿಕ ಬಂಗಾರ. ಶಿವಮೊಗ್ಗ : ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಶಿವಮೊಗ್ಗದ ಎರಡು ಮನೆಯ ಮೇಲೆ ದಾಳಿ ನಡೆಸಿದರು.‌ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದರು. ಶಿವಮೊಗ್ಗದ ಚಾಲುಕ್ಯ ನಗರದ ಮನೆ ಹಾಗೂ ಗೋಪಾಳ ಗೌಡ ಬಡಾವಣೆಯಲ್ಲಿರುವ ಮನೆಯ ...

Read More »

ವಿಧಾನ ಪರಿಷತ್ ಚುನಾವಣೆ : ಕಂಟ್ರೋಲ್ ರೂಂ ಸ್ಥಾಪನೆ.

Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ವಿಧಾನ ಪರಿಷತ್ತು ಚುನಾವಣೆಯ ನೀತಿ ಸಂಹಿತೆಯು ದಿನಾಂಕ: 09-11-2021 ರಿಂದ ದಿನಾಂಕ: 16-12-2021 ರವರೆಗೆ ಜಾರಿಯಲ್ಲಿದ್ದು ಚುನಾವಣೆಗೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ವತಿಯಿಂದ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಶಿವಮೊಗ್ಗ ಜಿಲ್ಲಾದ್ಯಂತ ಫ್ಲೈಯಿಂಗ್ ಸ್ಕ್ವಾಡ್‍ಗಳನ್ನು ರಚಿಸಿ, ನಿಯಂತ್ರಣಾ ಕೊಠಡಿಗಳನ್ನು ತೆರೆಯಲಾಗಿರುತ್ತದೆ. ಈ ಸಂದರ್ಭದಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶಕ್ಕಾಗಿ ಅಬಕಾರಿ ಅಕ್ರಮಗಳ ಬಗ್ಗೆ ಸಾರ್ವಜನಿಕರು ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ಅಬಕಾರಿ ...

Read More »

ನಗರದ ಎರಡು ಕಡೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ.

Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದ ಎರಡು ಕಡೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ. ಶಿವಮೊಗ್ಗ : ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಶಿವಮೊಗ್ಗದ ಎರಡು ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರುದ್ರೇಶಪ್ಪ ಎಂಬುವರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಗದಗ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ಜಂಟಿ ...

Read More »

ಶಿಕ್ಷಣದಷ್ಟೇ ಪ್ರಾಮುಖ್ಯತೆಯನ್ನು ಆರೋಗ್ಯಕ್ಕೆ ನೀಡಬೇಕು: ಎಂ.ಎಲ್.ವೈಶಾಲಿ.

Cnewstv.in / 23.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಕ್ಷಣದಷ್ಟೇ ಪ್ರಾಮುಖ್ಯತೆಯನ್ನು ಆರೋಗ್ಯಕ್ಕೂ ನೀಡಬೇಕು. ಆರೋಗ್ಯವಂತರಾಗಿದ್ದರೆ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಆರೋಗ್ಯದೆಡೆ ಹೆಚ್ಚಿನ ಗಮನ ಹರಿಸಬೇಕು. ಹಾಗೂ ಎಲ್ಲ ಮಕ್ಕಳು ಜಂತುಹುಳು ನಾಶಕ ಮಾತ್ರೆಗಳನ್ನು ತೆಗೆದುಕೊಳ್ಳಬೇಕೆಂದು ಜಿ.ಪಂ. ಸಿಇಓ ಎಂ.ಎಲ್.ವೈಶಾಲಿ ಕರೆ ನೀಡಿದರು. ಇಂದು ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳು ಓದಿನಲ್ಲಿ ಏಕಾಗ್ರತೆ ಸಾಧಿಸಲು ಉತ್ತಮ ಆರೋಗ್ಯ ಹೊಂದಿರಬೇಕು. ...

Read More »

ಹಂಸಲೇಖರವರ ವಿರುದ್ಧ ಹಾಕಿರುವ ಸುಳ್ಳು ಪ್ರಕರಣವನ್ನು ವಜಾಗೊಳಿಸಿ, ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು – ಕರ್ನಾಟಕ ದಲಿತ ಸಂಘರ್ಷ ಸಮಿತಿ

Cnewstv.in / 23.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹಂಸಲೇಖ ರವರ ಹೇಳಿಕೆಯನ್ನು ಬೆಂಬಲಿಸಿ, ಬ್ರಾಹ್ಮಣ್ಯವನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಇತ್ತೀಚಿಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಹಂಸಲೇಖರವರು ಮಾತನಾಡುತ್ತಾ ದಲಿತರ ಮನೆಗೆ ಬಲಿತರು ಬಂದು ಅಸ್ಪೃಶ್ಯತೆ ಹೋಗಲಾಡಿಸುತ್ತೇವೆ ಎಂಬುದು ಬೂಟಾಟಿಕೆ, ಬಲಿತರ ಮನೆಗೆ ದಲಿತರನ್ನು ಕರೆತಂದು ಅವರಿಗೆ ಊಟ ಬಡಿಸಿ ಅವರ ತಟ್ಟೆ ಲೋಟ ತೊಳೆದು ತಮ್ಮ ತಪ್ಪು ತಿದ್ದಿಕೊಳ್ಳಬೇಕು ಎಂದು ಮಾತನಾಡಿದ್ದರು. ಇದರಲ್ಲಿ ಯಾವ ...

Read More »